ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ.?
‘ಕನ್ನಡ ಟಿಪ್ಸ್’ ಪೇಜ್ ಲೈಕ್ ಮತ್ತು ಶೇರ್ ಮಾಡಿ
‘ಕನ್ನಡ ಟಿಪ್ಸ್’ ಪೇಜ್ ಲೈಕ್ ಮತ್ತು ಶೇರ್ ಮಾಡಿ
ಚ್ಯುಯಿಂಗ್ ಗಮ್ ತಿನ್ನುತ್ತೀರಾ? ಹಾಗಿದ್ದರೆ ಇದನ್ನು ಓದಿ ಕೆಲವರಿಗೆ ಸದಾ ಬಾಯಿಗೆ ಚ್ಯುಯಿಂಗ್ ಹಾಕಿ ಜಗಿಯುತ್ತಾ ಇರುವುದು ಚಟ. ಇದು ನಿಜವಾಗಿ ನಮ್ಮ ಆರೋಗ್ಯಕ್ಕೆ ಮಾಡುವ ಹಾನಿ ಏನು? ದವಡೆ ನೋವು ಚ್ಯುಯಿಂಗ್ ಗಮ್ ಜಗಿಯುವುದರಿಂದ ದವಡೆಗೆ ವ್ಯಾಯಾಮ ಸಿಗುತ್ತದೆ ಎಂಬ ತಪ್ಪು ಕಲ್ಪನೆ ನಮಗಿದೆ. ಆದರೆ ಇದು ತಪ್ಪು. ಇದು ನಮ್ಮ ದವಡೆಗೆ ಹೆಚ್ಚಿನ ಕೆಲಸ ನೀಡಿ ನೋವಾಗುವಂತೆ ಮಾಡುತ್ತದೆ. ಹೊಟ್ಟೆ ನೋವು ಚ್ಯುಯಿಂಗ್ ಗಮ್ ಜಗಿಯುವುದರಿಂದ ನಮ್ಮ ಆಹಾರ ನಾಳದ ಮೂಲಕ ಅಗತ್ಯಕ್ಕಿಂತ ಹೆಚ್ಚು … Read more
ಕಣ್ಣಿನ ಕೆಳಗೆ ಕಪ್ಪು- ವರ್ತುಲ ಬಂದರೆ ಮುಖದ ಅಂದವೇ ಹಾಳಾಗುತ್ತದೆ. ಎಷ್ಟು ಕ್ರೀಂ ಹಚ್ಚಿದರೂ ಅದನ್ನು ಮುಚ್ಚಲು ಸಾಧ್ಯವಿಲ್ಲ. ಹಾಗಿದ್ದರೆ ಕಪ್ಪು- ವರ್ತುಲ ನಿವಾರಿಸಲು ಮನೆ ಮದ್ದು ಏನು? ಸೌತೆಕಾಯಿ ಸೌತೇಕಾಯಿಯನ್ನು ತೆಳುವಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟು ತಂಪು ಮಾಡಿ. ನಂತರ ಇದನ್ನು ದಿನಕ್ಕೆ ಒಂದು ಅಥವಾ ಎರಡು ಬಾರಿ ಕಪ್ಪು ವರ್ತುಲ ಇರುವಲ್ಲಿ ಇಟ್ಟುಕೊಂಡು ಕೂಲ್ ಆಗಿ. ಆಲೂಗಡ್ಡೆ ಆಲೂಗಡ್ಡೆಯನ್ನು ಕತ್ತರಿಸಿಕೊಂಡು ರಸ ತೆಗೆದುಕೊಳ್ಳಿ. ಒಂದು ಹತ್ತಿ ಅಥವಾ ಶುದ್ಧವಾದ ಬಟ್ಟೆ ಬಳಸಿಕೊಂಡು ಆಲೂಗಡ್ಡೆ ರಸಕ್ಕೆ ಅದ್ದಿಕೊಂಡು ಕಪ್ಪು ವರ್ತುಲ … Read more
ಪುರುಷರಿಗೆ ತುಂಟಾಟ, ಸ್ತ್ರೀಯರಿಗೆ ಸಂಕಟ ಏನು ಗೊತ್ತಾ.? ವೀಡಿಯೋ ನೋಡಿ
ಗುಜರಾತ್ ವಿಧಾನಸಭಾ ಚುನಾವಣಾ ಜಾಹೀರಾತಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಅವಮಾನಿಸುವ ರೀತಿಯಲ್ಲಿ ‘ಪಪ್ಪು’ ಪದ ಬಳಕೆಗೆ ಮುಂದಾದ ಗುಜರಾತ್ ಬಿಜೆಪಿಗೆ ಮುಖಭಂಗವಾಗಿದೆ. ಚುನಾವಣೆ ಆಯೋಗವು ಚುನಾವಣಾ ಜಾಹೀರಾತಿನಲ್ಲಿ ‘ಪಪ್ಪು’ ಪದ ಬಳಸದಂತೆ ತಾಕೀತು ಮಾಡಿದೆ. ರಾಹುಲ್ ಗಾಂಧಿಯನ್ನು ಗೇಲಿ ಮಾಡಲು ಭಾರತೀಯ ಜನತಾ ಪಾರ್ಟಿ ‘ಪಪ್ಪು’ ಎಂಬ ಪದವನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಥೇಚ್ಛವಾಗಿ ಬಳಸುತ್ತಾ ಬಂದಿದೆ. ಮುಂದಿನ ತಿಂಗಳು ಗುಜರಾತ್ನಲ್ಲಿ ಅಸೆಂಬ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯನ್ನು ಹಣಿಯಲು ಎಲೆಕ್ಟ್ರಾನಿಕ್ ಜಾಹೀರಾತಿನಲ್ಲಿ ‘ಪಪ್ಪು’ ಪದ … Read more
