Shivarajkumar : ಶಿವಣ್ಣ ಮತ್ತೆ ಆಸ್ಪತ್ರೆಗೆ ದಾಖಲು / ಶಿವಣ್ಣನಿಗೆ ಏನಾಯ್ತು ಗೊತ್ತಾ.? ಆತಂಕದಲ್ಲಿ ಅಭಿಮಾನಿಗಳು

Shivanna was admitted to the hospital again

Shivarajkumar : ಕೆಲದಿನಗಳ ಹಿಂದಷ್ಟೇ ಅಪ್ಪು ಅವ್ರ ಎರಡನೇ ವರ್ಷದ ಪುಣ್ಯತಿಥಿಯನ್ನ ಮಾಡಿದ್ದ ಶಿವಣ್ಣ ಅವರು ಇದೀಗ ಇದ್ದಕ್ಕಿಂದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದು, ಕುಟುಂಬದವರು ಹಾಗು ಅಭಿಮಾನಿಗಳು ತುಂಬಾನೇ ಆತಂಕದಲ್ಲಿದ್ದಾರೆ. ಶಿವಣ್ಣ ಅವರಿಗೆ ಈ ರೀತಿ ಆಗಿದ್ದು, ಕೇಳಿ ಅಪ್ಪು ಹಿರಿಯ ಮಗಳಾದ ಧೃತಿ ಏನು ಹೇಳಿದ್ದಾರೆ ಗೊತ್ತಾ.? ಶಿವಣ್ಣ ಅವರಿಗೆ ಆಗಿರುವುದಾದರೂ ಏನು.? ಈಗ ಅವರ ಪರಿಸ್ಥಿತಿ ಹೇಗಿದೆ.? ನೋಡೋಣ. ಇದನ್ನು ಕೂಡ ಓದಿ : ಲುಂಗಿ ಹಾಕಿಕೊಂಡು 5 ಸ್ಟಾರ್ ಹೋಟೆಲ್ ಗೆ ಹೋದ ರೈತನಿಗೆ … Read more

Darshan Thoogudeepa : ತನ್ನ ತಂದೆ ತೀರಿಕೊಂಡಾಗ ಅಂತ್ಯಕ್ರಿಯೆಗೆ ಹೋಗಲು ಬಸ್ ಟಿಕೆಟ್ ಗೂ ದುಡ್ಡಿಲ್ಲದೆ ಪರದಾಡಿದ ಹುಡುಗ ಈಗ ಕನ್ನಡದ ಟಾಪ್ ನಟ

A boy who struggled to afford a bus ticket for his father's funeral is now a top Kannada actor.

Darshan Thoogudeepa : ಆರೋಗ್ಯ ಸಮಸ್ಯೆಯಿಂದ ಶ್ರೀನಿವಾಸ್ ತೂಗುದೀಪ್ ಅವರು ನಟನೆಯನ್ನು ಮಾಡಲು ಸಾಧ್ಯವಾಗಲಿಲ್ಲ, ಆಗ ಒಂದು ಲೀಟರ್ ಹಾಲು ಕೊಂಡುಕೊಳ್ಳಲು ಕಷ್ಟ ಪಡುವ ಸ್ಥಿತಿ ನಿರ್ಮಾಣವಾಯಿತು ಮನೆಯಲ್ಲಿ, ದರ್ಶನ್ ನಟನೆಗೆ ಹೆಚ್ಚು ಒಲವು ತೋರಿಸಿದರು. ತಂದೆಯ ಮಾತಿನಂತೆ ನೀನಾಸಂ ನಲ್ಲಿ ನಟನೆಯನ್ನು ಕಲಿಯಲು ಹೊರಟರು ದರ್ಶನ್, ಕೈಯಲ್ಲಿ ದುಡ್ಡಿಲ್ಲದಿದ್ದರೂ ಹೇಗೋ ಕಾಲ ಕಳೆಯುತ್ತಿದ್ದಾಗ, ಜೀರ್ಣಿಸಿಕೊಳ್ಳಲಾಗದ ಸುದ್ದಿಯೊಂದು ದರ್ಶನ್ ಗೆ ಬಂತು, ಅದೇ ಅವರ ಮರಣ. ನೀನಾಸಂ ನಿಂದ ತಂದೆಯ ಅಂತಿಮ ದರ್ಶನಕ್ಕೆ ಮೈಸೂರಿಗೆ ಬರಬೇಕು, ಆದ್ರೆ … Read more

ಇಂಟರ್ವ್ಯೂ ಮಾಡಲು ಬಂದ ಹುಡುಗಿಯನ್ನು ಮದುವೆಯಾದ ಟಾಪ್ ನಟ ಯಾರು ಗೊತ್ತಾ.?

