Chandra Grahana : ಚಂದ್ರ ಗ್ರಹಣ 2024 ಇದೇ ಮಾರ್ಚ್ ಹೋಳಿ ಹಬ್ಬದ ದಿನ – ಕರ್ನಾಟಕದಲ್ಲಿ ಗ್ರಹಣದ ಸಮಯ ಸಂಪೂರ್ಣ ಮಾಹಿತಿ.!

Chandra Grahana : ಚಂದ್ರ ಗ್ರಹಣ 2024 ಇದೇ ಮಾರ್ಚ್ ಹೋಳಿ ಹಬ್ಬದ ದಿನ - ಕರ್ನಾಟಕದಲ್ಲಿ ಗ್ರಹಣದ ಸಮಯ ಸಂಪೂರ್ಣ ಮಾಹಿತಿ.!

Chandra Grahana : ನಮಸ್ಕಾರ ಸ್ನೇಹಿತರೇ, ಇದೇ ತಿಂಗಳು ಅಂದರೆ 2024 ಮಾರ್ಚ್ ಈ ತಿಂಗಳಿನಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣ ನಡೆಯುತ್ತಿದೆ. ಈ ತಿಂಗಳಿನಲ್ಲಿ ನಡೆಯುತ್ತಿರುವ ಈ ವರ್ಷದ ಮೊದಲ ಚಂದ್ರಗ್ರಹಣ ಇದಾಗಿದ್ದು, ಈ ಚಂದ್ರಗ್ರಹಣವು ನಮ್ಮ ಕರ್ನಾಟಕದಲ್ಲಿ ನಡೆಯುವ ಸಮಯ ಎಷ್ಟು.? ಈ ಚಂದ್ರಗ್ರಹಣದಿಂದಾಗಿ ಯಾವ ರಾಶಿಗೆ, ಯಾವ ರೀತಿ ಫಲಾಫಲಗಳು ದೊರೆಯಲಿವೆ.? ಕರ್ನಾಟಕದ ಎಲ್ಲೆಲ್ಲಿ ಚಂದ್ರ ಗ್ರಹಣ ಗೋಚರಿಸುತ್ತದೆ.? ಈ ವರ್ಷದ ಮೊದಲ ಚಂದ್ರಗ್ರಹಣದಿಂದ ಯಾವ ರೀತಿಯಾಗಿ ಪ್ರಭಾವ ಬೀರುತ್ತದೆ ಎನ್ನುವ ಕಂಪ್ಲೀಟ್ … Read more

Lunar Eclipse : 2024 ಮಾರ್ಚ್ ಚಂದ್ರಗ್ರಹಣ – ಅದೃಷ್ಟ ರಾಶಿಗಳು ಗ್ರಹಣದ ಸಂಪೂರ್ಣ ಮಾಹಿತಿ – ರಾಜಯೋಗ!! ಮುಟ್ಟಿದೆಲ್ಲ ಚಿನ್ನ ಭರ್ಜರಿ!!

Information about lunar eclipse

Lunar Eclipse : ನಮಸ್ಕಾರ ಸ್ನೇಹಿತರೇ, ಹಿಂದೂ ಪಂಚಾಂಗದ ಪ್ರಕಾರ ಈ ವರ್ಷ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸಲಿವೆ. ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರಗ್ರಹಣಗಳು ಸಂಭವಿಸುತ್ತಿದ್ದು, ಮೊದಲ ಚಂದ್ರ ಗ್ರಹಣವು ಇದೆ ಮಾರ್ಚ್ ತಿಂಗಳಲ್ಲಿ ಸಂಭವಿಸುತ್ತಿದೆ. ಇನ್ನು 2024 ರ ಮೊದಲ ಸೂರ್ಯಗ್ರಹಣವು ಎಪ್ರಿಲ್ 8 ರಂದು ಸಂಭವಿಸುತ್ತಿದೆ. ಇಂದಿನ ಈ ಲೇಖನದಲ್ಲಿ ನಾವು 2024 ರ ಮೊದಲ ಚಂದ್ರಗ್ರಹಣದ ಬಗ್ಗೆ ಮಾಹಿತಿ ತಿಳಿಯೋಣ. ಹೌದು, ಚಂದ್ರಗ್ರಹಣದ ನಿಖರ ಸಂಭವನೀಯ ಸಮಯ ಏನು.? ಹಾಗು … Read more

ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ

ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ

ವಿವಾಹ ತಡವಾಗಲು ಜನ್ಮಜಾತಕದಲ್ಲಿ ಜನ್ಮ ಲಗ್ನ ಅಥವಾ ಜನ್ಮ ರಾಶಿಯಿಂದ ಎಳನೇ ಮನೆಯಲ್ಲಿ ಶನಿ ಇರುವುದು ಅಥವಾ ಏಳನೇ ಮನೆಯ ಅಧಿಪತಿ ಶನಿ ಆಗಿರುವುದು. ಇದಕ್ಕೆ ಪರಿಹಾರ ಶನಿವಾರದಂದು ಶನಿ ಶಾಂತಿ ಹವನ ಮಾಡಿಸುವುದು.  ವಿವಾಹಕ್ಕೆ ವಿಘ್ನ ಮಾಡುವ ಇನ್ನೊಂದು ಪ್ರಮುಖ ಕಾರಣ ಜಾತಕದಲ್ಲಿ ಬರುವ ಸರ್ಪದೋಷ ಸರ್ಪದೋಷಗಳಲ್ಲಿ ಹತ್ತು ಹಲವು ವಿಧಿಗಳಿವೆ. ಅವುಗಳಲ್ಲಿ ವಿವಾಹಕ್ಕೆ ವಿಘ್ನ ಮಾಡುವ ಸರ್ಪದೋಷವೇ ಕಾಳ ಸರ್ಪದೋಷ.  ಕಾಳ ಸರ್ಪ ದೋಷ ಪರಿಹಾರವಾಗಿ ವಿವಾಹ ಸಿದ್ಧಿಯಾಗಲು ವೇದೋಕ್ತ ಮಂತ್ರಗಳಿಂದ ಕಾಳಸರ್ಪದೋಷ ಪರಿಹಾರ ಶಾಂತಿ … Read more

Adike Rate : ಅಡಿಕೆ ರೇಟ್ ಹೇಗಿದೆ.? ಗೊತ್ತಾ ಇಂದಿನ ಅಡಿಕೆ ಬೆಲೆ.?

Arecanut Price : ಇಂದಿನ ಅಡಿಕೆ ಬೆಲೆ.? ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಾಗಿದೆ ಗೊತ್ತಾ.?

Adike Rate : ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿಶನಿವಾರ ಭಾರೀ ಏರಿಳಿತ ಕಂಡು ಬಂದಿದ್ದು, ಕೆಲವೊಂದು ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದೆ. ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯು ಇಂದಿನ ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಇಂದಿನ ಅಡಿಕೆ ರೇಟ್ ಹೇಗಿದೆ ಅಂತ ನೋಡುವುದಾದ್ರೆ.? ಇದನ್ನೂ ಕೂಡ ಓದಿ :Farmers Loan waiver : ರೈತರ ಸಾಲಮನ್ನಾ ಘೋಷಣೆ / LPG ಗ್ಯಾಸ್ ಸಿಲಿಂಡರ್ 500/- ರೂಪಾಯಿಗೆ ಸಿಗುತ್ತಾ? ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, … Read more

ಗರುಡ ಪುರಾಣದ ಪ್ರಕಾರ, ಅಕ್ಟೋಬರ್ ತಿಂಗಳಲ್ಲಿ ಈ 3 ರಾಶಿಗಳಿಗೆ ಹಣದ ಹರಿವು ಬರುತ್ತದೆ… ಮುಟ್ಟಿದ್ದೆಲ್ಲಾ ಚಿನ್ನ.!

ಮೀನ ರಾಶಿ ಅಕ್ಟೋಬರ್ ಮಾಸಿಕ ಆರ್ಥಿಕ ಜಾತಕದ ಪ್ರಕಾರ, ಬಜೆಟ್ ಮಾಡುವುದು ಮತ್ತು ಹಣವನ್ನು ಉಳಿಸುವುದು ಯಾವುದೇ ಪರಿಸ್ಥಿತಿಯಿಂದ ನಿಮ್ಮನ್ನು ಉಳಿಸುವ ವಿಷಯವಾಗಿದೆ. ಅಲ್ಲದೆ, ನಿಮ್ಮ ಸಂಗ್ರಹವಾದ ಸಂಪತ್ತನ್ನು ಎಲ್ಲಿಯಾದರೂ ಹೂಡಿಕೆ ಮಾಡಲು ನೀವು ಯೋಜಿಸುತ್ತಿದ್ದರೆ, ತಿಂಗಳ ಅಂತ್ಯದವರೆಗೆ ಕಾಯಿರಿ, ಪ್ರಸ್ತುತ, ಗ್ರಹಗಳು ನಿಮಗೆ ಲಾಭ ಅಥವಾ ಲಾಭವನ್ನು ನೀಡಲು ಅಷ್ಟೇನೂ ಒಲವು ತೋರುತ್ತಿಲ್ಲ. ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಬಯಸುವವರು ಕೆಲವು ತಜ್ಞರನ್ನು ಸಂಪರ್ಕಿಸಿ ಮತ್ತು ಹಣವನ್ನು ಹೂಡಿಕೆ ಮಾಡುವ ಮೊದಲು ಎರಡು ಬಾರಿ ಯೋಚಿಸಬೇಕು. ಮೀನ ರಾಶಿಯವರಿಗೆ … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 05-09-2022 – ಕನ್ನಡ ರಾಶಿ ಭವಿಷ್ಯ

