Sangeetha Sringeri : ಕನ್ನಡದ ಚಾರ್ಲಿ ಸಿನಿಮಾದ ಮುಖಾಂತರ ಅತಿ ಹೆಚ್ಚು ಪರಿಚಿತರಾದವರು ಸಂಗೀತ ಶೃಂಗೇರಿ. ಅದಕ್ಕಿಂತ ಮುಂಚೆ ಈ ನಟಿ ಹರ ಹರ ಧಾರಾವಾಹಿ ಮೂಲಕ ಒಂದ ಷ್ಟು ಜನಕ್ಕೆ ಪರಿಚಿತರಾಗಿದ್ದರು. ಇದೆ ನೇಮ್ ಮತ್ತು ಫೇಮ್ ನಿಂದ ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಬಿಗ್ ಬಾಸ್ ನಲ್ಲಿ ಇರುವ ಎಲ್ಲ ಸ್ಪರ್ಧೆಗಳಲ್ಲಿ ಸಂಗೀತ ಶೃಂಗೇರಿ ಅವರು ಪ್ರಬಲ ಸ್ಪರ್ಧಿ ಅಂತ ಹೇಳಬಹುದು. ಇನ್ನು ಬಿಗ್ ಬಾಸ್ ಮನೆಯಲ್ಲಿ ಸಂಗೀತ ಶೃಂಗೇರಿ ಅವರು ಯಾವ ರೀತಿ ಆಟ ಆಡ್ತಿದ್ದಾರೆ ಅಂತ ನಿಮಗೆಲ್ಲ ಗೊತ್ತೇ ಇದೆ.
ಇದನ್ನೂ ಕೂಡ ಓದಿ : Katera : ದರ್ಶನ್ ಅವರ ಕಾಟೇರಾ ಸಿನೆಮಾ ನೋಡಿ ಶಾಕಿಂಗ್ ಹೇಳಿಕೆ ಕೊಟ್ಟ ಶಿವಣ್ಣ ! ಶಾಕ್ ಆದ ಡಿ ಬಾಸ್ ದರ್ಶನ್
ಅಸಮರ್ಥರಾಗಿ ಎಂಟ್ರಿ ಕೊಟ್ಟ ಸಂಗೀತ ಶೃಂಗೇರಿ ಅವರು ಫಿಸಿಕಲ್ ಟಾಸ್ಕ್ ಇರಬಹುದು ಅಥವಾ ಯಾವುದೋ ಒಂದು ಮಾತಿಗೆ ಸ್ಟಾಂಡ್ ತೆಗೆದುಕೊಳ್ಳುವುದು ಇರಬಹುದು. ಅದರಲ್ಲಿ ಸಂಗೀತ ಶೃಂಗೇರಿ ಅವರು ಮುಂದಿರುತ್ತಾರೆ. ಬಿಗ್ ಬಾಸ್ ಮನೆನಲ್ಲಿ ಯಾವುದೇ ಗಲಾಟೆ ಆದ್ರೂ ಅಲ್ಲಿ ಸಂಗೀತ ಶೃಂಗೇರಿ ಅವರ ಹೆಸರು ಕೇಳಿ ಬರುತ್ತೆ. ಇನ್ನು ಯಾವುದೇ ವಿಷಯ ಇದ್ದರೂ ಅದು ಕೊನೆಯಾಗುವುದು ಸಂಗೀತ ಶೃಂಗೇರಿ ಅವರ ಹೆಸರಿನಿಂದಲೇ. ಅದರಲ್ಲೂ ಸಂಗೀತ ಮತ್ತೆ ವಿನಯ್ ಮಧ್ಯೆ ನಡೆಯುವ ಗಲಾಟೆ ಬಿಗ್ ಬಾಸ್ ಮನೆಯಲ್ಲಿ ಯಾವಾಗಲೂ ಶಬ್ದ ಮಾಡ್ತಾನೆ ಇರುತ್ತೆ.
ಇನ್ನು ಬಿಗ್ ಬಾಸ್ ನಲ್ಲಿ ನಡೆದ ಬಳೆ ವಿಚಾರದಲ್ಲಿ ಸಂಗೀತ ಶೃಂಗೇರಿ ಅತಿ ಹೆಚ್ಚು ಸದ್ದು ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ವರ್ಷದ ಬಿಗ್ ಬಾಸ್ ವಿನ್ನರ್ ಯಾರು ಅಂತ ನೋಡಿದ್ರೆ, ಮೊದಲ ಹೆಸರು ಕೇಳಿ ಬರುವುದೇ ಸಂಗೀತ ಅವರದ್ದು. ಹಾಗಾದರೆ ಈ ಸಂಗೀತ ಶೃಂಗೇರಿ ಯಾರು.? ಅವರ ಹಿನ್ನಲೆ ಏನು.? ಬಿಗ್ ಬಾಸ್ ಮನೆಯಲ್ಲಿ ಒಂದು ವಾರಕ್ಕೆ ಎಷ್ಟು ಸಂಭಾವನೆ ಪಡೀತಾರೆ.? ಅನ್ನುವುದನ್ನ ತಿಳಿಯೋಣ.
