ಅಂದು ಕ್ರಾಂತಿ ಸಿನಿಮಾ ಚಿತ್ರೀಕರಣ 15 ದಿನ ನಿಲ್ಲಿಸಿದ್ದರು ಏಕೆ ಗೊತ್ತೆ.? | Darshan Thoogudeepa

I know why the shooting of Kranti movie was stopped for 15 days

ಸ್ಯಾಂಡಲ್‌ ವುಡ್‌ ನಲ್ಲಿ ಇದೀಗ ಅಭಿಮಾನಿಗಳ ಮಧ್ಯೆಯೆ ಕಿಚ್ಚು ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಷ್ಟೇ ಅಲ್ಲದೇ ಹೊರಗಡೆಯೂ ಕೂಡ ಈ ಫ್ಯಾನ್‌ ವಾರ್‌ ಹಬ್ಬಿಕೊಂಡಿದೆ. ಇದಕ್ಕೆ ಒಂದು ತಾಜಾ ಉದಾಹರಣೆಯೆಂದರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್. ಇದನ್ನೂ ಕೂಡ ಓದಿ : Rishabh Shetty | ರಿಷಬ್ ಶೆಟ್ಟಿ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು(2012-2023) | Rishabh Shetty Hit And Flop Movies ಹೊಸಪೇಟೆಯಲ್ಲಿ … Read more

ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? | D Boss Darshan | D56 Movie | Darshan Thoogudeepa

Do you know how much Darshan got paid for Katera movie?

Darshan Thoogudeepa : ಕನ್ನಡ ಚಿತ್ರರಂಗದ ಸುಲ್ತಾನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಟೇರ ಸಿನಿಮಾದ ಗೆಲುವಿನ ಸಂಭ್ರಮದಲ್ಲಿ ಇದ್ದಾರೆ. ಕಾಟೇರ ಸಿನಿಮಾ ಮೊದಲ 4 ದಿನದಲ್ಲೇ ಕೋಟಿ ಕ್ಲಬ್ ಸೇರಿ ಬಾಕ್ಸ್ ಆಫೀಸ್ ಕಲೆಕ್ಷನ್ ಅಲ್ಲಿ ಹೊಸ ಇತಿಹಾಸವನ್ನ ಬರೆದಿದೆ. ಇದೀಗ ಕಾಟೇರ ಸಿನಿಮಾದ ನಂತರ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ವೊಂದನ್ನ ನೀಡಿದ್ದಾರೆ. ಇದನ್ನೂ ಕೂಡ ಓದಿ : ಡಿ ಬಾಸ್ ದರ್ಶನ್ ಅಭಿನಯದ ಕಾಟೇರ ಚಿತ್ರದ ದಾಖಲೆಯನ್ನ … Read more

Katera : ಡಿ ಬಾಸ್ ‘ಕಾಟೇರ’ ಸಿನಿಮಾ ನೋಡಿ ಖುಷಿ ಪಟ್ಟ ಮೇಘಾ ಶೆಟ್ಟಿ : ನಟಿಯ ವಿಮರ್ಶೆ ಹೀಗಿದೆ

Megha Shetty is happy after watching D Boss movie 'Katera'

Katera : ಸ್ಯಾಂಡಲ್ ವುಡ್ ನಟ ಡಿ ಬಾಸ್ ದರ್ಶನ್ ಅಭಿನಯದ ‘ಕಾಟೇರ’ ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸುತ್ತಿದೆ. 100 ಕೋಟಿ ರೂಪಾಯಿ ಕಲೆಕ್ಷನ್ ನತ್ತ ದಾಪುಗಾಲಿಡುತ್ತಿದೆ ಕಾಟೇರ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ‘ಕಾಟೇರ’ ಚಿತ್ರತಂಡದಿಂದ ಜನವರಿ 3ರಂದು(ಬುಧವಾರ) ಬೆಂಗಳೂರಿನಲ್ಲಿ ಸೆಲೆಬ್ರಿಟಿ ಶೋವನ್ನ ಆಯೋಜಿಸಲಾಗಿತ್ತು. ರಮೇಶ್ ಅರವಿಂದ್, ರವಿಚಂದ್ರನ್, ಬಿ ಸರೋಜ ದೇವಿ, ಶ್ರುತಿ, ಮಾಲಾಶ್ರೀ, ಧನಂಜಯ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಅಮೂಲ್ಯ, ಮೇಘಾ ಶೆಟ್ಟಿ, ಧನ್ವೀರ್ ಗೌಡ, ಅರವಿಂದ್ ಕೆ ಪಿ, ದಿವ್ಯಾ ಉರುಡುಗ, … Read more

