ಇಲ್ಲಿದೆ ಸಲ್ಮಾನ್ ಖಾನ್ ತಂಗಿ ಅರ್ಪಿತಾ ಖಾನ್ ಜನ್ಮ ರಹಸ್ಯ.! ನಿಜವಾಗಿಯೂ ಯಾರೀಕೆ.? | Salman Khan | Arpitha Khan

Here is Salman Khan's sister Arpita Khan's birth secret! Who really?

Salman Khan : ಬಾಲಿವುಡ್ ಬಾಕ್ಸ್‌ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಮುದ್ದು ಹಾಗೂ ಪ್ರೀತಿಯ ತಂಗಿ ಅರ್ಪಿತಾ ಖಾನ್ . ಆದರೆ ಅರ್ಪಿತಾ ನಿಜವಾಗಿಯೂ ಸ್ವಂತ ತಂಗಿಯೇ ? ಇಲ್ಲಿದೆ ನೋಡಿ ಒಂದು ಸತ್ಯ ಘಟನೆ. ಅರ್ಪಿತಾ ಖಾನ್ ಯಾರು ? ಸಲ್ಮಾನ್ ನ ಮುದ್ದು ತಂಗಿಯ ನಿಜ ಜೀವನದ ಘಟನೆ ಇದು. ಬಹಳ ಇಂಟೆರೆಸ್ಟಿಂಗ್ ಸುದ್ಧಿ : ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa ಅರ್ಪಿತಾ … Read more

Rachitha Ram : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ ಏನು ಗೊತ್ತಾ.?

rachitha ram

Rachitha Ram : ರಚಿತಾ ರಾಮ್ ಚಿತ್ರರಂಗದ ಹೆಸರಾಂತ ನಟಿ. ಇವರು ಅಕ್ಟೋಬರ್ 3, 1992 ರಲ್ಲಿ ಜನಿಸಿದರು. ಇವರ ನಿಜವಾದ ಹೆಸರು ಬಿಂದಿಯಾ ರಾಮ್ . ಚಿತ್ರರಂಗದಲ್ಲಿ ರಚಿತಾ ರಾಮ್ ಎಂಬ ಹೆಸರಿನಿಂದ ಜನಪ್ರಿಯರಾದರು. ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದು ಹೆಸರಾಗಿದ್ದ ರಚಿತಾ ರಾಮ್. ಇದನ್ನೂ ಕೂಡ ಓದಿ : ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi … Read more

ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar

Puneeth rajkumar was sitting on the road all night without anyone knowing

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಅವರಿಗೆ ಪ್ರವಾಸಗಳು ಅಂದ್ರೆ ಎಷ್ಟು ಇಷ್ಟ ಅಂತ ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ದೇಶ-ವಿದೇಶಗಳನ್ನ ಸುತ್ತಾಡಬೇಕು, ಪ್ರವಾಸ ಹೋದ ಕಡೆಯಲ್ಲಿನ ಪರಿಸರ, ಸಂಸ್ಕೃತಿ ಹಾಗು ಅಲ್ಲಿನ ಆಹಾರ ಎಲ್ಲವನ್ನ ಆಸ್ವಾದಿಸಬೇಕು ಎನ್ನುವುದು ಅಪ್ಪು ಅವರ ಆಸೆ ಆಗಿತ್ತು. ಅದೇ ರೀತಿ ಎಷ್ಟೇ ಕೆಲಸ ಇದ್ದರೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಪ್ರತಿವರ್ಷ ತಮ್ಮ ಕುಟುಂಬವನ್ನ ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದರು. ಪುನೀತ್ ಅವರು ಪತ್ನಿ ಅಶ್ವಿನಿ, ಮಕ್ಕಳಾದ ದೃತಿ ಹಾಗು ವಂಧಿತ … Read more

Darshan Thoogudeepa : ಹುಲಿ ಉಗುರು ಆರೋಪದಡಿ ದರ್ಶನ್ ಅವರನ್ನು ಅರೆಸ್ಟ್ ಮಾಡಬೇಕು ಎಂದವರಿಗೆ ಪತ್ನಿ ವಿಜಯಲಕ್ಷ್ಮಿ ಖಡಕ್ ಆಗಿ ಹೇಳಿದ್ದೇನು.?

