ಕೇವಲ 3 ಗಂಟೆಯಲ್ಲಿ 25,000 ಟಿಕೆಟ್ ಸೋಲ್ಡ್ ಔಟ್ ಮತ್ತೊಂದು ಹೊಸ ದಾಖಲೆ! । Who is the box office sultan?

Who is the box office sultan?

ಜಸ್ಟ್ ಕನ್ನಡ : ‘ಕ್ರಾಂತಿ’ ಸಿನಿಮಾ ಇನ್ನೂ ಕೂಡ ಕಲೆಕ್ಷನ್ ಅನ್ನ ಮತ್ತು ಹೊಸ ದಾಖಲೆಗಳನ್ನ ಬರೆಯುವುದನ್ನ ನಿಲ್ಲಿಸುತ್ತಾನೆ ಇಲ್ಲ ಅಂತಾನೆ ಹೇಳಬಹುದು. ಹೌದು, ‘ಕ್ರಾಂತಿ’ ಸಿನಿಮಾ ಒಂದು ಹೊಸ ಚರಿತ್ರೆ ಯನ್ನು ಭಾರತದಲ್ಲಿ ಯಾವ ಸಿನಿಮಾ ಮಾಡದೇ ಇರುವಂತಹ ಒಂದು ಹೊಸ ಚರಿತ್ರೆ ಯನ್ನು ‘ಕ್ರಾಂತಿ’ ಸಿನಿಮಾ ಮಾಡಿದೆ. ಅದೇನು ಅಂದ್ರೆ ಪ್ಯಾನ್ ಇಂಡಿಯಾ ಸಿನಿಮಾಗಳು ಸಾಮಾನ್ಯವಾಗಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಟಿಕೆಟ್ ಗಳು ಸೋಲ್ಡ್ ಔಟ್ ಆಗ್ತವೆ, ಆದರೆ ಒಂದು ಭಾಷೆಯ ಸಿನಿಮಾ … Read more

ದರ್ಶನ್ ‘ಕ್ರಾಂತಿ’ ಸಿನಿಮಾ ನೋಡುತ್ತಾರಾ ಕಿಚ್ಚ ಸುದೀಪ್.!

ದರ್ಶನ್ 'ಕ್ರಾಂತಿ' ಸಿನಿಮಾ ನೋಡುತ್ತಾರಾ ಕಿಚ್ಚ ಸುದೀಪ್

ಜಸ್ಟ್ ಕನ್ನಡ : ‘ಕ್ರಾಂತಿ’ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಗೆ ಕಿಚ್ಚ ಸುದೀಪ್ ಅವರು ಬರುತ್ತಾರಾ.? ಅನ್ನುವಂತಹ ಒಂದು ವಿಷಯ ತುಂಬಾನೇ ಟ್ರೆಂಡ್ ಆಗಿದ್ದು, ಅಭಿಮಾನಿಗಳೆಲ್ಲರೂ ಕೂಡ ಕಿಚ್ಚ ಸುದೀಪ್ ರವರು ಬರಲೇ ಬೇಕು ಅಂತ ಹೇಳಿದ್ರು, ದರ್ಶನ್ ಅಭಿಮಾನಿಗಳು ಹಾಗೂ ಸುದೀಪ್ ಅಭಿಮಾನಿಗಳು ಕೊನೆಗೂ ‘ಕ್ರಾಂತಿ’ ಸಿನಿಮಾದ ಮೂಲಕವಾದ್ರೂ ಒಂದಾದರಲ್ಲಾ, ಕುಚಿಕು ಗೆಳೆಯರು ಅಂತ ಖುಷಿಪಟ್ಟಿದ್ದರು. ಈಗ ಮತ್ತೊಂದು ವಿಷಯ ತುಂಬಾನೇ ಟ್ರೆಂಡ್ ಆಗ್ತಾ ಇದೆ. ಸುದೀಪ್ ರವರು ಕ್ರಾಂತಿ ಸಿನಿಮಾವನ್ನ ನೋಡ್ತಾರಾ.? ಇದರ … Read more

ಹೊಸ ದಾಖಲೆ ಬರೆದ ಕ್ರಾಂತಿ ಸಿನಿಮಾ.! ಎಲ್ಲಾ ಟಿಕೆಟ್ ಗಳು ಈಗಾಗಲೇ ಸೋಲ್ಡ್ ಔಟ್.! ಶಾಕಿಂಗ್!