Katera : ಕಾಟೇರ ಸಿನೆಮಾ ನೋಡಿ ಬಂದು ಕಣ್ಣೀರಾಕುತ್ತಾ ದರ್ಶನ್ ಬಗ್ಗೆ ನಟಿ ರಕ್ಷಿತಾ ಹೇಳಿದ್ದೇನು.?

What Rakshita Prem said after watching Katera movie

Katera : ಕಾಟೇರ ಸಿನಿಮಾ ಜನ ಮೆಚ್ಚುಗೆಯ ಜೊತೆಗೆ ಕೋಟಿ ಕೋಟಿ ಕಲೆಕ್ಷನ್ ಮಾಡುವುದರ ಜೊತೆಗೆ ಶತಕೋಟಿಯ ಸನಿಹಕ್ಕೆ ಬಂದು ನಿಂತಿದೆ. ಈ ಖುಷಿಯನ್ನು ಇಡೀ ಚಿತ್ರ ತಂಡ ಸಂಭ್ರಮಿಸಿತು. ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಸಿನಿಮಾ ಪ್ರದರ್ಶನಕ್ಕೆ ಆಹ್ವಾನಿಸಿತ್ತು. ಅದರಂತೆ ಚಂದನವನದ ಹಿರಿ ಕಿರಿ ಕಲಾವಿದರು ಕಾಟೇರ ಸೆಲೆಬ್ರಿಟಿ ಶೋಗೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ ನಟಿ ರಕ್ಷಿತಾ, ಕಣ್ಣೀರು ಹಾಕುತ್ತಲೇ ದರ್ಶನ್ ಬಗ್ಗೆ ಎಂತಹ ಮಾತು ಹೇಳಿದ್ದಾರೆ ಗೊತ್ತಾ? ನಿಜಕ್ಕೂ ಶಾಕ್ ಆಗ್ತೀರಾ.? ಇದನ್ನೂ ಕೂಡ … Read more

Sangeetha Sringeri : ಸಂಗೀತಾ ಶೃಂಗೇರಿ ಒಂದು ವಾರಕ್ಕೆ ಸಂಭಾವನೆ ಎಷ್ಟು.?

Sangeetha Sringeri : ಸಂಗೀತಾ ಶೃಂಗೇರಿ ಒಂದು ವಾರಕ್ಕೆ ಸಂಭಾವನೆ ಎಷ್ಟು.?

Sangeetha Sringeri : ಕನ್ನಡದ ಚಾರ್ಲಿ ಸಿನಿಮಾದ ಮುಖಾಂತರ ಅತಿ ಹೆಚ್ಚು ಪರಿಚಿತರಾದವರು ಸಂಗೀತ ಶೃಂಗೇರಿ. ಅದಕ್ಕಿಂತ ಮುಂಚೆ ಈ ನಟಿ ಹರ ಹರ ಧಾರಾವಾಹಿ ಮೂಲಕ ಒಂದ ಷ್ಟು ಜನಕ್ಕೆ ಪರಿಚಿತರಾಗಿದ್ದರು. ಇದೆ ನೇಮ್ ಮತ್ತು ಫೇಮ್ ನಿಂದ ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಬಿಗ್ ಬಾಸ್ ನಲ್ಲಿ ಇರುವ ಎಲ್ಲ ಸ್ಪರ್ಧೆಗಳಲ್ಲಿ ಸಂಗೀತ ಶೃಂಗೇರಿ ಅವರು ಪ್ರಬಲ ಸ್ಪರ್ಧಿ ಅಂತ ಹೇಳಬಹುದು. ಇನ್ನು ಬಿಗ್ ಬಾಸ್ ಮನೆಯಲ್ಲಿ ಸಂಗೀತ ಶೃಂಗೇರಿ ಅವರು ಯಾವ ರೀತಿ … Read more