What did his wife Vijayalakshmi say to him that Darshan should be arrested under the charge of tiger claw

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಮೊನ್ನೆ ತಾನೇ ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಇದೀಗ ಡಿಬಾಸ್ ದರ್ಶನ್ ಗೂ ಕಾನೂನು ಸಂಕಷ್ಟ ಎದುರಾಗಿದೆ. ದರ್ಶನ್ ಅವರನ್ನ ಅರೆಸ್ಟ್ ಮಾಡಬೇಕೆಂದು ದೂರು ದಾಖಲಿಸಲಾಗಿದ್ದು, ಈ ಬಗ್ಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಏನು ಹೇಳಿದ್ದಾರೆ ಗೊತ್ತಾ.? ಇದನ್ನೂ ಕೂಡ ಓದಿ : Varthur Santhosh : ಹುಲಿ … Read more

Meghana Raj : ಚಿರು ಸರ್ಜಾ ಪುತ್ರ ರಾಯನ್ ರಾಜ್ 3ನೇ ವರ್ಷದ ಬರ್ತ್ ಡೇ ಹೇಗಿತ್ತು ಗೊತ್ತಾ.? ಧ್ರುವ ಸರ್ಜಾ ಕೊಟ್ಟ ಗಿಫ್ಟ್ ಏನು ನೋಡಿ.!

Meghana Raj

Meghana Raj : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಪತ್ನಿ ನಟಿ ಮೇಘನಾ ರಾಜ್ ಅವರ ಜೀವನದಲ್ಲಿ ಇಂದು ತುಂಬಾನೇ ಸಂತೋಷವಾದ ದಿನ ಅಂದರೆ ತಪ್ಪಾಗಲಾರದು. ಹೌದು, ಅಕ್ಟೋಬರ್ ೨೨ ಮಗ ರಾಯನ್ ರಾಜ್ ಹುಟ್ಟಿದ ದಿನ. ಚಿರು ಕಳೆದುಕೊಂಡ ನೋವಿನಲ್ಲಿದ್ದ ಮೇಘನಾ ಜೀವನದಲ್ಲಿ ಮತ್ತೆ ಸಂತೋಷ ರಾಯನ್ ರೂಪದಲ್ಲಿ ಹುಡುಕಿಕೊಂಡು ಬಂದ ದಿನ. ನಟಿ ಮೇಘನಾ ರಾಜ್ – ಚಿರು ಸರ್ಜಾ ದಂಪತಿ ಪುತ್ರ ರಾಯನ್ ರಾಜ್ ಸರ್ಜಾಗೆ ಇಂದು ನೂರನೇ ವರ್ಷದ ಹುಟ್ಟುಹಬ್ಬದ … Read more

Darshan Thoogudeepa : ದಸರ ಹಬ್ಬದ ದಿನವೇ ಚಾಮುಂಡಿ ಬೆಟ್ಟಕ್ಕೆ ಬಂದು ಗುಡ್ ನ್ಯೂಸ್ ಕೊಟ್ಟ ಡಿಬಾಸ್ ದರ್ಶನ್.! ಗುಡ್ ನ್ಯೂಸ್ ಏನು.?

Darshan Thoogudeepa

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಯಾವಾಗಲೂ ಸುದ್ಧಿಯಲ್ಲಿರುತ್ತಾರೆ. ಪತ್ನಿ ವಿಜಯಲಕ್ಷ್ಮಿ ಹಾಗು ಮಗ ವಿನೀಶ್ ಜೊತೆ ಖುಷಿಯಾಗಿರುವ ಡಿಬಾಸ್, ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಸಿಹಿಸುದ್ಧಿಯೊಂದನ್ನ ಹಂಚಿಕೊಂಡಿದ್ದಾರೆ. ಹಾಗಾದ್ರೆ ದರ್ಶನ್ ಕೊಟ್ಟ ಗುಡ್ ನ್ಯೂಸ್ ಏನು.? ಮೈಸೂರಿನಲ್ಲಿ ದಸರ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ದಸರಾ ಹಬ್ಬದ ಸಂಭ್ರಮದಲ್ಲಿ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಹಾಗು ಮಗ ವಿನೀಶ್ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ನಿಮಗೆಲ್ಲಾ … Read more

