Dwarakish : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ.‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್(Dwarakish) ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ … Read more

Darshan Thoogudeepa : ದರ್ಶನ್ ಪೋಲೀಸ್ ಸ್ಟೇಷನ್ ಹೋಗಿದ್ದಕ್ಕೆ ಕಾರಣ ಯಾರು ಅಂತ ತಿಳಿಸಿದ ಪತ್ನಿ ವಿಜಯಲಕ್ಷ್ಮಿ! ಎಲ್ಲರೂ ಶಾಕ್.!

Wife Vijayalakshmi told who was the reason why Darshan went to the police station

Darshan Thoogudeepa : ನಿನ್ನೆ ತಾನೇ ನಟ ದರ್ಶನ್ ಹಾಗೂ ಸ್ನೇಹಿತರು ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದರು. ನಟ ದರ್ಶನ್ ಪೋಲೀಸ್ ಸ್ಟೇಷನ್ ಹೋಗಿದ್ದಕ್ಕೆ ಪತ್ನಿ ವಿಜಯಲಕ್ಷ್ಮಿ ಅವರು ಕಾರಣ ಯಾರು ಅಂತ ತಿಳಿಸಿ ಕಣ್ಣೀರು ಹಾಕಿದ್ದಾರೆ. ಹಾಗಾದ್ರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು ಗೊತ್ತಾ.? ನೋಡೋಣ. ಇದನ್ನೂ ಕೂಡ ಓದಿ : Labour : ನೀವು ಕಾರ್ಮಿಕರಾ.? ಕಾರ್ಮಿಕರಿಗೆ ಸಿಗುತ್ತೆ 10 ಲಕ್ಷ.! ನೋಂದಣಿ ಮಾಡಿಸಿ ಇದರ ಲಾಭ ಪಡೆಯಿರಿ ಪಬ್‌ನಲ್ಲಿ ನಿಯಮ ಮೀರಿ ತಡ ರಾತ್ರಿವರೆಗೆ … Read more

Katera : ದ್ವೇಷ ಮರೆತು ದರ್ಶನ್ ಕಾಟೇರಾ ಸಿನೆಮಾ ಬಗ್ಗೆ ಧೃವಸರ್ಜಾ ಹೇಳಿದ್ದೇನು ಗೊತ್ತಾ.? ಡಿ ಬಾಸ್ ಶಾಕ್.!

Do you know what Dhruvasarja said about Darshan Katera's movie?

Katera : ನಿಮಗೆಲ್ಲ ಗೊತ್ತಿರುವಂತೆ ದರ್ಶನ ದ್ರುವ ಸರ್ಜಾ ನಡುವೆ ಒಂದು ಸಣ್ಣ ವೈಮನಸ್ಸು ಮನೆ ಮಾಡಿದೆ. ಆದರೆ ಇಬ್ಬರಿಗೂ ಕನ್ನಡದ ಸಿನಿಮಾಗಳ ಮೇಲೆ ಹಾಗೂ ಅಭಿಮಾನಿಗಳ ಮೇಲೆ ಅಪಾರ ಪ್ರೀತಿ, ಗೌರವ. ದರ್ಶನ್ ಅವರ ಕಾಟೇರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ದರ್ಶನ್ ಅವರ ಕಾಟೇರ ಸಿನಿಮಾದ ಬಗ್ಗೆ ನಟ ಧ್ರುವ ಸರ್ಜಾ ಅವರು ಎಂತಹ ಮಾತು ಹೇಳಿದ್ದಾರೆ ಗೊತ್ತಾ.? ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ? ಹಾಗಾದ್ರೆ ದರ್ಶನ್ ಅವರ ಬಗ್ಗೆ ಧ್ರುವ … Read more

Katera : ಕಾಟೇರ ಸಿನೆಮಾ ನೋಡಿದ್ರಾ ಅಂತ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಎಂಥಹ ಮಾತು ಹೇಳಿದ್ದಾರೆ ನೋಡಿ !‌ ದರ್ಶನ್ ಶಾಕ್.!

Katera : ನಟ ಕಿಚ್ಚ ಸುದೀಪ್ ಅವರು ದರ್ಶನ್ ಅವರ ಕಾಟೇರ ಸಿನಿಮಾವನ್ನ ನೋಡ್ತಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಬಗ್ಗೆ ಸುದೀಪ್ ಅವರನ್ನ ಕೇಳಿದ್ದಕ್ಕೆ ಕಿಚ್ಚ ಎಂತಹ ಮಾತು ಹೇಳಿದ್ದಾರೆ ಗೊತ್ತಾ? ಕೇಳಿದ್ರೆ ದರ್ಶನ್ ಫ್ಯಾನ್ಸ್ ಶಾಕ್ ಆಗ್ತೀರಾ? ಇದನ್ನೂ ಕೂಡ ಓದಿ : ಅಂದು ಕ್ರಾಂತಿ ಸಿನಿಮಾ ಚಿತ್ರೀಕರಣ 15 ದಿನ ನಿಲ್ಲಿಸಿದ್ದರು ಏಕೆ ಗೊತ್ತೆ.? | Darshan Thoogudeepa ಕಾಟೇರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಚಿತ್ರತಂಡ … Read more

Deepika Das | ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ? | Do you know why Deepika Das never said Yash’s sister?

