Rain Updates : ಇಂದು ರಾತ್ರಿಯಿಂದ ರಣ ಭಯಂಕರ ಮಳೆ.! ಮಳೆ.! | 5 ದಿನ ಸತತ ಮಿಂಚು ಗುಡುಗು ಸಹಿತ ಮಳೆ.!

Rain Updates : ಇಂದು ರಾತ್ರಿಯಿಂದ ರಣ ಭಯಂಕರ ಮಳೆ.! ಮಳೆ.! | 5 ದಿನ ಸತತ ಮಿಂಚು ಗುಡುಗು ಸಹಿತ ಮಳೆ.!

Rain Updates : ನಮಸ್ಕಾರ ಸ್ನೇಹಿತರೇ, ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಈ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಬಿಸಿಲು ಹೆಚ್ಚಳದಿಂದ ಭಾರಿ ಮುನ್ನೆಚ್ಚರಿಕೆಯನ್ನು ನೀಡಿದೆ ಹಾಗೂ ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಕೇಸ್‌ಗಳು ಬಿಸಿಲಿನ ತಾಪಕ್ಕೆ ಆಸ್ಪತ್ರೆಗೆ ದಾಖಲಾಗಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ರಣ ಭಯಂಕರ ಮಳೆ ಸುರಿಯಲಿದ್ದು, ಮಳೆರಾಯ ತಂಪೆರೆಯಲು ಬರುತ್ತಿದ್ದಾನೆ ಹಾಗು ಕೆಲವು ಜಿಲ್ಲೆಗಳಲ್ಲಿ ಇನ್ನು ಕೂಡ ಬಿಸಿಲು ತಾಪಮಾನ ಏರಿಕೆಯಿಂದ ಜನ ಕಂಗಾಲಾಗಿ ಹೋಗಿತ್ತು. ಬಿಸಿ ಗಾಳಿ ಹಾಗೂ ಒಣ … Read more

Adike Rate Today : ಇಂದಿನ ಅಡಿಕೆ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ಇಂದಿನ ಅಡಿಕೆ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ನಮಸ್ಕಾರ ಸ್ನೇಹಿತರೆ, ರಾಜ್ಯದ ಪ್ರಮುಖ ಮಹಾನಗರಗಳಲ್ಲಿ ಇವತ್ತಿನ ಅಡಿಕೆಯ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ಅಡಿಕೆ ರೇಟ್ (AdikeRate) :- ಮಾರುಕಟ್ಟೆ(ತಾಲೂಕು) ಅಡಿಕೆ ಕನಿಷ್ಠಬೆಲೆ ಗರಿಷ್ಠಬೆಲೆ ಬಂಟ್ವಾಳ ಕೋಕಾನ್ಯೂವೆರೈಟಿಓಲ್ಡ್ ವೆರೈಟಿ ₹18,000/-₹28,500/-₹36,500/- ₹28,500/-₹36,500/-₹44,500/- ಬೆಳ್ತಂಗಡಿ ನ್ಯೂವೆರೈಟಿ ₹27,300/- ₹34,999/- ಭದ್ರಾವತಿ ರಾಶಿ ಅಡಿಕೆ ₹40,200/- ₹48,700/- ಚನ್ನಗಿರಿ ರಾಶಿ ಅಡಿಕೆ ₹48,200/- ₹48,900/- ದಾವಣಗೆರೆ ರಾಶಿ ಅಡಿಕೆ ₹36,999/- ₹46,999/- … Read more

Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ಬೆಲೆ (Silver Rate) ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹845/- ರೂಪಾಯಿಯಾಗಿದೆ. 100 ಗ್ರಾಂ ಗೆ ₹8,450/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹84,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹84,000/- ರೂಪಾಯಿ ಇತ್ತು. ನಿನ್ನೆಗೆ … Read more

PUC Result : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟ – ಈ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿ

PUC Result : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟ - ಈ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿ

PUC Result : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಏಪ್ರಿಲ್ 10 ಅಂದ್ರೆ ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸುವ ಶಿಕ್ಷಣ ಇಲಾಖೆಯು 11 ಗಂಟೆಗೆ ತನ್ನ ವೆಬ್ ಸೈಟ ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಕಟಿಸಲಿದೆ. ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ … Read more

Adike Rate : ಶಿವಮೊಗ್ಗ ಅಡಿಕೆ ರೇಟ್ 2024 – ರಾಜ್ಯದಲ್ಲಿ ಎಷ್ಟಾಗಿದೆ ನೋಡಿ ಇಂದಿನ ಅಡಿಕೆ ಬೆಲೆ.?