Meghana Raj : ಚಿರು ಸರ್ಜಾ ಸಮಾಧಿ ಬಳಿ ಪುತ್ರ ರಾಯನ್ ಮಾಡಿದ ಕೆಲಸಕ್ಕೆ ಕಣ್ಣೀರಿಟ್ಟ ಚಿರು ತಾಯಿ ಅಮ್ಮಾಜಿ.! ಚಿರು ಪುತ್ರ ತಂದೆಗೆ ಹೇಳಿದ್ದೇನು ಗೊತ್ತಾ.?

Chiranjeevi Sarja

Meghana Raj : ಕನ್ನಡದ ಚಿತ್ರರಂಗದ ಯುವನಟ ಚಿರಂಜೀವಿ ಸರ್ಜಾ(Chiranjeevi Sarja) ಆಗಲಿ ಮೂರು ವರ್ಷ. ಪ್ರತೀ ವರ್ಷವೂ ಕುಟುಂಬಸ್ಥರು, ಸ್ಬೇಹಿತರು ಹಾಗು ಅಭಿಮಾನಿಗಳು ಸಮಾಧಿಗೆ ಪೂಜೆ ಮಾಡುತ್ತಾರೆ. ಚಿರು ಅಗಲಿದ ದಿನ ಹಾಗು ಹುಟ್ಟುಹಬ್ಬದ ದಿನ ಸಮಾಧಿಯನ್ನು ವಿಶೇಷವಾಗಿ ಅಲಂಕಾರ ಮಾಡಲಾಗುತ್ತದೆ. ಹೂಗಳಿಂದ ತುಂಬಿಸಿರುತ್ತಾರೆ. ವರ್ಷ ವರ್ಷವೂ ರಾಯನ್ ರಾಜ್ ಸರ್ಜಾ ವಿಶೇಷವಾಗಿ ಕಾಣಿಸಿಕೊಂಡು ತಂದೆಯ ಸಮಾಧಿ ಬಳಿ ಏನಾದರೂ ಒಂದು ಮಾಡುತ್ತಿರುವ ವಿಡಿಯೋ ಹಾಗು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೀವೆಲ್ಲಾ ನೋಡಿರಬಹುದು. Free Current … Read more

Bigg Boss Kannada : ಸಂಗೀತಾ ಹಾಗು ಕಾರ್ತಿಕ್ ಮಧ್ಯೆ ಹುಳಿ ಹಿಂಡಿದ ವಿನಯ್.! ದೊಡ್ಮನೆಯಲ್ಲಿ ನಡೆದೇ ಹೋಯ್ತು ದೊಡ್ಡ ಬಿರುಕು.!

Bigg Boss Kannada

Bigg Boss Kannada : ಕಿಚ್ಚ ಸುದೀಪ್(Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ 10 ಎರಡನೇ ವಾರಕ್ಕೆ ಕಾಲಿಟ್ಟಿದೆ. ದಿನದಿನಕ್ಕೂ ಮನೆ ಕಾವೇರುತ್ತಿದೆ. ಇಷ್ಟು ದಿನಗಳ ಕಾಲ ನಗುನಗುತ್ತಾ ಸ್ನೇಹದಿಂದ ಇದ್ದ ಸ್ಪರ್ಧಿಗಳ ನಡುವೆ ಮನಸ್ತಾಪ ಶುರುವಾಗಿದೆ. ಮಾತಿನ ಚಕಾಮಕಿ, ಜಗಳ ಮುನಿಸು ಹೆಚ್ಚುತ್ತಲೇ ಇದೆ. ಇಷ್ಟು ದಿನಗಳ ಕಾಲ ಆತ್ಮೀಯರಾಗಿದ್ದ ಕಾರ್ತಿಕ್(Kartik), ಸಂಗೀತಾ(Sangeeta) ನಡುವೆ ಕೂಡ ಈಗ ಬಿರುಕು ಉಂಟಾಗಿದೆ ಎನ್ನುವ ಅನುಮಾನ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೇ ಹೋದಾಗಿನಿಂದ ಚಾರ್ಲಿ ಬೆಡಗಿ … Read more

Dhruva Sarja : ಚಿರು ಬರ್ತ್ ಡೇ ದಿನವೇ ಧ್ರುವ ಸರ್ಜಾ ಮಾಡಿದ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು.! ಚಿರು ಸಮಾಧಿ ಬಳಿ ನಡೆದಿದ್ದೇನು.?

