Deepika Das | ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ? | Do you know why Deepika Das never said Yash’s sister?

Do you know why Deepika Das never said that I am Yash's sister.?

Deepika Das | ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.? | Do you know why Deepika Das never said Yash’s sister? ಜಸ್ಟ್ ಕನ್ನಡ : ತುಂಬಾ ಜನರಿಗೆ ಗೊತ್ತಿಲ್ಲದ ವಿಷಯ ಏನಪ್ಪಾ ಅಂದರೆ, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ ದೀಪಿಕಾ ದಾಸ್(Deepika Das) ರವರು ರಾಕಿಂಗ್ ಸ್ಟಾರ್ ‘ಯಶ್’ ರವರ ತಂಗಿ ಅನ್ನುವುದು. ಆದರೆ ಇವರಿಬ್ಬರು ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ. … Read more

ಅಂದು ಕ್ರಾಂತಿ ಸಿನಿಮಾ ಚಿತ್ರೀಕರಣ 15 ದಿನ ನಿಲ್ಲಿಸಿದ್ದರು ಏಕೆ ಗೊತ್ತೆ.? | Darshan Thoogudeepa

I know why the shooting of Kranti movie was stopped for 15 days

ಸ್ಯಾಂಡಲ್‌ ವುಡ್‌ ನಲ್ಲಿ ಇದೀಗ ಅಭಿಮಾನಿಗಳ ಮಧ್ಯೆಯೆ ಕಿಚ್ಚು ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಷ್ಟೇ ಅಲ್ಲದೇ ಹೊರಗಡೆಯೂ ಕೂಡ ಈ ಫ್ಯಾನ್‌ ವಾರ್‌ ಹಬ್ಬಿಕೊಂಡಿದೆ. ಇದಕ್ಕೆ ಒಂದು ತಾಜಾ ಉದಾಹರಣೆಯೆಂದರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್. ಇದನ್ನೂ ಕೂಡ ಓದಿ : Rishabh Shetty | ರಿಷಬ್ ಶೆಟ್ಟಿ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು(2012-2023) | Rishabh Shetty Hit And Flop Movies ಹೊಸಪೇಟೆಯಲ್ಲಿ … Read more

Baby Shamilee : ನಟರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಬೇಬಿ ಶಾಮಿಲಿಗೆ ಈ ಕೆಟ್ಟ ಸ್ಥಿತಿ ಯಾಕೆ.?

Baby Shamilee : ಬೇಬಿ ಶಾಮಿಲಿ ಅಂದ್ರೆ ಆ ಮುದ್ದಾದ ಮುಖ ಮತ್ತು ಮಾತು ನೆನಪಿಗೆ ಬರುತ್ತೆ. ಬಾಲ ನಟಿಯಾಗಿ ತುಂಬಾ ಪ್ರಸಿದ್ದಿಯಾದ ಶಾಮಿಲಿ, ಕೆಲವೊಂದು ನಟರಿಗಿಂತ ಹೆಚ್ಚಾಗಿ ಸಂಭಾವನೆ ಪಡೆಯುತ್ತಿದ್ದರು. ಆದ್ರೆ ನಟಿಯಾಗಿ.?

ತೆಲುಗು ಚಿತ್ರ ‘ಓಯ್’ ಮೂಲಕ ನಟಿಯಾದ ಶಾಮಿಲಿಗೆ, ಆ ಚಿತ್ರ ಬೇಸರ ತರಿಸಿತ್ತು. ಕಾರಣ ಚಿತ್ರದ ಸೋಲು. ಹಾಗೆ ಶಾಮಿಲಿ ಲುಕ್ ಬಗ್ಗೆ ತುಂಬಾ ಜನ ನೆಗೆಟಿವ್ ಕಾಮೆಂಟ್ ಮಾಡಿದರು.