ಹೊಸ ದಾಖಲೆ ಬರೆದ ಕ್ರಾಂತಿ ಸಿನಿಮಾ.! ಎಲ್ಲಾ ಟಿಕೆಟ್ ಗಳು ಈಗಾಗಲೇ ಸೋಲ್ಡ್ ಔಟ್.!

ಜಸ್ಟ್ ಕನ್ನಡ : ಚಾಲೆಂಜಿಂಗ್ ಸ್ಟಾರ್ ‘ದರ್ಶನ್’ ಅವರ ಕ್ರಾಂತಿ ಸಿನಿಮಾ ಮತ್ತೊಂದು ಹೊಸ ದಾಖಲೆಯನ್ನ ಬರೆಯುವುದಕ್ಕೆ ಮುಂದಾಗಿದೆ. ನಟ ‘ದರ್ಶನ್’ ಅವರ ಕ್ರಾಂತಿ ಸಿನಿಮಾ ಬರೋಬ್ಬರಿ 5೦೦ ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಆಗ್ತಾ ಇದೆ. ಮತ್ತು ಬಲ್ಲ ಮೂಲಗಳಿಂದ ತಿಳಿದು ಬರುತ್ತಿರುವಂತಹ ಮಾಹಿತಿ ಎನಪ್ಪಾ ಅಂದ್ರೆ, ಬಹುತೇಕ ಮುಖ್ಯ ಥಿಯೇಟರ್ ಗಳೆಲ್ಲಿ ಈಗಾಗಲೇ ಟಿಕೆಟ್ ಗಳೆಲ್ಲಾ ಸೋಲ್ಡ್ ಔಟ್ ಆಗಿದೆ. ಅಂದರೆ, BOOK MY SHOW ಅಲ್ಲಿ ಇನ್ನೂ ಕೂಡ ಟಿಕೆಟ್ … Read more

ಕೊರಗಜ್ಜನ ಸನ್ನಿಧಿಯಲ್ಲಿ ಮದುವೆಯ ಭಾಗ್ಯ ಕರುಣಿಸುವಂತೆ ನಟಿ ಪ್ರೇಮ ಪ್ರಾರ್ಥನೆ.!

In the presence of Koragajja, the actress prays for the fate of marriage.

ಜಸ್ಟ್ ಕನ್ನಡ : ಸ್ವಾಮಿ ಕೊರಗಜ್ಜನಲ್ಲಿ ಸಂಕಷ್ಟ ನಿವಾರಣೆ ಮಾಡುವಂತೆ ಪ್ರಾರ್ಥನೆ ಸಲ್ಲಿಸುತ್ತಿರುವವರ ಪ್ರಮಾಣ  ದಿನದಿಂದ ದಿನಕ್ಕೆ ಏರುತ್ತಿದೆ. ಕಳೆದ ತಿಂಗಳಷ್ಟೇ ಖ್ಯಾತ ನಟ ಶಿವರಾಜ್ ಕುಮಾರ್ – ಗೀತಾ ದಂಪತಿಗಳು ಕುಟುಂಬ ಸಮೇತರಾಗಿ ಸ್ವಾಮಿ ಕೊರಗಜ್ಜನ ಆದಿ ಸ್ಥಳ ಕುತ್ತಾರು ಪದವಿಗೆ ಭೇಟಿ ನೀಡಿ ಕೆಲಕಾಲ ಪ್ರಾರ್ಥನೆ ಸಲ್ಲಿಸಿದ್ದರು. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿದ್ದ ಪ್ರೇಮಾ ಕೂಡ ಇದೀಗ ಕಾಪುವಿನಲ್ಲಿರುವ ಸ್ವಾಮಿ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿ ಪ್ರಾರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ :- … Read more

‘ಶಂಕರ್’ ನಾಗ್ ಮಗಳು ಈಗ ಏನು ಮಾಡ್ತಿದ್ದಾರೆ. ತಿಳಿದರೆ ಶಾಕ್ ಆಗ್ತೀರ.!

