ಬೇಕಾದಷ್ಟು ಪ್ರೀತಿ ಮಾಡಿ, ಆದರೆ ಸಲಿಂಗಿ ಮದುವೆ ಬೇಡ ಎಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್

ಸಲಿಂಗ ವಿವಾಹಗಳನ್ನು ಕಾನೂನುಬದ್ಧವಾಗಿ ಗುರುತಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಸಲಿಂಗಿ ವಿವಾಹಕ್ಕೆ ಕಾನೂನು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಅಗತ್ಯ ಕಾನೂನುಗಳನ್ನು ರೂಪಿಸುವ ಜವಾಬ್ದಾರಿಯನ್ನು ಸಂಸತ್ತಿನ ಮೇಲೆ ಹಾಕಿತು. ಹಾಗೂ ಸಲಿಂಗಿ ವಿವಾಹಕ್ಕೆ ಕಾನೂನು ಮಾನ್ಯತೆ ನೀಡದಿರುವುದನ್ನು ವಿಶ್ವ ಹಿಂದೂ ಪರಿಷತ್ (ವಿಹೆಚ್ ಪಿ) ಸ್ವಾಗತಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರ ಗಮನಕ್ಕೆ / ಕೇಂದ್ರ ಸರ್ಕಾರದಿಂದ ಹೊಸ ಬದಲಾವಣೆ ಜಾರಿಗೆ.! … Read more

Adike Rate Today : ಇವತ್ತಿನ ಅಡಿಕೆ ಬೆಲೆ / ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಅಡಿಕೆಯ ನಿಖರ ಬೆಲೆ.?

Adike Rate Today

Adike Rate Today : ನಮಸ್ಕಾರ ಸ್ನೇಹಿತರೇ, ರಾಜ್ಯದ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ(Arecanut) ಬೆಲೆಯೂ ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಂಗಳವಾರದ ಅಡಿಕೆ ದರ (arecanut) ಎಷ್ಟಿದೆ ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ಸಾಗರ, ಸೊರಬ, ಹೊಸನಗರ, ಬೆಳ್ತಂಗಡಿ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಕುಮಟಾ, ದಾವಣಗೆರೆ, ಕುಂದಾಪುರ, ಬಂಟ್ವಾಳ, ಪುತ್ತೂರು, ಮಂಗಳೂರು, ಯಲ್ಲಾಪುರ, ತರೀಕೆರೆ, ಕಾರ್ಕಳ, ಕೊಪ್ಪ, ತುಮಕೂರು, ಶಿರಸಿ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, … Read more

Gold Rate Today : ಚಿನ್ನ ಖರೀದಿ ಮಾಡುವವರಿಗೆ ಇಂದು ಖುಷಿಯೋ ಖುಷಿ.! ಇಳಿಕೆಯತ್ತ ಸಾಗಿದೆ ಬಂಗಾರ.!

Gold Rate Today Bangalore

Gold Rate Today : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ಪ್ರತೀದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಶೇರ್ ಮಾಡಿ. ಇಂದಿನ ಬೆಳ್ಳಿಯ … Read more

“ಎದೆ ಹಾಲು ಉಣಿಸುವ ಬಗ್ಗೆ 5 ಸತ್ಯಗಳು” ( ಮೊದಲ ಬಾರಿಗೆ ಬರುವುದು ಹಾಲಲ್ಲ )

