ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿರುವ ಸಮಂತಾ, ರಕ್ಷಿತ್ ಶೆಟ್ಟಿ ಅವರ ನೇತೃತ್ವದಲ್ಲಿ! ಯಾವ ಚಿತ್ರದ ಮುಖಾಂತರ ಗೊತ್ತಾ?

ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿರುವ ಸಮಂತಾ, ರಕ್ಷಿತ್ ಶೆಟ್ಟಿ ಅವರ ನೇತೃತ್ವದಲ್ಲಿ! ಯಾವ ಚಿತ್ರದ ಮುಖಾಂತರ ಗೊತ್ತಾ?

ಇದು ಒಂದೇ ಕಾರಣಕ್ಕಾಗಿ ರಚಿತಾರಾಮ್ ಇನ್ನೂ ಚಿತ್ರರಂಗದಲ್ಲಿದ್ದಾರೆ ಎಂದ ದುನಿಯಾ ವಿಜಯ್ – ಕನ್ನಡ ಚಿತ್ರರಂಗದ ಕರಾಳ ಮುಖ ಬಿಚ್ಚಿಟ್ರಾ ವಿಜಯ್

ಇತ್ತೀಚಿಗೆ ಡಿಂಪಲ್ ಕ್ವೀನ್ ರಚಿತಾರಾಮ್, ಡಾಲಿ ಧನಂಜಯ್ ಅಭಿನಯದ ‘ಮನ್ಸೂನ್ ರಾಗ’ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಂಡಿತ್ತು. ಸಿನಿಮಾದ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಚಿತ್ರತಂಡ ಅನೇಕ ಇಂಟ್ರಸ್ಟಿಂಗ್ ಸಂಗತಿಗಳನ್ನು ರಿವೀಲ್ ಮಾಡಿದ್ದಾರೆ. ಅಂದ ಹಾಗೆ ದುನಿಯಾ ಖ್ಯಾತಿಯ ವಿಜಯ್ ಈ ಪ್ರೀ ರಿಲೀಸ್ ಈವೆಂಟ್‍‌ಗೆ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಅವರು ರಚಿತಾ ರಾಮ್ ಅವರನ್ನು ಹಾಡಿ ಹೊಗಳಿದ್ದಾರೆ. ಡಿಂಪಲ್ ಕ್ವೀನ್ ರಚಿತಾರಾಮ್ ಇಷ್ಟು ವರ್ಷ ಚಿತ್ರರಂಗದಲ್ಲಿ … Read more

‘ಹಾಡು ಕದ್ದ’ ಆರೋಪ – ಸಂಕಷ್ಟದಲ್ಲಿ ‘ಕಾಂತಾರ’, ಸಕ್ಸಸ್ ನಡುವೆಯೂ ಸಂಕಟ

ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ತಮ್ಮ ಹಾಡನ್ನು ಕೃತಿಚೌರ್ಯ(Copyright) ಮಾಡಿದ ಆರೋಪದ ಮೇಲೆ ಇತ್ತೀಚಿನ ಕನ್ನಡ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಗೀತಾರಚನೆಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ‘ತೈಕ್ಕುಡಮ್ ಬ್ರಿಡ್ಜ್’ ತಮ್ಮ ಬೆಂಬಲಿಗರನ್ನು ಆಪಾದಿತ ಹಕ್ಕುಸ್ವಾಮ್ಯ (Copyright) ಉಲ್ಲಂಘನೆಯ ಬಗ್ಗೆ ಪ್ರಚಾರ ಮಾಡುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ‘ತೈಕ್ಕುಡಮ್ ಬ್ರಿಡ್ಜ್’ ಯಾವುದೇ ರೀತಿಯಲ್ಲಿ ‘ಕಾಂತಾರ’ ದೊಂದಿಗೆ ಸಂಯೋಜಿತವಾಗಿಲ್ಲ ಎಂದು ನಮ್ಮ ಕೇಳುಗರಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆಡಿಯೋ … Read more

ರಾಜ್ ಗೆ ಶಾಕ್ ಕೊಟ್ಟ ರಮ್ಯಾ.? ಪದ್ಮಾವತಿ ಸ್ವಾತಿ ಮುತ್ತಿನಿಂದ ಔಟ್!

ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ಮೋಹಕ ತಾರೆ ರಮ್ಯಾ ನಿರ್ಮಿಸುತ್ತಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಅಧಿಕೃತವಾಗಿದೆ. ಮೋಹಕ ತಾರೆ ರಮ್ಯಾ ಅವರು ಅಭಿನಯದಿಂದ ದೂರವಾಗಿ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಅಭಿಮಾನಿ ಬಳಗ ಕಿರಿದಾಗಿಲ್ಲ. ಆದಷ್ಟು ಬೇಗ ರಮ್ಯಾ ಅವರನ್ನು ದೊಡ್ಡ ಸ್ಕ್ರೀನ್ ಮೇಲೆ ನೋಡಬೇಕು ಎನ್ನೋದು ಫ್ಯಾನ್ಸ್ ಬಯಕೆ. ಅಂಥವರಿಗೆಲ್ಲ ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ಒಂದು ಸಿಹಿಸುದ್ಧಿ​ ಕೇಳಿಬಂದಿತ್ತು. ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ … Read more

ಚೇತನ್ ಹೇಳಿಕೆಗೆಲ್ಲಾ ಯಾಕೆ ಮಹತ್ವ ಕೊಡ್ತೀರಾ.? ದೈವಾರಾಧನೆ ನಮ್ಮ ಸಂಪ್ರದಾಯ ಎಂದ ರಿಯಲ್ ಸ್ಟಾರ್ ಉಪೇಂದ್ರ

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ಎನ್ನುವ ಹೇಳಿಕೆ ಕೊಟ್ಟ ನಟ ಚೇತನ್ ಬಗ್ಗೆ ರಿಯಲ್ ಸ್ಟಾರ್ ಉಪ್ಪಿ ಪ್ರತಿಕ್ರಿಯಿಸಿದ್ದಾರೆ. ಚೇತನ್ ನಂತಹವರ ಹೇಳಿಕೆಗೆಲ್ಲಾ ಹೆಚ್ಚು ಮಹತ್ವ ಕೊಡಬಾರದು. ದೈವಾರಾಧನೆ ಎನ್ನೋದೆಲ್ಲಾ ನಮ್ಮ ಸಂಪ್ರದಾಯ. ಸುಮ್ ಸುಮ್ನೇ ಅದರ ಮೂಲ ಅದು, ಇದು ಅಂತೆಲ್ಲಾ ವಿವಾದ ಸೃಷ್ಟಿಸಲು ಹೋಗಬಾರದು. ರಿಷಬ್ ಶೆಟ್ಟಿ ಸಾಕಷ್ಟು ರಿಸರ್ಚ್ ಮಾಡಿ ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾವೆಲ್ಲಾ ಎಂಜಾಯ್ ಮಾಡೋಣ ಅಂದಿದ್ದಾರೆ ಉಪೇಂದ್ರ. ಅಷ್ಟೇ ಅಲ್ಲದೇ ದೈವಾರಾಧನೆ, ನಾಗಾರಾಧನೆ ಎಲ್ಲಾ ನಮ್ಮದೇ ಸಂಪ್ರದಾಯ. ನಮ್ಮ … Read more

7 ಕೋಟಿಯ ಬಜೆಟ್ ‘ಕಾಂತಾರ’ ಚಿತ್ರಕ್ಕೆ ದುಪ್ಪಟ್ಟು ಖರ್ಚಾಗಿದ್ದು ಯಾಕೆ ಗೊತ್ತಾ.? : ಲೆಕ್ಕ ಕೊಟ್ಟ ರಿಷಬ್ ಶೆಟ್ಟಿ ತಂದೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಕನ್ನಡದಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ‘ಕಾಂತಾರ’ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಯ್ತು. ಇದೀಗ ಸದ್ಯ ‘ಕಾಂತಾರ’ ಸಿನಿಮಾ ನಾಲ್ಕುನೂರು ಕೋಟಿ ಕ್ಲಬ್ ಸೇರಿ ಐದುನೂರು ಕೋಟಿಯತ್ತ ಹೆಜ್ಜೆ ಹಾಕಿದೆ. ‘ಕಾಂತಾರ ಸಿನಿಮಾಗೆ ಇನ್ನೂ ಸಹ ಯಾವ ರೀತಿಯ ಪ್ರತಿಕ್ರಿಯೆ ಇದೆ ಅಂದ್ರೆ, ಹಲವಾರು ಕಡೆ … Read more

