ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?

ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.? ಇದನ್ನೂ ಕೂಡ ಓದಿ : ಹಸ್ತಮೈಥುನವು ನನ್ನನ್ನು ಕೆಟ್ಟ ವ್ಯಕ್ತಿಯನ್ನಾಗಿ ಮಾಡುತ್ತದೆಯೇ.? – ಆರೋಗ್ಯ ಮಾಹಿತಿ ಮದುವೆಗೂ ಮುನ್ನ … Read more

Gruhalakshmi Updates : ನಿಮಗೆ 7ನೇ ಕಂತಿನ ಹಣ ಜಮಾ ಆಯ್ತಾ.? ಈ ರೀತಿ ನಿಮ್ಮ DBT ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Gruhalakshmi Updates

Gruhalakshmi Updates : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ(Gruhalakshmi) ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಿ ತಾನೇ? ಗೃಹಲಕ್ಷ್ಮೀ 7 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಯಾವಾಗ ಜಮೆಯಾಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸ್ನೇಹಿತರೇ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಜನ ಮೆಚ್ಚಿದ ಐದು ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ … Read more

Ration Card Status Check : ಪಡಿತರ ಚೀಟಿ ತಿದ್ದುಪಡಿ ಸ್ಟೇಟಸ್ ಹೇಗೆ ಚೆಕ್ ಮಾಡುವುದು.? ಆದಷ್ಟು ಬೇಗ ನೋಡಿ

Ration Card Status Check

Ration Card Status Check : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ (Ration Card) ಹೊಂದಿರುವವರು ನೋಡಲೇಬೇಕಾದ ವಿಷಯ. ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳೋಣ. 2023-24 ನೇ ಆರ್ಥಿಕ ವರ್ಷದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿರುವ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರು ಹಾಗು ಗ್ರಾಹಕರಿಗಾಗಿ ಆಹಾರ ಮತ್ತು ನಾಗರಿಕ ಇಲಾಖೆ ವತಿಯಿಂದ ಸರಬರಾಜು ಇಲಾಖೆಯು ಇದೇ 2024ರ ಸಾಲಿನಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಂಡಿರುವ … Read more

Gold Rate Today : ರೆಕಾರ್ಡ್ ಉಡೀಸ್.! ಇಳಿಕೆಯ ಹಾದಿ ಮರೆತ ಗೋಲ್ಡ್.?

Gold Rate Today

Gold Rate Today : ನಮಸ್ಕಾರ ವೀಕ್ಷಕರೇ, ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಬೆಳ್ಳಿಯ ಬೆಲೆ(Silver Rate) :- ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹745/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,450/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹74,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹74,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ … Read more

Gruhalakshmi & Annabhagya : ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಹೊಸ ರೂಲ್ಸ್ ಜಾರಿಗೆ!! ಬೇಗನೆ ನೋಡಿ!!

Gruhalakshmi & Annabhagya

Gruhalakshmi & Annabhagya : ಬಿಪಿಎಲ್, ಅಂತ್ಯೋದಯ ಹಾಗು ಎಪಿಎಲ್ ರೇಶನ್ ಕಾರ್ಡ್ ದಾರರಿಗೆ ಶಾಕಿಂಗ್ ಸುದ್ದಿ ನೀಡಲಾಗಿದ್ದು, ಗೃಹಲಕ್ಷ್ಮಿ ಹಣ ಸೇರಿದಂತೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ರೇಶನ್ ಹಣ ಹಾಗು ಆಹಾರ ಧಾನ್ಯಗಳು ಅಂದರೆ ರೇಷನ್ ವಿತರಣೆ ಮಾಡುವುದನ್ನ ಇಂತಹ ರೇಷನ್ ಕಾರ್ಡ್ ದಾರರಿಗೆ ಸ್ಥಗಿತ ಮಾಡಿದೆ. ಇದನ್ನೂ ಕೂಡ ಓದಿ : Free Electricity Scheme : ಜೀವನ ಪರ್ಯಂತ 300 ಯೂನಿಟ್ ಉಚಿತ ವಿದ್ಯುತ್ – ಕೇಂದ್ರದ ಮೋದಿ ಹೊಸ ಯೋಜನೆ … Read more

SBI Bank Customer : ಎಸ್ ಬಿಐ ಬ್ಯಾಂಕಿನ ಎಲ್ಲಾ ಗ್ರಾಹಕರಿಗೆ ಬಂಪರ್ ಗಿಫ್ಟ್ – ಮಾರ್ಚ್ 31ರವರೆಗೆ ಅವಕಾಶ

