Bigg Boss Kannada : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಬಿಗ್ ಬಾಸ್ ಅವರು ಹೊಸ ಒಂದು ಟಾಸ್ಕ್ ಕೊಟ್ಟಿದ್ದಾರೆ. ಮನೆಯಿಂದ ಬಂದ ಪತ್ರ ಪಡೆಯಲು ಮೂವರು ಸದಸ್ಯರಿಗೆ ಬಿಗ್ ಬಾಸ್ ಅವರು ಒಂದು ಅವಕಾಶವನ್ನ ನೀಡಿದ್ದಾರೆ. ಈ ಪತ್ರ ಯಾರಿಗೆ ಸಿಕ್ಕಿದೆ.? ಯಾರಿಗೆ ಯಾವ ಪತ್ರ ಸಿಕ್ಕಿದೆ.? ಅನ್ನುವುದನ್ನ ನೋಡೋಣ.
ಈ ಪತ್ರದಲ್ಲಿ ಡ್ರೋನ್ ಪ್ರತಾಪ್ ಅವರಿಗೆ ಕಳೆದ ಮೂರು ವರ್ಷಗಳಿಂದ ಕೂಡ ಕುಟುಂಬದವರ ಜೊತೆ ಮಾತನಾಡಿಯೇ ಇಲ್ಲ.ಹೀಗಾಗಿ ಮನೆಯವರ ರಿಯಾಕ್ಷನ್ ಹೇಗಿರಬಹುದು.? ಅಂತ ತಿಳಿದುಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಇದರ ಜೊತೆಗೆ ತನಿಷಾ ಕುಪ್ಪಂಡ ಅವರು ಕೂಡ ನನಗೆ ಈ ವಾರದಲ್ಲಿ ಮನೆಯಿಂದ ಬಂದಂತಹ ಸ್ವೀಟ್ ನಲ್ಲಿ ನಮ್ಮಮ್ಮ ರೆಡಿಮೇಡ್ ಫುಡ್ ಕಳುಹಿಸಿದ್ದಾರೆ. ಅವರಿಗೆ ಏನೋ ಆಗಿದೆ ಅಂತ ಕಳವಳವನ್ನು ಕೂಡ ತನಿಷಾ ಅವರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : 6ನೇ ವಾರಕ್ಕೆ ಹೊಸ ಟೀಮ್.! ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇರಲ್ವಾ.?
ಇದರ ಬೆನ್ನಲ್ಲೇ ಕಾರ್ತಿಕ್ ಅವರು ಕೂಡ ಡ್ರೋನ್ ಪ್ರತಾಪ್ ಅವರ ಮೇಲೆ, ನೀವು ಮೂರು ಅಥವಾ ನಾಲ್ಕು ವರ್ಷದಿಂದ ನಿಮ್ಮ ಅಪ್ಪ-ಅಮ್ಮನನ್ನ ಬಿಟ್ಟು ಇದ್ದೀರಿ.! ನಿಮಗೆ ಆ ಶಕ್ತಿಯಿದೆ. ಆದರೆ ನನಗೆ ಆ ಶಕ್ತಿ ಇಲ್ಲ. ನನಗೆ ಪ್ರತೀದಿನ ಕೂಡ ನಮ್ಮ ಅಪ್ಪ-ಅಮ್ಮನ ನಾನು ಮಾತನಾಡಿಯೇ ಅಭ್ಯಾಸ. ದಯವಿಟ್ಟು ಆ ಪತ್ರವನ್ನ ನನಗೆ ಕೊಡಿ ಅಂತ ಹೇಳಿ ಕಾರ್ತಿಕ್ ಅವರು ಕೂಡ ಹೇಳಿದ್ದಾರೆ.
ಈ ವಾರದ ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ವಿನಯ್ ಹಾಗು ಡ್ರೋನ್ ಪ್ರತಾಪ್ ಅವರು ಫೈನಲಿಸ್ಟ್ ಗೆ ಬಂದಿದ್ದಾರೆ. ಎಲ್ಲೋ ಒಂದು ಕಡೆ ಈ ವಾರ ಡ್ರೋನ್ ಪ್ರತಾಪ್ ಅವರು ಕ್ಯಾಪ್ಟನ್ ಆಗುವ ಸಾಧ್ಯತೆಗಳು ಕೂಡ ಇದೆ. ಇನ್ನು ಡ್ರೋನ್ ಪ್ರತಾಪ್ ಅವರ ತಂದೆ ಬರೆದಿರುವಂತಹ ಪತ್ರವನ್ನ ಪಡೆದುಕೊಳ್ಳುವುದಕ್ಕೆ ಡ್ರೋನ್ ಪ್ರತಾಪ್ ಅವರು ಸಿಕ್ಕಾಪಟ್ಟೆ ಹರಸಾಹಸವನ್ನ ಮಾಡುತ್ತಿದ್ದಾರೆ.
ಇದನ್ನೂ ಕೂಡ ಓದಿ : Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
ಮೂರು ನಾಲ್ಕು ವರ್ಷದಿಂದ ನಾನು, ನನ್ನ ತಂದೆ-ತಾಯಿಯವರ ಜೊತೆಗೆ ಮಾತನಾಡಿಲ್ಲ. ದಯವಿಟ್ಟು ನನಗೆ ನನ್ನ ತಂದೆ-ತಾಯಿ ಬರೆದಿರುವಂತಹ ಪತ್ರವನ್ನ ಕೊಡಿ ಬಿಗ್ ಬಾಸ್ ಅಂತ ಬಿಗ್ ಬಾಸ್ ಹತ್ತಿರ ಹಾಗು ಅಲ್ಲಿರುವಂತಹ ಸ್ಪರ್ಧಿಗಳ ಜೊತೆ ಕೇಳಿಕೊಂಡಿದ್ದಾರೆ.
