Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಶುರುವಾಯ್ತು ಎರಡೆರಡು ಲವ್ ಸ್ಟೋರಿ.! ದೊಡ್ಮನೆಯ ಅಸಲಿ ಆಟ ಶುರುವಾಯ್ತಾ.?

Bigg Boss Kannada

Bigg Boss Kannada : ಪ್ರತೀ ಬಾರಿಯ ಹಾಗೆ ಈ ಬಾರಿಯೂ ಕೂಡ ಬಿಗ್ ಬಾಸ್ ಮನೆಯಲ್ಲಿ ಪ್ರೇಮ್ ಕಹಾನಿ ಶುರುವಾಗಿದೆ. ವಿಶೇಷ ಅಂದ್ರೆ ಕೇವಲ ಬಿಗ್ ಬಾಸ್ ಶುರುವಾಗಿ ಮೂರು ದಿನಕ್ಕೆ ಎರಡೆರಡು ಲವ್ವಿ ಡವ್ವಿ ಶುರುವಾಗಿದ್ದು, ವೀಕ್ಷಕರು ತಲೆಕೆಡಿಸಿಕೊಂಡಿದ್ದಾರೆ. ದೊಡ್ಮನೆಯ ಅಸಲಿ ಆಟ ಶುರುವಾಗಿದೆ. ಇದರ ನಡುವೆ ಈ ಸೀಸನ್ ನಲ್ಲೂ ಕೂಡ ಪ್ರೀತಿ ಚಿಗುರುವ ಮುನ್ಸೂಚನೆ ಸಿಕ್ಕಿದೆ. ಚಾರ್ಲಿ ಸುಂದರಿ ಸಂಗೀತ ಮೇಲೆ ಕಾರ್ತಿಕ್ ಗೆ ಲವ್ ಆಗಿದೆಯಾ.? ಎನ್ನುವ ಅನುಮಾನ ಮೂಡಿದೆ. … Read more

Bigg Boss Kannada : ಬಿಗ್ ಬಾಸ್ ಮನೆಗೆ ನಾನು ಡ್ರಾಮಾ ಆಡೋಕೆ ಬಂದಿಲ್ಲ ಎಂದು ಖಡಕ್ ಆಗಿ ರಕ್ಷಕ್ ಬುಲೆಟ್ ಹೇಳಿದ್ದು ಯಾರಿಗೆ ಗೊತ್ತಾ.?

Bigg Boss Kannada

Bigg Boss Kannada : ಕನ್ನಡ ಬಿಗ್ ಬಾಸ್ ನಲ್ಲಿ ಇದೀಗ ಒಬ್ಬರಿಗೊಬ್ಬರು ಜಗಳ ಮಾಡಲು ಶುರು ಮಾಡಿಕೊಂಡಿದ್ದಾರೆ. ನಾನಾ ಅಥವಾ ನೀನಾ.? ಅಂತ ಒಬ್ಬರಿಗೊಬ್ಬರು ಕಾಲೆಳೆದುಕೊಳ್ಳುತ್ತಿದ್ದಾರೆ. ಇದೀಗ ಬುಲೆಟ್ ಪ್ರಕಾಶ್ ಮಗ ರಕ್ಷಕ್ ಬುಲೆಟ್ ಇದ್ದಕ್ಕಿದ್ದಂತೆ ಕೋಪಗೊಂಡಿದ್ದು, ಬಿಗ್ ಬಾಸ್ ಮನೆಯಲ್ಲಿ ವಾರ್ ಶುರುವಾಗಿದೆ. ಹಾಗಾದ್ರೆ ಅಷ್ಟಕ್ಕೂ ಆಗಿದ್ದೇನುನ್ ಗೊತ್ತಾ.? ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.? … Read more

Vijaya Raghavendra : ಮಗನಿಗಾಗಿ ವಿಶೇಷ ಪ್ರಾರ್ಥನೆ ಮಾಡಿದ ನಟ ವಿಜಯ ರಾಘವೇಂದ್ರ.! ಚಿತ್ರೀಕರಣದಲ್ಲಿ ಬ್ಯುಸಿಯಾದ ನಟ

