ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

The mother sleeps with the bride and groom on the first night! Do you know where such a tradition exists

Just kannada :- ಮದುವೆ ಸಂಪ್ರದಾಯಗಳು ವಿಚಿತ್ರ ಹಾಗು ವಿಭಿನ್ನ ರೀತಿಯಾಗಿರುತ್ತದೆ. ಜಗತ್ತಿನ ಬಹುತೇಕ ಕಡೆಗಳಲ್ಲಿ ಇದನ್ನೆಲ್ಲಾ ಚಾಚೂ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲಾ ಅದರದ್ದೇ ಆದಂತಹ ತರ್ಕವಿದೆ. ವಿವಾಹದ ನಂತರ ಎಲ್ಲಾ ಕಡೆ ನವ ವಧು-ವರರಿಗೆ ಮೊದಲ ರಾತ್ರಿ(ಫಸ್ಟ್ ನೈಟ್) ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಇಂಟೆರೆಸ್ಟಿಂಗ್ ವಿಷಯ ಏನಂದ್ರೆ, ಮೊದಲ ರಾತ್ರಿ ವಧು-ವರರೊಂದಿಗೆ ವಧುವಿನ ತಾಯಿ ಕೂಡ ಅವರೊಂದಿಗೆ ಮಲಗುವಂತಹ ವಿಚಿತ್ರ ಸಂಪ್ರದಾಯವೊಂದಿದೆ. ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಇಂತಹ ವಿಚಿತ್ರ ಆಚರಣೆ ಈಗಲೂ ಇದೆ. … Read more

Actor Darshan : ಹುಟ್ಟುಹಬ್ಬಕ್ಕೆ ಡಿಬಾಸ್ ದರ್ಶನ್ ಮಾಡಿದ ಮನವಿ ಏನು ಗೊತ್ತಾ.?

Actor Darshan : ಚಾಲೆಂಜಿಂಗ್ ಸ್ಟಾರ್ ಡಿಬಾಸ್ ದರ್ಶನ್ (Darshan) ಅವರು ಇದೇ ಫೆಬ್ರವರಿ 16ರಂದು ತಮ್ಮ ಹುಟ್ಟು ಹಬ್ಬವನ್ನು ಅಭಿಮಾನಗಳ ಜೊತೆ ಅದ್ದೂರಿಯಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದು, ಈಗಾಗಲೇ ಡಿಬಾಸ್ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದು, ಯಾರೂ ಕೂಡ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಕೇಳಿಕೊಂಡಿದ್ದಾರೆ. ಹಾಗೆಯೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳಲ್ಲಿ ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿ ಎಂದು ದರ್ಶನ್ ಅವರು ಮನವಿ ಮಾಡಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿಯೇ ಡಿಬಾಸ್ ಅಭಿಮಾನಿಗಳಿಗೆ … Read more

Actor Sudeep : ಪ್ರಸಿದ್ಧ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೆ ಆಹ್ವಾನ ಇಲ್ವಾ.? ಜಾತ್ರಾ ಕಮಿಟಿಯ ತೀರ್ಮಾನ.?

Actor Sudeep : ಪ್ರತೀ ವರ್ಷ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಅದ್ಧೂರಿಯಾಗಿ ನಡೆಯುವ ಪ್ರಸಿದ್ಧ ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಸುದೀಪ್ ಅವರನ್ನು ಕರೆಯದಿರಲು ಜಾತ್ರಾ ಕಮಿಟಿ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಇದೇ ತಿಂಗಳ 8 ಹಾಗು 9 ಕ್ಕೆ ವಾಲ್ಮೀಕಿ ಜಾತ್ರೆಯನ್ನ ಆಯೋಜಿಸಲಾಗಿದೆ. ನಟ ಸುದೀಪ್ ಬಂದಾಗ ಜಾತ್ರೆಯಲ್ಲಿ ಆಗುತ್ತಿರುವ ಗಲಾಟೆ – ಗೊಂದಲಗಳ ಕಾರಣಕ್ಕಾಗಿ ಕಿಚ್ಚ ಸುದೀಪ್ ಅವರನ್ನು ಜಾತ್ರೆಗೆ ಆಹ್ವಾನಿಸದಿರಲು ಜಾತ್ರಾ ಕಮಿಟಿ ನಿರ್ಧಾರ … Read more

Darshan Thoogudeepa : ದರ್ಶನ್ ಫೋಟೋ ಹಾಕಿಕೊಂಡಿರುವ ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಪತ್ನಿ ವಿಜಯಲಕ್ಷ್ಮಿ.!

