Darshan : ಮಾತನಾಡುವ ವೇಳೆ ಮಾಲಾಶ್ರೀ ಮಗಳ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಡಿ ಬಾಸ್.! ಕಣ್ಣೀರಿಟ್ಟ ಆರಾಧನಾ.!

D Boss made a shocking statement about Malashree's daughter while speaking

Darshan : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಹಳ ನೀರೀಕ್ಷೆಯನ್ನು ಮೂಡಿಸಿದೆ. ದರ್ಶನ್ ಗೆ ಜೋಡಿಯಾಗಿ ಕಾಟೇರ ಸಿನಿಮಾದಲ್ಲಿ ಮಾಲಾಶ್ರಿಯವರ ಪುತ್ರಿ ಆರಾಧನಾ ರಾಮ್ ಅಭಿನಯಿಸಿದ್ದಾರೆ. ಕಾಟೇರ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಚಿತ್ರ ತಂಡವು ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿದೆ. ಕಾಟೇರ ಸಿನಿಮಾದ ಶೂಟಿಂಗ್ ಒಂದು ಹಂತದವರೆಗೆ ಮುಗಿದಿದ್ದು, ಡಬ್ಬಿಂಗ್ ಕೂಡ ಆಗಿದ್ದು, ಸಿನಿಮಾದ ಹಾಡುಗಳು ಮಾತ್ರ ಬಾಕಿಯಿವೆ. ಇದನ್ನೂ … Read more

Dhruva Sarja : ಪ್ರೇರಣಾ ಸೀಮಂತಕ್ಕೆ ಬಂದ ನಟ ವಿಜಯ ರಾಘವೇಂದ್ರ ಅವರು ಧ್ರುವ ಸರ್ಜಾ ಬಳಿ ಹೇಳಿದ್ದೇನು.?

Actor Vijaya Raghavendra who came to Prerna Seemantha told Dhruva Sarja

Dhruva Sarja : ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನ ಅದ್ಧೂರಿಯಾಗಿ ಮಾಡಿದ್ದು, ಯಾರೆಲ್ಲಾ ಈ ಸೀಮಂತ ಶಾಸ್ತ್ರಕ್ಕೆ ಬಂದಿದ್ದರು ಗೊತ್ತಾ.? ಕಳೆದ ವಾರ ಧ್ರುವ ಸರ್ಜಾ ಅಣ್ಣ ಚಿರು ಸರ್ಜಾ ಸಮಾಧಿ ಬಳಿ ಮಲಗಿ ಸುದ್ಧಿಯಾಗಿದ್ದರು. ಇದೀಗ ಪತ್ನಿ ಪ್ರೇರಣಾ ಸೀಮಂತ ಶಾಸ್ತ್ರವನ್ನು ಅಣ್ಣನ ಸಮಾಧಿ ಬಳಿ ನೆರೆವೇರಿಸಿ ಸರಳತೆ ಮೆರೆದಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಪ್ರೇರಣಾ ಸೀಮಂತ ಕಾರ್ಯ ನೆರೆವೇರಿದ್ದು, … Read more

Dhruva Sarja : ಚಿರು ಸಮಾಧಿ ಮೇಲೆ ತನ್ನ ಮಗಳನ್ನ ಮಲಗಿಸಿ ಲಾಲಿ ಹಾಡಿದ ಧ್ರುವ ಸರ್ಜಾ.! ದೃಶ್ಯ ನೋಡಿ ಕಣ್ಣೀರಿಟ್ಟ ತಾಯಿ ಅಮ್ಮಾಜಿ.!

Dhruva Sarja who laid his daughter on the grave of Chiru and sang a lullaby

Dhruva Sarja : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಅಣ್ಣ ಚಿರು ಸರ್ಜಾ ಸಮಾಧಿ ಪಕ್ಕ ಮಲಗಿರುವ ವಿಡಿಯೋವೊಂದು ಇತ್ತೀಚಿಗೆ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು ವಿಶೇಷ ವಿಡಿಯೋವೊಂದನ್ನ ಸ್ವತಃ ಧ್ರುವ ಸರ್ಜಾ ಶೇರ್ ಮಾಡಿದ್ದಾರೆ. ಅಣ್ಣನ ಸಮಾಧಿ ಮೇಲೆ ಮಗಳನ್ನ ಆಟವಾಡಿಸುತ್ತಿರುವ ವಿಡಿಯೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿರು ಸರ್ಜಾ ಅಗಲಿ ಮೂರು ವರ್ಷಗಳು ಕಳೆದಿವೆ. ಅಣ್ಣನ ಅಗಲಿಕೆಯ ನೋವು ಧ್ರುವಗೆ ಇನ್ನೂ ಮಾಸಿಲ್ಲ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಅಣ್ಣನ ಸಮಾಧಿ … Read more