ಶಂಕರ್ ನಾಗ್ ಈಗಲೂ ಕನ್ನಡಿಗರ ಮನದಲ್ಲಿ ಕಿಂಗ್ ಆಗಿ ಮೆರೆಯುತ್ತಿದ್ದಾರೆ, ಆದ್ರೆ ಅವರ ಮಗಳು ಕಾವ್ಯಾ ನಾಗ್ ಏನು ಮಾಡುತ್ತಿದ್ದಾರೆ ಗೊತ್ತಾ.? ತಂದೆ ಇಲ್ಲದ ಮಗಳ ಧೈರ್ಯ ಮೆಚ್ಚುವಂತಹುದೆ. ಕಾವ್ಯಾ ನಾಗ್, ವನ್ಯ ಜೀವಿ ವಿಭಾಗದಲ್ಲಿ ಎಂ.ಎ ಮಾಡಿದ್ದಾರೆ. ಮದುವೆಯಾಗಿ ಗಂಡನ ಜೊತೆ ವಿಯೆಟ್ನಾಮ್ ಗೆ ಹೋಗಿ ಮತ್ತೇ ಬೆಂಗಳೂರಿಗೆ ಬಂದು ತನ್ನದೇ ಆದ ಒಂದು ಸ್ವಂತ ಕಂಪನಿಯನ್ನು ತೆರೆದಿದ್ದಾರೆ. ಹೊಸೂರಿನಲ್ಲಿರುವ ತಂದೆಯ ಜಮೀನಿನಲ್ಲಿ ಕೆಮಿಕಲ್ ಮುಕ್ತ ಸೋಪ್ ಮತ್ತು ಆಯಿಲ್ ತಯಾರಿಸುವ ‘ಕೊಕೊನೆಸ್’ ಎಂಬ ಕಂಪನಿ … Read more

‘ಕಾಂತಾರʼ ಚಿತ್ರ ಸೇರಿ ಎಲ್ಲಾ ದಾಖಲೆ ಉಡೀಸ್‌ ಮಾಡೋಕೆ ರಾಜಮೌಳಿ ಪ್ಲಾನ್‌ (RRR – 2)…!

ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್(RRR) ಸಿನಿಮಾ ಜಗತ್ತಿನಾದ್ಯಂತ ಮೆಚ್ಚುಗೆಯನ್ನ ಗಳಿಸಿದೆ. ಪಾಶ್ಚಿಮಾತ್ಯ ದೇಶಗಳಲ್ಲಿಯೂ ಕೂಡ ಆರ್‌ಆರ್‌ಆರ್‌(RRR)ಗೆ ಸಕಾರಾತ್ಮಕವಾದ ಕಾಮೆಂಟ್‌ಗಳು ಬಂದಿವೆ. ಹಾಲಿವುಡ್(Hollywood) ನಿರ್ದೇಶಕರು ಮತ್ತು ನಿರ್ಮಾಪಕರು ಕೂಡ ಆರ್‌ಆರ್‌ಆರ್‌ ಅನ್ನು ಹಾಡಿ ಹೊಗಳಿದ್ದಾರೆ. ನಮ್ಮ ದೇಶದಿಂದ ಆರ್‌ಆರ್‌ಆರ್‌ ಸಿನಿಮಾ ಆಸ್ಕರ್ ಪ್ರವೇಶಕ್ಕೆ ಆಯ್ಕೆಯಾಗದಿದ್ದರೂ, ಯುಎಸ್ (US) ವಿತರಣಾ ಕಂಪನಿ ನಮ್ಮ ಆರ್‌ಆರ್‌ಆರ್‌ ಸಿನಿಮಾವನ್ನ ಆಸ್ಕರ್ ನಾಮನಿರ್ದೇಶನಕ್ಕೆ ಕಳುಹಿಸಿದೆ. ಒಟ್ಟಾರೆಯಾಗಿ ಆರ್‌ಆರ್‌ಆರ್‌(RRR) ಚಿತ್ರ ಎಲ್ಲಾ ವಿಭಾಗಗಳಲ್ಲಿ ಆಸ್ಕರ್‌ಗೆ ಸ್ಪರ್ಧಿಸಲಿದೆ. ಅವರು ಅತ್ಯುತ್ತಮ ನಟ ಹಾಗೂ ನಿರ್ದೇಶಕರ ವಿಭಾಗದಲ್ಲಿ ಪ್ರಶಸ್ತಿಗಳನ್ನ ಬಾಚಿಕೊಳ್ಳುತ್ತಾರೆಯೇ … Read more