ಎದೆಹಾಲು ಉಣಿಸುವುದು ತುಂಬಾನೇ ಸಹಜ ಹಾಗು ನೈಸರ್ಗಿಕ ಎನಿಸಬಹುದು. ಇದನ್ನ ಮಾನವ ಜಾತಿ ಇರುವಾಗಿನಿಂದಲೂ ಮಾಡಿಕೊಂಡು ಬಂದಿರುವುದರಿಂದ, ಇದರ ಬಗ್ಗೆ ನಿಮಗೆ ಸಲಹೆ ನೀಡಲು ಜನರ ಕೊರತೆ ಏನು ಇಲ್ಲ. ಹಾಗಿದ್ದರೂ, ನಿಮಗೆ ಈ ಪಟ್ಟಿಯಲ್ಲಿರುವ ಕೆಲವು ವಿಷಯಗಳು ಓದಿದಮೇಲೆ, ಇದನ್ನ ಏಕೆ ನಿಮ್ಮ ತಾಯಿ ಅಥವಾ ಸಂಬಂಧಿಕರು ಹೇಳೇ ಇರಲಿಲ್ಲ ಎಂದುಕೊಳ್ಳುವಿರಿ. ೧. ಮೊದಲ ಬಾರಿಗೆ ಬರುವುದು ಹಾಲಲ್ಲ :- ಹೆರಿಗೆಯ ನಂತರ ಕೆಲವು ದಿನಗಳವರೆಗೆ ನೀವು ನಿಮ್ಮ ಮಗುವನ್ನ ಸಲಹುವಾಗ, ನೀವು ಹೊರಸೂಸುವುದು ಹಾಲಲ್ಲ. … Read more

Drone Pratap : ಸುದೀಪ್ ಮಾತಿಗೆ ಹೆದರಿ ಪ್ರತಾಪ್ ಬಳಿ ಕ್ಷಮೆ ಕೇಳಿದ ಭಾಗ್ಯಶ್ರೀ, ತುಕಾಲಿ ಸಂತು / ಸಹಸ್ಪರ್ಧಿಗಳು ಶಾಕ್.!

Bigg Boss Kannada

Drone Pratap : ಬಿಗ್ ಬಾಸ್ ಕನ್ನಡ ಸೀಸನ್(Bigg Boss Kannada) 10ರ ಮೊದಲನೇ ವಾರದಲ್ಲಿ ತಮಾಷೆ ಮಾಡುತ್ತಾ ಎಲ್ಲರ ಕಾಲೆಳೆಯುತ್ತಿದ್ದ ತುಕಾಲಿ ಸಂತು ಅವರಿಗೆ ನೇರವಾಗಿಯೇ ಚಾಟಿ ಬೀಸಿ ಕಿಚ್ಚ ಸುದೀಪ್(Kiccha Sudeep) ಮಾತಿನಲ್ಲಿ ತಿವಿದಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್(Drone Pratap) ಗಾಗಿ ಸುದೀಪ್ ಹಾಡೊಂದನ್ನು ಪ್ಲೇ ಮಾಡಿಸಿ ರಾಂಪ್ ವಾಕ್ ಮಾಡುವಂತೆ ಹೇಳಿದ್ದು, ತನಿಷಾ ಮತ್ತು ಸಂಗೀತಾ ಜೊತೆ ಸಖತ್ತಾಗಿ, ಹೊಸ ಜೋಶ್ ನಲ್ಲಿ ಪ್ರತಾಪ್ ರಾಂಪ್ ವಾಕ್ ಮಾಡಿದ್ದಾರೆ. ಇದನ್ನೂ ಕೂಡ … Read more

Bigg Boss Kannada : ಬಿಗ್ ಬಾಸ್ ಮನೆಯಿಂದ ಹೊರಬರುವ ಸ್ಪರ್ಧಿ ಇವರೇನಾ.? ವಾರದ ಕಥೆ ಕಿಚ್ಚನ ಜೊತೆ ಯಾರು ಹೊರಕ್ಕೆ.?

Bigg Boss Kannada Season 10 hosted by Kichcha Sudeep

Bigg Boss Kannada : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಸೀಸನ್ 10 ರಿಯಾಲಿಟಿ ಶೋ ಒಂದು ವಾರಗಳನ್ನ ಪೂರೈಸಿದೆ. ಆಟ ಹೊಂದಾಣಿಕೆಯೆಲ್ಲಾ ಮುಗಿದು ಈಗ ವಾರದ ಕಥೆ ಕಿಚ್ಚನ ಜೊತೆಗೆ ಸಮಯ ಬಂದು ನಿಂತಿದೆ. ಮನೆಯಲ್ಲಿ ಸಮರ್ಥರು ಹಾಗು ಅಸಮರ್ಥರು ಎನ್ನುವ ಪಟ್ಟಿ ಮಾಡಲಾಗಿದೆ. ಆಟಗಳು, ಸೌಲಭ್ಯಗಳು ಇಬ್ಬರಿಗೂ ಬೇರೆ ಬೇರೆಯಾಗಿರಲಿದೆ. ಇದೀಗ ಮೊದಲ ವಾರದಲ್ಲಿ ಹೊರಗೆ ಬರುವ ಸ್ಪರ್ಧಿ ಯಾರು ಎನ್ನುವ ಕುತೂಹಲ ಸಹಜವಾಗಿಯೇ ಇದೆ. ಈಗಾಗಲೇ ಮನೆಯವರಿಂದಾನೇ ಮೈಕಲ್, ನೀತು, ತನಿಷಾ, ಸಿರಿ, … Read more

