SSLC Result : ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ ಪ್ರಕಟಣೆ ಆಗುವುದು.? ಮೌಲ್ಯಮಾಪನ ಪ್ರಾಧಿಕಾರ ಫಲಿತಾಂಶ ಯಾವ ದಿನಾಂಕದಂದು ಪ್ರಕಟಿಸುತ್ತದೆ.?

SSLC Result : ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ ಪ್ರಕಟಣೆ ಆಗುವುದು.? ಮೌಲ್ಯಮಾಪನ ಪ್ರಾಧಿಕಾರ ಫಲಿತಾಂಶ ಯಾವ ದಿನಾಂಕದಂದು ಪ್ರಕಟಿಸುತ್ತದೆ.?

SSLC Result : ನಮಸ್ಕಾರ ಸ್ನೇಹಿತರೇ, ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ ಸಿ ಫಲಿತಾಂಶದ ದಿನಾಂಕವನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ನೀಡಿದೆ. ಅದು ಯಾವ ದಿನಾಂಕ.? ಮೌಲ್ಯಮಾಪನ ಮುಗಿದಿದೆಯಾ.? ಯಾವಾಗ ಮುಗಿಯುವುದು.? ಈ ಬಗ್ಗೆ ಎಲ್ಲಾ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯು 25 ಮಾರ್ಚ್ 2024 ರಿಂದ 6 ಏಪ್ರಿಲ್ 2024 ರ ವರೆಗೆ ನಡೆದಿತ್ತು. ಕರ್ನಾಟಕ ಪ್ರೌಢ ಶಿಕ್ಷಣ ಪ್ರಾಧಿಕಾರವು ಎಸ್ಎಸ್ಎಲ್ ಸಿ … Read more

2024 SSLC Result Announcement – ವಿದ್ಯಾರ್ಥಿಗಳಿಗೆ ಬಂಪರ್ – ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

2024 SSLC Result Announcement - ವಿದ್ಯಾರ್ಥಿಗಳಿಗೆ ಬಂಪರ್ - ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

2024 SSLC Result Announcement : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ಬ್ರೇಕಿಂಗ್ ಮಾಹಿತಿ ಲಭ್ಯವಾಗಿದ್ದು, ಎಸ್ಎಸ್ಎಲ್ ಸಿ ರಿಸಲ್ಟ್ ಯಾವಾಗ ಬರುತ್ತದೆ? ಹೇಗೆ ಚೆಕ್ ಮಾಡುವುದು ವೆಬ್ ಸೈಟ್ ಲಿಂಕ್ ಯಾವುದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ. ಹೌದು, ಈ ವರ್ಷ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಯಿತು. ಮತ್ತು ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಕಳೆದ ವರ್ಷ ಕರ್ನಾಟಕ … Read more

Gold Rate : ಚಿನ್ನದ ಬೆಲೆ ಇಳಿಕೆ.? ಲೋಕಸಭೆ ಚುನಾವಣೆ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.!

Gold Rate : ಚಿನ್ನದ ಬೆಲೆ ಇಳಿಕೆ.? ಲೋಕಸಭೆ ಚುನಾವಣೆ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.!

Gold Rate : ನಮಸ್ಕಾರ ಸ್ನೇಹಿತರೇ, ಚಿನ್ನ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಅದರಲ್ಲೂ ನಮ್ಮ ಭಾರತೀಯ ಮಹಿಳೆಯರಿಗೆ ಪಂಚಪ್ರಾಣ. ನಮ್ಮ ಭಾರತೀಯ ಮಹಿಳೆಯರು ಆಭರಣ ಪ್ರಿಯರು. ಇದೇ ಕಾರಣಕ್ಕೆ ಏನೋ ಗೊತ್ತಿಲ್ಲ.? ಇತ್ತೀಚೆಗೆ ಎಲೆಕ್ಷನ್ ಘೋಷಣೆಗೂ ಮುನ್ನ ಇರುವ ಚಿನ್ನದ ಬೆಲೆ ದಿಢೀರನೆ ಐದರಿಂದ ಆರು ಸಾವಿರದವರೆಗೆ ಬೆಲೆ ಏರಿಕೆಯಾಗಿದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಸಭೆ, ಸಮಾರಂಭ, ಸಾಂಸ್ಕೃತಿಕ ಯಾವುದೇ ಆಚರಣೆಗಳು ಹಾಗು ಮದುವೆ ಸೇರಿದಂತೆ ಇತರ ಎಲ್ಲ ಫಂಕ್ಷನ್ ಗಳಿಗೂ … Read more

Dwarakish : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ.‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್(Dwarakish) ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ … Read more

ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

ದ್ವಿಚಕ್ರವಾಹನ ಅಥವಾ ತ್ರಿಚಕ್ರ ವಾಹನ ಅಥವಾ ಹೀಗೆ ಯಾವುದೇ ವಾಹನ ಹೊಂದಿರುವ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ನೀಡಿದೆ. ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದಕ್ಕೆ ಸಿದ್ಧವಾಗಿದ್ದು, ಇಂತಹ ವಾಹನಗಳಿಗೆ ಇನ್ನು ಮುಂದೆ ರಸ್ತೆ ಮಧ್ಯದಲ್ಲಿ ವಾಹನಗಳನ್ನ ನಿಲ್ಲಿಸಿ ದಂಡ ವಸೂಲಾತಿಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸಾರಿಗೆ ಸಚಿವಾಲಯ ಬಿಗ್ ಶಾಕ್ ನೀಡಿದೆ. ಇದನ್ನೂ ಕೂಡ ಓದಿ : eShram … Read more

ಈ ಅದ್ಭುತ ಹಣ್ಣು ಮಕ್ಕಳಿಲ್ಲದವರಿಗೆ ಹೆಚ್ಚು ಲಾಭದಾಯಕ.!

ಮಕ್ಕಳಿಲ್ಲದವರಿಗೆ ಈ ಹಣ್ಣು ಉಪಯೋಗವಂತೆ. ಹೇಗೆ ಗೊತ್ತಾ.? ಕೆಲವರಿಗೆ ಮದುವೆಯಾಗಿ ಬಹಳ ದಿನಗಳವರೆಗೆ ಸಂತಾನಭಾಗ್ಯ ಲಭಿಸಿರುವುದಿಲ್ಲ. ಇದಕ್ಕೆ ಬೇರೆ ಬೇರೆಯಾದ ಕಾರಣಗಳಿರಬಹುದು. ಅದಕ್ಕೆ ಸೂಕ್ತ ವೈದ್ಯರನ್ನು ಸಂಪರ್ಕಿಸುವುದು ಕೂಡ ಅಗತ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ವೈದ್ಯರಿಂದಲೂ ಆಗದಂತಹ ಕೆಲಸವನ್ನು ಪ್ರಕೃತಿಯ ಮಡಿಲಲ್ಲೇ ವಿಸ್ಮಯ ನಡೆಯುತ್ತವೆ. ಹೌದು, ನೀವು ಒಮ್ಮೊಮ್ಮೆ ಕೇಳಿರುತ್ತೀರಾ.. ವೈದ್ಯರ ಬಳಿ ಹೋದರು ಆಗದಂತಹ ಕೆಲಸ ಕೆಲವೊಮ್ಮೆ ಸಫಲತೆಯನ್ನು ಕೊಟ್ಟಿದೆ ಅನ್ನುವುದನ್ನು ಕೇಳಿರಬಹುದು. ಹೀಗೆ ಈ ಹಣ್ಣು ಕೂಡ ಸಂತಾನ ಫಲವನ್ನು ಹೆಚ್ಚಿಸುವ ಸಾಧ್ಯತೆ ಹೆಚ್ಚು ಅನ್ನುವುದನ್ನು … Read more

Gold : ಚಿನ್ನದ ಬೆಲೆ ಇಳಿಕೆ ಕಂಡಿದ್ಯಾ.? 24 ಗಂಟೆಯಲ್ಲಿ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today

Gold : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬೆಳ್ಳಿಯ ದರ (Silver Rate) :- ಮೊದಲನೆಯದಾಗಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 842.50/- ರೂಪಾಯಿಯಾಗಿದೆ. 100 ಗ್ರಾಂ ಗೆ 8,425/- ರೂಪಾಯಿಯಾಗಿದೆ. … Read more

Drought Relief : ರೈತರಿಗೆ ಬರ ಪರಿಹಾರ ಗುಡ್ ನ್ಯೂಸ್ | ಪ್ರತೀ ಎಕರೆಗೆ ಎಷ್ಟು ಹಣ ಸಿಗುತ್ತೆ ಗೊತ್ತಾ.?

