Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು

Loan Facility

Loan Facility : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಒಂದು ಮಹತ್ತರ ಸಾಲ ಯೋಜನೆಯ ಬಗ್ಗೆ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸಧ್ಯದಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ದೇಶದ ರೈತರಿಗೆ ಹಾಗು ಬಡ ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸದೃಢಗೊಳ್ಳಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅಂತಹ ಮಹತ್ವದ ಯೋಜನೆಗಳಲ್ಲಿ ಈ ಯೋಜನೆಯು ಒಂದಾಗಿದೆ. ಕುಶಲಕರ್ಮಿಗಳಿಗೆ ಸಾಲ ಸೌಲಭ್ಯ :- ಕೇಂದ್ರ ಸರ್ಕಾರವು … Read more

Marriage Certificate : ಮದುವೆ ಪ್ರಮಾಣ ಪತ್ರ – ಮ್ಯಾರೇಜ್ ಸರ್ಟಿಫಿಕೇಟ್ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸಿ

Marriage Certificate

Marriage Certificate : ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯನವರು ಹೊಸದಾಗಿ ಮದುವೆ ಆಗುವವರಿಗೆ ಹಾಗೂ ಈಗಾಗಲೇ ಮದುವೆ ಆದವರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ನಾವು ಯಾವುದೇ ಒಂದು ಕೆಲಸಕ್ಕಾಗಿ ನಮ್ಮ ಮದುವೆ ಪ್ರಮಾಣ ಪತ್ರದ ಅವಶ್ಯಕತೆ ಇದ್ದೇ ಇರುತ್ತೆ ಹಾಗು ನಾವು ಇನ್ನಿತರ ಯಾವುದೇ ಒಂದು ಕೆಲಸಕ್ಕಾಗಿ ನಮಗೆ ನಮ್ಮ ಮ್ಯಾರೇಜ್ ಸರ್ಟಿಫಿಕೇಟ್ ಅವಶ್ಯಕತೆ ಇರುತ್ತದೆ. ಈ ಮದುವೆ ಸರ್ಟಿಫಿಕೇಟ್ ಪಡೆದುಕೊಳ್ಳಲು ಇದಕ್ಕೆ ತನ್ನದೇ ಆದ ಸಾಕಷ್ಟು ಪ್ರೊಸೀಜರ್ ಇದೆ. ಆದರೆ ಇದನ್ನ. ಇನ್ನಷ್ಟು ಸರಳೀಕರಣಗೊಳಿಸಿ ರಾಜ್ಯದ … Read more

Crop loan : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ರೈತರ ಸಾಲ ಮನ್ನಾ ಘೋಷಣೆ – ರೈತರು ಇದೇ ಮಾರ್ಚ್ 31ರೊಳಗೆ ಈ ಕೆಲಸ ಕಡ್ಡಾಯ

Crop loan

Crop loan : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ರೈತರ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರದಿಂದಲೇ ಅಧಿಕೃತ ಘೋಷಣೆ ಮಾಡಿದೆ. ಆದರೆ ರೈತರು ಇದೆ ಮಾರ್ಚ್ 31 ರ ಒಳಗಾಗಿ ಕೆಲಸ ಮಾಡುವುದು ಕಡ್ಡಾಯ. ಕೇಂದ್ರದಲ್ಲಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ ಸರ್ಕಾರವು ಕೂಡ ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗುವಂತೆ ರೈತರ ಸಾಲ ಮನ್ನಾ ಘೋಷಣೆ ಮಾಡಿ … Read more

ಮೂತ್ರ ವಿಸರ್ಜನೆ ಮಾಡುವಾಗ ಈ ರೀತಿಯಾದರೆ ಎಚ್ಚರವಿರಲಿ.! – ಹೆಲ್ತ್ ಟಿಪ್ಸ್

ಮೂತ್ರ ವಿಸರ್ಜನೆ ಮಾಡುವಾಗ ನೊರೆಯಂತೆ ಬರುವುದನ್ನು ನೀವು ಹಲವಾರು ಬಾರಿ ಗಮನಿಸಿರಬಹುದು. ನಾವು ಇದನ್ನು ಸಾಮಾನ್ಯ ಎಂದು ಇಗ್ನೋರ್‌ ಮಾಡುತ್ತೇವೆ. ಆದರೆ ಈ ರೀತಿ ಗುಳ್ಳೆ ಗುಳ್ಳೆ ಏಳುವುದು ಸಾಮಾನ್ಯ ಅಲ್ಲ. ಇದರ ಹಿಂದೆ ಬಹು ದೊಡ್ಡ ಕಾರಣ ಇದೆ. ಅದನ್ನು ನೀವು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಂಡರೆ ನೀವು ಹೆಲ್ತಿಯಾಗಿರಲು ಸಾಧ್ಯ. ಇಲ್ಲವಾದರೆ ಗಂಭೀರ ಕಾಯಿಲೆ ಉಂಟಾಗೋದು ಖಂಡಿತಾ. ಗರ್ಭಾವಸ್ಥೆಯ ದಿನಗಳಲ್ಲಿ : ಸಾಮಾನ್ಯವಾಗಿ ಮಹಿಳೆಯರು ಗರ್ಭಿಣಿಯಾಗುತ್ತಿದ್ದಂತೆ ಅವರ ಕಿಡ್ನಿಯ ಆಕಾರ ಹೆಚ್ಚಾಗುತ್ತದೆ. ವೈದ್ಯರು ತಿಳಿಸುವಂತೆ ಪ್ರೆಗ್ನೆನ್ಸಿಯ ದಿನಗಳಲ್ಲಿ … Read more