ಮೋದಿಯ ಆಗಮನ… ದಲಿತ ಮತ್ತು ಅಲ್ಪಸಂಖ್ಯಾತರ ಧಮನ ಗುಜರಾತ್, ಕಾಶ್ಮೀರ ಹೊತ್ತಿ ಉರಿಯುತ್ತಿದೆ. ಬುರ್ಹಾನ್ ವನಿ ಹತ್ಯೆಯ ನಂತರ ಕಾಶ್ಮೀರದಲ್ಲಿ ಸತ್ತವರು ಎಷ್ಟು ಮಂದಿಯೋ, ಯಾರಿಗೂ ಲೆಕ್ಕ ಸಿಗುತ್ತಿಲ್ಲ. ಮಾಧ್ಯಮಗಳನ್ನು ಪೊಲೀಸರು ತಮ್ಮ ಹತೋಟಿಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳು ಬಂದ್ ಆಗಿವೆ.ಗುಜರಾತ್ನಲ್ಲಿ ಸತ್ತ ದನದ ಚರ್ಮ ತೆಗೆಯುತ್ತಿದ್ದ ದಲಿತ ಯುವಕರನ್ನು ಕಟ್ಟಿ ಹಾಕಿ ನಾಯಿಗೆ ಹೊಡೆಯುವಂತೆ ಹೊಡೆಯಲಾಗಿದೆ. ದಲಿತರು ದಂಗೆಯೆದ್ದಿದ್ದಾರೆ. ಸತ್ತ ದನದ ಮೂಳೆ ಮಾಂಸಗಳನ್ನೆಲ್ಲ ತಂದು ಸರ್ಕಾರಿ ಕಚೇರಿಗಳಲ್ಲಿ ಎಸೆದು ನೀವೇ ಸಂಸ್ಕಾರ ಮಾಡಿಕೊಳ್ಳಿ ಎಂದು ಸವಾಲೆಸೆದಿದ್ದಾರೆ. ಪ್ರತಿರೋಧನೆ ಮಾಡುವ ಪ್ರತಿಪಕ್ಷ ಯಾವುದೊ … Read more
ಇತ್ತೀಚೆಗೆ ಸ್ಮಾರ್ಟ್ ಪೋನ್ ಬಳಕೆದಾರರ ಸಂಖ್ಯೆ ಹೆಚ್ಚಿದಂತೆಲ್ಲಾ, ಸಾಮಾಜಿಕ ಜಾಲತಾಣಗಳನ್ನು ಬಳಸುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ಜಾಲತಾಣಗಳಲ್ಲಿ ವಾಟ್ಸಾಪ್ ಬಳಕೆದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿದೆ.ವಾಟ್ಸಾಪ್ ಅನ್ನು ಇನ್ ಸ್ಟಾಲ್ ಮಾಡಿಕೊಂಡ ಸಂದರ್ಭದಲ್ಲಿ ನೀವು ಕಳುಹಿಸಿದ ಸಂದೇಶಗಳು ನಿಮ್ಮ ಸ್ನೇಹಿತರಿಗೆ ಸುರಕ್ಷಿತವಾಗಿ ರವಾನೆಯಾಗುತ್ತವೆ. ಡೇಟಾ ಬೇಸ್ ಗೆ ಬರುವುದಿಲ್ಲ. ನೀವು ಮಾಡಿದ ಚಾಟ್ ಸುರಕ್ಷಿತವಾಗಿರುತ್ತವೆ. ಡೇಟಾ ಬೇಸ್ ನಲ್ಲಿ ಯಾರೂ ನೋಡುವ ಸಾಧ್ಯತೆ ಇಲ್ಲ ಎಂದು ಆಂಡ್ರಾಯಿಡ್ ಫೋನ್ ಗಳಲ್ಲಿ ಇನ್ ಸ್ಟಾಲ್ ಮಾಡಿಕೊಂಡ ಸಂದರ್ಭದಲ್ಲಿ ಸಂದೇಶ ಬರುತ್ತದೆ. … Read more
ವಸತಿ ವ್ಯವಸ್ಥೆಯಿಲ್ಲದ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿಯಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯೋಜನೆ ಪ್ರಾರಂಭಿಸಲಾಗುತ್ತದೆ ಎಂದು ಹಾಗೂ ನಾಗರಿಕ ಪೊರೈಕೆ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆಹಾರ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದನ್ನು ಜಾರಿಗೊಳಿಸಲು … Read more
ಮುಸ್ಲಿಂ ಸಮುದಾಯದಲ್ಲಿ ಬಡ್ಡಿ ವ್ಯವಹಾರಕ್ಕೆ ನಿಷೇದ ಇರುವುದರಿಂದ ಬಹಳಷ್ಟು ಮುಸ್ಲಿಂ ಸಮುದಾಯದವರು ಬ್ಯಾಂಕಿಂಗ್ ವ್ಯವಹಾರಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಬ್ಯಾಂಕಿಂಗ್ ವ್ಯವಹಾರಕ್ಕೆ ಮುಸ್ಲಿಂ ಸಮುದಾಯದವರನ್ನು ಹೆಚ್ಚಾಗಿ ಸೆಳೆಯುವ ಉದ್ದೇಶದಿಂದ ಇಸ್ಲಾಮಿಕ್ ಬ್ಯಾಂಕಿಂಗ್ ಸಿಸ್ಟಮ್ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರಲು ಯೋಚಿಸಲಾಗಿದೆ. ಭಾರತದಲ್ಲಿ ಅತೀ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿರುವ ಮುಸ್ಲಿಂ ಸಮುದಾಯವನ್ನು ಹಣಕಾಸು ಕ್ಷೇತ್ರದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಾರ್ಷಿಕ … Read more