Arecanut Price : ಇಂದಿನ ಅಡಿಕೆ ಬೆಲೆ.? ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ಗೊತ್ತಾ.?

Adike Rate : ನಮಸ್ಕಾರ ಸ್ನೇಹಿತರೇ, ರಾಜ್ಯದ ಪ್ರಮುಖ ಮಹಾನಗರಗಳಲ್ಲಿ ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ಬೆಲೆ.? ಅಡಿಕೆ ಬೆಲೆ (Adike Rate) ಮಾರುಕಟ್ಟೆ(ತಾಲೂಕು) ಅಡಿಕೆ ಕನಿಷ್ಠಬೆಲೆ ಗರಿಷ್ಠಬೆಲೆ ಬಂಟ್ವಾಳ ಕೋಕಾನ್ಯೂವೆರೈಟಿಓಲ್ಡ್ ವೆರೈಟಿ ₹18,000/-₹28,500/-₹36,200/- ₹28,500/-₹36,200/-₹43,200/- ಬೆಳ್ತಂಗಡಿ ನ್ಯೂವೆರೈಟಿ ₹27,299/- ₹34,999/- ಭದ್ರಾವತಿ ರಾಶಿ ಅಡಿಕೆ ₹40,200/- ₹48,700/- ಚನ್ನಗಿರಿ ರಾಶಿ ಅಡಿಕೆ ₹48,200/- ₹48,900/- ದಾವಣಗೆರೆ ರಾಶಿ ಅಡಿಕೆ ₹36,999/- ₹46,999/- ಹೊಳಲ್ಕೆರೆ ರಾಶಿ ಅಡಿಕೆ ₹33,500/- ₹48,830/- ಹೊನ್ನಾಳಿ ರಾಶಿ ಅಡಿಕೆ ₹48,555/- ₹48,555/- … Read more

Gold Rate Today : ಬೆಲೆ ನೋಡಿ, ಚಿನ್ನ ಹಾಗು ಬೆಳ್ಳಿ ಖರೀದಿ ಮಾಡಲು ರೆಡಿಯಾಗಿ

Gold Rate Today : ಬೆಲೆ ನೋಡಿ, ಚಿನ್ನ ಹಾಗು ಬೆಳ್ಳಿ ಖರೀದಿ ಮಾಡಲು ರೆಡಿಯಾಗಿ

Gold Rate Today : ನಮಸ್ಕಾರಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) ಬೆಳ್ಳಿಯ ಬೆಲೆಯು ಪ್ರತೀ 10 ಗ್ರಾಂ ಗೆ ₹829/- ರೂಪಾಯಿಯಾಗಿದೆ. 100 ಗ್ರಾಂ ಗೆ ₹8,290/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹82,900/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹83,000/- … Read more

Crop Insurance : ರೈತರ ಖಾತೆಗೆ ₹20,000 ಹಣ ಜಮಾ! ರೈತರ ಖಾತೆಗೆ ಹಿಂಗಾರು ಬೆಳೆ ವಿಮೆಯ ಹಣ ಜಮಾ.! ಹೀಗೆ ಚೆಕ್ ಮಾಡಿಕೊಳ್ಳಿ

Crop Insurance : ರೈತರ ಖಾತೆಗೆ ₹20,000 ಹಣ ಜಮಾ! ರೈತರ ಖಾತೆಗೆ ಹಿಂಗಾರು ಬೆಳೆ ವಿಮೆಯ ಹಣ ಜಮಾ.! ಹೀಗೆ ಚೆಕ್ ಮಾಡಿಕೊಳ್ಳಿ

Crop Insurance : ನಮಸ್ಕಾರ ಸ್ನೇಹಿತರೇ, ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಹಿಂಗಾರು ಬೆಳೆ ವಿಮೆಯ ಹಣ ಜಮಾ ಆಗಿದ್ದು, ಅದನ್ನು ಪರಿಶೀಲಿಸಿಕೊಳ್ಳುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕೊನೆಯವರೆಗೂ ನೋಡಿ. ಕಳೆದ ವರ್ಷ 2023ರಲ್ಲಿ ಮಳೆ ಬಾರದ ಕಾರಣ ರಾಜ್ಯ ಸರ್ಕಾರವು ಒಟ್ಟು 122 ತಾಲೂಕು ಬರಪೀಡಿತ ತಾಲೂಕುಗಳೆಂದು ಎಂದು ಘೋಷಣೆ ಮಾಡಿತ್ತು. ಅದಾದ ನಂತರ ಸರ್ಕಾರವು ಎಲ್ಲಾ ಬರ ಪೀಡಿತ ಪ್ರದೇಶಗಳಿಗೆ ಹಿಂಗಾರು ಬೆಳೆ ವಿಮೆಯ … Read more