Katera : ದರ್ಶನ್ ಅವರ ಕಾಟೇರಾ ಸಿನೆಮಾ ನೋಡಿ ಶಾಕಿಂಗ್ ಹೇಳಿಕೆ ಕೊಟ್ಟ ಶಿವಣ್ಣ ! ಶಾಕ್ ಆದ ಡಿ ಬಾಸ್ ದರ್ಶನ್

Shivanna gave a shocking statement after seeing Darshan's Katera movie

Katera : ಡಿ ಬಾಸ್ ದರ್ಶನ್ ನಟನೆಯ ಕಾಟೇರ ಸಿನಿಮಾ ಡಿಸೆಂಬರ್ 29 ರಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಇಂದು ನಟ ಶಿವರಾಜ್ ಕುಮಾರ್ ಅವರು ಸಿನಿಮಾ ನೋಡಿ ದರ್ಶನ್ ಬಗ್ಗೆ ಹೇಳಿದ್ದೇನು ಗೊತ್ತಾ.? ಶಿವಣ್ಣ ಮಾತು ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ.? ಇದನ್ನೂ ಕೂಡ ಓದಿ : Labour Card : ಉಚಿತ ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರಿಗೆ ಅವಕಾಶ.! // ಲೇಬರ್ ಕಾರ್ಡ್ ಇದ್ದರೆ ಸಾಕಂತೆ.! ದರ್ಶನ್ ಅವರಂತೆ ಶಿವಣ್ಣ ಕೂಡ ಸರಳ ಸ್ವಭಾವದ ವ್ಯಕ್ತಿ … Read more

Bigg Boss Kannada : ಕಾರ್ತಿಕ್ ಗೆ ಆತುರ ಜಾಸ್ತಿ ತಿರುಗಿಬಿದ್ದ ತನಿಷಾ ಕುಪ್ಪಂಡ

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಕುಚಿಕುಗಳಾಗಿದ್ದ ತನಿಶಾ ಕಾರ್ತಿಕ್ ನಡುವೆ ಕಿರಿಕ್ ಆಗಿದೆ. ಕಾರ್ತಿಕ್ ಗೆ ಆತುರ ಜಾಸ್ತಿ ಅಂತ ಗೆಳೆಯನಿಗೆ ತನಿಶಾ ಉಲ್ಟಾ ಹೊಡೆದಿದ್ದಾರೆ. ಇದರಿಂದ ಕಾರ್ತಿಕ್ ಕೂಡ ಖಡಕ್ ಆಗಿ ರಿಯಾಕ್ಟ್ ಮಾಡಿದ್ದಾರೆ. ದೊಡ್ಮನೆ ಆಟ 85 ದಿನಗಳನ್ನ ಪೂರೈಸಿ ಮುನ್ನುಗ್ಗುತ್ತಿದೆ. ಇದೀಗ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಇದನ್ನೂ ಕೂಡ ಓದಿ : 2024 ಯಾರಿಗೆ ಗ್ರಹಲಕ್ಷ್ಮಿ ಹಣ ಜಮಾ ಆಗುತ್ತಿಲ್ಲಾ, ಹೀಗೆ ಮಾಡಿ ಹಣ ಜಮಾ ಆಗುತ್ತೆ … Read more

Spandana Vijay : ಪತ್ನಿ ಸ್ಪಂದನ ಬಿಟ್ಟು ಹೋದ ಸೀರೆ ಒಡವೆಗಳನ್ನ ವಿಜಯ್ ರಾಘವೇಂದ್ರ ಯಾರಿಗೆ ಕೊಟ್ಟಿದ್ದಾರೆ ಗೊತ್ತಾ.?

Spandana Vijay

Spandana Vijay : ನಟ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರನ್ನು ಕಳೆದುಕೊಂಡು ಆ ನೋವನ್ನ ಮರೆಯಲು ಸಾಧ್ಯವಾಗದ ನೋವಿನಲ್ಲೇ ದಿನಗಳನ್ನು ದೂಡುತ್ತಿದ್ದಾರೆ. ಇದೀಗ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಸೀರೆ ಒಡವೆಗಳನ್ನು ಏನು ಮಾಡಿದ್ದಾರೆ ಗೊತ್ತಾ.? ಸ್ಪಂದನ ಅವರಿಗೆ ಸೀರೆ ಒಡವೆಗಳು ಎಂದರೆ ಸಿಕ್ಕಾಪಟ್ಟೆ ಇಷ್ಟ. ಸಾಂಪ್ರದಾಯಕ ಉಡುಗೆಗಳನ್ನ ಇಷ್ಟಪಡುವ ಸ್ಪಂದನ ಅವರು ಸರಳವಾಗಿ ಹಾಗೂ ಸುಂದರವಾಗಿ ರೆಡಿ ಆಗುತ್ತಿದ್ದರು. ಇದೀಗ ಮಾತನಾಡಿರುವ ವಿಜಯ ರಾಘವೇಂದ್ರ ಅವರು, ಸ್ಪಂದನಾ ಅಗಲಿಕೆಯ ಬಳಿಕ … Read more