Wife Vijayalakshmi has taken legal action against Pavitra Gowda, whose photo Darshan has posted

Darshan Thoogudeepa : ಸ್ಯಾಂಡಲ್‌ವುಡ್ ನಟಿ ಪವಿತ್ರ ಗೌಡ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಿಡಿದಿದ್ದಾರೆ. ತನ್ನ ಗಂಡನ ಫೋಟೋಗಳನ್ನ ಶೇರ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ದಾರೆ. ನಟಿ ಪವಿತ್ರ ಗೌಡ ಅವರು ಡಿ ಬಾಸ್ ದರ್ಶನ್ ಜೊತೆಗಿನ ಆತ್ಮೀಯ ಫೋಟೋಗಳನ್ನ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ರಿಲೇಶನ್ ಶಿಪ್ ಗೆ 10 ವರ್ಷ ಎಂದು ಬರೆಯುವ ಮೂಲಕ ಪೋಸ್ಟ್ ಹಾಕಿಕೊಂಡಿದ್ದಾರೆ. ಫೋಟೋದಲ್ಲಿ ಪವಿತ್ರ ಗೌಡ ಮತ್ತು ಆಕೆಯ ಮಗಳ ಜೊತೆಗೆ ದರ್ಶನ್ … Read more

Darshan Thoogudeepa : ಒಬ್ಬ ಮನುಷ್ಯನಿಗೆ ಎಷ್ಟು ಅಂತ ಕಷ್ಟ ಕೊಡ್ತೀರಾ ಎಂದು ನೋವು ಹೊರ ಹಾಕಿದ ದರ್ಶನ್.!

Darshan expressed his pain as to how much he would make a man suffer

Darshan Thoogudeepa : ಕನ್ನಡದ ಹೆಸರಾಂತ ನಟ ದರ್ಶನ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆಯಾ.? ಇಂತಹದ್ದೊಂದು ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇದೀಗ ದರ್ಶನ್ ಅವರನ್ನ ಟಾರ್ಗೆಟ್ ಮಾಡಿದ್ದು ಯಾರು? ದರ್ಶನ್ ತುಂಬಾನೇ ನೋವು ಪಟ್ಟುಕೊಂಡು ಯಾಕೆ.? ನೋಡೋಣ. ಕಾಟೇರ ಸಿನಿಮಾದ ಸಕ್ಸಸ್ ಅನ್ನು ಸಹಿಸಿಕೊಳ್ಳೋಕೆ ಆಗದೆ ಅವರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಟಾರ್ಗೆಟ್ ಮಾಡ್ತಿರುವುದು ಯಾರು ಎನ್ನುವ ಚರ್ಚೆ ಶುರು ಮಾಡಿದ್ದಾರೆ. ನಟ … Read more

Darshan Thoogudeepa : ದರ್ಶನ್ ಪೋಲೀಸ್ ಸ್ಟೇಷನ್ ಹೋಗಿದ್ದಕ್ಕೆ ಕಾರಣ ಯಾರು ಅಂತ ತಿಳಿಸಿದ ಪತ್ನಿ ವಿಜಯಲಕ್ಷ್ಮಿ! ಎಲ್ಲರೂ ಶಾಕ್.!

Wife Vijayalakshmi told who was the reason why Darshan went to the police station

Darshan Thoogudeepa : ನಿನ್ನೆ ತಾನೇ ನಟ ದರ್ಶನ್ ಹಾಗೂ ಸ್ನೇಹಿತರು ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದರು. ನಟ ದರ್ಶನ್ ಪೋಲೀಸ್ ಸ್ಟೇಷನ್ ಹೋಗಿದ್ದಕ್ಕೆ ಪತ್ನಿ ವಿಜಯಲಕ್ಷ್ಮಿ ಅವರು ಕಾರಣ ಯಾರು ಅಂತ ತಿಳಿಸಿ ಕಣ್ಣೀರು ಹಾಕಿದ್ದಾರೆ. ಹಾಗಾದ್ರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು ಗೊತ್ತಾ.? ನೋಡೋಣ. ಇದನ್ನೂ ಕೂಡ ಓದಿ : Labour : ನೀವು ಕಾರ್ಮಿಕರಾ.? ಕಾರ್ಮಿಕರಿಗೆ ಸಿಗುತ್ತೆ 10 ಲಕ್ಷ.! ನೋಂದಣಿ ಮಾಡಿಸಿ ಇದರ ಲಾಭ ಪಡೆಯಿರಿ ಪಬ್‌ನಲ್ಲಿ ನಿಯಮ ಮೀರಿ ತಡ ರಾತ್ರಿವರೆಗೆ … Read more

Katera : ದ್ವೇಷ ಮರೆತು ದರ್ಶನ್ ಕಾಟೇರಾ ಸಿನೆಮಾ ಬಗ್ಗೆ ಧೃವಸರ್ಜಾ ಹೇಳಿದ್ದೇನು ಗೊತ್ತಾ.? ಡಿ ಬಾಸ್ ಶಾಕ್.!

Do you know what Dhruvasarja said about Darshan Katera's movie?