ಗುಪ್ತಾಂಗದ ಕೂದಲು ತೆಗೆಯಲು ಒಂದು ಮನೆ ಮದ್ದು – ಹೆಲ್ತ್ ಟಿಪ್ಸ್

ರಾಸಾಯನಿಕ ಕ್ರೀಮ್ ಬಳಸಿ ಗುಪ್ತಾಂಗದ ಕೂದಲು ತೆಗೆಯುವುದರಿಂದ ಹಲವು ಅಡ್ಡ ಪರಿಣಾಮಗಳಿವೆ. ಅದಕ್ಕಾಗಿ ಒಂದು ಮನೆಯಲ್ಲೇ ಮಾಡಿದ ರೆಸಿಪಿಯನ್ನು ಹೇಳುತ್ತೇವೆ. ಮಾಡಿ ನೋಡಿ.  ಬೇಕಾಗಿರುವುದು ಅರಸಿನ ಪುಡಿ ಸಾಸಿವೆ ಎಣ್ಣೆ ಕಡಲೆ ಹಿಟ್ಟು  ಮಾಡುವುದು ಹೇಗೆ? ಕಡಲೆ ಹಿಟ್ಟು ಮತ್ತು ಅರಸಿನ ಪುಡಿಯನ್ನು ಸಮ ಪ್ರಮಾಣದಲ್ಲಿ ಸೇರಿಸಿ. ಇದನ್ನು ಮಿಕ್ಸ್ ಮಾಡಿ ಇದಕ್ಕೆ ಸಾಸಿವೆ ಎಣ್ಣೆ ಹಾಕಿ ಪೇಸ್ಟ್ ಮಾಡಿಕೊಳ್ಳಿ. ನಂತರ ಈ ಮಿಶ್ರಣವನ್ನು ಬೆರಳಿನಿಂದ ಗುಪ್ತಾಂಗಕ್ಕೆ ಹಚ್ಚಿಕೊಳ್ಳಿ. 30 ನಿಮಿಷಗಳ ನಂತರ ಹದ ಬಿಸಿ ನೀರಿನಲ್ಲಿ … Read more

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಶುರುವಾಯ್ತು ಎರಡೆರಡು ಲವ್ ಸ್ಟೋರಿ.! ದೊಡ್ಮನೆಯ ಅಸಲಿ ಆಟ ಶುರುವಾಯ್ತಾ.?

Bigg Boss Kannada

Bigg Boss Kannada : ಪ್ರತೀ ಬಾರಿಯ ಹಾಗೆ ಈ ಬಾರಿಯೂ ಕೂಡ ಬಿಗ್ ಬಾಸ್ ಮನೆಯಲ್ಲಿ ಪ್ರೇಮ್ ಕಹಾನಿ ಶುರುವಾಗಿದೆ. ವಿಶೇಷ ಅಂದ್ರೆ ಕೇವಲ ಬಿಗ್ ಬಾಸ್ ಶುರುವಾಗಿ ಮೂರು ದಿನಕ್ಕೆ ಎರಡೆರಡು ಲವ್ವಿ ಡವ್ವಿ ಶುರುವಾಗಿದ್ದು, ವೀಕ್ಷಕರು ತಲೆಕೆಡಿಸಿಕೊಂಡಿದ್ದಾರೆ. ದೊಡ್ಮನೆಯ ಅಸಲಿ ಆಟ ಶುರುವಾಗಿದೆ. ಇದರ ನಡುವೆ ಈ ಸೀಸನ್ ನಲ್ಲೂ ಕೂಡ ಪ್ರೀತಿ ಚಿಗುರುವ ಮುನ್ಸೂಚನೆ ಸಿಕ್ಕಿದೆ. ಚಾರ್ಲಿ ಸುಂದರಿ ಸಂಗೀತ ಮೇಲೆ ಕಾರ್ತಿಕ್ ಗೆ ಲವ್ ಆಗಿದೆಯಾ.? ಎನ್ನುವ ಅನುಮಾನ ಮೂಡಿದೆ. … Read more