Bigg Boss Kannada : ಬಿಗ್ ಬಾಸ್ ಮನೆಗೆ ಶೈನ್ ಶೆಟ್ಟಿ ಹಾಗು ಶುಭ ಪೂಂಜಾ ಎಂಟ್ರಿ ನಡುವೆ ಡಬಲ್ ಎಲಿಮಿನೇಷನ್ ಟೆನ್ಶನ್.!

Double elimination tension between Shine Shetty and Shubh Poonja's entry into the Bigg Boss house

Bigg Boss Kannada : ಬಿಗ್ ಬಾಸ್ ಸೀಸನ್ 10 ಇದೀಗ ಹನ್ನೊಂದನೇ ವಾರದಲ್ಲಿ ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ದೊಡ್ಮನೆ ಆಟಕ್ಕೆ ಅಂತ್ಯ ಬೀಳಲಿದ್ದು, ಸ್ಪರ್ಧಿಗಳಲ್ಲಿ ಪೈಪೋಟಿ ಎದ್ದು ಕಾಣುತ್ತಿದೆ. ಕೊನೆಯ ಹಂತದಲ್ಲಿರುವಾಗ ಬಿಗ್ ಬಾಸ್(Bigg Boss Kannada) ಮನೆಗೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ ಬಿಗ್ ಬಾಸ್ ಸೀಸನ್ 7 ರ ವಿಜೇತ ಶೈನ್ ಶೆಟ್ಟಿ(Shine Shetty) ಹಾಗು ನಟಿ ಶುಭ ಪೂಂಜಾ(Shubha Poonja). ಬಿಗ್ ಬಾಸ್(Bigg Boss Kannada)ನ ವಾರಾಂತ್ಯದ ವಾರದ … Read more

Bigg Boss Kannada : ಎಲಿಮಿನೇಟ್ ಆದ ಇಬ್ಬರೂ ಸ್ಪರ್ಧಿಗಳು ಇವರೇ.! ಕೊನೆಗೆ ಮತ್ತೊಂದು ಟ್ವಿಸ್ಟ್.!

Bigg Boss Kannada

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಹನ್ನೊಂದನೇ ವಾರ ಡಬಲ್ ಎಲಿಮಿನೇಷನ್.! ಬಿಗ್ ಬಾಸ್ ಮನೆಗೆ ಬಂದಂತಹ ಸ್ಪರ್ಧಿಗಳು ಇಬ್ಬರು ಸ್ಪರ್ಧಿಗಳನ್ನ ಕರೆದುಕೊಂಡು ಬಿಗ್ ಬಾಸ್(Bigg Boss Kannada) ಮನೆಯಿಂದ ಹೊರಗಡೆ ಹೋಗಿದ್ದಾರಾ.?. ಎಲಿಮಿನೇಟ್ ಆಗಿರುವಂತಹ ಇಬ್ಬರು ಸ್ಪರ್ಧಿಗಳು ಯಾರು.? ಏನಾದ್ರೂ ಟ್ವಿಸ್ಟ್ ಇದ್ಯಾ.? ಈ ವಾರದ ಎಲಿಮಿನೇಷನ್ ವಿಷಯಕ್ಕೆ ಬರುವುದಾದ್ರೆ, ಈ ವಾರದ ಎಲಿಮಿನೇಷನ್ ನಲ್ಲಿ ಮೊದಲು ಸೇವ್ ಆಗಿರುವುದು ಯಾರು ಅಂತ ನೋಡೋಣ. ಸಂಗೀತ, ಡ್ರೋನ್ ಪ್ರತಾಪ್, ವರ್ತೂರು ಸಂತೋಷ್, ಮೈಕಲ್ … Read more