Dhruva Sarja

Dhruva Sarja : ಚಿರಂಜೀವಿ ಸರ್ಜಾ ಅವರು ಎಲ್ಲರನ್ನು ಅಗಲಿ ಮೂರು ವರ್ಷಗಳೇ ಕಳೆದಿದೆ. 2020 ರ ಜೂನ್ 7 ರಂದು ಹೃದಯಾಘಾತದಿಂದ ಅಗಲಿದಾಗ ಇಡೀ ಚಿತ್ರರಂಗ ಹಾಗು ಕರುನಾಡು ಶಾಕ್ ಆಗಿತ್ತು. ಚಿರಂಜೀವಿ ಬದುಕಿರುತ್ತಿದ್ದರೆ, ಅಂದರೆ ಅಕ್ಟೋಬರ್ 17 ರಂದು 39 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ನಿನ್ನೆ ಅವರ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಚಿರು ಅವರನ್ನು ನೆನೆಪಿಸಿಕೊಂಡು ಭಾವುಕರಾಗುತ್ತಿದ್ದಾರೆ. ಪತ್ನಿ ಮೇಘನಾ ರಾಜ್ ಕೂಡ ಭಾವುಕ ಪೋಸ್ಟ್ ಮಾಡಿದ್ದಾರೆ. … Read more

Bigg Boss Kannada : ತುಕಾಲಿ ಸಂತುವಿಗೆ ಕ್ಯಾಕರಿಸಿ ಉಗಿದ ಐಶಾನಿ.! ಕೋಪದಿಂದ ತುಕಾಲಿ ಸಂತು ಐಶಾನಿಗೆ ಮಾಡಿದ್ದೇನು ಗೊತ್ತಾ.?

ತುಕಾಲಿ ಸಂತುವಿಗೆ ಕ್ಯಾಕರಿಸಿ ಉಗಿದ ಐಶಾನಿ

Bigg Boss Kannada : ಬಿಗ್ ಬಾಸ್ ಕನ್ನಡ ಸೀಸನ್ ನ ಎರಡನೇ ವಾರದ ಮೊದಲ ಬೆಳಕು ಶುರುವಾಗಿದೆ. ಚಂದದ ಹಾಡಿಗೆ ಅಷ್ಟೇ ಉತ್ಸಾಹದಿಂದ ಕುಣಿಯುತ್ತಾ ಸ್ಪರ್ಧಿಗಳು ಬೆಳಕನ್ನು ಬರಮಾಡಿಕೊಂಡಿದ್ದಾರೆ. ಆದರೆ ಬೆಳ್ಳಂಬೆಳಿಗ್ಗೆ ಬಿಗ್ ಬಾಸ್ ಎಲ್ಲರಿಗೂ ಎಲಿಮಿನೇಷನ್ ಶಾಕ್ ಕೊಟ್ಟಿದೆ. ಬಿಗ್ ಬಾಸ್ ಕನ್ನಡ ಸೀಸನ್ ೧೦ ರ ಮೊದಲ ವಾರ ಮುಕ್ತಾಯವಾಗಿದೆ. ಸ್ನೇಕ್ ಶಾಮ್ ಎಲಿಮಿನೇಟ್ ಆದ ಮೊದಲ ಸ್ಪರ್ಧಿಯಾಗಿದ್ದಾರೆ. ಇತ್ತ ಸ್ಫರ್ಧಿಗಳು ಕಳೆದ ವಾರಕ್ಕಿಂತಲೂ ಜಾಸ್ತಿ ಪಳಗಿದ್ದಾರೆ. ಎಲ್ಲರ ಜೊತೆಗೆ ಬಾಂಡಿಂಗ್ ಚೆನ್ನಾಗಿಯಾದರೆ, … Read more