Drought Relief : ಬರ ಪರಿಹಾರಕ್ಕಾಗಿ ಕಾಯುತ್ತಿದ್ದ ಬೆಳೆ ನಷ್ಟ ಹೊಂದಿದ ರೈತರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ಬೆಳೆನಷ್ಟ ಹೊಂದಿ ಆರ್ಥಿಕ ಸಂಕಷ್ಟ ಎದುರಿಸಿದ್ದರು. ರೈತರ ಬರ ಪರಿಸ್ಥಿತಿಗೆ ನೆರವಾಗಲು ರಾಜ್ಯ ಸರ್ಕಾರ ಬರಗಾಲ ಘೋಷಿಸಿ ಮೊದಲ ಹಂತದ ಬರ ಪರಿಹಾರ 2000 ರೂಪಾಯಿಯನ್ನು ನೀಡಿತ್ತು. ಮತ್ತು ಹೆಚ್ಚಿನ ಬರ ಪರಿಹಾರಕ್ಕಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಆಗ್ರಹಿಸಿತ್ತು. ಮೂರ್ನಾಲ್ಕು ಬಾರಿ ಮನವಿ … Read more

7th Pay Commission : ತುಟ್ಟಿಭತ್ಯೆ ಲೆಕ್ಕ ಶೂನ್ಯಕ್ಕೆ ಇಳಿಕೆ.! ಸರಕಾರಿ ನೌಕರರಿಗೆ ಬಿಗ್ ಶಾಕ್.!

7th Pay Commission : ತುಟ್ಟಿಭತ್ಯೆ ಲೆಕ್ಕ ಶೂನ್ಯಕ್ಕೆ ಇಳಿಕೆ.! ಸರಕಾರಿ ನೌಕರರಿಗೆ ಬಿಗ್ ಶಾಕ್.!

7th Pay Commission : ಸರ್ಕಾರಿ ನೌಕರರ ತುಟ್ಟಿ ಭತ್ಯೆಯ ಹೊಸ ಅಪ್ಡೇಟ್ ಬಂದಿದ್ದು, ನೌಕರರಿಗೆ ಬಿಗ್ ಶಾಕ್ ಕಾದಿದೆ. ಹೌದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಗಣಿತವು 2024 ರಲ್ಲಿ ಬದಲಾಗಲಿದೆ. ಸದ್ಯ ಈಗ ನೌಕರರು ಜನವರಿ ಒಂದರಿಂದ ಅನ್ವಯವಾಗುವಂತೆ ಶೇಕಡ 50%ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದಾರೆ. ನಿಯಮದ ಪ್ರಕಾರ ನೌಕರರು 50% ರಷ್ಟು ತುಟ್ಟಿ ಭತ್ತೆ ಪಡೆದ ನಂತರ ಅದನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗುತ್ತದೆ. ಅದರ ನಂತರ ತುಟ್ಟಿಭತ್ಯೆ ಲೆಕ್ಕಾಚಾರವೂ ಶೂನ್ಯದಿಂದ ಪ್ರಾರಂಭವಾಗುತ್ತದೆ. ಆದರೆ ಕಾರ್ಮಿಕ … Read more

Govt Updates : 2024 ಲೋಕಸಭೆ ಚುನಾವಣೆ ಭರ್ಜರಿ ಗುಡ್ ನ್ಯೂಸ್ / ಮಹಿಳೆಯರಿಗೆ ₹1,50,000/- ಸಬ್ಸಿಡಿ – ಹೀಗೆ ಅರ್ಜಿ ಸಲ್ಲಿಸಿ!

Govt Updates : 2024 ಲೋಕಸಭೆ ಚುನಾವಣೆ ಭರ್ಜರಿ ಗುಡ್ ನ್ಯೂಸ್ / ಮಹಿಳೆಯರಿಗೆ ₹1,50,000/- ಸಬ್ಸಿಡಿ - ಹೀಗೆ ಅರ್ಜಿ ಸಲ್ಲಿಸಿ

Govt Updates : ನಮಸ್ಕಾರ ಸ್ನೇಹಿತರೇ, ಬಡವರ ಅಭ್ಯುದಯಕ್ಕಾಗಿ ಕೇಂದ್ರವು ಈವರೆಗೆ ಅನೇಕ ಅಭಿವೃದ್ಧಿ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ದೇಶದ ಮಹಿಳೆಯರು ಈಗ ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ರಾಜಕೀಯ ಶಿಕ್ಷಣ, ವೈದ್ಯಕೀಯ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಇದೀಗ ವ್ಯಾಪಾರ ವಲಯದಲ್ಲಿ ಮಹಿಳೆಯರನ್ನ ಪ್ರೋತ್ಸಾಹಿಸಲು ಕೇಂದ್ರವು ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ. 88 ಬಗೆಯ ವ್ಯಾಪಾರ ಮಾಡುವವರಿಗೆ 3 ಲಕ್ಷ ರೂಪಾಯಿ ಹಣ ನೀಡುತ್ತದೆ. ಇದರಲ್ಲಿ ಶೇಕಡಾ 50% ಹಣ … Read more