ಭಯ ಬಿದ್ದ ಟಾಲಿವುಡ್​ ; ಆಂಧ್ರ, ತೆಲಂಗಾಣದಲ್ಲಿ ಸಂಕ್ರಾಂತಿಯ ವೇಳೆ ಬೇರೆ ಭಾಷೆಯ ಸಿನಿಮಾಗಳಿಗೆ ಸಂಕಷ್ಟ!

ತೆಲಂಗಾಣ ಮತ್ತು ಆಂಧ್ರದಲ್ಲಿ ಹಬ್ಬಗಳ ಸಂದರ್ಭದಲ್ಲಿ ಬೇರೆ ಭಾಷೆಯ ಡಬ್ಬಿಂಗ್​ ಚಿತ್ರಗಳ ಬಿಡುಗಡೆ ಮಾಡಬಾರದು ಎಂದು ಅಲ್ಲಿನ ನಿರ್ಮಾಪಕರ ಸಂಘ ತೀರ್ಮಾನಿಸಿದೆ. ಈ ನಿರ್ಧಾರ ಇವಾಗ ದೊಡ್ಡ ವಿವಾದ ಉಂಟು ಮಾಡಿದೆ. ಪ್ಯಾನ್​ ಇಂಡಿಯಾ ಸಿನಿಮಾಗಳಿಂದಾಗಿ ಬೇರೆ ಬೇರೆ ಭಾಷೆಯ ಫಿಲಂ ಇಂಡಸ್ಟ್ರಿ ನಡುವೆ ಉತ್ತಮ ಭಾಂದವ್ಯ ಶುರುವಾಗಿದೆ. ಆದರೆ, ಮುಂದಿನ ವರ್ಷದ (2023) ಆರಂಭದಲ್ಲಿ ಬೇರೆ ಬೇರೆ ಭಾಷೆಯ ಸಿನಿಮಾರಂಗಗಳ ನಡುವೆ ಬಿರುಕು ಮೂಡುವ ಸಾಧ್ಯತೆ ಗೋಚರಿಸುತ್ತಿದೆ. ಡಬ್ಬಿಂಗ್ ಚಿತ್ರಗಳ ವಿಷಯದಲ್ಲಿ ಟಾಲಿವುಡ್ನ ನಿರ್ಮಾಪಕರು ಕಠಿಣ … Read more

‘ಪುಷ್ಪಾ’ ಅನ್ನು ಹೊಡೆದುರುಳಿಸಿದ ರಿಷಬ್ ಶೆಟ್ಟಿಯ ‘ಕಾಂತಾರ’! ಖುಷಿಯಲ್ಲಿ ಕರುನಾಡು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಬಿಡುಗಡೆಯಾಗಿ 41 ದಿನ ಕಳೆದರೂ ಗಳಿಕೆಯ ಓಟ ಮುಂದೂವರೆಸಿದೆ. ವಿಶ್ವದಾದ್ಯಂತ 355/- ಕೋಟಿ ರುಪಾಯಿ ಗಳಿಕೆ ಮಾಡಿದ್ದು ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಸಿನಿಮಾದ ಕಲೆಕ್ಷನ್ ಅನ್ನು ಹಿಂದಿಕ್ಕಿದೆಯಂತೆ. ದಕ್ಷಿಣದಲ್ಲಿ ಯಶಸ್ವಿ ಓಟವನ್ನ ಮುಂದುವರೆಸಿದ ನಂತರ ಬಾಲಿವುಡ್ ನಲ್ಲಿ ಬಿಡುಗಡೆ ಕಂಡ ‘ಕಾಂತಾರ’ ಸಿನಿಮಾ ಸಿಂಗಲ್ ಸ್ಕ್ರೀನ್ ಗಳಲ್ಲಿ ಅತ್ಯುತ್ತಮ ಸಂಚಲನವನ್ನು ಸೃಷ್ಟಿಸಿದೆ. ಹಿಂದಿಗೆ ಡಬ್ ಆಗಿರುವ ‘ಕಾಂತಾರ’ ಚಿತ್ರ ಈ ವಾರಾಂತ್ಯಕ್ಕೆ 75/- ಕೋಟಿ … Read more