Vegetable Market Price : ಇಂದಿನ ತರಕಾರಿ ಬೆಲೆ.? ಮಾರುಕಟ್ಟೆಯಲ್ಲಿ ತರಕಾರಿಯ ಬೆಲೆಯಲ್ಲಿ ಎಷ್ಟು ವ್ಯತ್ಯಾಸವಿದೆ ನೋಡಿ

Vegetable Market Price : ಇಂದಿನ ತರಕಾರಿ ಬೆಲೆ.? ಮಾರುಕಟ್ಟೆಯಲ್ಲಿ ತರಕಾರಿಯ ಬೆಲೆಯಲ್ಲಿ ಎಷ್ಟು ವ್ಯತ್ಯಾಸವಿದೆ ನೋಡಿ

Vegetable Market Price : ನಮಸ್ಕಾರ ಸ್ನೇಹಿತರೇ, ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ತರಕಾರಿ ಬೆಲೆ ಎಷ್ಟಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.! ಇಂದಿನ ತರಕಾರಿ ಬೆಲೆ :- ತರಕಾರಿ / 1 Kg ಹೋಲ್ ಸೇಲ್ ಬೆಲೆ ರಿಟೇಲ್ ಬೆಲೆ ಈರುಳ್ಳಿ ₹25 ₹29-32 ಟೊಮೊಟೊ … Read more

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡುತ್ತಿದೆ. ಹೌದು, ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ 5 ಕೆಜಿ ಆಹಾರ ಧಾನ್ಯ. ಅಕ್ಕಿಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನೂ ತಿಂಗಳಿಗೆ 170 ರೂ.ನಂತೆ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಮಂದಿ ಈ ಯೋಜನೆಯ ಅರ್ಹ ಫಲಾನುಭವಿಗಳಾಗಿದ್ದು, ಕ್ರಮೇಣ ಜನವರಿ, ಫೆಬ್ರವರಿ ತಿಂಗಳ ಅಕ್ಕಿ ಹಣ ಕೆಲ ಜಿಲ್ಲೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ … Read more

UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – ಜೂನ್ 14 ರ ವರೆಗೆ ಉಚಿತ – ಆಧಾರ್ ಕಾರ್ಡ್ ಇದ್ದವರು ತಪ್ಪದೇ ನೋಡಿ

UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್

UIDAI : ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರದ ಆಧಾರ್ ಸಂಸ್ಥೆಯಾದ ಯುಐಡಿಎಐ(UIDAI). ಈಗಾಗಲೇ ದೇಶದ ಎಲ್ಲ ಆಧಾರ್ ಬಳಕೆದಾರರಿಗೆ ಹೊಸ ರೂಲ್ಸ್ ಜಾರಿ ಮಾಡಲಾಗಿತ್ತು. ನಾವು ಯಾವುದೇ ಕೆಲಸಕ್ಕೆ ಹೋದರೂ ಮೊದಲು ಕೇಳುವುದೇ ಆಧಾರ್ ಕಾರ್ಡ್. ಉಚಿತವಾಗಿ ಆಧಾರ್ ಅಪ್ ಡೇಟ್ ಮಾಡುವುದಕ್ಕೆ ಗಡುವು ಜೂನ್ 14ಕ್ಕೆ ವಿಸ್ತರಣೆ ಆಗಿದೆ. ಆನ್‌ಲೈನ್‌ನಲ್ಲಿ ಈ ಕಾರ್ಯ ಮಾಡುವುದು ಹೇಗೆ.? ಹಾಗಾದ್ರೆ ಶುಲ್ಕ ಪಾವತಿಸುವ ಅಗತ್ಯ ಇಲ್ಲ ಅಂದರೆ ಜೂನ್ 14 ರ ತನಕ ಇರುವುದರಿಂದ ಶುಲ್ಕ ಪಾವತಿಸುವ ಅಗತ್ಯ … Read more