Bigg Boss Kannada : ಕಿಚ್ಚ ಸುದೀಪ್(Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ 10 ಎರಡನೇ ವಾರಕ್ಕೆ ಕಾಲಿಟ್ಟಿದೆ. ದಿನದಿನಕ್ಕೂ ಮನೆ ಕಾವೇರುತ್ತಿದೆ. ಇಷ್ಟು ದಿನಗಳ ಕಾಲ ನಗುನಗುತ್ತಾ ಸ್ನೇಹದಿಂದ ಇದ್ದ ಸ್ಪರ್ಧಿಗಳ ನಡುವೆ ಮನಸ್ತಾಪ ಶುರುವಾಗಿದೆ. ಮಾತಿನ ಚಕಾಮಕಿ, ಜಗಳ ಮುನಿಸು ಹೆಚ್ಚುತ್ತಲೇ ಇದೆ. ಇಷ್ಟು ದಿನಗಳ ಕಾಲ ಆತ್ಮೀಯರಾಗಿದ್ದ ಕಾರ್ತಿಕ್(Kartik), ಸಂಗೀತಾ(Sangeeta) ನಡುವೆ ಕೂಡ ಈಗ ಬಿರುಕು ಉಂಟಾಗಿದೆ ಎನ್ನುವ ಅನುಮಾನ ಶುರುವಾಗಿದೆ.
ಬಿಗ್ ಬಾಸ್ ಮನೆಯೊಳಗೇ ಹೋದಾಗಿನಿಂದ ಚಾರ್ಲಿ ಬೆಡಗಿ ಸಂಗೀತಾ(Sangeeta) ಮತ್ತು ಕಾರ್ತಿಕ್(Kartik) ಬಹಳ ಚೆನ್ನಾಗಿದ್ದರು. ನಾಮಿನೇಷನ್, ಟಾಸ್ಕ್ ಸೇರಿದಂತೆ ಪ್ರತಿಯೊಂದು ವಿಚಾರದಲ್ಲೂ ಒಬ್ಬರಿಗೊಬ್ಬರು ಬೆಂಬಲ ನೀಡುತ್ತಿದ್ದರು. ಎರಡು ದಿನಗಳ ಹಿಂದೆ ಸಂಗೀತಾಗಾಗಿ ಕಾರ್ತಿಕ್ ಟಾಸ್ಕ್ ಮಾಡಿದ್ದರು. ಅದರಲ್ಲಿ ಆತ ಸೋತರೂ ಕೂಡ ಸಂಗೀತಾ ಮಾತ್ರ ಸ್ವಲ್ಪವೂ ಬೇಸರ ಮಾಡಿಕೊಳ್ಳದೇ, ತನಗಾಗಿ ಟಾಸ್ಕ್ ಮಾಡಿದ ಕಾರ್ತಿಕ್ ಗೆ ಎಣ್ಣೆ ಮಸಾಜ್ ಮಾಡಿದ್ದರು. ಇದನ್ನು ನೋಡಿದವರು ಇದು ಕೇವಲ ಸ್ನೇಹಾನಾ? ಅಥವಾ ಪ್ರೀತಿ ಕೂಡ ಇರಬಹುದಾ.? ಎಂದುಕೊಂಡಿದ್ದರು. ಆದರೆ ಇದೀಗ ಬಿಗ್ ಬಾಸ್ ಮನೆಯೊಳಗೆ ಸಂಗೀತಾ ಹಾಗು ಕಾರ್ತಿಕ್ ನಡುವೆ ವಿನಯ್(Vinay) ಎಂಟ್ರಿ ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : SBI Bank New Updates : ಎಸ್ ಬಿಐ ಬ್ಯಾಂಕ್ ಅಕೌಂಟ್ ಹೊಂದಿರುವ ಎಲ್ಲಾ ಗ್ರಾಹಕರಿಗೆ ಸಿಹಿಸುದ್ಧಿ.! ಹೊಸ ನಿಯಮ ಜಾರಿಗೆ.!
