Gold Rate : ಇಳಿಕೆಯತ್ತ ಸಾಗಿದೆಯಾ ಬಂಗಾರ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ

Gold Rate

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ದರ (Silver Rate) :- ಇವತ್ತಿನ ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹772/- ರೂಪಾಯಿ. 100 ಗ್ರಾಂ ಗೆ ₹7,725/- ರೂಪಾಯಿ. 1 ಕೆಜಿ ಬೆಳ್ಳಿಗೆ ₹77,250/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹79,250/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ … Read more

ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – ಹೆಲ್ತ್ ಟಿಪ್ಸ್

ಸಾಮಾನ್ಯವಾಗಿ ಶೇ.80 ಕ್ಕಿಂತಲೂ ಅಧಿಕ ಜನರು ಪ್ರತಿ ನಿತ್ಯ ಬಿಸಿ ನೀರಿನಲ್ಲಿ ಸ್ನಾನ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಇದೇ ವೇಳೆ ಕಾದಿರುವ ನೀರಿಗೆ ಅಗತ್ಯದಷ್ಟು ನೀರನ್ನು ಮಿಶ್ರಣ ಮಾಡಿ ಸ್ನಾನ ಮಾಡಿಕೊಳ್ತೇವೆ. ಆದ್ರೆ ಬಿಸಿ ನೀರಿಗೆ ಈ ಲವಣವನ್ನು ಮಿಕ್ಸ್ ಮಾಡಿ ಸ್ನಾನ ಮಾಡಿದ್ರೆ ನಿಮ್ಮ ಮುಖದ ಅಂದ ಇನ್ನು ಕಾಂತಿಯುತವಾಗಿ ಕಾಣುತ್ತೆ. ಸ್ನಾನಕ್ಕೂ ಮುಂಚೆ ಬಿಸಿನೀರಿಗೆ ಎಪ್ಸಮ್ ಸಾಲ್ಟ್ ಮಿಕ್ಸ್ ಮಾಡಿ ಒಂದೆರಡು ನಿಮಿಷ ಹಾಗೆ ಬಿಟ್ಟು ಅನಂತರ ಸ್ನಾನ ಮಾಡಿ. ಸ್ಟಾರ್ ನಟರು, ಸೆಲೆಬ್ರಿಟಿಗಳು … Read more

Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?

Gold - Silver Rate

Gold – Silver Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ದಿನಾಲು ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ. ಬೆಳ್ಳಿಯ ಬೆಲೆ (Silver Rate) :- … Read more

Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ‌ ಶಾಕ್.!

Leelavati : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(leelavati) ಅವರಿಗೆ ಈಗ 86 ರಿಂದ 87 ವರ್ಷ ವಯಸ್ಸು. ಇಳಿ ವಯಸ್ಸಿನಲ್ಲಿ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಹಾಸಿಗೆ ಹಿಡಿದಿದ್ದರು. ಹಿರಿಯ ನಟಿ ಮನೆಗೆ ಅರೋಗ್ಯ ವಿಚಾರಿಸಲು ಬಂದವರನ್ನು ಗುರುತು ಹಿಡಿಯುತ್ತಾರೆ. ಅವರಿಗೆ ಪ್ರತಿಕ್ರಿಯೆ ಕೂಡ ನೀಡುತ್ತಾರೆ. ಇದನ್ನೂ ಕೂಡ ಓದಿ : Govt Scheme 2023 : ಪ್ರತೀ ತಿಂಗಳು ₹5,000/- ಬರುತ್ತೆ.! ರೈತರಿಗೆ, ಕೂಲಿ ಕಾರ್ಮಿಕರಿಗೆ, ವೃದ್ದರು, ವಿಧವೆಯರು, ಅಂಗವಿಕಲರಿಗೆ.! ಹೀಗಿರುವಾಗ ಕೆಲ … Read more

Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?

