Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರನ್ನು ವಿನಯ್ ಟಾರ್ಗೆಟ್ ಮಾಡಿದ್ದಾರಾ.? ಹೀಗೊಂದು ಪ್ರಶ್ನೆ ವೀಕ್ಷಕರ ವಲಯದಲ್ಲಿ ಮೂಡುವಂತಾಗಿದೆ, ಹೌದು, ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಟಾರ್ಗೆಟ್ ಆಗುತ್ತಿರುವುದು ಹೊಸದೇನೂ ಅಲ್ಲ. ಈ ಮೊದಲು ಸ್ನೇಹಿತ್ ಗೌಡ ಹಾಗು ತುಕಾಲಿ ಸಂತೋಷ್, ಪ್ರತಾಪ್ ನನ್ನ ಹಿಗ್ಗಾಮುಗ್ಗಾ ಟೀಕೆ ಮಾಡಿದ್ದರು. ಅದನ್ನೆಲ್ಲಾ ಸಹಿಸಿಕೊಂಡಿರುವ ಪ್ರತಾಪ್ ಇದೀಗ ನಿಧಾನವಾಗಿ ವೀಕ್ಷಕರ ಅನುಕಂಪ ಗಿಟ್ಟಿಸತೊಡಗಿದ್ದಾನೆ. ಆದರೆ ಸ್ನೇಹಿತ್ ಹಾಗು ಸಂತು ಅವರಿಂದ ತಪ್ಪಿಸಿಕೊಂಡೆ ಎಂದು ಡ್ರೋನ್ ಪ್ರತಾಪ್ ನಿಟ್ಟುಸಿರು ಬಿಡುವಷ್ಟರಲ್ಲಿ ವಿನಯ್ ಗೌಡ ಪ್ರತಾಪ್ ನನ್ನ ಬೈಯ್ಯುವ ಮೂಲಕ ಅವಮಾನ ಮಾಡಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.?
ಪ್ರತಾಪ್ ಅದೇನು ಹೇಳಿದರೋ ವಿನಯ್ ಗೆ. ಅದನ್ನು ಯಾರು, ಯಾವ ರೀತಿ ಸುದ್ದಿ ಮುಟ್ಟಿಸಿದರೋ, ಏನೋ.! ವಿನಯ್ ಗೌಡ, ಪ್ರತಾಪ್ ಅವರನ್ನು ಹಿಗ್ಗಾಮುಗ್ಗಾ ಬೈದಿದ್ದಾರೆ. ಪ್ರತಾಪ್ ಅವರು, ನಾನು ಆಗೆಲ್ಲಾ ಹೇಳಿಲ್ಲ ಬ್ರೋ.. ನಾನು ಹೇಳಿದ್ದು… ಎನ್ನುತ್ತಿದ್ದಂತೆ ವಿನಯ್ ಪ್ರತಾಪ್ ಮಾತಿಗೆ ಬಾಯಿ ಹಾಕುತ್ತಾ ಪ್ರತಾಪ್ ಸೈಲೆಂಟ್ ಮೂಡ್ ಗೆ ಜಾರುವಂತೆ ಮಾಡಿದ್ದಾರೆ. ಪ್ರತಾಪ್ ಕಿಚನ್ ಗೋಡೆಗೆ ಒರಗಿ ಬೇಸರದಿಂದ ಕುಳಿತಲ್ಲಿಗೆ ಪ್ರೊಮೊ ಕಟ್ ಮುಗಿದಿದೆ.
ಎಲ್ಲರೂ ಅಡುಗೆಮನೆಗೆ ಬಂದು ಏನಾಯಿತು ಎಂದು ವಿಚಾರಿಸುತ್ತಾರೆ. ನೀನು ಎಷ್ಟು ಚೆನ್ನಾಗಿ ಅಡುಗೆ ಮಾಡುತ್ತೀಯ ಎಂದು ನನಗೆ ಗೊತ್ತು ವಿನಯ್ ಅಣ್ಣ ಎಂದು ಹೇಳಿ ಸಹಸ್ಪರ್ಧಿಗಳೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿನಯ್, ನಾನುಂ ಕಣ್ಣಲ್ಲಿ ಕಣ್ಣಿಟ್ಟು, ಮುಖದ ಮೇಲೆ ಎಲ್ಲವನ್ನು ಹೇಳುತ್ತೇನೆ. ನಾನು ಹಿಂದೆ ಮಾತನಾಡುವ ವ್ಯಕ್ತಿಯಲ್ಲ ಎನ್ನುತ್ತಾರೆ. ಹೀಗೆ ಪ್ರತಾಪ್ ಹಾಗು ವಿನಯ್ ನಡುವೆ ಮಾತಿನ ಚಕಾಮಕಿ ನಡೆಯುತ್ತಿದೆ.
ಇದನ್ನೂ ಕೂಡ ಓದಿ : ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
ನಿನ್ನ ಡ್ರೋನ್ ರೆಕ್ಕೆಪುಕ್ಕ ಕೀಳುತ್ತೇನೆ ಎಂದು ವಿನಯ್ ಅವಾಜ್ ಹಾಕುತ್ತಾರೆ. ವಿನಯ್ ಮಾತಿನಿಂದ ಬೇಸರ ವ್ಯಕ್ತಪಡಿಸುವ ಪ್ರತಾಪ್, ಯಾರೊಂದಿಗೂ ಮಾತನಾಡದದೇ ಒಂದೆಡೆ ಹೋಗಿ ಮೌನವಾಗಿ ಕುಳಿತುಕೊಳ್ಳುತ್ತಾರೆ. ಆದರೆ ಈ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ.? ಕಾದುನೋಡಬೇಕು. ನಿಮ್ಮ ಪ್ರಕಾರ ವಿನಯ್ ಹಾಗು ಡ್ರೋನ್ ಪ್ರತಾಪ್ ಇಬ್ಬರಲ್ಲಿ ಯಾರು ನಿಮ್ಮ ನೆಚ್ಚಿನ ಸ್ಪರ್ಧಿ ಎಂದು ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!