Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.

Rain Alert

Rain Alert : ಮೇ 11 ನೇ ತಾರೀಖಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಅದರಂತೆ ಕೆಲವು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ. Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.? ಮೇ 11 ರವರೆಗೆ ಕೂಡ ಬಿಸಿಲಿನ ತಾಪ ಹೆಚ್ಚಾಗಿತ್ತು. … Read more

Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ನಲ್ಲಿ ದೊಡ್ಡ ಬದಲಾವಣೆ ಮಾಡಿ ಕೇಂದ್ರ ಮತ್ತು ರಾಜ್ಯ ರಸ್ತೆ ಸಾರಿಗೆ ಸಚಿವಾಲಯ ಭಾರಿ ದೊಡ್ಡ ಹೊಸ ಬದಲಾವಣೆ ಜಾರಿಗೊಳಿಸಿದೆ. ಇದೇ ಮುಂದಿನ ಜೂನ್ ಒಂದರಿಂದ ಕರ್ನಾಟಕ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರತಿಯೊಂದು ವಾಹನಗಳಿಗೂ ಪರವಾನಗಿ ಅನ್ನುವುದು ತುಂಬಾನೇ ಮುಖ್ಯ. ವಾಹನ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ, ನೀವು ಚಲಾಯಿಸಿದ ಸಮಯಕ್ಕೆ ಪೊಲೀಸ್ ಕೈಲಿ ಸಿಕ್ಕಿ ಹಾಕಿಕೊಂಡರೆ ನೀವು ದೊಡ್ಡ ಮಟ್ಟದಲ್ಲಿ ದಂಡವನ್ನ ಕೂಡ ಕಟ್ಟಬೇಕಾಗುತ್ತೆ. … Read more

Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ - ಹೊಸ ರೂಲ್ಸ್ ಜಾರಿಗೆ - ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

Pan Card Updates : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ಇದ್ದವರಿಗೆ ಕೇಂದ್ರದ ಆದಾಯ ತೆರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿಗೆ. ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ. ಭಾರತದಾದ್ಯಂತ ಎಲ್ಲಾ ಅಭ್ಯರ್ಥಿಗಳು ಕೂಡ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನ ಕೂಡ ಹೊಂದಿದ್ದಾರೆ. ಅಂತಹ ಅಭ್ಯರ್ಥಿಗಳು ಕೂಡ ಪಾನ್ ಕಾರ್ಡ್ ಗಳನ್ನ ಕೂಡ ಕಡ್ಡಾಯವಾಗಿ ಹೊಂದಿರುತ್ತಾರೆ. ಕೆಲವೊಮ್ಮೆ ಬ್ಯಾಂಕ್ ಕೆಲಸಗಳಿಗೂ ಕೂಡ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಬೇಕಾಗುತ್ತದೆ. ಈ ಎರಡು ದಾಖಲಾತಿಗಳು … Read more

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!

Rain Alert : ಶುಕ್ರವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಶುಕ್ರವಾರ ಹವಾಮಾನ ಇಲಾಖೆ(India Meteorological Department) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ … Read more

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ಒಂದು ಹೊಸ ಗುಡ್ ನ್ಯೂಸ್ ಬಂದಿದೆ. ನಿಮಗೆ ಗೊತ್ತಿರಬಹುದು ನಮ್ಮ ಕರ್ನಾಟಕ ರಾಜ್ಯ ಸರ್ಕಾರ, ಆಗಾಗಲೇ ನಮ್ಮ ರೈತರಿಗೆ ಸಾಕಷ್ಟು ಯಶಸ್ವೀ ಯೋಜನೆಗಳನ್ನು ಹಾಗೂ ಸಬ್ಸಿಡಿಗಳನ್ನು ಜಾರಿಗೊಳಿಸಿ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಅದರ ಜೊತೆಗೆ ಸರ್ಕಾರವು ಇನ್ನೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಮನೆಯಲ್ಲಿ ಮೂರುಕ್ಕಿಂತ ಹೆಚ್ಚು ಕುರಿ, ದನ, ಅಥವಾ ಕೋಳಿ ಸಾಕುತಿದ್ದರೆ ನಿಮಗೆ ಇದು ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಇದನ್ನೂ ಕೂಡ … Read more