‘ಗಂಧದ ಗುಡಿ’ ಚಿತ್ರದ ಟಿಕೆಟ್ ಬೆಲೆ ಇಳಿಸಿದ ಅಶ್ವಿನಿ ಮೇಡಂ – ಅಭಿಮಾನಿಗಳು ಫುಲ್ ಖುಷ್

ಅಕ್ಟೋಬರ್ 28 ರಂದು ಬಿಡುಗಡೆಯಾದ ಅಪ್ಪು ಅಭಿನಯದ ‘ಗಂಧದ ಗುಡಿ’ ಚಿತ್ರ ರಾಜ್ಯಾದ್ಯಂತ ಅದ್ಭುತವಾಗಿ ರೆಸ್ಪಾನ್ಸ್ ಪಡೆದುಕೊಂಡಿದೆ. ಅಪ್ಪುರನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಪ್ಪು ಅವರ ನಗು, ಮಾತು ಕೇಳಿ ಅಪ್ಪು(ಪುನೀತ್ ರಾಜ್ ಕುಮಾರ್) ನಮ್ಮ ಜೊತೆ ನಿಜವಾಗಿಯೂ ಇರಬೇಕಿತ್ತು ಎಂದು ಮತ್ತೆ ವಿಧಿಯನ್ನು ಶಪಿಸಿದ್ದಾರೆ. ಅರಣ್ಯ ಸಂಪತ್ತನ್ನು ನೋಡಿ ಅಭಿಮಾನಿಗಳು ವಾವ್, ಈ ಜಾಗ ಇಷ್ಟು ಅದ್ಭುತವಾಗಿದೆಯಾ ಎನಿಸಿದೆ. ಅಷ್ಟು ಬ್ಯೂಟಿಫುಲ್ ಜಗತ್ತನ್ನು ‘ಗಂಧದ ಗುಡಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಇನ್ನು ಕೂಡ ಹಲವಾರು ಜನ … Read more

ಅಂತೆ-ಕಂತೆಗೆಲ್ಲಾ ಬಿತ್ತು ಬ್ರೇಕ್! : ‘ಕಾಂತಾರ’ ಸಿನಿಮಾದ ನಿಜವಾದ ಗಳಿಕೆ ಇದು.!

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ‘ಕಾಂತಾರ’ ಚಿತ್ರದ ಬಾಕ್ಸ್ ಆಫೀಸ್ ಗಳಿಕೆ ಎಷ್ಟು ಅನ್ನೋದು ಈಗ ಬಯಲಾಗಿದೆ. ಕೇವಲ 16 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಾಣವಾಗಿದ್ದ ಚಿತ್ರ ಈಗ ಎಲ್ಲಾ ಭಾಷೆಗಳಲ್ಲಿ ಸೇರಿ ಸುಮಾರು 305 ಕೋಟಿ ರೂ. ಗಳಷ್ಟು ಕಲೆಕ್ಷನ್ ಮಾಡಿದೆ. ಹಿಂದಿ ಭಾಷೆಯಲ್ಲಿ ಸ್ವಲ್ಪ ತಡವಾಗಿ ರಿಲೀಸ್ ಆದರೂ 51.65 ಕೋಟಿ ರೂ. ಗಳಷ್ಟು … Read more