ಇದನ್ನೂ ಕೂಡ ಓದಿ : Bigg Boss Kannada : ಕಾರ್ತಿಕ್ ಗೆ ಆತುರ ಜಾಸ್ತಿ ತಿರುಗಿಬಿದ್ದ ತನಿಷಾ ಕುಪ್ಪಂಡ
ಸಂಗೀತ ಅವರು ಪರಿಚಯವಾಗಿರುವುದು ಸಿನಿಮಾ ಮತ್ತು ಧಾರಾವಾಹಿ ಮೂಲಕ. ಹಾಗಾಗಿ ಸಂಗೀತ ಶೃಂಗೇರಿ ಅವರು ಕ್ರೀಡಾ ಲೋಕದಲ್ಲಿ ಮಾಡಿದಂತಹ ಸಾಧನೆ ತುಂಬ ಜನರಿಗೆ ಗೊತ್ತಿಲ್ಲ. ಇನ್ನು ಸಂಗೀತ ಅವರು ಮೂಲತಃ ಚಿಕ್ಕಮಗಳೂರಿನ ಶೃಂಗೇರಿಯವರು. ಇವರ ತಂದೆ ಶಿವಕುಮಾರ್ ಅವರು ಇಂಡಿಯನ್ ಏರ್ ಲೈನ್ಸ್ ನಲ್ಲಿ ಕೆಲಸ ಮಾಡಿದ್ದಾರೆ. ಇನ್ನು ಸಂಗೀತ ಅವರು ತಮ್ಮ ಶಿಕ್ಷಣವನ್ನ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಜಾಲಹಳ್ಳಿಯಲ್ಲಿ ಮಾಡ್ತಾರೆ. 2012 ರಲ್ಲಿ ಕೋಕೋ ಆಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಕೂಡ ಗೆಲ್ತಾರೆ.
ಸಂಗೀತ ಅವರಿಗೆ ಮೋಡೆಲಿಂಗ್ ನಲ್ಲಿ ಆಸಕ್ತಿ ಇದ್ದ ಕಾರಣ 2014ರಲ್ಲಿ ಮಿಸ್ ಇಂಡಿಯಾ ಬ್ಯೂಟಿಯಲ್ಲಿ ಭಾಗವಹಿಸಿ ಟಾಪ್ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ. ಇದಾದ ನಂತ್ರ ವರ್ಲ್ಡ್ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಅಲ್ಲಿ ಕೂಡ ರನ್ನರ್ ಅಪ್ ಆಗಿದ್ದಾರೆ. ಅಲ್ಲಿಂದ ನಂತರ 2016 ರಲ್ಲಿ ಸ್ಟಾರ್ ಸುವರ್ಣ ವಾಹಿನಿಯ ಹರ ಹರ ಮಹಾದೇವ ಕನ್ನಡ ಧಾರಾವಾಹಿ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಡ್ತಾರೆ. ಆ ಧಾರಾವಾಹಿಯ ಪಾರ್ವತಿ ಪಾತ್ರದ ಮೂಲಕ ಹೆಚ್ಚು ಖ್ಯಾತಿ ಗಳಿಸಿದ್ದಾರೆ. ಅಲ್ಲಿಂದ ನಂತರ ಸಂಗೀತ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ.
ಇದನ್ನೂ ಕೂಡ ಓದಿ : 60 ವರ್ಷ ಮೇಲ್ಪಟ್ಟವರಿಗೆ ಪಿಂಚಣಿ ಹಣ ಹೆಚ್ಚಳ // 60 Years Old Age Pension Scheme in Karnataka
ಸಾಲಗಾರರ ಸಹಕಾರ ಸಂಘ, ಚಾರ್ಲಿ, ಲಕ್ಕಿ ಮ್ಯಾನ್, ಶಿವಾಜಿ ಸುರತ್ಕಲ್ ಪಾರ್ಟ್ 2 ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. 2000ಕ್ಕೂ ಅಧಿಕ ಜನರು ಚಾರ್ಲಿ ಚಿತ್ರದ ನಾಯಕಿ ಪಾತ್ರಕ್ಕೆ ಆಡಿಷನ್ ಕೊಡ್ತಾರೆ. ಆದ್ರೆ ಎಲ್ಲರನ್ನೂ ಮೀರಿ ಅಲ್ಲಿ ಕೂಡ ಸಂಗೀತ ಅವರು ಗೆಲ್ತಾರೆ. ಒಳ್ಳೆ ಅವಕಾಶ ಪಡೆಯುತ್ತಾರೆ. ಪಾನ್ದ ಇಂಡಿಯಾ ಮಟ್ಟದಲ್ಲಿ ಆ ಸಿನಿಮಾ ರಿಲೀಸ್ ಆಗುತ್ತೆ, ಸದ್ದು ಕೂಡ ಮಾಡುತ್ತೆ. ಇಷ್ಟೆಲ್ಲ ಸಾಧನೆ ಮಾಡಿರೋ ಸಂಗೀತ ಶೃಂಗೇರಿ ಅವರು ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಒಂದು ವಾರಕ್ಕೆ 3 ಲಕ್ಷ ರುಪಾಯಿ ಸಂಭಾವನೆ ಪಡೆಯುತ್ತಾರೆ. ಇನ್ನು ನೀವು ಬಿಗ್ಬಾಸ್ ಪ್ರೇಕ್ಷಕರಾಗಿದ್ರೆ ಈ ವರ್ಷದ ಬಿಗ್ ಬಾಸ್ ವಿನ್ನರ್ ಯಾರು ಆಗ್ಬೇಕು ಅನ್ನೋದನ್ನ ಕಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