Beauty Tips ಕಡಿಮೆ ಖರ್ಚಿನಲ್ಲಿ ಮುಖವನ್ನು ಚೆನ್ನಾಗಿ ಹೊಳೆಯುವಂತೆ ಮಾಡುವ ಕೆಲವು ಟಿಪ್ಸ್ ಗಳು (Best tips for glowing skin)
ದಟ್ಟವಾದ ಹುಬ್ಬುಗಳಿಗೆ : ಹಲವರಿಗೆ ಅವರ ಹುಬ್ಬುಗಳು ತೆಳ್ಳಗಿದೆ ಅನ್ನುವ ಸಮಸ್ಯೆ ಇದೆ. ಅಂತಹವರು ಪ್ರತಿದಿನ ಹೀಗೆ ಮಾಡಿ. ಒಂದು ಬಟ್ಟಲಿಗೆ ಒಂದು ಚಮಚ ಹರಳೆಣ್ಣೆ, ಒಂದು ವಿಟಮಿನ್ ಇ ಕಾಪ್ಸಲ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ, ಒಂದು ಡಬ್ಬದಲ್ಲಿ ಹಾಕಿ ಶೇಖರಿಸಿಡಿ. ಇದನ್ನು ಪ್ರತಿದಿನ ರಾತ್ರಿ ಮುಖ ತೊಳೆದು ನಂತರ ಹುಬ್ಬುಗಳಿಗೆ ಹಚ್ಚಿ ಬೆಳಿಗ್ಗೆ ತೊಳೆಯಿರಿ.
ಡಾರ್ಕ್ ಸರ್ಕಲ್ : ಡಾರ್ಕ್ ಸರ್ಕಲ್ ಸಮಸ್ಯೆ ಇರುವವರ ಕಣ್ಣಿನ ಸುತ್ತ ಕಪ್ಪಾಗಿ ಇರುತ್ತದೆ. ಇಂತಹ ಸಮಸ್ಯೆ ಇದ್ದವರು ಮನೆಯಲ್ಲಿಯೇ ಒಂದು ಕ್ರೀಮ್ ತಯಾರಿಸಿ ಹಚ್ಚಿದರೆ ಸಾಕು, ಬೇಗನೇ ನಿವಾರಣೆಯಾಗುತ್ತದೆ. ಕ್ರೀಮ್ ತಯಾರಿಸುವ ವಿಧಾನ :- ಒಂದು ಬಟ್ಟಲಿಗೆ ಒಂದು ಚಮಚ ಅಲೋವೆರಾ ಜೆಲ್, ಒಂದು ವಿಟಮಿನ್ ಇ ಕಾಪ್ಸಲ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕ್ರೀಮ್ ರೆಡಿ. ಒಂದು ಡಬ್ಬದಲ್ಲಿ ಹಾಕಿ ಇಡಿ. ಪ್ರತಿದಿನ ರಾತ್ರಿ ಮಲಗುವ ಮುನ್ನ ಕಣ್ಣಿನ ಸುತ್ತ ಹಚ್ಚಿ ಬೆಳಿಗ್ಗೆ ತೊಳಿಯಿರಿ. ಹೀಗೆ ಮಾಡುತ್ತ ಬಂದರೆ ಡಾರ್ಕ್ ಸರ್ಕಲ್ ಕಡಿಮೆ ಆಗುತ್ತದೆ. ಜೊತೆಗೆ ಕಣ್ಣಿನ ಕೆಳಗೆ ನೆರಿಗೆ ಸಮಸ್ಯೆ ಇದ್ದರೆ ಅದು ಕೂಡ ನಿವಾರಣೆ ಆಗುತ್ತದೆ.