Sangeeta shringeri : ಬಿಗ್ ಬಾಸ್ ಕನ್ನಡ ಸೀಸನ್ 10 ಶುರುವಾಗಿ ಆರು ವಾರ ಕಳೆದು ಏಳನೇ ವಾರಕ್ಕೆ ಕಾಲಿಟ್ಟಿದೆ. ಶುರುವಿನಿಂದಲೂ ಒಳ್ಳೆ ಸ್ನೇಹವನ್ನು ಹೊಂದಿದ್ದ ಕಾರ್ತಿಕ್, ಸಂಗೀತ, ತನಿಷಾ ನಡುವೆ ಬಿರುಕು ಮೂಡಿದೆ. ಇದನ್ನು ನೋಡಿದ ವಿನಯ್ ಒಳ್ಳೆ ಮಜಾ ತಗೋ ತಾ ಇದ್ದಾರೆ. ಅಂತ ಸ್ವತಃ ವಿಜಯ್ ಅವರೇ ಕಿಚ್ಚ ಸುದೀಪ್ ಅವರ ಮುಂದೆ ಹೇಳಿಕೊಂಡಿದ್ದಾರೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮ ಮುಗಿದ ನಂತರ ಸಂಗೀತ ಅವರು ತನಿಷಾ ಹಾಗೂ ಕಾರ್ತಿಕ್ ಅವರೊಂದಿಗೆ … Read more

Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ

Itching : ನಮಸ್ಕಾರ ಸ್ನೇಹಿತರೇ, ತುರಿಕೆಯ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಕೊಡುತ್ತೇವೆ. ಅದರಲ್ಲೂ ಗುಪ್ತಾಂಗದ ಜಾಗದಲ್ಲಿ ತುರಿಕೆ ಏಕೆ ಆಗುತ್ತದೆ.? ಅದಕ್ಕೆ ಕಾರಣವೇನು ಹಾಗು ಅದಕ್ಕೆ ಪರಿಹಾರವೇನು? ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಒಂದಿಷ್ಟು ಗಾಳಿಯಾಡದಂತ ಜಾಗ ಅಂದ್ರೆ ಅದು ಗುಪ್ತಾಂಗದ ಜಾಗ. ಇಲ್ಲಿ ಗಾಳಿಯಾಡದಿದ್ದರೆ ಗುಪ್ತಾಂಗದಲ್ಲಿ ತುರಿಕೆ ಕಾಣಿಸಿಕೊಳ್ಳುತ್ತದೆ. ಗುಪ್ತಾಂಗದ ತುರಿಕೆಯೂ ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಹೆಂಗಸರಲ್ಲಿ ಒಂದು ರೀತಿಯ ಸಮಸ್ಯೆಯನ್ನು ಹುಟ್ಟು ಹಾಕಿದರೆ, ಗಂಡಸರಲ್ಲಿ … Read more

Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?

ನಮಸ್ಕಾರ ಸ್ನೇಹಿತರೇ, ಈ ವಾರ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಗ್ರೂಪ್‌ಗಳು ಆರಂಭವಾಗಿದ್ದು, ಈ ಸಲದ ಗ್ರೂಪ್ ತುಂಬಾ ನೇ ಇಂಟರೆಸ್ಟಿಂಗ್ ಆಗಿದೆ. ಹಾಗೇನೇ ಕ್ಯಾಪ್ಟನ್ ಗಳು ಕೂಡ ಅಷ್ಟೇ ಈ ಸಲ ತುಂಬಾ ಡಿಫರೆಂಟ್ ಆಗಿ ಆಯ್ಕೆ ಮಾಡಲಾಗಿರುವಂತದ್ದು, ಜೊತೆಗೆ ವಿನಯ್ ಗೌಡ ಅವರು ಇರುವಂತಹ ತಂಡದಲ್ಲಿನೇ ಸಂಗೀತ ಶೃಂಗೇರಿಯವರು ಕೂಡ ಇದ್ದಾರೆ. ಜೊತೆಗೆ ಡ್ರೋನ್ ಪ್ರತಾಪ್ ಅವರು ಕೂಡ ಇದ್ದಾರೆ. ಇನ್ನೊಂದೆಡೆ ಕಾರ್ತಿಕ್ ಹಾಗೂ ತನಿಷ್ ಅವರು ಒಂದು ಮೀಟಿಂಗ್ ನಲ್ಲಿದ್ದಾರೆ ತುಕಾಲಿ ಅವರು … Read more

Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!

He is the one who brought a fight between Darshan and Dhruva Sarja.

Darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ ಶೀತಲ ಸಮರಕ್ಕೆ ಕಾರಣ ಯಾರು ಎಂದು ನಟ ಧನ್ವೀರ್ ಗೌಡ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ದರ್ಶನ್ ಹಾಗು ಧ್ರುವ ಸರ್ಜಾ ನಡುವೆ ಜಗಳ ಹುಟ್ಟಿಸಿದ್ದು ಯಾರು.? ನೋಡೋಣ ನಟ ಡಿಬಾಸ್ ಹಾಗು ಧ್ರುವಸರ್ಜಾ ಅವರ ನಡುವಿನ ಸಂಬಂಧ ಸರಿಯಿಲ್ಲವೆನ್ನುವ ಮಾತುಗಳು ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ ಧ್ರುವ ಸರ್ಜಾ ಅವರು ಮನಸ್ಸಿನ ಒಳಗೊಂದು, ಹೊರಗೊಂದು ಇರುವುದಕ್ಕೆ ನನಗೆ ಆಗಲ್ಲ ಕಡ್ಡಿ ಮುರಿದಂತೆ ಹೇಳಿದ್ದರು. … Read more

Bigg Boss Kannada : 3 ವರ್ಷದ ನಂತರ ಡ್ರೋನ್ ಪ್ರತಾಪ್ ಗೆ ತಂದೆಯಿಂದ ಪತ್ರ / ಪತ್ರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್.!

Bigg Boss Kannada

Bigg Boss Kannada : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಬಿಗ್ ಬಾಸ್ ಅವರು ಹೊಸ ಒಂದು ಟಾಸ್ಕ್ ಕೊಟ್ಟಿದ್ದಾರೆ. ಮನೆಯಿಂದ ಬಂದ ಪತ್ರ ಪಡೆಯಲು ಮೂವರು ಸದಸ್ಯರಿಗೆ ಬಿಗ್ ಬಾಸ್ ಅವರು ಒಂದು ಅವಕಾಶವನ್ನ ನೀಡಿದ್ದಾರೆ. ಈ ಪತ್ರ ಯಾರಿಗೆ ಸಿಕ್ಕಿದೆ.? ಯಾರಿಗೆ ಯಾವ ಪತ್ರ ಸಿಕ್ಕಿದೆ.? ಅನ್ನುವುದನ್ನ ನೋಡೋಣ. ಈ ಪತ್ರದಲ್ಲಿ ಡ್ರೋನ್ ಪ್ರತಾಪ್ ಅವರಿಗೆ ಕಳೆದ ಮೂರು ವರ್ಷಗಳಿಂದ ಕೂಡ ಕುಟುಂಬದವರ ಜೊತೆ ಮಾತನಾಡಿಯೇ ಇಲ್ಲ.ಹೀಗಾಗಿ ಮನೆಯವರ ರಿಯಾಕ್ಷನ್ … Read more

Bigg Boss Kannada : 6ನೇ ವಾರಕ್ಕೆ ಹೊಸ ಟೀಮ್.! ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇರಲ್ವಾ.?

Bigg Boss Kannada

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಆರನೇ ವಾರವು ಕೂಡ ಟೀಮ್ ಟಾಸ್ಕ್ ಗಳೇ ಇರುವಂತಹದ್ದು, ಆದರೆ ಈ ಬಾರಿ ಟೀಮ್ ಗಳು ತುಂಬಾನೇ ಡಿಫರೆಂಟ್ ಆಗಿದೆ. ಹೌದು, ಈ ವಾರ ಆಡುವಂತಹ ಟಾಸ್ಕ್ ಗಳಿಗಾಗಿ ರೆಡಿಯಾಗಿರುವ ಎರಡು ತಂಡಗಳಲ್ಲಿ ಯಾವ ತಂಡದಲ್ಲಿ, ಯಾವ ಸದಸ್ಯರು ಇದ್ದಾರೆ.? ಅನ್ನುವುದನ್ನ ನೋಡೋಣ. ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇಲ್ಲ. ನಮೃತಾ ಹಾಗು ಸ್ನೇಹಿತ್ ಕೂಡ ಒಂದೇ ಟೀಮ್ ನಲ್ಲಿ ಇಲ್ಲ. … Read more