‘ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ‘ಕಾಂತಾರ’ ಚಿತ್ರ ವೀಕ್ಷಿಸಿ ಜಗ್ಗೇಶ್ ರಿಂದ ಹೊಗಳಿಕೆಯ ಸುರಿಮಳೆ

ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ. ‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’ ಕನ್ನಡ ಚಿತ್ರರಂಗದ ಒಳಿತು ಬಯಸಿ … Read more

‘ಭೂತಕೋಲ’ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ಮತ್ತೆ ನಾಲಿಗೆ ಹರಿಬಿಟ್ಟ ನಟ ಚೇತನ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಸಿನಿಮಾದಲ್ಲಿನ ದೈವಾರಾಧನೆ, ಭೂತಕೋಲ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿವೆ. ಇದೀಗ ಇದೇ ವಿಚಾರವಾಗಿ ಭೂತಕೋಲದ ಬಗ್ಗೆ ನಟ ಅಹಿಂಸಾ ಚೇತನ್ ನೀಡಿರುವ ಹೇಳಿಕೆ ಹೊಸದೊಂದು ವಿವಾದಕ್ಕೆ ಕಾರಣವಾಗಿದೆ. ‘ಭೂತಕೋಲ’ ಇದು  ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ. ಅದು ಹಿಂದೂ ಧರ್ಮಕ್ಕಿಂತ ಹಿಂದಿನದ್ದು ಎಂದು ನಟ ಚೇತನ್ ತಿಳಿಸಿದ್ದಾರೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾದಲ್ಲಿ … Read more

ಆಫೀಸ್ ವಾಚ್ ಮ್ಯಾನ್ ಆಗಿದ್ದ ವ್ಯಕ್ತಿ ಈಗ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ದೊಡ್ಡ ನಟ – ಯಾರು ಗೊತ್ತಾ?

ಕೆಲವರ ಜೀವನ ಎಲ್ಲಿಂದ ಎಲ್ಲಿಗೋ ಹೋಗಿಬಿಡುತ್ತದೆ, ಹಾಗೆ ಈ ನಟನ ಜೀವನ ಕೂಡ, ಸಂಸಾರ ಪೋಷಣೆಗಾಗಿ ವಾಚ್ ಮ್ಯಾನ್ ಆಗಿದ್ದ ವ್ಯಕ್ತಿ, ದೊಡ್ಡ ನಟ ಆಗಿಬಿಡುತ್ತಾರೆ ಎಂದು ಯಾರು ತಾನೇ ಊಹೆ ಮಾಡಲು ಸಾದ್ಯ ಹೇಳಿ. ಶಯಾಜಿ ಶಿಂದೆಮಹಾರಾಷ್ಟ್ರದಲ್ಲಿ ತಿಂಗಳಿಗೆ 160 ರೂಪಾಯಿ ಸಂಬಳಕ್ಕೆ ವಾಚ್ ಮ್ಯಾನ್ ಆಗಿ ಕೆಲಸ ಮಾಡಿದರು ಶಿಂದೆ, ಕೆಲಸ ಮಾಡುತ್ತಲೇ ಥಿಯೇಟರ್ ನಾಟಕಗಳಲ್ಲಿ ಚಿಕ್ಕ ಪುಟ್ಟ ಪಾತ್ರ ಮಾಡುತ್ತಿದ್ದರು. ಆದ್ರೆ, ಅವರ ಒಂದು ಪಾತ್ರ ಜೀವನವನ್ನೇ ಬದಲಿಸಿತು. ಒಂದು ಮರಾಠಿ ನಾಟಕದಲ್ಲಿ … Read more