Bigg Boss Kannada : ದೊಡ್ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಈ ಸೀಸನ್ ನಲ್ಲೂ ಕೂಡ ಪ್ರೀತಿ ಚಿಗುರುವ ಮುನ್ಸೂಚನೆ ಸಿಕ್ಕಿದೆ. ಚಾರ್ಲಿ ಸುಂದರಿ ಸಂಗೀತಾ ಮೇಲೆ ಕಾರ್ತಿಕ್ ಗೆ ಲವ್ ಆಗಿದೆ ಎನ್ನುವ ಅನುಮಾನ ಮೂಡಿದೆ. ದೊಡ್ಮನೆ ವೇದಿಕೆ ಮೇಲೆ ಮನೆಗೆ ಸೊಸೆಯನ್ನ ಕರೆದುಕೊಂಡು ಬರುತ್ತೀನಿ ಅಂತ ಕಾರ್ತಿಕ್ ಹೇಳಿದ್ದರು. ಅದೇ ಹಾದಿಯಲ್ಲಿ ಇದೀಗ ನಟ ಹೆಜ್ಜೆಯಿಡುತ್ತಿದ್ದಾರೆ. ಬಿಗ್ ಬಾಸ್ ಮನೆ ಅಂದ್ಮೇಲೆ ಲವ್, ರೋಮ್ಯಾನ್ಸ್ ಹೀಗೆ ಒಂದಲ್ಲಾ ಒಂದು ವಿಚಾರವಾಗಿ ಸ್ಪರ್ದಿಗಳು ಹೈಲೈಟ್ ಆಗುತ್ತಾರೆ. ಇಲ್ಲಿನ ಗೆಳೆತನ ದೊಡ್ಮನೆಯಿಂದ ಹೊರ ಬಂದ ಮೇಲೆ ಮದುವೆಯಾದ ಉದಾಹರಣೆಗಳು ಇದೆ.
ಇದನ್ನೂ ಕೂಡ ಓದಿ : ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ…
ಒಂದು ಕಡೆ ಇಶಾನಿ, ಸ್ನೇಹಿತ್ ಲವ್ವಿ ಡವ್ವಿ ನಡೆಯುತ್ತಾ ಇದ್ದರೆ, ಇನ್ನೊಂದು ಕಡೆ ಸಂಗೀತಾ, ಕಾರ್ತಿಕ್ ಲವ್ ಸ್ಟೋರಿ ಶುರುವಾದಂತಿದೆ. ಸಂಗೀತಾ ಹೋದಲ್ಲೆಲ್ಲಾ ಕಾರ್ತಿಕ್ ಇರುತ್ತಾರೆ. ಇದನ್ನೆಲ್ಲಾ ಫ್ಯಾನ್ಸ್ ಗಮನಕ್ಕೆ ಬಂದಿದೆ. ದಿವ್ಯ-ಅರವಿಂದ್, ಚಂದನ್-ನಿವೇದಿತಾ ಅವರಂತೆ ಕಾರ್ತಿಕ್-ಸಂಗೀತಾ ಕೂಡ ಗುಡ್ ನ್ಯೂಸ್ ಕೊಡುತ್ತಾರಾ.? ಹೇಗೆ ಎಂದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಈ ಸುದ್ದಿಗೆ ಪುಷ್ಟಿ ನೀಡುವಂತಹ ಘಟನೆ ಕೂಡ ನಡೆದಿದೆ.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ ಹಲವರಿಗೆ ಇನ್ನೂ ಯಾಕೆ ಹಣ ಜಮೆಯಾಗಿಲ್ಲ ಗೊತ್ತಾ.? ಸ್ಪಷ್ಟನೆ ನೀಡಿದ ಸಚಿವೆ
ಬಿಗ್ ಬಾಸ್ ದೊಡ್ಮನೆಯಲ್ಲಿ ನಾಮಿನೇಟ್ ಮಾಡುವ ಪ್ರಕ್ರಿಯೆಯನ್ನು ಸ್ಪರ್ದಿಗಳಿಗೆ ನೀಡಿದ್ದರು. ಈ ವೇಳೆ ಅಸಮರ್ಥ ತಂಡಲ್ಲಿರುವ ಸಂಗೀತಾ, ನೆಲದ ಮೇಲೆ ಕೂರುವ ಬದಲು ಸೋಫಾ ಮೇಲೆ ಕುಳಿತಿದ್ದರು. ಸಂಗೀತಾ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂದು ವಿನಯ್ ನಾಮಿನೇಟ್ ಮಾಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಈ ವೇಳೆ ಸಂಗೀತ ಜೊತೆಯಾಗಿ ಕಾರ್ತಿಕ್ ನಿಂತಿದ್ದರು. ಕೂಲಾಗಿರಿ ಎಂದು ಬೆಂಬಲಿಸಿದ್ದರು. ಇದನ್ನೆಲ್ಲಾ ನೋಡಿ ಪ್ರೇಕ್ಷಕರು, ಇವರಿಬ್ಬರು ಜೋಡಿಯಾಗುವುದು ಪಕ್ಕ ಅಂತಿದ್ದಾರೆ. ಇದು ನೂರು ದಿನಗಳ ಆಟ ಅಲ್ಲವೇ.? ಶೋ ಮುಗಿಯುವುದರಲ್ಲಿ ಇಬ್ಬರು ಪ್ರೇಮಪಕ್ಷಿಗಳಾಗಿ ಹೆಜ್ಜೆಯಿಡುತ್ತಾರಾ.? ಕಾದು ನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