Drought Relief : 636 ಕೋಟಿ ಬರ ಪರಿಹಾರ ಬಿಡುಗಡೆ – ಈ ಕೆಲಸ ಬೇಗನೆ ಮಾಡಿ ಮುಗಿಸಿ – ಯಾವ ಜಿಲ್ಲೆಗೆ ಜಮಾ ಆಗಿದೆ ನೋಡಿ

Drought Relief : 636 ಕೋಟಿ ಬರ ಪರಿಹಾರ ಬಿಡುಗಡೆ - ಈ ಕೆಲಸ ಬೇಗನೆ ಮಾಡಿ ಮುಗಿಸಿ - ಯಾವ ಜಿಲ್ಲೆಗೆ ಜಮಾ ಆಗಿದೆ ನೋಡಿ

Drought Relief : ರಾಜ್ಯದ 33.55 ಲಕ್ಷ ರೈತರಿಗೆ 636.44 ಕೋಟಿ ಬೆಳೆ ಹಾನಿ ಪರಿಹಾರ ಜಮಾ ಆಗಿದೆ. ನಿಮ್ಮ ಖಾತೆಗೆ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬು ದಿನ ಚೆಕ್ ಮಾಡುವುದು ಹೇಗೆ ಎಂಬುದನ್ನು ಈಲೇಖನದಲ್ಲಿ ತಿಳಿದುಕೊಳ್ಳೋಣ. ರಾಜ್ಯದ 33.55 ಲಕ್ಷ ರೈತರಿಗೆ 636.44 ಕೋಟಿ ಬೆಳೆ ಹಾನಿ ಪರಿಹಾರ ಜಮಾ ಆಗಿದೆ. ಹೌದು. ರಾಜ್ಯದಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಿರುವ 223 ತಾಲೂಕುಗಳಲ್ಲಿ ನಿಯಮಾನುಸಾರ 33.55 ಕೋಟಿ ಫಲಾನುಭವಿ ರೈತರಿಗೆ ಮಳೆಕೊರತೆಯಿಂದ ರೈತಾಪಿ ವರ್ಗಕ್ಕೆ ತೀವ್ರ … Read more

Ration Card Update : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್.! ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?

Ration Card Update : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್.! ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?

Ration Card Update : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಪಡೆಯಲು ಇಚ್ಚಿಸುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ರಾಜ್ಯದ ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆಯ ವೆಬ್ ಸೈಟ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯ ವೆಬ್ ಸೈಟ್ :- ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆ ಕರ್ನಾಟಕ ಪಡಿತರ ಚೀಟಿ(Ration … Read more

Manaswini Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಗುಡ್ ನ್ಯೂಸ್ | ಮನಸ್ವಿನಿ ಯೋಜನೆ ಪ್ರತಿ ತಿಂಗಳಿಗೆ 800 ರೂಪಾಯಿ | ಈಗಲೇ ಅರ್ಜಿ ಸಲ್ಲಿಸಿ!

Manaswini Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಗುಡ್ ನ್ಯೂಸ್ | ಮನಸ್ವಿನಿ ಯೋಜನೆ ಪ್ರತಿ ತಿಂಗಳಿಗೆ 800 ರೂಪಾಯಿ | ಈಗಲೇ ಅರ್ಜಿ ಸಲ್ಲಿಸಿ!