Gold Rate : ಬಿತ್ತಾ ಬಂಗಾರದ ಬೆಲೆ.? ಇನ್ನೂ ಕೆಳಗೆ ಇಳಿಯುತ್ತಾ ಚಿನ್ನ.?

gold rate

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. 22 ಕ್ಯಾರೆಟ್ ಚಿನ್ನದ ಬೆಲೆ :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ ಆಗಿದೆ. 10 ಗ್ರಾಂ ಗೆ ₹60,600/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Gold Price : ಜೇಬಿಗೆ ಕತ್ತರಿ ಹಾಕಲಿದೆಯಾ ಬಂಗಾರ.! ಇಳಿಕೆಯತ್ತ ಮುಖ ಮಾಡುತ್ತಾ ಚಿನ್ನ.!

Gold price

Gold Price : ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಮಗೆ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Price) ನೋಡಿ ಸ್ನೇಹಿತರೇ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹744/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,440/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹74,400/- ರೂಪಾಯಿಯಾಗಿದೆ. ನಿನ್ನೆ ಒಂದು … Read more

Gold Rate Today : ಚಿನ್ನದ ಬೆಲೆ ಬಂಪರ್ ಇಳಿಕೆ.! ಬಂಗಾರದ ಓಟಕ್ಕೆ ಬ್ರೇಕ್ ಬಿತ್ತಾ.?

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ :- ಇವತ್ತಿನ ಚಿನ್ನದ ದರವನ್ನು ನೋಡುವುದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ. 10 ಗ್ರಾಂ ಗೆ ₹60,600/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ … Read more

Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ

Krushi Sinchayi Yojane

Krushi Sinchayi Yojane : ನಮಸ್ಕಾರ ಸ್ನೇಹಿತರೇ, ರೈತರಿಗೆ ಸ್ಪಿಂಕ್ಲರ್ ಮತ್ತು ಪೈಪ್ ಪಡೆದುಕೊಳ್ಳಲು ರೈತರಿಂದ ಹೊಸ ಅರ್ಜಿಗಳನ್ನು ಕರೆಯಲಾಗಿದೆ ಹಾಗೂ ಜಮೀನುಗಳಲ್ಲಿ ಕೃಷಿ ಹೊಂಡ ಮಾಡಿಕೊಳ್ಳಲು ಕೂಡ ಹೊಸ ಅರ್ಜಿಗಳನ್ನು ಕರೆಯಲಾಗಿದೆ. ರೈತರಿಗೆ ಸಹಾಯಧನ ಮತ್ತು ಸಬ್ಸಿಡಿ ಯೋಜನೆಯನ್ನು ಒಳಗೊಂಡಿರುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿಮ್ಮ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯು ಯಾರಿಗೆಲ್ಲ … Read more

Laptop Scheme : ಉಚಿತ ಲ್ಯಾಪ್ ಟಾಪ್ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.! ಆದಷ್ಟು ಬೇಗ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತೆ.!

Laptop Scheme

Laptop Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಂಡು ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಉಚಿತ ಲ್ಯಾಪ್ ಟಾಪ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಉಚಿತ ಲ್ಯಾಪ್ ಟಾಪ್ ಯೋಜನೆ ಸ್ನೇಹಿತರೇ, ಒಂದು ದೇಶ ಅಥವಾ ರಾಜ್ಯ ಪ್ರಗತಿ ಸಾಧಿಸಬೇಕಾದರೆ ವಿದ್ಯಾರ್ಥಿಗಳ … Read more

Ration Card Update : ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ.!‌ ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ

Ration Card Update

Ration Card Update : ನಮಸ್ಕಾರ ಸ್ನೇಹಿತರೇ, ಹೊಸ ಬಿಪಿಎಲ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಈ ಲೇಖನದಲ್ಲಿ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಯಾವ ದಿನ ಅರ್ಜಿ ಸಲ್ಲಿಸಬೇಕು.? ಯಾರು ಅರ್ಜಿ ಸಲ್ಲಿಸಲು ಅರ್ಹರು? ನೋಡೋಣ. ಬಿಪಿಎಲ್(BPL) ಪಡಿತರ ಚೀಟಿಗೆ ಅರ್ಹತೆಯ ಮಾನದಂಡಗಳು ಯಾವುವು? ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಾರ್ಷಿಕ ಆದಾಯ … Read more