ನಂತರ, ತಮಿಳಿನ ಕೆಲವೊಂದು ಚಿತ್ರಗಳಲ್ಲಿ ಅಭಿನಯಿಸಿದರೂ ಯಾವ ಚಿತ್ರವೂ ಹಿಟ್ ಆಗಲಿಲ್ಲ. ಹಾಗೆ ಆಕೆಯ ನಡವಳಿಕೆ ನೋಡಿ ಯಾರು ಅವಕಾಶಗಳನ್ನು ಕೊಡುತ್ತಿಲ್ಲ. ಕಾರಣ ಅವರು ಸರಿಯಾದ ಸಮಯಕ್ಕೆ ಶೂಟಿಂಗ್ ಗೆ ಬರಲ್ಲ, ಸರಿಯಾಗಿ ಪ್ರತಿಕ್ರಿಯೆ ಕೊಡಲ್ಲ ಎಂದು.

ಎಷ್ಟೇ ಫೇಮ್ ಮತ್ತು ನೇಮ್ ಇದ್ದರೂ ಅವರ ನಡವಳಿಕೆ ತುಂಬಾ ಮುಖ್ಯ.  ನಡವಳಿಕೆ ಮತ್ತು ತಾನು ಮಾಡುವ ಡಿಮಾಂಡ್ ಗಳಿಂದಾಗಿ ಒಳ್ಳೆಯ ಚಿತ್ರಗಳು ಕೈ ಜಾರಿ ಹೋದವು. ಈಗ ಖಾಲಿ ಕೂತಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

ವಿನೋದ್ ರಾಜ್ ಮದುವೆಗೆ ಯಾಕೆ ಎಲ್ಲರನ್ನು ಕರೆಯಲಿಲ್ಲ ಗೊತ್ತಾ? । Vinodh Raj Marriage News

Vinodh Raj Marriage News

ಕನ್ನಡ ಚಿತ್ರರಂಗದಲ್ಲಿ ನಟಿ ಲೀಲಾವತಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಸಾಕಷ್ಟು ವರ್ಷಗಳಿಂದಲೂ ಕೂಡ ನಾಯಕ ನಟಿ ಹಾಗೂ ಪೋಷಕ ನಟಿಯ ಪಾತ್ರವನ್ನ ಸರಿ ಸಮನಾಗಿ ನಿರ್ವಹಿಸಿಕೊಂಡು ಬಂದವರು. ಆದರೆ ಈಗ ವಯಸ್ಸಾಗಿ ಅರೋಗ್ಯ ಸಮಸ್ಯೆಯಿಂದಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಿಂದ ದೂರವಾಗಿ ನೆಲಮಂಗಲದಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿ ಕೃಷಿಯನ್ನ ಮಾಡಿಕೊಂಡು ಜೇವನವನ್ನ ನಡೆಸುತ್ತಿದ್ದಾರೆ. ಇದನ್ನೂ ಕೂಡ ಓದಿ : ಕಾರ್ಮಿಕ / ಲೇಬರ್ ಕಾರ್ಡ್ ಇದ್ದವರಿಗೆ ₹50,000/- ರೂಪಾಯಿ ನೇರ ಬ್ಯಾಂಕ್ ಖಾತೆಗೆ । Labour … Read more

Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

Darshan : ತೂಗುದೀಪ ಶ್ರೀನಿವಾಸ ಅವರು 1973ರಲ್ಲಿ ಮೀನಾ ಎಂಬುವವರನ್ನು ವಿವಾಹವಾಗುತ್ತಾರೆ. ಆ ಸಂದರ್ಭದಲ್ಲಿ ತೂಗುದೀಪ ಶ್ರೀನಿವಾಸ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರನ್ನು ಹಾಗೂ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ತೂಗುದೀಪ ಶ್ರೀನಿವಾಸ ಅವರು ತಮ್ಮ ಬಹುತೇಕ ಸಮಯವನ್ನು ಬೆಂಗಳೂರಿನಲ್ಲಿ ಕಳೆಯುತ್ತಿದ್ದರು, ಏಕೆಂದರೆ ಬಹುತೇಕ ಸಿನಿಮಾಗಳು ಬೆಂಗಳೂರಿನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದ್ದರಿಂದ ಕುಟುಂಬದ ಜೊತೆ ಮಕ್ಕಳ ಜೊತೆ ಮೈಸೂರಿನಲ್ಲಿ ಸಮಯವನ್ನು ಕಳೆಯಲು ತೂಗುದೀಪ ಶ್ರೀನಿವಾಸ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಆಗ ಇಡೀ ಕುಟುಂಬದ ಜವಾಬ್ದಾರಿಯನ್ನು ಹಾಗೂ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಮೀನಾ … Read more