Katera : ನಿಮಗೆಲ್ಲ ಗೊತ್ತಿರುವಂತೆ ದರ್ಶನ ದ್ರುವ ಸರ್ಜಾ ನಡುವೆ ಒಂದು ಸಣ್ಣ ವೈಮನಸ್ಸು ಮನೆ ಮಾಡಿದೆ. ಆದರೆ ಇಬ್ಬರಿಗೂ ಕನ್ನಡದ ಸಿನಿಮಾಗಳ ಮೇಲೆ ಹಾಗೂ ಅಭಿಮಾನಿಗಳ ಮೇಲೆ ಅಪಾರ ಪ್ರೀತಿ, ಗೌರವ. ದರ್ಶನ್ ಅವರ ಕಾಟೇರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ದರ್ಶನ್ ಅವರ ಕಾಟೇರ ಸಿನಿಮಾದ ಬಗ್ಗೆ ನಟ ಧ್ರುವ ಸರ್ಜಾ ಅವರು ಎಂತಹ ಮಾತು ಹೇಳಿದ್ದಾರೆ ಗೊತ್ತಾ.? ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ? ಹಾಗಾದ್ರೆ ದರ್ಶನ್ ಅವರ ಬಗ್ಗೆ ಧ್ರುವ … Read more

ಸಂಪ್ರದಾಯದಡಿ ಹೆಣ್ಣಿನ ಜನನಾಂಗಕ್ಕೆ ಕತ್ತರಿ – ಜೀವನಶೈಲಿ

ವಿಶ್ವದಾದ್ಯಂತ ಚಿತ್ರ-ವಿಚಿತ್ರ ಪದ್ಧತಿ, ಸಂಪ್ರದಾಯಗಳು ಜಾರಿಯಲ್ಲಿವೆ. ಕೆಲ ಪದ್ಧತಿಗಳು ಆಶ್ಚರ್ಯ ಹುಟ್ಟಿಸಿದ್ರೆ ಮತ್ತೆ ಕೆಲ ಪದ್ಧತಿಗಳು ದಂಗಾಗಿಸುತ್ತವೆ. ಭಯ ಹುಟ್ಟಿಸುವಂತಹ ಪದ್ಧತಿಯೊಂದು ವಿಶ್ವದ ಅನೇಕ ಕಡೆಗಳಲ್ಲಿದೆ. ಆಶ್ಚರ್ಯವೆಂದ್ರೆ ಭಾರತದ ಅನೇಕ ಕಡೆಯೂ ಮಹಿಳೆಯರ ಜನನಾಂಗ ಕತ್ತರಿಸುವ ಪದ್ಧತಿಯಿದೆ. ಮಹಿಳೆಯರು ಮದುವೆ ನಂತ್ರ ಗಂಡನಿಗೆ ನಿಷ್ಠೆಯಿಂದ ಇರ್ತಾಳೆ. ಮನೆಯಿಂದ ಹೊರಗೆ ಹೋಗಲ್ಲ ಎಂದು ನಂಬಲಾಗಿದೆ. ರೇಸರ್ ಬ್ಲೇಡ್ ನಿಂದ ಮಹಿಳೆ ಜನನಾಂಗ ಕತ್ತರಿಸುವ ಪದ್ಧತಿ ಈಗ್ಲೂ ಚಾಲ್ತಿಯಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಇದ್ರಿಂದ ನಾಲ್ಕು ರೀತಿಯ ಅಪಾಯ … Read more

Katera : ಕಾಟೇರ ಸಿನೆಮಾ ನೋಡಿದ್ರಾ ಅಂತ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಎಂಥಹ ಮಾತು ಹೇಳಿದ್ದಾರೆ ನೋಡಿ !‌ ದರ್ಶನ್ ಶಾಕ್.!

Katera : ನಟ ಕಿಚ್ಚ ಸುದೀಪ್ ಅವರು ದರ್ಶನ್ ಅವರ ಕಾಟೇರ ಸಿನಿಮಾವನ್ನ ನೋಡ್ತಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಬಗ್ಗೆ ಸುದೀಪ್ ಅವರನ್ನ ಕೇಳಿದ್ದಕ್ಕೆ ಕಿಚ್ಚ ಎಂತಹ ಮಾತು ಹೇಳಿದ್ದಾರೆ ಗೊತ್ತಾ? ಕೇಳಿದ್ರೆ ದರ್ಶನ್ ಫ್ಯಾನ್ಸ್ ಶಾಕ್ ಆಗ್ತೀರಾ? ಇದನ್ನೂ ಕೂಡ ಓದಿ : ಅಂದು ಕ್ರಾಂತಿ ಸಿನಿಮಾ ಚಿತ್ರೀಕರಣ 15 ದಿನ ನಿಲ್ಲಿಸಿದ್ದರು ಏಕೆ ಗೊತ್ತೆ.? | Darshan Thoogudeepa ಕಾಟೇರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಚಿತ್ರತಂಡ … Read more

Deepika Das | ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ? | Do you know why Deepika Das never said Yash’s sister?

Do you know why Deepika Das never said that I am Yash's sister.?

Deepika Das | ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.? | Do you know why Deepika Das never said Yash’s sister? ಜಸ್ಟ್ ಕನ್ನಡ : ತುಂಬಾ ಜನರಿಗೆ ಗೊತ್ತಿಲ್ಲದ ವಿಷಯ ಏನಪ್ಪಾ ಅಂದರೆ, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ ದೀಪಿಕಾ ದಾಸ್(Deepika Das) ರವರು ರಾಕಿಂಗ್ ಸ್ಟಾರ್ ‘ಯಶ್’ ರವರ ತಂಗಿ ಅನ್ನುವುದು. ಆದರೆ ಇವರಿಬ್ಬರು ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ. … Read more