Do you know who is the top actor who married the girl who came to do the interview?

ಪ್ರೀತಿ ಅಂದ್ರೇನೆ ಹಾಗೆ, ಯಾವಾಗ ಎಲ್ಲಿ ಯಾರ ಜೊತೆ ಹುಟ್ಟುತ್ತೆ ಅನ್ನೋದು ಗೊತ್ತಾಗೋದಿಲ್ಲ, ಅದೇ ರೀತಿ ಈ ಟಾಪ್ ನಟ ಕಮ್ ಟಾಪ್ ಮ್ಯೂಸಿಕ್ ಡೈರೆಕ್ಟರ್ ಲವ್ ಸ್ಟೋರಿ ಕೂಡ, ಅವರು ಯಾರು ಮತ್ತು ಅವರ ಪ್ರೀತಿ ಬಗ್ಗೆ ತಿಳಿಯೋಣ ಬನ್ನಿ. ಕನ್ನಡದ ‘ಬುದ್ದಿವಂತ’ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟ್ ಮಾಡಿ ಚಿತ್ರದ ಸಕ್ಸಸ್ ಗೆ ಕೈ ಚಾಚಿದ ಹಾಗು ‘ಬಿಚ್ಚಗಾಡು’ ಅನ್ನೋ ಸೂಪರ್ ಹಿಟ್ ಚಿತ್ರ ಕೊಟ್ಟ ವಿಜಯ್ ಅಂತೋನಿ, ಟಾಪ್ ಮ್ಯೂಸಿಕ್ ಡೈರೆಕ್ಟರ್ ಆದ ಇವರು … Read more

Puneeth Rajkumar : ಅಪ್ಪು ಪುಣ್ಯ ತಿಥಿಗೆ ಬರದೇ ಇದ್ದರೂ ಕೂಡ ಮಗಳು ಧೃತಿ ಅಮೆರಿಕಾದಲ್ಲಿ ಎಂತಹ ಕೆಲಸ ಮಾಡಿದ್ದಾರೆ ನೋಡಿ!

See what kind of work daughter Dhruti has done in America despite not coming to Punya Tithi

Puneeth Rajkumar : ಮೊನ್ನೆ ತಾನೇ ಪುನೀತ್ ರಾಜ್ ಕುಮಾರ್ ಅವರ ಎರಡನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆದಿದ್ದು, ಕುಟುಂಬಸ್ಥರು ಬಂದು ಇಷ್ಟವಾದ ಎಲ್ಲಾ ರೀತಿಯ ತಿನಿಸುಗಳನ್ನ ಅಪ್ಪು ಸಮಾಧಿ ಮುಂದೆ ಇರಿಸಿ ಪೂಜೆ ಮಾಡಿದ್ದರು. ಆದರೆ ಪುಣ್ಯ ತಿಥಿಗೆ ಅಪ್ಪು ಪತ್ನಿ ಅಶ್ವಿನಿ ಹಾಗು ಕಿರಿಯ ಮಗಳಾದ ವಂದಿತಾ ಮಾತ್ರ ಬಂದಿದ್ದರು. ಇದನ್ನೂ ಕೂಡ ಓದಿ : BPL APL AAY : ಬಿಪಿಎಲ್, ಎಪಿಎಲ್ ಕಾರ್ಡ್ ಹೊಂದಿದವರಿಗೆ ಈ ರೂಲ್ಸ್ ಕಡ್ಡಾಯವಾಗಿ ಪಾಲಿಸಿ … Read more

Darshan Thoogudeepa : ಮಗನ ಬರ್ತ್ ಡೇಗೆ ಭರ್ಜರಿ ಉಡುಗೊರೆ ಕೊಟ್ಟ ನಟ ದರ್ಶನ್ ಹಾಗು ಪತ್ನಿ ವಿಜಯಲಕ್ಷ್ಮಿ.!