Do you know why Deepika Das never said that I am Yash's sister.?

Deepika Das | ನಾನು ‘ಯಶ್’ ತಂಗಿ ಎಂದು ದೀಪಿಕಾ ದಾಸ್ ಎಲ್ಲಿಯೂ ಹೇಳಲ್ಲಾ ಯಾಕೆ ಗೊತ್ತಾ.? | Do you know why Deepika Das never said Yash’s sister? ಜಸ್ಟ್ ಕನ್ನಡ : ತುಂಬಾ ಜನರಿಗೆ ಗೊತ್ತಿಲ್ಲದ ವಿಷಯ ಏನಪ್ಪಾ ಅಂದರೆ, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ ದೀಪಿಕಾ ದಾಸ್(Deepika Das) ರವರು ರಾಕಿಂಗ್ ಸ್ಟಾರ್ ‘ಯಶ್’ ರವರ ತಂಗಿ ಅನ್ನುವುದು. ಆದರೆ ಇವರಿಬ್ಬರು ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ. … Read more

ಅಂದು ಕ್ರಾಂತಿ ಸಿನಿಮಾ ಚಿತ್ರೀಕರಣ 15 ದಿನ ನಿಲ್ಲಿಸಿದ್ದರು ಏಕೆ ಗೊತ್ತೆ.? | Darshan Thoogudeepa

I know why the shooting of Kranti movie was stopped for 15 days

ಸ್ಯಾಂಡಲ್‌ ವುಡ್‌ ನಲ್ಲಿ ಇದೀಗ ಅಭಿಮಾನಿಗಳ ಮಧ್ಯೆಯೆ ಕಿಚ್ಚು ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಷ್ಟೇ ಅಲ್ಲದೇ ಹೊರಗಡೆಯೂ ಕೂಡ ಈ ಫ್ಯಾನ್‌ ವಾರ್‌ ಹಬ್ಬಿಕೊಂಡಿದೆ. ಇದಕ್ಕೆ ಒಂದು ತಾಜಾ ಉದಾಹರಣೆಯೆಂದರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್. ಇದನ್ನೂ ಕೂಡ ಓದಿ : Rishabh Shetty | ರಿಷಬ್ ಶೆಟ್ಟಿ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು(2012-2023) | Rishabh Shetty Hit And Flop Movies ಹೊಸಪೇಟೆಯಲ್ಲಿ … Read more

ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ

ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ - KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ

KANTARA 2 : ನಿಜಕ್ಕೂ ಕಾಂತಾರ ಸ್ಟೋರಿ ಕೇಳಿದ್ರೆ ಮೈ ರೋಮಾಂಚನಗೊಳ್ಳುತ್ತೆ. ಕಾಂತಾರ ಸಿನಿಮಾ ಸಕ್ಸಸ್ ಆದ ನಂತರ ಕಾಂತಾರ 2 ಸಿನಿಮಾ ಮಾಡಬಹುದಾ.? ಎಂದು ದೈವದ ಬಳಿ ಪ್ರಶ್ನೆ ಇಟ್ಟಾಗ, ದೈವ ಹೇಳಿದ್ದೇನು ಗೊತ್ತಾ? ನಿಜಕ್ಕೂ ಕಾಂತಾರ ಅಭಿಮಾನಿಗಳಿಗೆ ಮೈ ಜುಂ ಅನ್ನುತ್ತೆ. ಇದನ್ನೂ ಕೂಡ ಓದಿ : Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ‌ ಶಾಕ್.! ಕಾಂತಾರ 2 ಸಿನಿಮಾ ಮಾಡಬಹುದಾ.? … Read more

