Bigg Boss Kannada : ಬಿಗ್ ಬಾಸ್ ಕನ್ನಡ ಸೀಸನ್ ನ ಎರಡನೇ ವಾರದ ಮೊದಲ ಬೆಳಕು ಶುರುವಾಗಿದೆ. ಚಂದದ ಹಾಡಿಗೆ ಅಷ್ಟೇ ಉತ್ಸಾಹದಿಂದ ಕುಣಿಯುತ್ತಾ ಸ್ಪರ್ಧಿಗಳು ಬೆಳಕನ್ನು ಬರಮಾಡಿಕೊಂಡಿದ್ದಾರೆ. ಆದರೆ ಬೆಳ್ಳಂಬೆಳಿಗ್ಗೆ ಬಿಗ್ ಬಾಸ್ ಎಲ್ಲರಿಗೂ ಎಲಿಮಿನೇಷನ್ ಶಾಕ್ ಕೊಟ್ಟಿದೆ. ಬಿಗ್ ಬಾಸ್ ಕನ್ನಡ ಸೀಸನ್ ೧೦ ರ ಮೊದಲ ವಾರ ಮುಕ್ತಾಯವಾಗಿದೆ. ಸ್ನೇಕ್ ಶಾಮ್ ಎಲಿಮಿನೇಟ್ ಆದ ಮೊದಲ ಸ್ಪರ್ಧಿಯಾಗಿದ್ದಾರೆ. ಇತ್ತ ಸ್ಫರ್ಧಿಗಳು ಕಳೆದ ವಾರಕ್ಕಿಂತಲೂ ಜಾಸ್ತಿ ಪಳಗಿದ್ದಾರೆ. ಎಲ್ಲರ ಜೊತೆಗೆ ಬಾಂಡಿಂಗ್ ಚೆನ್ನಾಗಿಯಾದರೆ, ಇನ್ನು ಕೆಲವರು ಕಿತ್ತಾಡಿಕೊಂಡು ಮುನಿಸಿಗೆ ಜಾರಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಸ್ ಮನೆಯಲ್ಲಿ ರೊಚ್ಚಿಗೆದ್ದ ರಕ್ಷಕ್ ಬುಲೆಟ್.! ಕಿರುಚಾಡಿದ ಕಾರ್ತಿಕ್.! ಸೈಲೆಂಟ್ ಆದ್ರ ವಿನಯ್, ಪ್ರತಾಪ್.!
ದಿನದಿಂದ ದಿನಕ್ಕೆ ಬಿಗ್ ಬಾಸ್ ಮನೆಯಲ್ಲಿ ಈ ಸಣ್ಣ ಸಣ್ಣ ಕಿಡಿ ಕಾಳ್ಗಿಚ್ಚಾಗಿ ಪರಿವರ್ತನೆಯಾಗುತ್ತಿದೆ. ಸೋಮವಾರ ಬೆಳಿಗ್ಗೆ ಸ್ಪರ್ಧಿಗಳು ಏಳುತ್ತಿದ್ದಂತೆ ಬಿಗ್ ಬಾಸ್ ಶಾಕ್ ನೀಡಿದೆ. ಮಲಗಿದ್ದ ಸ್ಪರ್ಧಿಗಳು ಕಣ್ಣು ಬಿಡುವ ಮುನ್ನವೇ ಎಲಿಮಿನೇಷನ್ ಮಾಡಬೇಕೆಂಬ ಆದೇಶ ಹೊರಬಿದ್ದಿದೆ. ಮುಂದಿನ ವಾರಕ್ಕೆ ಯಾರು ಮನೆಯಿಂದ ಆಚೆ ಹೋಗಬೇಕು ಎಂದು ಎಲ್ಲರಿಗೂ ಹೆಸರನ್ನು ಸೂಚಿಸುವಂತೆ ಬಿಗ್ ಬಾಸ್ ಆದೇಶ ನೀಡಿದೆ. ಅದರ ಪ್ರಕಾರ ಎಲ್ಲರೂ ತಮಗನಿಸಿದವರ ಹೆಸರನ್ನು ಹೇಳಿದ್ದಾರೆ. ಇದೆಲ್ಲದರ ನಡುವೆ ಇಲ್ಲೊಂದು ಟ್ವಿಸ್ಟ್ ಕೂಡ ಇತ್ತು. ಈ ವಾರದ ಎಲಿಮಿನೇಷನ್ ನಿಂದ ಪಾರಾಗಲು ಎಲಿಮಿನೇಷನ್ ನಿಂದ ಹೊರಗುಳಿದ ಸ್ಪರ್ಧಿಗಳು ಎಲಿಮಿನೇಷನ್ ಆದವರ ಪರವಾಗಿ ಟಾಸ್ಕ್ ಕಂಪ್ಲೀಟ್ ಮಾಡಬೇಕಿತ್ತು. ಆ ಪೈಕಿ ಈ ವಾರದ ಎಲಿಮಿನೇಷನ್ ಪಟ್ಟಿಯಲ್ಲಿ ತುಕಾಲಿ ಸಂತು ಸಹ ಒಬ್ಬರಾಗಿದ್ದರು.
ಇದನ್ನೂ ಕೂಡ ಓದಿ : Kartik – Sangeeta :ಬಿಗ್ ಬಾಸ್ ಮನೆಯಲ್ಲಿ ಬಟ್ಟೆ ಬಿಚ್ಚಿದ ಕಾರ್ತಿಕ್.! ಸಂಗೀತ ಜೊತೆ ಕಾರ್ತಿಕ್ ಗೌಡ ಪ್ರೀತಿಯಲ್ಲಿ ಸಿಕ್ಕಿಹಾಕಿಕೊಂಡರಾ.?
ತಮ್ಮ ಪರವಾಗಿ ಟಾಸ್ಕ್ ಮಾಡುವಂತೆ ರಕ್ಷಕ್ ಬುಲೆಟ್ ಬಳಿ ಕೇಳಿಕೊಂಡಿದ್ದಾರೆ ತುಕಾಲಿ ಸಂತು. ಇದೇ ವಿಚಾರಕ್ಕೆ ತುಕಾಲಿ ಸಂತು ಮತ್ತು ಐಶಾನಿ ನಡುವೆ ದೊಡ್ಡ ಯುದ್ಧವೇ ನಡೆದಿದೆ. ಇಬ್ಬರು ಮನಬಂದಂತೆ ಬೈದಾಡಿಕೊಂಡಿದ್ದಾರೆ. ಏ ಸುಮ್ನಿರು.. ಹೋಗಿಲ್ಲಿಂದ ಎಂದು ಐಶಾನಿ ಹೇಳುತ್ತಿದ್ದಂತೆ, ಹೋಗು ಅನ್ನೋಕೆ ನೀನ್ಯಾರು.? ಎಂದು ತುಕಾಲಿ ಮಾತಿಗೆ ಮಾತು ಬೆಳೆಸಿದ್ದಾರೆ. ಈ ತರ ಗಂಡಸು ಇರ್ತಾರಾ.? ಥೂ.. ಅಸಹ್ಯ ಥೂ.. ಎಂದು ಐಶಾನಿ ಕೂಗಾಡಿದ್ದಾರೆ. ತುಕಾಲಿ ಸಂತು ಹಾಗು ಐಶಾನಿ ಬಗ್ಗೆ ನಿಮ್ಮ ಅನಿಸಿಕೆ – ಅಭಿಪ್ರಾಯಗಳನ್ನ ಕಾಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