Actor Darshan and his wife Vijayalakshmi gave a huge gift for their son's birthday

Darshan Thoogudeepa : ಸ್ಯಾಂಡಲ್ ವುಡ್ ನಟ ದರ್ಶನ್ ಪುತ್ರ ವಿನೀಶ್ 15ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಅಭಿಮಾನಿಗಳು ಮತ್ತು ಕುಟುಂಬ ವಿನೀಶ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ವಿನೀಶ್ ತಾಯಿ ವಿಜಯಲಕ್ಷ್ಮಿ ಅವರು ಪುತ್ರನಿಗೆ ವಿಭಿನ್ನವಾಗಿ ಶುಬಾಶಯಗಳನ್ನು ತಿಳಿಸಿದ್ದಾರೆ. Dr Bro : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ? ಫ್ಲೈಟ್ ಮುಂದೆ ವಿನೀಶ್ ನಿಂತಿರುವ ಫೋಟೋವನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ ಅವರು, ನನ್ನ ಲಿಟಲ್ ಬಾಯ್ … Read more

Dr Bro : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ?

Dr Bro : ನಿಮಗೆ ತಿಳಿದಿರುವಂತೆ ಭಾರತದ ಅನೇಕ ಯೂಟ್ಯೂಬರ್‌ಗಳು ತಿಂಗಳಿಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತಾರೆ. ಯೂಟ್ಯೂಬ್ ಚಾನೆಲ್ ರಚಿಸುವುದು ದೊಡ್ಡ ವಿಷಯವಲ್ಲ. ಇಲ್ಲಿ ನಿಯಮಿತವಾಗಿ ಕೆಲಸ ಮಾಡುವುದು ಮುಖ್ಯ. ಮೊದಲಿಗೆ, YouTube ನಲ್ಲಿ ಪ್ರತಿದಿನ ಸಾವಿರಾರು ಜನರು ಚಾನಲ್ ಅನ್ನು ರಚಿಸುತ್ತಾರೆ ಮತ್ತು ಕೆಲವು ದಿನಗಳವರೆಗೆ ಕೆಲಸ ಮಾಡಿದ ನಂತರ ಅವರು ಯಾವುದೇ ವೀಕ್ಷಣೆಗಳನ್ನು ಪಡೆಯದೇ ನಂತರ ವೀಡಿಯೊಗಳನ್ನು ಅಪ್‌ಲೋಡ್ ಮಾಡುವುದನ್ನು ನಿಲ್ಲಿಸುತ್ತಾರೆ ಆದರೆ ನೀವು ಯಶಸ್ವಿ ಯೂಟ್ಯೂಬರ್ ಆಗಲು ಬಯಸಿದರೆ ನೀವು ಕಷ್ಟಪಟ್ಟು ಕೆಲಸ … Read more

ವಿನೋದ್ ರಾಜ್ ಮದುವೆಗೆ ಯಾಕೆ ಎಲ್ಲರನ್ನು ಕರೆಯಲಿಲ್ಲ ಗೊತ್ತಾ? । Vinodh Raj Marriage News

Vinodh Raj Marriage News

ಕನ್ನಡ ಚಿತ್ರರಂಗದಲ್ಲಿ ನಟಿ ಲೀಲಾವತಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಸಾಕಷ್ಟು ವರ್ಷಗಳಿಂದಲೂ ಕೂಡ ನಾಯಕ ನಟಿ ಹಾಗೂ ಪೋಷಕ ನಟಿಯ ಪಾತ್ರವನ್ನ ಸರಿ ಸಮನಾಗಿ ನಿರ್ವಹಿಸಿಕೊಂಡು ಬಂದವರು. ಆದರೆ ಈಗ ವಯಸ್ಸಾಗಿ ಅರೋಗ್ಯ ಸಮಸ್ಯೆಯಿಂದಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಿಂದ ದೂರವಾಗಿ ನೆಲಮಂಗಲದಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿ ಕೃಷಿಯನ್ನ ಮಾಡಿಕೊಂಡು ಜೇವನವನ್ನ ನಡೆಸುತ್ತಿದ್ದಾರೆ. ಇದನ್ನೂ ಕೂಡ ಓದಿ : ಕಾರ್ಮಿಕ / ಲೇಬರ್ ಕಾರ್ಡ್ ಇದ್ದವರಿಗೆ ₹50,000/- ರೂಪಾಯಿ ನೇರ ಬ್ಯಾಂಕ್ ಖಾತೆಗೆ । Labour … Read more

Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

Darshan : ತೂಗುದೀಪ ಶ್ರೀನಿವಾಸ ಅವರು 1973ರಲ್ಲಿ ಮೀನಾ ಎಂಬುವವರನ್ನು ವಿವಾಹವಾಗುತ್ತಾರೆ. ಆ ಸಂದರ್ಭದಲ್ಲಿ ತೂಗುದೀಪ ಶ್ರೀನಿವಾಸ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರನ್ನು ಹಾಗೂ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ತೂಗುದೀಪ ಶ್ರೀನಿವಾಸ ಅವರು ತಮ್ಮ ಬಹುತೇಕ ಸಮಯವನ್ನು ಬೆಂಗಳೂರಿನಲ್ಲಿ ಕಳೆಯುತ್ತಿದ್ದರು, ಏಕೆಂದರೆ ಬಹುತೇಕ ಸಿನಿಮಾಗಳು ಬೆಂಗಳೂರಿನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದ್ದರಿಂದ ಕುಟುಂಬದ ಜೊತೆ ಮಕ್ಕಳ ಜೊತೆ ಮೈಸೂರಿನಲ್ಲಿ ಸಮಯವನ್ನು ಕಳೆಯಲು ತೂಗುದೀಪ ಶ್ರೀನಿವಾಸ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಆಗ ಇಡೀ ಕುಟುಂಬದ ಜವಾಬ್ದಾರಿಯನ್ನು ಹಾಗೂ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಮೀನಾ … Read more

ಮುಂಗಾರುಮಳೆ ಸಿನಿಮಾದ ನಾಯಕನ ಪಾತ್ರ ಮೊದಲು ಯಾರು ಮಾಡಬೇಕಿತ್ತು ಗೊತ್ತೆ.? | Puneeth Rajkumar | Ganesh

Do you know who should have played the role of the hero of Monsoon movie first?

ಮುಂಗಾರು ಮಳೆ 2006ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಗಣೇಶ್, ಸಂಜನಾ ಗಾಂಧಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ 500 ದಿನಗಳ ನಂತರ ಗಲ್ಲಾಪೆಟ್ಟಿಗೆಯಲ್ಲಿ 125 ಕೋಟಿ ಗಳಿಕೆ ಚಿತ್ರವು ಎಲ್ಲಾ ಅಪೇಕ್ಷೆಗಳನ್ನೂ ಮೀರಿ ಯಶಸ್ಸು ಗಳಿಸಿದ್ದಕ್ಕೆ ಸಾಕ್ಷಿ. ಮುಂಗಾರು ಮಳೆ ಚಿತ್ರವು ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನಗೊಂಡು ದಾಖಲೆ ನಿರ್ಮಿಸಿದ್ದಲ್ಲದೇ ಶತದಿನೋತ್ಸವವನ್ನು ದಾಟಿ ರಜತಮಹೋತ್ಸವವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಪಿವಿಆರ್ ಸಿನೆಮಾಸ್ ಚಿತ್ರಮಂದಿರದಲ್ಲಿ ಸತತವಾಗಿ ಒಂದು ವರ್ಷ ಪ್ರದರ್ಶಿಸಲ್ಪಟ್ಟಿದ್ದು ಭಾರತದಲ್ಲಿ ಒಂದು ದಾಖಲೆ. ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ … Read more

ಇಲ್ಲಿದೆ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಜನ್ಮ ರಹಸ್ಯ.! ನಿಜವಾಗಿಯೂ ಯಾರೀಕೆ.? | Salman Khan | Arpitha Khan

Here is Salman Khan's sister Arpita Khan's birth secret! Who really?

Salman Khan : ಬಾಲಿವುಡ್ ಬಾಕ್ಸ್‌ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಮುದ್ದು ಹಾಗೂ ಪ್ರೀತಿಯ ತಂಗಿ ಅರ್ಪಿತಾ ಖಾನ್ . ಆದರೆ ಅರ್ಪಿತಾ ನಿಜವಾಗಿಯೂ ಸ್ವಂತ ತಂಗಿಯೇ ? ಇಲ್ಲಿದೆ ನೋಡಿ ಒಂದು ಸತ್ಯ ಘಟನೆ. ಅರ್ಪಿತಾ ಖಾನ್ ಯಾರು ? ಸಲ್ಮಾನ್ ನ ಮುದ್ದು ತಂಗಿಯ ನಿಜ ಜೀವನದ ಘಟನೆ ಇದು. ಬಹಳ ಇಂಟೆರೆಸ್ಟಿಂಗ್ ಸುದ್ಧಿ : ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa ಅರ್ಪಿತಾ … Read more