Vijaya Raghavendra

Vijaya Raghavendra : ನಟ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನ ನಿಧನದ ಬಳಿಕ ಮಗ ಶೌರ್ಯನ ಭವಿಷ್ಯದ ಬಗ್ಗೆ ಸಾಕಷ್ಟು ಕನಸು ಕಟ್ಟಿಕೊಂಡಿದ್ದಾರೆ. ಇದೀಗ ಇದ್ದಕ್ಕಿದ್ದಂತೆ ವಿಜಯ ರಾಘವೇಂದ್ರ ಅವರು ಮಗನನ್ನ ಕರೆದುಕೊಂಡು ಎಲ್ಲಿಗೆ ಹೋಗಿದ್ದಾರೆ ಗೊತ್ತಾ.? ಮಗನಿಗಾಗಿ ಕೆಲಸ ಮಾಡಿದ್ದಾರೆ ಗೊತ್ತಾ.? ಅದರ ಬೆಗ್ಗೆ ಸಂಪೂರ್ಣವಾಗಿ ನೋಡೋಣ. ಹೌದು, ಇಂದು ನಟ ವಿಜಯ ರಾಘವೇಂದ್ರ ಅವರು ಬಿಳಿಗಿರಿ ರಂಗನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಪುತ್ರ ಶೌರ್ಯನ ಜೊತೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಮಗ … Read more

Bigg Boss Kannada : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.?

Bigg Boss Kannada

Bigg Boss Kannada : ದೊಡ್ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಈ ಸೀಸನ್ ನಲ್ಲೂ ಕೂಡ ಪ್ರೀತಿ ಚಿಗುರುವ ಮುನ್ಸೂಚನೆ ಸಿಕ್ಕಿದೆ. ಚಾರ್ಲಿ ಸುಂದರಿ ಸಂಗೀತಾ ಮೇಲೆ ಕಾರ್ತಿಕ್ ಗೆ ಲವ್ ಆಗಿದೆ ಎನ್ನುವ ಅನುಮಾನ ಮೂಡಿದೆ. ದೊಡ್ಮನೆ ವೇದಿಕೆ ಮೇಲೆ ಮನೆಗೆ ಸೊಸೆಯನ್ನ ಕರೆದುಕೊಂಡು ಬರುತ್ತೀನಿ ಅಂತ ಕಾರ್ತಿಕ್ ಹೇಳಿದ್ದರು. ಅದೇ ಹಾದಿಯಲ್ಲಿ ಇದೀಗ ನಟ ಹೆಜ್ಜೆಯಿಡುತ್ತಿದ್ದಾರೆ. ಬಿಗ್ ಬಾಸ್ ಮನೆ ಅಂದ್ಮೇಲೆ ಲವ್, ರೋಮ್ಯಾನ್ಸ್ ಹೀಗೆ ಒಂದಲ್ಲಾ ಒಂದು ವಿಚಾರವಾಗಿ ಸ್ಪರ್ದಿಗಳು ಹೈಲೈಟ್ ಆಗುತ್ತಾರೆ. … Read more

Darshan Thoogudeepa : ಧ್ರುವ ಸರ್ಜಾ ಮಾತಿಗೆ ವಿನೋದ್ ಪ್ರಭಾಕರ್ ತಿರುಗೇಟು ಕೊಟ್ಟಿದ್ದು ಹೇಗೆ.? ಶಾಕ್ ಆದ ಡಿಬಾಸ್.!

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಅನ್ನುವ ವಿಚಾರ ಹಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾವೇರಿ ಹೋರಾಟ ಸಂದರ್ಭದಲ್ಲಿ ಧ್ರುವ ಸರ್ಜಾ ಹತ್ತಿರದಲ್ಲಿಯೇ ಕುಳಿತಿಕೊಂಡಿದ್ದರೂ, ಇಬ್ಬರೂ ಮಾತನಾಡಲಿಲ್ಲ ಎನ್ನುವುದು ಇದಕ್ಕೆ ಸಾಕ್ಷಿಯಾಗಿತ್ತು. ಇದನ್ನೂ ಕೂಡ ಓದಿ : Darshan Thoogudeepa : ಪತ್ನಿಯನ್ನು ಬಿಟ್ಟು ಇದ್ದಕ್ಕಿದ್ದಂತೆ ಮಗನನ್ನು ಕರೆದುಕೊಂಡು ನಟ ದರ್ಶನ್ ಹೋಗಿದ್ದೆಲ್ಲಿಗೆ.? ವಿನೀಶ್ ಗೆ ಏನಾಯ್ತು.? ಧ್ರುವ ಸರ್ಜಾ ಹಾಗು … Read more

