Bigg Boss Kannada : ಕಿಚ್ಚ ಸುದೀಪ್(Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ 10 ಎರಡನೇ ವಾರಕ್ಕೆ ಕಾಲಿಟ್ಟಿದೆ. ದಿನದಿನಕ್ಕೂ ಮನೆ ಕಾವೇರುತ್ತಿದೆ. ಇಷ್ಟು ದಿನಗಳ ಕಾಲ ನಗುನಗುತ್ತಾ ಸ್ನೇಹದಿಂದ ಇದ್ದ ಸ್ಪರ್ಧಿಗಳ ನಡುವೆ ಮನಸ್ತಾಪ ಶುರುವಾಗಿದೆ. ಮಾತಿನ ಚಕಾಮಕಿ, ಜಗಳ ಮುನಿಸು ಹೆಚ್ಚುತ್ತಲೇ ಇದೆ. ಇಷ್ಟು ದಿನಗಳ ಕಾಲ ಆತ್ಮೀಯರಾಗಿದ್ದ ಕಾರ್ತಿಕ್(Kartik), ಸಂಗೀತಾ(Sangeeta) ನಡುವೆ ಕೂಡ ಈಗ ಬಿರುಕು ಉಂಟಾಗಿದೆ ಎನ್ನುವ ಅನುಮಾನ ಶುರುವಾಗಿದೆ.
ಬಿಗ್ ಬಾಸ್ ಮನೆಯೊಳಗೇ ಹೋದಾಗಿನಿಂದ ಚಾರ್ಲಿ ಬೆಡಗಿ ಸಂಗೀತಾ(Sangeeta) ಮತ್ತು ಕಾರ್ತಿಕ್(Kartik) ಬಹಳ ಚೆನ್ನಾಗಿದ್ದರು. ನಾಮಿನೇಷನ್, ಟಾಸ್ಕ್ ಸೇರಿದಂತೆ ಪ್ರತಿಯೊಂದು ವಿಚಾರದಲ್ಲೂ ಒಬ್ಬರಿಗೊಬ್ಬರು ಬೆಂಬಲ ನೀಡುತ್ತಿದ್ದರು. ಎರಡು ದಿನಗಳ ಹಿಂದೆ ಸಂಗೀತಾಗಾಗಿ ಕಾರ್ತಿಕ್ ಟಾಸ್ಕ್ ಮಾಡಿದ್ದರು. ಅದರಲ್ಲಿ ಆತ ಸೋತರೂ ಕೂಡ ಸಂಗೀತಾ ಮಾತ್ರ ಸ್ವಲ್ಪವೂ ಬೇಸರ ಮಾಡಿಕೊಳ್ಳದೇ, ತನಗಾಗಿ ಟಾಸ್ಕ್ ಮಾಡಿದ ಕಾರ್ತಿಕ್ ಗೆ ಎಣ್ಣೆ ಮಸಾಜ್ ಮಾಡಿದ್ದರು. ಇದನ್ನು ನೋಡಿದವರು ಇದು ಕೇವಲ ಸ್ನೇಹಾನಾ? ಅಥವಾ ಪ್ರೀತಿ ಕೂಡ ಇರಬಹುದಾ.? ಎಂದುಕೊಂಡಿದ್ದರು. ಆದರೆ ಇದೀಗ ಬಿಗ್ ಬಾಸ್ ಮನೆಯೊಳಗೆ ಸಂಗೀತಾ ಹಾಗು ಕಾರ್ತಿಕ್ ನಡುವೆ ವಿನಯ್(Vinay) ಎಂಟ್ರಿ ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : SBI Bank New Updates : ಎಸ್ ಬಿಐ ಬ್ಯಾಂಕ್ ಅಕೌಂಟ್ ಹೊಂದಿರುವ ಎಲ್ಲಾ ಗ್ರಾಹಕರಿಗೆ ಸಿಹಿಸುದ್ಧಿ.! ಹೊಸ ನಿಯಮ ಜಾರಿಗೆ.!