ಇದನ್ನೂ ಓದಿ :- ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

ಮೊಡವೆ ಹಾಗು ಮೊಡವೆ ಕಲೆಗಳಿಗೆ : ಅಂತವರು ಹೀಗೆ ಮಾಡಿ ಒಂದು ಬಟ್ಟಲಿಗೆ ಒಂದು ಚಮಚ ಬೇವಿನ ಎಲೆಯ ಪುಡಿಯನ್ನ ಹಾಕಿ ಅದಕ್ಕೆ ಒಂದು ಚಮಚ ಅಲೋವೆರಾ ಜೆಲ್ ಕಾಲು ಚಮಚ ಅರಿಶಿನ ಪುಡಿ ಎರಡು ಚಮಚ ರೋಝ್ ವಾಟರ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ರಾತ್ರಿ ಮುಖ ತೊಳೆದು ನಂತರ ಮೊಡವೆ ಅಥವಾ ಮೊಡವೆ ಕಲೆ ಇರುವ ಜಾಗಕ್ಕೆ ಹಚ್ಚಿ ಬೆಳಿಗ್ಗೆ ಮುಖ ತೊಳೆದು ಕೊಳ್ಳಿ. ಈ ರೀತಿ ಮಾಡುತ್ತಾ ಬಂದರೆ ಮೊಡವೆಗಳು ಬೇಗನೆ ಕಡಿಮೆ ಆಗುತ್ತದೆ. ಹಾಗು ಮೊಡವೆಯ ಕಲೆಗಳು ನಿವಾರಣೆ ಆಗುತ್ತದೆ.
ಮುಖ ಮತ್ತು ಕತ್ತು ಕಪ್ಪಾಗಿದ್ದರೆ : ಒಂದು ಬಟ್ಟಲಿಗೆ ಎರಡು ಚಮಚ ಅಕ್ಕಿ ಹಿಟ್ಟು, ಎರಡು ಚಮಚ ಮೊಸರು, ಒಂದು ಚಮಚ ಲಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಮುಖ ಹಾಗು ಕತ್ತಿನ ಭಾಗವನ್ನು ಚೆನ್ನಾಗಿ ತೊಳೆದು ಈ ಪ್ಯಾಕ್ ಅನ್ನು ಹಚ್ಚಿ 20 ನಿಮಿಷ ಹಾಗೇ ಬಿಡಿ ನಂತರ ತೊಳೆದು ಕೊಳ್ಳಿ. ಹೀಗೆ ವಾರದಲ್ಲಿ ಮೂರು ಬಾರಿ ಮಾಡಿದ್ರೆ ಬೇಗನೆ ಉತ್ತಮ ಫಲಿತಾಂಶ ದೊರೆಯುತ್ತದೆ.
ಇದನ್ನೂ ಓದಿ :- ಈ ಅದ್ಭುತ ಹಣ್ಣು ಮಕ್ಕಳಿಲ್ಲದವರಿಗೆ ಹೆಚ್ಚು ಲಾಭದಾಯಕ.!
ಮುಖದಲ್ಲಿರುವ ಅನಗತ್ಯ ಕೂದಲಿಗೆ : ಮುಖದಲ್ಲಿ ಬೇಡವಾದ ಕೂದಲಿನಿಂದ ಮುಖದ ಅಂದವನ್ನೇ ಹಾಳು ಮಾಡುತ್ತದೆ. ಅದನ್ನು ಹೋಗಲಾಡಿಸಲು ಹೀಗೆ ಮಾಡಿ. ಎರಡು ಚಮಚ ಕಡಲೆ ಹಿಟ್ಟು, ಅರ್ಧ ಚಮಚ ಅರಿಶಿನ ಪುಡಿ, ಎರಡು ಚಮಚ ತೆಂಗಿನ ಎಣ್ಣೆ ಹಾಕಿ ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ. ಅನಗತ್ಯ ಕೂದಲಿರುವ ಜಾಗಕ್ಕೆ ವಿರುದ್ಧ ದಿಕ್ಕಿನಲ್ಲಿ ಈ ಪ್ಯಾಕ್ ಅನ್ನು ಹಚ್ಚಿ ಒಣಗಲು ಬಿಡಿ, ನಂತರ ನೀರು ತಾಗಿಸದೇ ಈ ಪ್ಯಾಕ್ ಅನ್ನು ವಿರುದ್ಧ ದಿಕ್ಕಿನಲ್ಲಿ ಮಸಾಜ್ ಮಾಡಿ. ಹೀಗೆ ವಾರದಲ್ಲಿ ಎರಡು ಬಾರಿ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ.
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!