Darshan Thoogudeepa : ಪತ್ನಿಯನ್ನು ಬಿಟ್ಟು ಇದ್ದಕ್ಕಿದ್ದಂತೆ ಮಗನನ್ನು ಕರೆದುಕೊಂಡು ನಟ ದರ್ಶನ್ ಹೋಗಿದ್ದೆಲ್ಲಿಗೆ.? ವಿನೀಶ್ ಗೆ ಏನಾಯ್ತು.?

Actor Darshan went to where he left his wife and suddenly took his son

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಇದೀಗ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಅವರ ಮಗ ವಿನೀಶ್ ಆಟವಾಡುವ ಸಮಯದಲ್ಲಿ ಬಿದ್ದು ಗಾಯ ಮಾಡಿಕೊಂಡಿದ್ದರು. ಹಾಗಾಗಿ ದರ್ಶನ್ ಅವರು ಹೆಚ್ಚು ಸಮಯ ಪತ್ನಿ ಹಾಗು ಮಗನ ಜೊತೆ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಇದೀಗ ದರ್ಶನ್ ಅವರು ಇದ್ದಕ್ಕಿದ್ದಂತೆ ಪತ್ನಿ ವಿಜಯಲಕ್ಷ್ಮಿ ಅವರನ್ನ ಬಿಟ್ಟು ಮಗ ವಿನೀಶ್ ಅವರನ್ನ ಕರೆದುಕೊಂಡು ಎಲ್ಲಿಗೆ ಹೋಗಿದ್ದಾರೆ ಗೊತ್ತಾ.? ಇದನ್ನೂ … Read more

RajaMarthanda : ಕೋಪ ಮರೆತು ಧ್ರುವ ಸರ್ಜಾ ಬೆಂಬಲಕ್ಕೆ ಬಂದ ಡಿಬಾಸ್ ದರ್ಶನ್.! ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ಡಿಬಾಸ್!

rajamarthanda

RajaMarthanda : ನಟ ದರ್ಶನ್ ಹಾಗು ಧ್ರುವ ಸರ್ಜಾ ಅವರ ನಡುವಿನ ಭಾಂದವ್ಯ ಇತ್ತೀಚಿಗೆ ಸರಿಯಿಲ್ಲ ಎನ್ನುವ ಮಾತು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಕೂಡ ಇದೆ. ಹೌದು, ಮೊನ್ನೆ ನಡೆದ ಕಾವೇರಿ ಹೋರಾಟದಲ್ಲಿ ಭಾಗವಹಿಸಿದ ಧ್ರುವ ಸರ್ಜಾ ಅವರು ನಟ ದರ್ಶನ್ ಅವರ ಪಕ್ಕದಲ್ಲಿದ್ದರೂ ಕೂಡ ಒಂದು ಮಾತು ಕೂಡ ಮಾತನಾಡದೇ ಹೊರತು ಹೋದರು. ಇದರಿಂದ ದರ್ಶನ್ ಅಭಿಮಾನಿಗಳಿಗೆ ತುಂಬಾನೇ ಬೇಸರವಾಗಿತ್ತು. ಆದರೆ ಇದೀಗ ದರ್ಶನ್ ಅವರು ತಮ್ಮೆಲ್ಲಾ ಕೋಪ, ಬೇಸರವನ್ನ ಮರೆತು ಧ್ರುವ … Read more

Dhruva Sarja : ಮಗಳ ನಾಮಕರಣ ಮಾಡಿದ ಧ್ರುವ ಸರ್ಜಾ.! ಮೇಘನಾ ರಾಜ್ ಧ್ರುವ ಸರ್ಜಾ ಮಗಳಿಗೆ ಇಟ್ಟ ಹೆಸರೇನು ಗೊತ್ತಾ.?

