Gold Rate Today : ಮತ್ತೆ ಏರುಗತಿಯತ್ತ ತಿರುಗಿದ ಬಂಗಾರದ ನಡೆ! ಎಷ್ಟಾಗಿದೆ ಇಂದಿನ ಚಿನ್ನ-ಬೆಳ್ಳಿಯ ಬೆಲೆ.!

gold rate today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ಬೆಲೆ (Silver … Read more

ಇಳಿಕೆಯ ಹಾದಿ ಹಿಡಿದ ಚಿನ್ನ ಹಾಗು ಬೆಳ್ಳಿಯ ಬೆಲೆ.! | Gold Rate Today

Gold Price Today

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ (Silver Rate) :- ನೋಡಿ … Read more

ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa

Darshan Thoogudeepa

ನಟ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್. ಚಂದ್ರು ಅವರ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಇದೆ ತಿಂಗಳು 17 ನೇ ತಾರೀಕು ಅದ್ದೂರಿಯಾಗಿ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾ ಈಗಾಗಲೇ ಹಾಡು ಮತ್ತು ಟೀಸರ್ ನಿಂದ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಈ ಚಿತ್ರಕ್ಕೆ ಇನ್ನೊಂದು ಪ್ಲಸ್ ಪಾಯಿಂಟ್ ಆಗಿದ್ದು ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರಿಂದ. ಇವರು ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಅನ್ನುವುದು ಟೀಸರ್ ಮೂಲಕ ರಿವೀಲ್ ಆಗಿದೆ. ಇದನ್ನೂ … Read more

ವಾಟ್ಸಪ್ ನ ಈ ನಿಯಮಗಳನ್ನು ಉಲ್ಲಂಘಿಸಿದರೆ ಖಾತೆ ಬ್ಯಾನ್ ಆಗುತ್ತದೆ ! ಜೈಲು ಸೇರಬೇಕಾಗುತ್ತದೆ

ನಾವು ಪ್ರತಿ ನಿತ್ಯ ವಾಟ್ಸಾಪ್ ಮಾಡುವಾಗ ಯಾವುದೇ ಸಂದರ್ಭದಲ್ಲಿ ವಾಟ್ಸಾಪ್ ನಿಯಮವನ್ನು ಉಲ್ಲಂಘನೆ ಮಾಡಿದರೆ, ನಮ್ಮ ವಾಟ್ಸಾಪ್ ಖಾತೆ ಬ್ಲಾಕ್ ಆಗುವುದು ಮಾತ್ರವಲ್ಲ, ನಾವು ಜೈಲು ಪಾಲಾಗಬಹುದು ಎಂಬುವುದು ನಿಮಗೆ ತಿಳಿದಿದೆಯೇ?. ನಿಯಮ ಮತ್ತು ಷರತ್ತನ್ನು ಉಲ್ಲಂಘಿಸಿದ ಆರೋಪದಲ್ಲಿ ಪ್ರತಿ ತಿಂಗಳು ವಾಟ್ಸಾಪ್ ಹಲವಾರು ಖಾತೆಗಳನ್ನು ಬ್ಯಾನ್ ಮಾಡುತ್ತಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಅಡಿಯಲ್ಲಿ ನೀವು ಯಾವುದಾದರೂ ನಿಯಮವನ್ನು ಉಲ್ಲಂಘಿಸಿದರೆ, ಜೈಲು ಶಿಕ್ಷೆಗೂ ಅರ್ಹರಾಗುತ್ತೀರಿ. ಇದನ್ನೂ ಕೂಡ ಓದಿ : ನಾನು ‘ಯಶ್’ ತಂಗಿ ಎಂದು … Read more

ಬೆತ್ತಲೆ ಮಲಗುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ.? । girl talk in kannada

girl talk in kannada

Girl Talk In Kannada : ಬೆತ್ತಲೆ ಮಲಗುವುದು ಒಳ್ಳೆಯದಾ.? ಅಂತ ಯಾರ ಬಳಿಯಾದರೂ ಕೇಳಿದರೆ ನಿಮ್ಮ ಕಡೆ ನೋಡಿ ಮೂಗು ಮುರಿಯುವುದಂತೂ ಗ್ಯಾರಂಟಿ. ಆದರೆ, ಈ ಬೆತ್ತಲೆ ಮಲಗುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ ಅಂತಾರೆ ಸಂಶೋಧಕರು. ಅದಕ್ಕಾಗಿಯೇ ಬೆತ್ತಲೆ ಮಲಗುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ ತಪ್ಪದೇ ಈ ವಿಡಿಯೋ ನೋಡಿ. ಇದನ್ನೂ ಕೂಡ ಓದಿ : ಕೆಲ ಹುಡುಗರಿಗೆ ಹುಡುಗಿಯರಿಗಿಂತ ಆಂಟಿಯಂದಿರು ಅಂದ್ರೆ ಇಷ್ಟ ಯಾಕೆ ಗೊತ್ತೆ.?