ಇನ್ನು ನಮ್ರತಾ ಗೌಡ ಅವರು ಕೂಡ ಡ್ರೋನ್ ಪ್ರತಾಪ್ ಅವರಿಗೆ ಸಪೋರ್ಟ್ ಮಾಡಿದ್ದಾರೆ. ಡ್ರೋನ್ ಪ್ರತಾಪ್ ಅವರ ತಂದೆ ಬರೆದಿರುವಂತಹ ಪತ್ರ ನೋಡಿ, ಪ್ರತಾಪ್ ಅವರು ಭಾವುಕರಾಗಿದ್ದಾರೆ. ಪ್ರತಾಪ್ ಅವರಿಗೆ ಎಷ್ಟೋ ದಿನಗಳು ಕಳೆದ ಬಳಿಕ ಅವರ ತಂದೆ ತಾಯಿ ಮಾತನಾಡುತ್ತಿರುವುದು ಸಿಕ್ಕಾಪಟ್ಟೆ ಖುಷಿ ಕೂಡ ಆಗಿದೆ. ಇನ್ನು ಕಣ್ಣೀರಿನ ಸುರಿಮಳೆಯನ್ನೇ ಸುರಿಸಿದ್ದಾರೆ.
ಇನ್ನು ಉಳಿದಂತಹ ಸ್ಪರ್ಧಿಗಳೆಲ್ಲರೂ ಕೂಡ ಡ್ರೋನ್ ಪ್ರತಾಪ್ ಅವರಿಗೆ ಸಮಾಧಾನವನ್ನು ಕೂಡ ಮಾಡಿದ್ದಾರೆ. ಡ್ರೋನ್ ಪ್ರತಾಪ್ ಅವರಿಗೆ ಪತ್ರವನ್ನ ಕೊಡಬೇಡಿ, ದಯವಿಟ್ಟು ನಮಗೆ ಕೊಡಿ. ಡ್ರೋನ್ ಪ್ರತಾಪ್ ಅವರಿಗೆ ಮೂರು-ನಾಲ್ಕು ವರ್ಷದಿಂದ ಅವರ ತಂದೆ ತಾಯಿಯನ್ನ ಬಿಟ್ಟು ಅಭ್ಯಾಸವಿರುವುದರಿಂದ, ನನಗೆ ಆ ರೀತಿಯ ಅಭ್ಯಾಸ ಇಲ್ಲ. ದಯವಿಟ್ಟು ಪತ್ರವನ್ನ ನನಗೆ ಕೊಡಿ ಅಂತ ಹೇಳಿ ಮನವಿಯನ್ನ ಕಾರ್ತಿಕ್ ಅವರು ಮಾಡಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Property Loan : ಆಸ್ತಿ ಅಡವಿಟ್ಟು ಸಾಲ ಪಡೆದವರಿಗೆ / ಹೊಸ ನಿಯಮ ಜಾರಿಗೊಳಿಸಿದ ಆರ್ ಬಿಐ.!
ಇನ್ನೊಂದು ಕಡೆ ಡ್ರೋನ್ ಪ್ರತಾಪ್ ಅವರು ಬಿಕ್ಕಿ ಬಿಕ್ಕಿ ಅತ್ತಿರುವುದಕ್ಕೆ ಸಂಗೀತಾ ಶೃಂಗೇರಿ ಅವರು ಸಮಾಧಾನವನ್ನು ಕೂಡ ಮಾಡಿದ್ದಾರೆ. ಡ್ರೋನ್ ಪ್ರತಾಪ್ ಅವರ ತಂದೆಯ ಪತ್ರದಲ್ಲಿ ಏನಿತ್ತು.? ಅನ್ನುವುದನ್ನ ತಿಳಿದುಕೊಳ್ಳುವುದಕ್ಕೆ ಇವತ್ತಿನ ಎಪಿಸೋಡ್ ನೋಡಬೇಕಾಗುತ್ತೆ.
ಆದರೆ ಆ ಪತ್ರವನ್ನ ನೋಡಿದ ತಕ್ಷಣ ಡ್ರೋನ್ ಪ್ರತಾಪ್ ಅವರು ಸಿಕ್ಕಾಪಟ್ಟೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಎಷ್ಟೋ ವರ್ಷಗಳ ಬಳಿಕ ತಂದೆ ಮತ್ತು ಮಗ ಇಬ್ಬರೂ ಕೂಡ ಒಂದಾಗುವಂತಹ ಸನ್ನಿವೇಶ ಕೂಡ ಎದುರಾಗಿದೆ. ಡ್ರೋನ್ ಪ್ರತಾಪ್ ಅವರ ತಂದೆ ಬರೆದಿರುವಂತಹ ಪತ್ರದಲ್ಲಿ ಏನಿರಬಹುದು.? ಎಂದು ನಿಮಗೇನಾದರೂ ಕುತೂಹಲ ಇದ್ದರೆ ತಪ್ಪದೆ ಇಂದಿನ ಎಪಿಸೋಡ್ ನೋಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?