ವಿನೋದ್ ರಾಜ್ ಮದುವೆಗೆ ಯಾಕೆ ಎಲ್ಲರನ್ನು ಕರೆಯಲಿಲ್ಲ ಗೊತ್ತಾ? । Vinodh Raj Marriage News

Vinodh Raj Marriage News

ಕನ್ನಡ ಚಿತ್ರರಂಗದಲ್ಲಿ ನಟಿ ಲೀಲಾವತಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಸಾಕಷ್ಟು ವರ್ಷಗಳಿಂದಲೂ ಕೂಡ ನಾಯಕ ನಟಿ ಹಾಗೂ ಪೋಷಕ ನಟಿಯ ಪಾತ್ರವನ್ನ ಸರಿ ಸಮನಾಗಿ ನಿರ್ವಹಿಸಿಕೊಂಡು ಬಂದವರು. ಆದರೆ ಈಗ ವಯಸ್ಸಾಗಿ ಅರೋಗ್ಯ ಸಮಸ್ಯೆಯಿಂದಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಿಂದ ದೂರವಾಗಿ ನೆಲಮಂಗಲದಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿ ಕೃಷಿಯನ್ನ ಮಾಡಿಕೊಂಡು ಜೇವನವನ್ನ ನಡೆಸುತ್ತಿದ್ದಾರೆ. ಇದನ್ನೂ ಕೂಡ ಓದಿ : ಕಾರ್ಮಿಕ / ಲೇಬರ್ ಕಾರ್ಡ್ ಇದ್ದವರಿಗೆ ₹50,000/- ರೂಪಾಯಿ ನೇರ ಬ್ಯಾಂಕ್ ಖಾತೆಗೆ । Labour … Read more

Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

Darshan : ತೂಗುದೀಪ ಶ್ರೀನಿವಾಸ ಅವರು 1973ರಲ್ಲಿ ಮೀನಾ ಎಂಬುವವರನ್ನು ವಿವಾಹವಾಗುತ್ತಾರೆ. ಆ ಸಂದರ್ಭದಲ್ಲಿ ತೂಗುದೀಪ ಶ್ರೀನಿವಾಸ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರನ್ನು ಹಾಗೂ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ತೂಗುದೀಪ ಶ್ರೀನಿವಾಸ ಅವರು ತಮ್ಮ ಬಹುತೇಕ ಸಮಯವನ್ನು ಬೆಂಗಳೂರಿನಲ್ಲಿ ಕಳೆಯುತ್ತಿದ್ದರು, ಏಕೆಂದರೆ ಬಹುತೇಕ ಸಿನಿಮಾಗಳು ಬೆಂಗಳೂರಿನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದ್ದರಿಂದ ಕುಟುಂಬದ ಜೊತೆ ಮಕ್ಕಳ ಜೊತೆ ಮೈಸೂರಿನಲ್ಲಿ ಸಮಯವನ್ನು ಕಳೆಯಲು ತೂಗುದೀಪ ಶ್ರೀನಿವಾಸ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಆಗ ಇಡೀ ಕುಟುಂಬದ ಜವಾಬ್ದಾರಿಯನ್ನು ಹಾಗೂ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು ಮೀನಾ … Read more

ಮುಂಗಾರುಮಳೆ ಸಿನಿಮಾದ ನಾಯಕನ ಪಾತ್ರ ಮೊದಲು ಯಾರು ಮಾಡಬೇಕಿತ್ತು ಗೊತ್ತೆ.? | Puneeth Rajkumar | Ganesh

Do you know who should have played the role of the hero of Monsoon movie first?

ಮುಂಗಾರು ಮಳೆ 2006ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಗಣೇಶ್, ಸಂಜನಾ ಗಾಂಧಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ 500 ದಿನಗಳ ನಂತರ ಗಲ್ಲಾಪೆಟ್ಟಿಗೆಯಲ್ಲಿ 125 ಕೋಟಿ ಗಳಿಕೆ ಚಿತ್ರವು ಎಲ್ಲಾ ಅಪೇಕ್ಷೆಗಳನ್ನೂ ಮೀರಿ ಯಶಸ್ಸು ಗಳಿಸಿದ್ದಕ್ಕೆ ಸಾಕ್ಷಿ. ಮುಂಗಾರು ಮಳೆ ಚಿತ್ರವು ರಾಜ್ಯದ ಹಲವೆಡೆ ಯಶಸ್ವಿ ಪ್ರದರ್ಶನಗೊಂಡು ದಾಖಲೆ ನಿರ್ಮಿಸಿದ್ದಲ್ಲದೇ ಶತದಿನೋತ್ಸವವನ್ನು ದಾಟಿ ರಜತಮಹೋತ್ಸವವನ್ನು ಆಚರಿಸಿಕೊಂಡಿದೆ. ಬೆಂಗಳೂರಿನ ಪಿವಿಆರ್ ಸಿನೆಮಾಸ್ ಚಿತ್ರಮಂದಿರದಲ್ಲಿ ಸತತವಾಗಿ ಒಂದು ವರ್ಷ ಪ್ರದರ್ಶಿಸಲ್ಪಟ್ಟಿದ್ದು ಭಾರತದಲ್ಲಿ ಒಂದು ದಾಖಲೆ. ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ … Read more