ಮಲಗುವ ಮುನ್ನ ಅಪ್ಪಿತಪ್ಪಿಯೂ ಸಂಗಾತಿ ಜೊತೆ ಈ ತಪ್ಪು ಮಾಡಲೇಬೇಡಿ

ಪತ್ನಿ ಅಥವಾ ಗೆಳತಿ ಪ್ರತಿಯೊಂದು ಸಂಬಂಧದಲ್ಲೂ ಕೆಲವೊಂದು ವಿಷಯಗಳಿಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ನೀವು ಮಾಡುವ ಒಂದು ಸಣ್ಣ ತಪ್ಪು ಇಡೀ ಸಂಬಂಧಕ್ಕೆ ಕಪ್ಪು ಚುಕ್ಕೆಯಾಗುವ ಸಾಧ್ಯತೆ ಇರುತ್ತದೆ. ಕೆಲಸದ ಒತ್ತಡದಿಂದಾಗಿ ಇಡೀ ದಿನ ಬ್ಯುಸಿಯಾಗಿರುವ ಜನರಿಗೆ ರಾತ್ರಿ ಅಲ್ಪ ಸ್ವಲ್ಪ ಸಮಯ ಸಿಗುತ್ತೆ. ಇಂತಹ ಸಮಯದಲ್ಲಿ ಪುರುಷರು ಅಪ್ಪಿತಪ್ಪಿಯೂ ಕೆಲವೊಂದು ತಪ್ಪುಗಳನ್ನು ಮಾಡಲೇಬಾರದು. ರಾತ್ರಿ ಮಲಗುವ ಮೊದಲು ಮೊಬೈಲ್ ಅಥವಾ ಲ್ಯಾಪ್ ಟಾಪ್ ಯೂಸ್ ಮಾಡುವವರ ಸಂಖ್ಯೆ ಇತ್ತೀಚಿಗೆ ಹೆಚ್ಚಾಗಿದೆ. ನಿದ್ರೆ ಬರುವವರೆಗೂ ಅನೇಕರು ಮೊಬೈಲ್ … Read more

Bigg Boss Kannada : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.?

Bigg Boss Kannada

Bigg Boss Kannada : ದೊಡ್ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಈ ಸೀಸನ್ ನಲ್ಲೂ ಕೂಡ ಪ್ರೀತಿ ಚಿಗುರುವ ಮುನ್ಸೂಚನೆ ಸಿಕ್ಕಿದೆ. ಚಾರ್ಲಿ ಸುಂದರಿ ಸಂಗೀತಾ ಮೇಲೆ ಕಾರ್ತಿಕ್ ಗೆ ಲವ್ ಆಗಿದೆ ಎನ್ನುವ ಅನುಮಾನ ಮೂಡಿದೆ. ದೊಡ್ಮನೆ ವೇದಿಕೆ ಮೇಲೆ ಮನೆಗೆ ಸೊಸೆಯನ್ನ ಕರೆದುಕೊಂಡು ಬರುತ್ತೀನಿ ಅಂತ ಕಾರ್ತಿಕ್ ಹೇಳಿದ್ದರು. ಅದೇ ಹಾದಿಯಲ್ಲಿ ಇದೀಗ ನಟ ಹೆಜ್ಜೆಯಿಡುತ್ತಿದ್ದಾರೆ. ಬಿಗ್ ಬಾಸ್ ಮನೆ ಅಂದ್ಮೇಲೆ ಲವ್, ರೋಮ್ಯಾನ್ಸ್ ಹೀಗೆ ಒಂದಲ್ಲಾ ಒಂದು ವಿಚಾರವಾಗಿ ಸ್ಪರ್ದಿಗಳು ಹೈಲೈಟ್ ಆಗುತ್ತಾರೆ. … Read more