ಮುಂಗಾರುಮಳೆ ಸಿನಿಮಾದ ನಾಯಕನ ಪಾತ್ರ ಮೊದಲು ಯಾರು ಮಾಡಬೇಕಿತ್ತು ಗೊತ್ತೆ.? | Puneeth Rajkumar | Ganesh

Do you know who should have played the role of the hero of Monsoon movie first?

ಮುಂಗಾರು ಮಳೆ 2006ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಗಣೇಶ್, ಸಂಜನಾ ಗಾಂಧಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ 500 ದಿನಗಳ ನಂತರ ಗಲ್ಲಾಪೆಟ್ಟಿಗೆಯಲ್ಲಿ 125 ಕೋಟಿ ಗಳಿಕೆ ಚಿತ್ರವು ಎಲ್ಲಾ ಅಪೇಕ್ಷೆಗಳನ್ನೂ ಮೀರಿ ಯಶಸ್ಸು ಗಳಿಸಿದ್ದಕ್ಕೆ ಸಾಕ್ಷಿ. ಮುಂಗಾರು ಮಳೆ ಚಿತ್ರವು ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನಗೊಂಡು ದಾಖಲೆ ನಿರ್ಮಿಸಿದ್ದಲ್ಲದೇ ಶತದಿನೋತ್ಸವವನ್ನು ದಾಟಿ ರಜತಮಹೋತ್ಸವವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಪಿವಿಆರ್ ಸಿನೆಮಾಸ್ ಚಿತ್ರಮಂದಿರದಲ್ಲಿ ಸತತವಾಗಿ ಒಂದು ವರ್ಷ ಪ್ರದರ್ಶಿಸಲ್ಪಟ್ಟಿದ್ದು ಭಾರತದಲ್ಲಿ ಒಂದು ದಾಖಲೆ. ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ … Read more

ಇಲ್ಲಿದೆ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಜನ್ಮ ರಹಸ್ಯ.! ನಿಜವಾಗಿಯೂ ಯಾರೀಕೆ.? | Salman Khan | Arpitha Khan

Here is Salman Khan's sister Arpita Khan's birth secret! Who really?

Salman Khan : ಬಾಲಿವುಡ್ ಬಾಕ್ಸ್‌ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಮುದ್ದು ಹಾಗೂ ಪ್ರೀತಿಯ ತಂಗಿ ಅರ್ಪಿತಾ ಖಾನ್ . ಆದರೆ ಅರ್ಪಿತಾ ನಿಜವಾಗಿಯೂ ಸ್ವಂತ ತಂಗಿಯೇ ? ಇಲ್ಲಿದೆ ನೋಡಿ ಒಂದು ಸತ್ಯ ಘಟನೆ. ಅರ್ಪಿತಾ ಖಾನ್ ಯಾರು ? ಸಲ್ಮಾನ್ ನ ಮುದ್ದು ತಂಗಿಯ ನಿಜ ಜೀವನದ ಘಟನೆ ಇದು. ಬಹಳ ಇಂಟೆರೆಸ್ಟಿಂಗ್ ಸುದ್ಧಿ : ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa ಅರ್ಪಿತಾ … Read more

Rachitha Ram : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ ಏನು ಗೊತ್ತಾ.?