ಸಾಮಾನ್ಯ ಜ್ಞಾನ ರಸಪ್ರಶ್ನೆ : Quiz In Kannada | GK Kannada Quiz unknown facts in Kannada

Quiz In Kannada

Quiz In Kannada: ಕನ್ನಡ ಸಾಮಾನ್ಯ ಜ್ಞಾನ ಪ್ರಶೆಗಳು ಹಾಗು ಉತ್ತರವನ್ನ ಈ ವೆಬ್ ಸೈಟ್ ನಲ್ಲಿ ನೀಡಲಾಗಿದೆ. ಇದು ಸಂಪೂರ್ಣವಾಗಿ ಉಚಿತವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಹನಿ ನೀರಾವರಿ ಹೊಂದಿದೆ.?ಉತ್ತರ : ಬಾಗಲಕೋಟೆ ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ತುಂತುರು ನೀರಾವರಿ ಹೊಂದಿದೆ?ಉತ್ತರ : ಮಂಡ್ಯ-ಮೈಸೂರು ಪ್ರಶ್ನೆ : ಯಾವ ಜಿಲ್ಲೆಯು ಅತಿ ಹೆಚ್ಚು ಕೆರೆ ನೀರಾವರಿ ಹೊಂದಿದೆ?ಉತ್ತರ : ಶಿವಮೊಗ್ಗ ಪ್ರಶ್ನೆ … Read more

Gold Rate Today: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಬದಲಾವಣೆ | 22 And 24 Carret Gold Price Today In India & Karnataka

Gold Rate Today

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ … Read more

Daali Dhananjay : ಹೊಯ್ಸಳ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ | Amrutha Iyengar | Hoysala

daali dhananjay Hoysala Movie Release Date Fix

Daali Dhananjay: ಟಗರು ಸಿನಿಮಾದ ನಂತರ ಡಾಲಿ ಧನಂಜಯ್ ಅವರು ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಪಡೆದುಕೊಂಡಿದ್ದರು. ಆದರೆ ಒಂದೇ ರೀತಿಯ ಪಾತ್ರಕ್ಕೆ ಸೀಮಿತವಾಗದೆ ಹಲವಾರು ರೀತಿಯ ವಿಭಿನ್ನವಾದ ಕತೆಗಳನ್ನ ಒಪ್ಪಿಕೊಂಡು ಬೇರೆ ಬೇರೆ ರೀತಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಅದೇ ರೀತಿ ಪ್ರೇಕ್ಷಕರನ್ನ ರಂಜಿಸಲು ಸಜ್ಜಾಗಿದ್ದು ಗುರುದೇವ ಹೊಯ್ಸಳ(Hoysala) ಎನ್ನುವ ಖಡಕ್ ಫೋಲಿಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? | D … Read more

Megha Shetty: ನಾನು ದರ್ಶನ್ ಅವರ ದೊಡ್ಡ ಫ್ಯಾನ್ ಅವರಂದ್ರೆ ನನಗೆ ಬಹಳ ಇಷ್ಟ | Darshan Thoogudeepa ।

I am a big fan of Darshan and I like him very much

Megha Shetty: ಜೊತೆಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ ಅವರು ‘ರೈಸಿಂಗ್ ಸ್ಟಾರ್’ ಅವಾರ್ಡ್ ಅನ್ನು ಪಡೆದಾಗ ತಮ್ಮ ಅನಿಸಿಕೆಯನ್ನ ವ್ಯಕ್ತಪಡಿಸುತ್ತಾರೆ. ಅದು ಹೇಗೆಂದರೆ ಧನ್ಯವಾದ ಹಾಗು ನಮಸ್ಕಾರವನ್ನ ಹೇಳಿ ತಮಗೆ ತುಂಬ ಖುಷಿ ಆಗುತ್ತಾ ಇದೆ, ಚಿತ್ತಾರ ಮ್ಯಾಗಝಿನ್ ನ 2ನೇ ಅವಾರ್ಡ್ ತಮ್ಮ ಸಿನಿಪಯಣದ ಮೊದಲನೇ ಅವಾರ್ಡ್. ಹಾಗೆ ಚಿತ್ತಾರ ಮ್ಯಾಗಝಿನ್ 14 ವರ್ಷ ಕಂಪ್ಲೀಟ್ ಮಾಡುತ್ತ ಚಿತ್ತಾರ ಸ್ಟಾರ್ ಅವಾರ್ಡ್ ಮುಖಾಂತರ ಸೆಲೆಬ್ರೇಟ್ ಮಾಡುತ್ತ ಇದ್ದಾರೆ. ಈ ತರ ಅವಾರ್ಡ್ಸ್ ಕೊಟ್ಟು ಎಲ್ಲರನ್ನು ಮೋಟಿವೇಟ್ … Read more

Nithyananda: ಕೈಲಾಸ ದೇಶದ ಪೌರತ್ವ ಬೇಕಾ ? ನಿತ್ಯಾನಂದ ನೀಡಿದ್ದಾರೆ ಸುವರ್ಣಾವಕಾಶ ! ಇಲ್ಲಿದೆ ಕೊಡುಗೆಯ ವಿವರ । Kailasa

nithyananda

Nithyananda: ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಹೊತ್ತು ದೇಶದಿಂದ ಪರಾರಿಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ (Godman Nithyananda) ಮತ್ತೆ ಸುದ್ದಿಗೆ ಬಂದಿದ್ದಾನೆ. ತಾನೇ ಸೃಷ್ಟಿಸಿರುವ ಕೈಲಾಸ (Kailasa) ದೇಶದಲ್ಲಿ ನೆಲೆಸಿರುವ ನಿತ್ಯಾನಂದ ಇದೀಗ ಕೈಲಾಸ ದೇಶದ ಇ-ಪೌರತ್ವ (E-Citizenship) ಹಾಗೂ ಇ-ವೀಸಾಗೆ ಅರ್ಜಿ ಆಹ್ವಾನಿಸಿದ್ದಾನೆ. ಇದನ್ನೂ ಕೂಡ ಓದಿ : ನಟಿ ಲೀಲಾವತಿ ಪರಿಸ್ಥಿತಿ ಕಂಡು ಓಡೋಡಿ ಬಂದ ನಟ ಡಿ ಬಾಸ್ ದರ್ಶನ್ | D Boss Darshan | Leelavthi #Darshan ಕೈಲಾಸವನ್ನು ಸರ್ವೋಚ್ಛ … Read more