ಮೇಷ ರಾಶಿ :- ಆನಂದ, ಉಲ್ಲಾಸದಿಂದ ದಿನ ಕಳೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಾಗಲಿದೆ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ವಿವಾಹ ಉತ್ಸುಕರಿಗೆ ಮದುವೆ ಯೋಗ ಕೂಡಿ ಬರಲಿದೆ. ವೃಷಭ ರಾಶಿ :- ವ್ಯಾಪಾರಿ ವರ್ಗಕ್ಕೆ ಇಂದು ಶುಭ ದಿನ. ಆದಾಯ ವೃದ್ಧಿ ಜೊತೆಗೆ ಯಶಸ್ಸು ಕೂಡ ಸಿಗಲಿದೆ. ಬಾಕಿ ವಸೂಲಿ ಮಾಡಲಿದ್ದೀರಿ. ತಂದೆ ಮತ್ತು ಹಿರಿಯರಿಂದ ಲಾಭವಿದೆ. ಲಕ್ಷ್ಮಿಯ ಕೃಪೆ ನಿಮ್ಮ ಮೇಲಿರುತ್ತದೆ. ಮಿಥುನ ರಾಶಿ :- ಕುಟುಂಬ ಸದಸ್ಯರೊಂದಿಗೆ ಮನೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಮಹತ್ವದ ಚರ್ಚೆ ನಡೆಸಲಿದ್ದೀರಿ. ಮನೆಯ ರೂಪು ರೇಷೆ ಬದಲಾವಣೆ ಬಗ್ಗೆ … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | ದಿನ ಭವಿಷ್ಯ

ಮೇಷ ರಾಶಿ :- ವ್ಯಾವಹಾರಿಕ ಕಾರ್ಯಗಳನ್ನು ಪೂರ್ಣಗೊಳಿಸಲು ಇಂದು ಶುಭ ದಿನ. ಮನಸ್ಸಿನಲ್ಲಿ ಗೊಂದಲದಿಂದಾಗಿ ದೃಢ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆರೋಗ್ಯ ಕೊಂಚ ಏರುಪೇರಾಗಿರುತ್ತದೆ. ವೃಷಭ ರಾಶಿ :- ಮನಸ್ಸಿನ ಏಕಾಗ್ರತೆ ಕಡಿಮೆಯಾಗಿರುತ್ತದೆ. ಹಣವನ್ನು ಹೂಡಿಕೆ ಮಾಡುವವರು ಜಾಗರೂಕರಾಗಿರಿ. ಅತ್ಯಂತ ಅವಶ್ಯಕ ದಾಖಲೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಮಿಥುನ ರಾಶಿ :- ಇಂದು ಅನುಕೂಲಕರ ಹಾಗೂ ಲಾಭದಾಯಕ ದಿನ. ಹಿರಿಯ ಅಧಿಕಾರಿಗಳ ಕೃಪೆಯಿಂದ ಪ್ರಗತಿಯ ಮಾರ್ಗದಲ್ಲಿ ಸಾಗುತ್ತೀರಿ. ವ್ಯಾಪಾರದಲ್ಲೂ ಆದಾಯ ವೃದ್ಧಿಸಲಿದೆ. ಬಾಕಿ ವಸೂಲಿ ಮಾಡಲಿದ್ದೀರಿ. ಕರ್ಕ ರಾಶಿ :- ಪ್ರೇಮದ … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ| ದಿನ ಭವಿಷ್ಯ

ಮೇಷ ರಾಶಿ : ಇಂದು ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಲಾಭದಾಯಕ ದಿನ. ಧನ ಲಾಭವಾಗಲಿದೆ. ಆರ್ಥಿಕ ಯೋಜನೆ ಯಶಸ್ವಿಯಾಗಲಿದೆ. ವ್ಯಾಪಾರ ವಿಸ್ತರಣೆಗೂ ಯೋಜನೆ ರೂಪಿಸಬಹುದು. ವೃಷಭ ರಾಶಿ : ನಿಮ್ಮ ವೈಚಾರಿಕತೆ ವೃದ್ಧಿಸಲಿದೆ, ಇದರಿಂದ ಮನಸ್ಸು ಪ್ರಫುಲ್ಲವಾಗಿರುತ್ತದೆ. ಶುಭ ಕಾರ್ಯ ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದಿಲ್ಲ. ಆರ್ಥಿಕ ಯೋಜನೆಗಳಿಗೆ ಅನುಕೂಲಕರ ದಿನ. ಮಿಥುನ ರಾಶಿ : ಬೌದ್ಧಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ಸಿಗಲಿದೆ. ತಾಯಿ ಅಥವಾ ಸ್ತ್ರೀಯರಿಗೆ ಸಂಬಂಧಪಟ್ಟ ವಿಷಯಕ್ಕೆ ಹೆಚ್ಚು ಭಾವುಕರಾಗಲಿದ್ದೀರಿ. ಪ್ರವಾಸವನ್ನು ಮುಂದೂಡುವುದು ಒಳಿತು. … Read more