Dhruva Sarja performed the naming ceremony of the daughter

Dhruva Sarja : ನಮಸ್ಕಾರ ಸ್ನೇಹಿತರೇ, ಇತ್ತೀಚಿಗೆ ಗಂಡು ಮಗುವಿನ ತಂದೆಯಾಗಿರುವ ಧ್ರುವ ಸರ್ಜಾ ಅವರು ತಮ್ಮ ಮೊದಲ ಮಗಳ ನಾಮಕರಣ ಮಾಡಿರಲಿಲ್ಲ. ಇದೀಗ ತಮ್ಮ ಮುದ್ದಿನ ಮಗಳಿಗೆ ಮನೆಯಲ್ಲಿಯೇ ತುಂಬಾನೇ ಸರಳವಾಗಿ ನಾಮಕರಣ ಶಾಸ್ತ್ರ ಮಾಡಿದ್ದಾರೆ. ನಿನ್ನೆ ಕಾವೇರಿ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಹೊರತಾಗಿಯೂ ತಮ್ಮ ಮನೆಯಲ್ಲಿ ಶಾಸ್ತ್ರ ನೆರೆವೇರಿಸಲು ಧ್ರುವ ಸರ್ಜಾ ಮರೆತಿಲ್ಲ.ಮನೆಯಲ್ಲಿಯೇ ಸರಳವಾಗಿ ನಾಮಕರಣ ಶಾಸ್ತ್ರ ನೆರವೇರಿದೆ. ಇನ್ನು ಧ್ರುವ ತಮ್ಮ ಮಗಳ ಹೆಸರನ್ನು ಇನ್ನೂ ರಿವೀಲ್ ಮಾಡಿಲ್ಲ. … Read more

Darshan Thoogudeepa : ವಿವಾದ ಸೃಷ್ಟಿಸಿದ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡೆ..! ಇದಕ್ಕೆ ಅಸಲಿ ಕಾರಣ ಏನು ಗೊತ್ತಾ.?

Darshan Thoogudeepa : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲ ಗೊತ್ತಿರುವ ಹಾಗೆ ಕೆಲ ದಿನಗಳ ಹಿಂದೆ ಕರ್ನಾಟಕ ಬಂದ್ ಮಾಡಲಾಗಿತ್ತು. ಹಾಗು ಕಾವೇರಿಗಾಗಿ ಎಲ್ಲಾ ಸ್ಯಾಂಡಲ್ ವುಡ್ ನಟರು ಹೋರಾಡಿದ್ದರು. ಆ ಹೋರಾಟಕ್ಕೆ ಮೊದಲು ಬಂದವರೇ ಡಿಬಾಸ್ ದರ್ಶನ್ ಅವರು. ರೈತರಿಗೆ ಅನ್ಯಾಯವಾಗಿದೆ ಅಂತ ತಿಳಿದ ತಕ್ಷಣ ದರ್ಶನ್ ಅವರು ಟ್ವೀಟ್ ಮಾಡ್ತಾರೆ. ಹಾಗು ಕಾವೇರಿ ಹೋರಾಟಕ್ಕೆ ನನ್ನ ಸಪೋರ್ಟ್ ಕೂಡ ಇದೆ ಅಂತ ನೇರವಾಗಿಯೇ ಹೇಳಿದ್ದರು. ದರ್ಶನ್ ಅವರು ಬೆಂಬಲ ನೀಡಿದ ಬಳಿಕ ಕನ್ನಡದ ಬೇರೆ ನಟರು … Read more

Bank Janardhan : ಅಪ್ಪು ನಂತರ ಮತ್ತೊಬ್ಬ ದೊಡ್ಡ ನಟನಿಗೆ ಹೃದಯಾಘಾತ.! ಕಣ್ಣೀರಿಟ್ಟ ಕನ್ನಡ ಚಿತ್ರರಂಗ ಹಾಗು ಸಿನಿಪ್ರಿಯರು

Bank Janardhan suffered from a heart attack and his health is now stable

Bank Janardhan : ಕನ್ನಡ ಸಿನಿಮಾರಂಗದ ಹೆಸರಾಂತ ನಟರೊಬ್ಬರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ಕೇಳಿ ಇಡೀ ಸ್ಯಾಂಡಲ್ ವುಡ್ ಕಣ್ಣೀರು ಹಾಕುತ್ತಿದೆ. ಬ್ಯಾಂಕ್ ಜನಾರ್ಧನ್(Bank Janardhan) ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಹಾಗು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇದನ್ನೂ ಕೂಡ ಓದಿ : Gruhalakshmi … Read more