‘ಕಾಂತಾರ’ ಚಿತ್ರ ನನ್ನದೇ: ರಿಷಬ್ ಚಿತ್ರದ ಕುರಿತು ಯಶ್ ಪ್ರತಿಕ್ರಿಯೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ `ಕಾಂತಾರ’ ಸಿನಿಮಾ ಭಾರತೀಯ ಸಿನಿಮಾರಂಗದಲ್ಲಿ ಅಬ್ಬರಿಸುತ್ತಿದೆ. ಬಾಕ್ಸಾಫೀಸ್‌ನಲ್ಲಿ ಚಿತ್ರ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಹೀಗಿರುವಾಗ ಪ್ಯಾನ್ ಇಂಡಿಯಾ ಸ್ಟಾರ್ ಯಶ್, ʻಕಾಂತಾರʼ ಚಿತ್ರ ನನ್ನದೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಿನಿಮಾದ ಕುರಿತು ಮಾತನಾಡಿದ್ದಾರೆ. ಕಾಂತಾರ’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿ, ಸೈ ಎನಿಸಿಕೊಂಡಿದ್ದಾರೆ. ದೇಶಾದ್ಯಂತ ಮೂಲೆ ಮೂಲೆಯಲ್ಲೂ ‘ಕಾಂತಾರ’ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹೀಗಿರುವಾಗ ಪ್ಯಾನ್ ಇಂಡಿಯಾ ಸ್ಟಾರ್ ನಟ ‘ಯಶ್’, ಈಗ `ಕಾಂತಾರ’ … Read more

ಕಿಂಗ್ ‘ಕಾಂತಾರ’.. ಬಾಲಿವುಡ್ ನಲ್ಲಿ KGF-1 ಗಿಂತ ಮುಂದೆ.. ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ.?

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಬಾಕ್ಸಾಫೀಸ್ ನಾಗಾಲೋಟ ಸದ್ಯಕ್ಕೆ ನಿಲ್ಲೋ ಹಾಗೆ ಕಾಣ್ತಿಲ್ಲ. ‘ಕಾಂತಾರ’ ದ ರೆಕಾರ್ಡ್ಗಳನ್ನ ಹೇಳ್ತಾ ಹೋದ್ರೆ ದಿನಕ್ಕೊಂದು, ಗಂಟೆಗೊಂದು ಹೇಳಬಹುದು. ಕನ್ನಡದ ಚಿತ್ರವೊಂದು ಫಸ್ಟ್ ಟೈಮ್ ಬಾಲಿವುಡ್ ಅಂಗಳದಲ್ಲಿ ಟ್ರೇಡ್ಮಾರ್ಕ್ ಸೃಷ್ಟಿಸಿದ ದಾಖಲೆ. ಇವಾಗ ಆ ದಾಖಲೆನಾ ಕೂಡ ‘ಕಾಂತಾರ’ ಅಳಿಸಿ ಹಾಕಿದೆ. ಭಾರತೀಯ ಚಿತ್ರರಂಗದಲ್ಲಿ ಎಲ್ಲೇ ನೋಡಿದರೂ ಕಾಂತಾರದ್ದೇ ಹವಾ. ‘ಕಾಂತಾರ’ದ ಮುಂದೆ ದೊಡ್ಡ ದೊಡ್ಡ ಸ್ಟಾರ್ಗಳ ಸಿನಿಮಾಗಳೇ ಮಕಾಡೆ ಮಲಗಿದೆ. ದಕ್ಷಿಣದಿಂದ ಉತ್ತರದವರೆಗೂ ಯಾವುದೇ … Read more

ಪರಭಾಷೆಯಲ್ಲೂ ನೂರು ಕೋಟಿ ಬಾಚಿದ ‘ಕಾಂತಾರ’ : ತತ್ತರಿಸಿದ ಬಾಲಿವುಡ್!

ನಟ, ನಿರ್ದೇಶಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಕೇವಲ ಕನ್ನಡದಲ್ಲಿ ಮಾತ್ರವಲ್ಲದೇ, ಪರಭಾಷೆ ಚಿತ್ರರಂಗದಲ್ಲೂ 100 ಕೋಟಿ ಕ್ಲಬ್ ಸೇರಿದೆ. ಈ ಮೂಲಕ ಪರಭಾಷೆಯಲ್ಲಿ 100 ಕೋಟಿ ಕ್ಲಬ್ ಸೇರಿದ 2ನೇ ಕನ್ನಡ ಚಿತ್ರ ಇದಾಗಿದೆ. ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಮಾತ್ರವಲ್ಲದೇ ಬಾಲಿವುಡ್ ನಲ್ಲೂ ಸಹ ದಾಖಲೆ ರೀತಿಯಲ್ಲಿ ಹಣದ ಹೊಳೆ ಹರಿದು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ಬಾಲಿವುಡ್ ಚಿತ್ರ ರಂಗವನ್ನು ನಿದ್ದೆಗೆಡಿಸಿದೆ ‘ಕಾಂತಾರ’. ಈ ಹಿಂದೆ ಇದೇ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ … Read more

ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿರುವ ಸಮಂತಾ, ರಕ್ಷಿತ್ ಶೆಟ್ಟಿ ಅವರ ನೇತೃತ್ವದಲ್ಲಿ! ಯಾವ ಚಿತ್ರದ ಮುಖಾಂತರ ಗೊತ್ತಾ?

ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡಲಿರುವ ಸಮಂತಾ, ರಕ್ಷಿತ್ ಶೆಟ್ಟಿ ಅವರ ನೇತೃತ್ವದಲ್ಲಿ! ಯಾವ ಚಿತ್ರದ ಮುಖಾಂತರ ಗೊತ್ತಾ?

ಇದು ಒಂದೇ ಕಾರಣಕ್ಕಾಗಿ ರಚಿತಾರಾಮ್ ಇನ್ನೂ ಚಿತ್ರರಂಗದಲ್ಲಿದ್ದಾರೆ ಎಂದ ದುನಿಯಾ ವಿಜಯ್ – ಕನ್ನಡ ಚಿತ್ರರಂಗದ ಕರಾಳ ಮುಖ ಬಿಚ್ಚಿಟ್ರಾ ವಿಜಯ್

ಇತ್ತೀಚಿಗೆ ಡಿಂಪಲ್ ಕ್ವೀನ್ ರಚಿತಾರಾಮ್, ಡಾಲಿ ಧನಂಜಯ್ ಅಭಿನಯದ ‘ಮನ್ಸೂನ್ ರಾಗ’ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಂಡಿತ್ತು. ಸಿನಿಮಾದ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಚಿತ್ರತಂಡ ಅನೇಕ ಇಂಟ್ರಸ್ಟಿಂಗ್ ಸಂಗತಿಗಳನ್ನು ರಿವೀಲ್ ಮಾಡಿದ್ದಾರೆ. ಅಂದ ಹಾಗೆ ದುನಿಯಾ ಖ್ಯಾತಿಯ ವಿಜಯ್ ಈ ಪ್ರೀ ರಿಲೀಸ್ ಈವೆಂಟ್‍‌ಗೆ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಅವರು ರಚಿತಾ ರಾಮ್ ಅವರನ್ನು ಹಾಡಿ ಹೊಗಳಿದ್ದಾರೆ. ಡಿಂಪಲ್ ಕ್ವೀನ್ ರಚಿತಾರಾಮ್ ಇಷ್ಟು ವರ್ಷ ಚಿತ್ರರಂಗದಲ್ಲಿ … Read more

‘ಹಾಡು ಕದ್ದ’ ಆರೋಪ – ಸಂಕಷ್ಟದಲ್ಲಿ ‘ಕಾಂತಾರ’, ಸಕ್ಸಸ್ ನಡುವೆಯೂ ಸಂಕಟ

ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ತಮ್ಮ ಹಾಡನ್ನು ಕೃತಿಚೌರ್ಯ(Copyright) ಮಾಡಿದ ಆರೋಪದ ಮೇಲೆ ಇತ್ತೀಚಿನ ಕನ್ನಡ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಗೀತಾರಚನೆಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ‘ತೈಕ್ಕುಡಮ್ ಬ್ರಿಡ್ಜ್’ ತಮ್ಮ ಬೆಂಬಲಿಗರನ್ನು ಆಪಾದಿತ ಹಕ್ಕುಸ್ವಾಮ್ಯ (Copyright) ಉಲ್ಲಂಘನೆಯ ಬಗ್ಗೆ ಪ್ರಚಾರ ಮಾಡುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ‘ತೈಕ್ಕುಡಮ್ ಬ್ರಿಡ್ಜ್’ ಯಾವುದೇ ರೀತಿಯಲ್ಲಿ ‘ಕಾಂತಾರ’ ದೊಂದಿಗೆ ಸಂಯೋಜಿತವಾಗಿಲ್ಲ ಎಂದು ನಮ್ಮ ಕೇಳುಗರಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆಡಿಯೋ … Read more

ರಾಜ್ ಗೆ ಶಾಕ್ ಕೊಟ್ಟ ರಮ್ಯಾ.? ಪದ್ಮಾವತಿ ಸ್ವಾತಿ ಮುತ್ತಿನಿಂದ ಔಟ್!

ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ಮೋಹಕ ತಾರೆ ರಮ್ಯಾ ನಿರ್ಮಿಸುತ್ತಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಅಧಿಕೃತವಾಗಿದೆ. ಮೋಹಕ ತಾರೆ ರಮ್ಯಾ ಅವರು ಅಭಿನಯದಿಂದ ದೂರವಾಗಿ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಅಭಿಮಾನಿ ಬಳಗ ಕಿರಿದಾಗಿಲ್ಲ. ಆದಷ್ಟು ಬೇಗ ರಮ್ಯಾ ಅವರನ್ನು ದೊಡ್ಡ ಸ್ಕ್ರೀನ್ ಮೇಲೆ ನೋಡಬೇಕು ಎನ್ನೋದು ಫ್ಯಾನ್ಸ್ ಬಯಕೆ. ಅಂಥವರಿಗೆಲ್ಲ ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ಒಂದು ಸಿಹಿಸುದ್ಧಿ​ ಕೇಳಿಬಂದಿತ್ತು. ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ … Read more

ಚೇತನ್ ಹೇಳಿಕೆಗೆಲ್ಲಾ ಯಾಕೆ ಮಹತ್ವ ಕೊಡ್ತೀರಾ.? ದೈವಾರಾಧನೆ ನಮ್ಮ ಸಂಪ್ರದಾಯ ಎಂದ ರಿಯಲ್ ಸ್ಟಾರ್ ಉಪೇಂದ್ರ

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ಎನ್ನುವ ಹೇಳಿಕೆ ಕೊಟ್ಟ ನಟ ಚೇತನ್ ಬಗ್ಗೆ ರಿಯಲ್ ಸ್ಟಾರ್ ಉಪ್ಪಿ ಪ್ರತಿಕ್ರಿಯಿಸಿದ್ದಾರೆ. ಚೇತನ್ ನಂತಹವರ ಹೇಳಿಕೆಗೆಲ್ಲಾ ಹೆಚ್ಚು ಮಹತ್ವ ಕೊಡಬಾರದು. ದೈವಾರಾಧನೆ ಎನ್ನೋದೆಲ್ಲಾ ನಮ್ಮ ಸಂಪ್ರದಾಯ. ಸುಮ್ ಸುಮ್ನೇ ಅದರ ಮೂಲ ಅದು, ಇದು ಅಂತೆಲ್ಲಾ ವಿವಾದ ಸೃಷ್ಟಿಸಲು ಹೋಗಬಾರದು. ರಿಷಬ್ ಶೆಟ್ಟಿ ಸಾಕಷ್ಟು ರಿಸರ್ಚ್ ಮಾಡಿ ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾವೆಲ್ಲಾ ಎಂಜಾಯ್ ಮಾಡೋಣ ಅಂದಿದ್ದಾರೆ ಉಪೇಂದ್ರ. ಅಷ್ಟೇ ಅಲ್ಲದೇ ದೈವಾರಾಧನೆ, ನಾಗಾರಾಧನೆ ಎಲ್ಲಾ ನಮ್ಮದೇ ಸಂಪ್ರದಾಯ. ನಮ್ಮ … Read more

7 ಕೋಟಿಯ ಬಜೆಟ್ ‘ಕಾಂತಾರ’ ಚಿತ್ರಕ್ಕೆ ದುಪ್ಪಟ್ಟು ಖರ್ಚಾಗಿದ್ದು ಯಾಕೆ ಗೊತ್ತಾ.? : ಲೆಕ್ಕ ಕೊಟ್ಟ ರಿಷಬ್ ಶೆಟ್ಟಿ ತಂದೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಕನ್ನಡದಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ‘ಕಾಂತಾರ’ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಯ್ತು. ಇದೀಗ ಸದ್ಯ ‘ಕಾಂತಾರ’ ಸಿನಿಮಾ ನಾಲ್ಕುನೂರು ಕೋಟಿ ಕ್ಲಬ್ ಸೇರಿ ಐದುನೂರು ಕೋಟಿಯತ್ತ ಹೆಜ್ಜೆ ಹಾಕಿದೆ. ‘ಕಾಂತಾರ ಸಿನಿಮಾಗೆ ಇನ್ನೂ ಸಹ ಯಾವ ರೀತಿಯ ಪ್ರತಿಕ್ರಿಯೆ ಇದೆ ಅಂದ್ರೆ, ಹಲವಾರು ಕಡೆ … Read more