ಕಾರ್ತಿಕ್ ಯಾರನ್ನು ಆರಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಎದುರಾಗಿದೆ. ವಾಹಿನಿಯು ಹೊಸದೊಂದು ಪ್ರೊಮೊ ಹಂಚಿಕೊಂಡಿದ್ದು, ಇದರಲ್ಲಿ ವಿನಯ್(Vinay), ಕಾರ್ತಿಕ್ ಹಾಗೂ ಸಂಗೀತಾ ಸ್ನೇಹದ ಬಗ್ಗೆ ಪ್ರಶ್ನಿಸುತ್ತಾರೆ. ಎಲ್ಲರೂ ಒಂದು ಕಡೆ ಇದ್ದರೆ, ನೀನು ಮಾತ್ರ ಇನ್ನೊಂದು ಕಡೆ ಇದ್ದೀಯ.. ಹದಿನಾರು ಜನರಲ್ಲಿ ನಿನಗೆ ಬೇರೆ ಯಾರು ಕಾಣಿಸಲಿಲ್ವಾ.? ನಾನು ಏನು ಮಾಡಿದ್ದೀನಿ ನಿನಗೆ.? ಸಗಣಿ ಮೇಲೆ ಕಾಲಿಟ್ಟರೆ ಏನು ಮಾಡುತ್ತೀಯಾ.? ನಾನಾ ಇಲ್ಲ ಅವಳಾ.? ಎಂದು ವಿನಯ್ ಕಾರ್ತಿಕ್ ಗೆ ಪ್ರಶ್ನಿಸುತ್ತಾರೆ.
ಮತ್ತೊಂದೆಡೆ ಸಂಗೀತಾ ಕೂಡ ವಿನಯ್ ಕುರಿತು ಕಾರ್ತಿಕ್ ಬಳಿ ಅವರಿಗೆ ಯಾರು ಬೆರಳು ತೋರಿಸಬಾರದು. ತೋರಿಸಿದರೆ ಅವರು ಸಿಟ್ಟಿಗಿಳಿಯುತ್ತಾರೆ. ನನಗೆ ಗೊತ್ತು ಇನ್ನಿ ಯಾರು ನಮ್ಮವರಲ್ಲ. ನೀವು ನನ್ನ ಜೊತೆಯಿರಿ. ಅಥವಾ ಹೋಗಿ. ನಾನು ಫೈಟ್ ಮಾಡುತ್ತೇನೆ ಎಂದು ಸಂಗೀತಾ ಬೇಸರದಿಂದ ಹೇಳುತ್ತಾರೆ. ಕಾರ್ತಿಕ್ ಮಾತ್ರ ಅಡ್ಡಕತ್ತರಿಯಲ್ಲಿ ಸಿಲುಕಿದಂತೆ ಆಗಿದ್ದಾರೆ. ಒಂದೆಡೆ ವಿನಯ್ ಪ್ರಶ್ನೆಗೆ ಉತ್ತರಿಸಲಾಗದೆ, ಮತ್ತೊಂದೆಡೆ ಸಂಗೀತಾ ಅವರಿಗೂ ಉತ್ತರ ಕೊಡಲಾಗದೇ ಮೌನವಾಗಿ ಎಲ್ಲವನ್ನು ಕೇಳಿಸಿಕೊಳ್ಳುವುದನ್ನು ಬಿಗ ಬಾಸ್ ಕನ್ನಡ ಪ್ರೊಮೊ ದಲ್ಲಿ ನೋಡಬಹುದು.
ಇದನ್ನೂ ಕೂಡ ಓದಿ : Dhruva Sarja : ಚಿರು ಬರ್ತ್ ಡೇ ದಿನವೇ ಧ್ರುವ ಸರ್ಜಾ ಮಾಡಿದ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು.! ಚಿರು ಸಮಾಧಿ ಬಳಿ ನಡೆದಿದ್ದೇನು.?
ವಿನಯ್ ಹೇಳುವಂತೆ ಕಾರ್ತಿಕ್, ಸಂಗೀತಾ ಅವರನ್ನ ಬಿಟ್ಟು ಕಾರ್ತಿಕ್ ಪರ ನಿಲ್ಲುತ್ತಾರಾ.? ಅಥವಾ ಮೊದಲಿನಿಂದಲೂ ಜೊತೆಯಾಗಿಯೇ ಇದ್ದ ಚಾರ್ಲಿ ಬೆಡಗಿ ಸಂಗೀತಾ ಪರವಾಗಿ ನಿಲ್ಲುತ್ತಾರಾ.? ಎನ್ನುವುದನ್ನು ಕಾದುನೋಡಬೇಕಾಗಿದೆ. ನಿಮಗೆ ಈ ಸ್ಫರ್ಧಿಗಳಲ್ಲಿ ನಿಮ್ಮ ನೆಚ್ಚಿನ ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಫರ್ಧಿ ಯಾರು ಎನ್ನುವುದನ್ನ ನಮಗೆ ಕೆಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?