Dhruva Sarja : ಪ್ರೇರಣಾ ಸೀಮಂತಕ್ಕೆ ಮೇಘನಾ ರಾಜ್ ಯಾಕೆ ಬಂದಿಲ್ಲ.? ಕಣ್ಣೀರಿಟ್ಟ ಧ್ರುವ ಸರ್ಜಾ.! ಶಾಕಿಂಗ್ ಸುದ್ಧಿ.!

Dhruva Sarja

Dhruva Sarja : ನಟ ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿಗಳು ಕೆಲ ದಿನಗಳ ಹಿಂದೆಯಷ್ಟೇ ಎರಡನೇ ಮಗುವಿಗೆ ಪೋಷಕರಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಸುಂದರವಾದ ವಿಡಿಯೋವನ್ನು ಹಂಚಿಕೊಂಡಿದ್ದ ಧ್ರುವ ಸರ್ಜಾ, ನಮ್ಮ ಕುಟುಂಬಕ್ಕೆ ಇನ್ನೊಂದು ಪುಟ್ಟ ಕಂದನ ಆಗಮನವಾಗುತ್ತಿದೆ, ಖುಷಿ ಡಬಲ್ ಆಗುತ್ತಿದೆ ಎಂದು ಹೇಳಿಕೊಂಡಿದ್ದರು. ಈ ವಿಚಾರ ಕೇಳಿ ಫ್ಯಾನ್ಸ್ ತುಂಬಾ ಖುಷಿಯಾಗಿದ್ದರು. ಇದೀಗ ಪ್ರೇರಣಾ ಅವರ ಸೀಮಂತ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲಾಗಿದೆ. ಇದನ್ನೂ ಕೂಡ ಓದಿ : Dhruva Sarja : ಚಿರು … Read more

Dhruva Sarja : ಚಿರು ಸಮಾಧಿ ಬಳಿ ಧ್ರುವ ಸರ್ಜಾ ಪತ್ನಿ ಸೀಮಂತ ಮಾಡಿದ್ದಕ್ಕೆ ಕಣ್ಣೀರಿಟ್ಟ ಚಿರು ತಾಯಿ ಅಮ್ಮಾಜಿ !…

Dhruva Sarja

Dhruva Sarja : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತುಂಬಾ ಖುಷಿಯಲ್ಲಿದ್ದಾರೆ. ಅಣ್ಣ ಮಲಗಿರೋ ತೋಟದ ಮನೆಯಲ್ಲಿಯೇ ಪತ್ನಿ ಪ್ರೇರಣಾ ಸೀಮಂತ ಕಾರ್ಯಕ್ರಮ ಮಾಡಿ ಸಂತೋಷ ಪಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಬಾಂಧವ್ಯ ತುಂಬಾನೇ ಗಟ್ಟಿಯಾಗಿತ್ತು. ಅಣ್ಣನ ಸಮಾಧಿಯನ್ನ ತಮ್ಮ ತೋಟದಲ್ಲಿ ಮಾಡಿರುವುದು, ಧ್ರುವ ಸರ್ಜಾ ಮನೆಯಲ್ಲಿ ನಡೆಯುವ ಪ್ರತಿ ಕಾರ್ಯಕ್ರಮವನ್ನು ಅಣ್ಣನ ಸಮಾಧಿ ಇರುವ ತಮ್ಮ ತೋಟದಲ್ಲಿ ಮಾಡುತ್ತಾರೆ. ಕನಕಪುರ ಸಮೀಪವಿರುವ ಸೋಮನಹಳ್ಳಿಯ ತೋಟದ ಮನೆಯಲ್ಲಿಯೇ ಪತ್ನಿ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮ … Read more

Darshan – Sudeep : ದರ್ಶನ್ ಸುದೀಪ್ ಮತ್ತೆ ಒಂದಾಗುತ್ತಾರಾ.? ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಹದಾಸೆ ಏನು ಗೊತ್ತಾ.?

