Bigg Boss Kannada : ಬಿಗ್ ಬಾಸ್ ಕನ್ನಡ ಸೀಸನ್ ನ ಎರಡನೇ ವಾರದ ಮೊದಲ ಬೆಳಕು ಶುರುವಾಗಿದೆ. ಚಂದದ ಹಾಡಿಗೆ ಅಷ್ಟೇ ಉತ್ಸಾಹದಿಂದ ಕುಣಿಯುತ್ತಾ ಸ್ಪರ್ಧಿಗಳು ಬೆಳಕನ್ನು ಬರಮಾಡಿಕೊಂಡಿದ್ದಾರೆ. ಆದರೆ ಬೆಳ್ಳಂಬೆಳಿಗ್ಗೆ ಬಿಗ್ ಬಾಸ್ ಎಲ್ಲರಿಗೂ ಎಲಿಮಿನೇಷನ್ ಶಾಕ್ ಕೊಟ್ಟಿದೆ. ಬಿಗ್ ಬಾಸ್ ಕನ್ನಡ ಸೀಸನ್ ೧೦ ರ ಮೊದಲ ವಾರ ಮುಕ್ತಾಯವಾಗಿದೆ. ಸ್ನೇಕ್ ಶಾಮ್ ಎಲಿಮಿನೇಟ್ ಆದ ಮೊದಲ ಸ್ಪರ್ಧಿಯಾಗಿದ್ದಾರೆ. ಇತ್ತ ಸ್ಫರ್ಧಿಗಳು ಕಳೆದ ವಾರಕ್ಕಿಂತಲೂ ಜಾಸ್ತಿ ಪಳಗಿದ್ದಾರೆ. ಎಲ್ಲರ ಜೊತೆಗೆ ಬಾಂಡಿಂಗ್ ಚೆನ್ನಾಗಿಯಾದರೆ, ಇನ್ನು ಕೆಲವರು ಕಿತ್ತಾಡಿಕೊಂಡು ಮುನಿಸಿಗೆ ಜಾರಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಸ್ ಮನೆಯಲ್ಲಿ ರೊಚ್ಚಿಗೆದ್ದ ರಕ್ಷಕ್ ಬುಲೆಟ್.! ಕಿರುಚಾಡಿದ ಕಾರ್ತಿಕ್.! ಸೈಲೆಂಟ್ ಆದ್ರ ವಿನಯ್, ಪ್ರತಾಪ್.!
ದಿನದಿಂದ ದಿನಕ್ಕೆ ಬಿಗ್ ಬಾಸ್ ಮನೆಯಲ್ಲಿ ಈ ಸಣ್ಣ ಸಣ್ಣ ಕಿಡಿ ಕಾಳ್ಗಿಚ್ಚಾಗಿ ಪರಿವರ್ತನೆಯಾಗುತ್ತಿದೆ. ಸೋಮವಾರ ಬೆಳಿಗ್ಗೆ ಸ್ಪರ್ಧಿಗಳು ಏಳುತ್ತಿದ್ದಂತೆ ಬಿಗ್ ಬಾಸ್ ಶಾಕ್ ನೀಡಿದೆ. ಮಲಗಿದ್ದ ಸ್ಪರ್ಧಿಗಳು ಕಣ್ಣು ಬಿಡುವ ಮುನ್ನವೇ ಎಲಿಮಿನೇಷನ್ ಮಾಡಬೇಕೆಂಬ ಆದೇಶ ಹೊರಬಿದ್ದಿದೆ. ಮುಂದಿನ ವಾರಕ್ಕೆ ಯಾರು ಮನೆಯಿಂದ ಆಚೆ ಹೋಗಬೇಕು ಎಂದು ಎಲ್ಲರಿಗೂ ಹೆಸರನ್ನು ಸೂಚಿಸುವಂತೆ ಬಿಗ್ ಬಾಸ್ ಆದೇಶ ನೀಡಿದೆ. ಅದರ ಪ್ರಕಾರ ಎಲ್ಲರೂ ತಮಗನಿಸಿದವರ ಹೆಸರನ್ನು ಹೇಳಿದ್ದಾರೆ. ಇದೆಲ್ಲದರ ನಡುವೆ ಇಲ್ಲೊಂದು ಟ್ವಿಸ್ಟ್ ಕೂಡ ಇತ್ತು. ಈ ವಾರದ ಎಲಿಮಿನೇಷನ್ ನಿಂದ ಪಾರಾಗಲು ಎಲಿಮಿನೇಷನ್ ನಿಂದ ಹೊರಗುಳಿದ ಸ್ಪರ್ಧಿಗಳು ಎಲಿಮಿನೇಷನ್ ಆದವರ ಪರವಾಗಿ ಟಾಸ್ಕ್ ಕಂಪ್ಲೀಟ್ ಮಾಡಬೇಕಿತ್ತು. ಆ ಪೈಕಿ ಈ ವಾರದ ಎಲಿಮಿನೇಷನ್ ಪಟ್ಟಿಯಲ್ಲಿ ತುಕಾಲಿ ಸಂತು ಸಹ ಒಬ್ಬರಾಗಿದ್ದರು.
ಇದನ್ನೂ ಕೂಡ ಓದಿ : Kartik – Sangeeta :ಬಿಗ್ ಬಾಸ್ ಮನೆಯಲ್ಲಿ ಬಟ್ಟೆ ಬಿಚ್ಚಿದ ಕಾರ್ತಿಕ್.! ಸಂಗೀತ ಜೊತೆ ಕಾರ್ತಿಕ್ ಗೌಡ ಪ್ರೀತಿಯಲ್ಲಿ ಸಿಕ್ಕಿಹಾಕಿಕೊಂಡರಾ.?
ತಮ್ಮ ಪರವಾಗಿ ಟಾಸ್ಕ್ ಮಾಡುವಂತೆ ರಕ್ಷಕ್ ಬುಲೆಟ್ ಬಳಿ ಕೇಳಿಕೊಂಡಿದ್ದಾರೆ ತುಕಾಲಿ ಸಂತು. ಇದೇ ವಿಚಾರಕ್ಕೆ ತುಕಾಲಿ ಸಂತು ಮತ್ತು ಐಶಾನಿ ನಡುವೆ ದೊಡ್ಡ ಯುದ್ಧವೇ ನಡೆದಿದೆ. ಇಬ್ಬರು ಮನಬಂದಂತೆ ಬೈದಾಡಿಕೊಂಡಿದ್ದಾರೆ. ಏ ಸುಮ್ನಿರು.. ಹೋಗಿಲ್ಲಿಂದ ಎಂದು ಐಶಾನಿ ಹೇಳುತ್ತಿದ್ದಂತೆ, ಹೋಗು ಅನ್ನೋಕೆ ನೀನ್ಯಾರು.? ಎಂದು ತುಕಾಲಿ ಮಾತಿಗೆ ಮಾತು ಬೆಳೆಸಿದ್ದಾರೆ. ಈ ತರ ಗಂಡಸು ಇರ್ತಾರಾ.? ಥೂ.. ಅಸಹ್ಯ ಥೂ.. ಎಂದು ಐಶಾನಿ ಕೂಗಾಡಿದ್ದಾರೆ. ತುಕಾಲಿ ಸಂತು ಹಾಗು ಐಶಾನಿ ಬಗ್ಗೆ ನಿಮ್ಮ ಅನಿಸಿಕೆ – ಅಭಿಪ್ರಾಯಗಳನ್ನ ಕಾಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!