ಕಾರ್ತಿಕ್ ಯಾರನ್ನು ಆರಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಎದುರಾಗಿದೆ. ವಾಹಿನಿಯು ಹೊಸದೊಂದು ಪ್ರೊಮೊ ಹಂಚಿಕೊಂಡಿದ್ದು, ಇದರಲ್ಲಿ ವಿನಯ್(Vinay), ಕಾರ್ತಿಕ್ ಹಾಗೂ ಸಂಗೀತಾ ಸ್ನೇಹದ ಬಗ್ಗೆ ಪ್ರಶ್ನಿಸುತ್ತಾರೆ. ಎಲ್ಲರೂ ಒಂದು ಕಡೆ ಇದ್ದರೆ, ನೀನು ಮಾತ್ರ ಇನ್ನೊಂದು ಕಡೆ ಇದ್ದೀಯ.. ಹದಿನಾರು ಜನರಲ್ಲಿ ನಿನಗೆ ಬೇರೆ ಯಾರು ಕಾಣಿಸಲಿಲ್ವಾ.? ನಾನು ಏನು ಮಾಡಿದ್ದೀನಿ ನಿನಗೆ.? ಸಗಣಿ ಮೇಲೆ ಕಾಲಿಟ್ಟರೆ ಏನು ಮಾಡುತ್ತೀಯಾ.? ನಾನಾ ಇಲ್ಲ ಅವಳಾ.? ಎಂದು ವಿನಯ್ ಕಾರ್ತಿಕ್ ಗೆ ಪ್ರಶ್ನಿಸುತ್ತಾರೆ.
ಮತ್ತೊಂದೆಡೆ ಸಂಗೀತಾ ಕೂಡ ವಿನಯ್ ಕುರಿತು ಕಾರ್ತಿಕ್ ಬಳಿ ಅವರಿಗೆ ಯಾರು ಬೆರಳು ತೋರಿಸಬಾರದು. ತೋರಿಸಿದರೆ ಅವರು ಸಿಟ್ಟಿಗಿಳಿಯುತ್ತಾರೆ. ನನಗೆ ಗೊತ್ತು ಇನ್ನಿ ಯಾರು ನಮ್ಮವರಲ್ಲ. ನೀವು ನನ್ನ ಜೊತೆಯಿರಿ. ಅಥವಾ ಹೋಗಿ. ನಾನು ಫೈಟ್ ಮಾಡುತ್ತೇನೆ ಎಂದು ಸಂಗೀತಾ ಬೇಸರದಿಂದ ಹೇಳುತ್ತಾರೆ. ಕಾರ್ತಿಕ್ ಮಾತ್ರ ಅಡ್ಡಕತ್ತರಿಯಲ್ಲಿ ಸಿಲುಕಿದಂತೆ ಆಗಿದ್ದಾರೆ. ಒಂದೆಡೆ ವಿನಯ್ ಪ್ರಶ್ನೆಗೆ ಉತ್ತರಿಸಲಾಗದೆ, ಮತ್ತೊಂದೆಡೆ ಸಂಗೀತಾ ಅವರಿಗೂ ಉತ್ತರ ಕೊಡಲಾಗದೇ ಮೌನವಾಗಿ ಎಲ್ಲವನ್ನು ಕೇಳಿಸಿಕೊಳ್ಳುವುದನ್ನು ಬಿಗ ಬಾಸ್ ಕನ್ನಡ ಪ್ರೊಮೊ ದಲ್ಲಿ ನೋಡಬಹುದು.
ಇದನ್ನೂ ಕೂಡ ಓದಿ : Dhruva Sarja : ಚಿರು ಬರ್ತ್ ಡೇ ದಿನವೇ ಧ್ರುವ ಸರ್ಜಾ ಮಾಡಿದ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು.! ಚಿರು ಸಮಾಧಿ ಬಳಿ ನಡೆದಿದ್ದೇನು.?
ವಿನಯ್ ಹೇಳುವಂತೆ ಕಾರ್ತಿಕ್, ಸಂಗೀತಾ ಅವರನ್ನ ಬಿಟ್ಟು ಕಾರ್ತಿಕ್ ಪರ ನಿಲ್ಲುತ್ತಾರಾ.? ಅಥವಾ ಮೊದಲಿನಿಂದಲೂ ಜೊತೆಯಾಗಿಯೇ ಇದ್ದ ಚಾರ್ಲಿ ಬೆಡಗಿ ಸಂಗೀತಾ ಪರವಾಗಿ ನಿಲ್ಲುತ್ತಾರಾ.? ಎನ್ನುವುದನ್ನು ಕಾದುನೋಡಬೇಕಾಗಿದೆ. ನಿಮಗೆ ಈ ಸ್ಫರ್ಧಿಗಳಲ್ಲಿ ನಿಮ್ಮ ನೆಚ್ಚಿನ ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಫರ್ಧಿ ಯಾರು ಎನ್ನುವುದನ್ನ ನಮಗೆ ಕೆಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