SBI Bank Customer

SBI Bank Customer : ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನೆಲ್ಲ ಗ್ರಾಹಕರಿಗೆ ಭಾರಿ ದೊಡ್ಡ ಗುಡ್ ನ್ಯೂಸ್ ನೀಡಿದೆ. ಇದೆ ಮಾರ್ಚ್ 31 ರ ಒಳಗಾಗಿ ಎಲ್ಲ ಗ್ರಾಹಕರಿಗೆ ಎರಡು ಹೊಸ ಯೋಜನೆಗಳನ್ನು ಘೋಷಿಸಿದೆ. ಈ ಎರಡು ಹೊಸ ಯೋಜನೆಗಳ ಅಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ತಿಳಿಸಲಾಗಿದೆ. ಇದೆ ಮಾರ್ಚ್ 31 ರ ಒಳಗಾಗಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಪಡೆದುಕೊಳ್ಳಲು ತಿಳಿಸಲಾಗಿದೆ. ಹೊಸ ಹಣಕಾಸಿನ ವರ್ಷ ಆರಂಭವಾಗುವುದಕ್ಕೆ ಇನ್ನು ಒಂದು … Read more

ಮೆಟಾದ ‘ಫೇಸ್ಬುಕ್, ಇನ್ಸ್ಟಾಗ್ರಾಮ್’ ಸರ್ವರ್ ಡೌನ್ : ಭಾರತ ಸೇರಿ ವಿಶ್ವದ್ಯಾಂತ ಸೋಶಿಯಲ್ ಮೀಡಿಯಾ ಬಳಕೆದಾರರಿಂದ ಪರದಾಟ

Meta's 'Facebook, Instagram' server down

ಸೋಶಿಯಲ್ ಮೀಡಿಯಾ ದೈತ್ಯ ಮೆಟಾದ ‘ಫೇಸ್ಬುಕ್, ಇನ್ಸ್ಟಾಗ್ರಾಮ್’ ಸರ್ವರ್ ಡೌನ್ ಆಗಿದ್ದು, ಭಾರತ ಸೇರಿ ವಿಶ್ವದ್ಯಾಂತ ಲಕ್ಷಾಂತರ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ ವಿಶ್ವದಾದ್ಯಂತ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡಲು ಹಾಗು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್(Instagram) ಮತ್ತು ವಾಟ್ಸಾಪ್(Whatsapp) ಸೇರಿದಂತೆ ಸಾಮಾಜಿಕ ಮಾಧ್ಯಮದ ದೈತ್ಯ ಮೆಟಾದ ಕಂಪನಿಯ ಒಡೆತನದ ಇತರ ಸೇವೆಗಳಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ. ಇದನ್ನೂ ಕೂಡ ಓದಿ : ಮೋದಿ ಬಂಪರ್ … Read more

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ

Acid Attack : ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ (ಮಾರ್ಚ್ 04) ದಂದು ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದರಿಂದಾಗಿ ಮೂವರು ಕಾಲೇಜು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಆ್ಯಸಿಡ್ ಎರಚಿದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂವರು ಕಾಲೇಜು ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ. ತಾಜಾ ಮಾಹಿತಿ … Read more

Pm Kisan Samman Nidhi : ಪಿಎಂ ಕಿಸಾನ್ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3 ಗಂಟೆಗೆ ಹಣ ಜಮಾ – 16ನೇ ಕಂತಿನ ಹಣ ಬಿಡುಗಡೆ

Pm Kisan Samman Nidhi

Pm Kisan Samman Nidhi : ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೈತ ಫಲಾನುಭವಿಗಳಿಗೆ ಹದಿನಾರನೇ ಕಂತಿನ ಹಣ ಇಂದು ಬಿಡುಗಡೆ ಮಾಡಿ ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ನಿಮ್ಮ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯ ಹಾಗು ಇಂದು ಮಧ್ಯಾಹ್ನ 3:00 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ ಆಗುತ್ತದೆ. ರಾಜ್ಯದ ಪ್ರತಿಯೊಬ್ಬ ರೈತರಿಗೂ ಈಗಲೇ … Read more

Gruhalakshmi Scheme : ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದವರಿಗೆ ಅಂಚೆ ಇಲಾಖೆಯಿಂದ ಹೊಸ ಖಾತೆ

Gruhalakshmi Scheme

Gruhalakshmi Scheme : ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌ ಸಿಬ್ಬಂದಿ ಬಸವಾಪಟ್ಟಣಕ್ಕೆ ಭೇಟಿ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೂ ಸಿಗದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗಳನ್ನ ಪರಿಶೀಲಿಸಿ, ಹೊಸದಾಗಿ ಅಂಚೆ ಕಚೇರಿ ಖಾತೆಗಳನ್ನ ಮಾಡಿಕೊಟ್ಟರು. ಹಾಗು ಈಗಾಗಲೇ ಅಂಚೆ ಕಚೇರಿ ಖಾತೆ ಹೊಂದಿದ್ದೂ, ಹಣ ಸಿಗದವರ ಖಾತೆಗಳಲ್ಲಿರುವ ಸಮಸ್ಯೆಗಳನ್ನ ಪರಿಶೀಲಿಸಿ, ಅದನ್ನ ಸರಿಪಡಿಸಿ ಗೃಹಲಕ್ಷ್ಮಿ ಹಣವು ಮುಂದಿನ ತಿಂಗಳಿನಿಂದ ಅರ್ಹ ಮಹಿಳೆಯರ ಖಾತೆಗೆ ವರ್ಗಾವಣೆಯಾಗುವಂತೆ ಸರಿಪಡಿಸಿದರು. ಇದನ್ನೂ … Read more