rachitha ram

Rachitha Ram : ರಚಿತಾ ರಾಮ್ ಚಿತ್ರರಂಗದ ಹೆಸರಾಂತ ನಟಿ. ಇವರು ಅಕ್ಟೋಬರ್ 3, 1992 ರಲ್ಲಿ ಜನಿಸಿದರು. ಇವರ ನಿಜವಾದ ಹೆಸರು ಬಿಂದಿಯಾ ರಾಮ್ . ಚಿತ್ರರಂಗದಲ್ಲಿ ರಚಿತಾ ರಾಮ್ ಎಂಬ ಹೆಸರಿನಿಂದ ಜನಪ್ರಿಯರಾದರು. ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದು ಹೆಸರಾಗಿದ್ದ ರಚಿತಾ ರಾಮ್. ಇದನ್ನೂ ಕೂಡ ಓದಿ : ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi … Read more

ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar

Puneeth rajkumar was sitting on the road all night without anyone knowing

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅವರಿಗೆ ಪ್ರವಾಸಗಳು ಅಂದ್ರೆ ಎಷ್ಟು ಇಷ್ಟ ಅಂತ ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ದೇಶ-ವಿದೇಶಗಳನ್ನ ಸುತ್ತಾಡಬೇಕು, ಪ್ರವಾಸ ಹೋದ ಕಡೆಯಲ್ಲಿನ ಪರಿಸರ, ಸಂಸ್ಕೃತಿ ಹಾಗು ಅಲ್ಲಿನ ಆಹಾರ ಎಲ್ಲವನ್ನ ಆಸ್ವಾದಿಸಬೇಕು ಎನ್ನುವುದು ಅಪ್ಪು ಅವರ ಆಸೆ ಆಗಿತ್ತು. ಅದೇ ರೀತಿ ಎಷ್ಟೇ ಕೆಲಸ ಇದ್ದರೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಪ್ರತಿವರ್ಷ ತಮ್ಮ ಕುಟುಂಬವನ್ನ ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದರು. ಪುನೀತ್ ಅವರು ಪತ್ನಿ ಅಶ್ವಿನಿ, ಮಕ್ಕಳಾದ ದೃತಿ ಹಾಗು ವಂಧಿತ … Read more

Drone Pratap : ಸುದೀಪ್ ಮಾತಿಗೆ ಹೆದರಿ ಪ್ರತಾಪ್ ಬಳಿ ಕ್ಷಮೆ ಕೇಳಿದ ಭಾಗ್ಯಶ್ರೀ, ತುಕಾಲಿ ಸಂತು / ಸಹಸ್ಪರ್ಧಿಗಳು ಶಾಕ್.!

Bigg Boss Kannada

Drone Pratap : ಬಿಗ್ ಬಾಸ್ ಕನ್ನಡ ಸೀಸನ್(Bigg Boss Kannada) 10ರ ಮೊದಲನೇ ವಾರದಲ್ಲಿ ತಮಾಷೆ ಮಾಡುತ್ತಾ ಎಲ್ಲರ ಕಾಲೆಳೆಯುತ್ತಿದ್ದ ತುಕಾಲಿ ಸಂತು ಅವರಿಗೆ ನೇರವಾಗಿಯೇ ಚಾಟಿ ಬೀಸಿ ಕಿಚ್ಚ ಸುದೀಪ್(Kiccha Sudeep) ಮಾತಿನಲ್ಲಿ ತಿವಿದಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್(Drone Pratap) ಗಾಗಿ ಸುದೀಪ್ ಹಾಡೊಂದನ್ನು ಪ್ಲೇ ಮಾಡಿಸಿ ರಾಂಪ್ ವಾಕ್ ಮಾಡುವಂತೆ ಹೇಳಿದ್ದು, ತನಿಷಾ ಮತ್ತು ಸಂಗೀತಾ ಜೊತೆ ಸಖತ್ತಾಗಿ, ಹೊಸ ಜೋಶ್ ನಲ್ಲಿ ಪ್ರತಾಪ್ ರಾಂಪ್ ವಾಕ್ ಮಾಡಿದ್ದಾರೆ. ಇದನ್ನೂ ಕೂಡ … Read more