Manaswini Scheme : ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ಘೋಷಣೆ. ಮನಸ್ವಿನಿ ಯೋಜನೆ ಮೂಲಕ ಇನ್ನು ಮುಂದೆ ಪ್ರತಿ ತಿಂಗಳು 800 ರೂಪಾಯಿ ಹಣ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗುಡ್ ನ್ಯೂಸ್ ನೀಡಲಾಗಿದ್ದು, ಈ ಯೋಜನೆ ಅಡಿಯಲ್ಲಿ ಇನ್ನು ಮುಂದೆ 800 ರೂಪಾಯಿ ಹಣ ದೊರೆಯುತ್ತದೆ. ಈ ಯೋಜನೆಯು ಈಗಾಗಲೇ ಆರಂಭಗೊಂಡಿದ್ದು, ಆಸಕ್ತ ಮತ್ತು ಅರ್ಹ ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮ್ಮ … Read more

Scholarship : ದ್ವಿತೀಯ ಪಿಯುಸಿ ಪಾಸಾದವರಿಗೆ 20 ಸಾವಿರ ಪ್ರೋತ್ಸಾಹಧನ.! ಹೇಗೆ ಪಡೆಯುವುದು.?

Scholarship : ದ್ವಿತೀಯ ಪಿಯುಸಿ ಪಾಸಾದವರಿಗೆ 20 ಸಾವಿರ ಪ್ರೋತ್ಸಾಹಧನ.! ಹೇಗೆ ಪಡೆಯುವುದು.?

Scholarship : ನಮಸ್ಕಾರ ವಿದ್ಯಾರ್ಥಿಗಳೇ, 2024 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದೀರಾ? ಹಾಗಾದರೆ ಇಲ್ಲಿದೆ ನೋಡಿ ನಿಮಗೆ ಒಂದು ಗುಡ್ ನ್ಯೂಸ್. ನೀವೇನಾದರೂ ಉತ್ತಮ ಅಂಕಗಳೊಂದಿಗೆ ದ್ವಿತೀಯ ಪಿಯುಸಿ ಪಾಸಾಗಿದ್ದರೆ, ನಿಮಗೆ ಸರ್ಕಾರ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉತ್ತಮ ಅಂಕ ಪಡೆದವರು ಸರ್ಕಾರ ನೀಡುವ ಈ ಪ್ರೋತ್ಸಾಹ ಧನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಹತೆಗಳೇನು.? ಪ್ರೋತ್ಸಾಹ ಧನ ಎಷ್ಟು ನೀಡಲಾಗುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ … Read more

Crop Insurance : ರೈತರ ಬೆಳೆ ವಿಮೆ 2ನೇ ಕಂತಿನ ಹಣ ಬಿಡುಗಡೆ | ರೈತರ ಖಾತೆಗಳಿಗೆ ಹಣ ವರ್ಗಾವಣೆ | Crop Insurance 2nd Installment

Crop Insurance : ರೈತರ ಬೆಳೆ ವಿಮೆ 2ನೇ ಕಂತಿನ ಹಣ ಬಿಡುಗಡೆ | ರೈತರ ಖಾತೆಗಳಿಗೆ ಹಣ ವರ್ಗಾವಣೆ | Crop Insurance 2nd installment

Crop Insurance : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ 23 ಜಿಲ್ಲೆಗಳ ರೈತರಿಗೆ ಭಾರೀ ದೊಡ್ಡ ಗುಡ್‌ನ್ಯೂಸ್.! ಮೊದಲನೆಯ ಕಂತಿನ ಹಣ ಮನ್ನಾ ಆಗಿ ಇನ್ಶೂರೆನ್ಸ್ ಹಣ ನೀಡಿರುವ ಹಣವನ್ನ ರೈತರ ಖಾತೆಗಳಿಗೆ ಹಾಕಲಾಗಿತ್ತು. ಈಗ ಮತ್ತೆ 23 ಜಿಲ್ಲೆಗಳ ರೈತರಿಗೆ ಖಾತೆಗಳಿಗೆ ಮತ್ತೆ ಶೇಕಡಾ 75% ರಷ್ಟು ಬೆಳೆ ವಿಮೆ ಹಣ ರೈತರ ಖಾತೆಗಳಿಗೆ ಹಾಕಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ರೈತರ ಖಾತೆಗಳಿಗೆ … Read more