Will Darshan Sudeep reunite? Do you know what Darshan's wife Vijayalakshmi wants?

Darshan – Sudeep : ಅಭಿಮಾನಿಗಳ ಪಾಲಿನ ನೆಚ್ಚಿನ ದಾಸ, ಡಿ ಬಾಸ್ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ತಮ್ಮಿಂದ ನೋವಾಗಿರುವವರ ಬಳಿ ಕ್ಷಮೆ ಕೇಳಿ, ನಡುವೆ ಸೃಷ್ಟಿಯಾಗಿದ್ದಂತಹ ಗೋಡೆಯನ್ನು ಒಡೆದು ಹಾಕುವ ಪ್ರಯತ್ನದಲ್ಲಿದ್ದಾರೆ. ಹೌದು, ಸ್ನೇಹಿತರೇ, ಕರಿಯ ಸಿನಿಮಾದ ನಂತರ ಜೋಗಿ ಪ್ರೇಮ್, ದರ್ಶನ ನಡುವೆ ಮುನಿಸು ಮೂಡಿದೆ. ಮತ್ತೆಂದೂ ಒಂದಾಗಿ ಕೆಲಸ ಮಾಡುವುದಿಲ್ಲ ಎನ್ನುವ ಸುದ್ಧಿ ಹರಡಿತ್ತು. ಅದರಂತೆ ಬರೋಬ್ಬರಿ ಇಪ್ಪತ್ತು ವರ್ಷಗಳ ಕಾಲ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತಿ ಜೋಗಿ ಪ್ರೇಮ್ … Read more

Vijaya Raghavendra : ಮಗನ ಎದುರಲ್ಲೇ ತಾಯಿ ಸ್ಪಂದನ ಬಗ್ಗೆ ವಿಜಯ ರಾಘವೇಂದ್ರ ಹೇಳಿದ ಮಾತಿಗೆ ಕುಳಿತಲ್ಲೇ ಕಣ್ಣೀರಿಟ್ಟ ಮಗ ಶೌರ್ಯ.!

Son Shaurya was in tears as Vijay Raghavendra spoke about his mother Spandana in front of his son.

Vijaya Raghavendra : ನಟ ವಿಜಯ ರಾಘವೇಂದ್ರ ಅವರ ಸಿನಿಮಾ ಕದ್ದ ಚಿತ್ರ ಬಿಡುಗಡೆಯಾಗಲಿದ್ದು, ಸಿನಿಮಾ ಬಿಡುಗಡೆಗೂ ಮುನ್ನವೇ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹೌದು, ಇದೀಗ ವಿಜಯ ರಾಘವೇಂದ್ರ ಅವರು ಮಗನ ಜೊತೆ ಕಾಣಿಸಿಕೊಂಡಿದ್ದು, ಅವರ ಕದ್ದ ಚಿತ್ರದ ಪ್ರಮೋಷನ್ ನಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಮಾತನಾಡುವಾಗ ಪತ್ನಿ ಸ್ಪಂದನ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹಾಗಾದ್ರೆ ವಿಜಯ ರಾಘವೇಂದ್ರ ಅವರು ಹೇಳಿದ್ದೇನು ಗೊತ್ತಾ.? ಇದನ್ನೂ ಕೂಡ ಓದಿ … Read more


Ashwini Puneeth Rajkumar : ಅಪ್ಪುವಿನ ಈ ಒಂದು ಆಸೆ ಈಡೇರಲೇ ಇಲ್ಲ ಎಂದು ಬೇಜಾರು ಮಾಡಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್

Ashwini Puneeth Rajkumar

Ashwini Puneeth Rajkumar : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಕನ್ನಡ ಸಿನಿಮಾ ರಂಗದ ಶ್ರೇಷ್ಠ ನಟ, ಕನ್ನಡ ಚಿತ್ರರಂಗದಲ್ಲೇ ಅತೀ ಹೆಚ್ಚು ಅಭಿಮಾನಗಳನ್ನು ಸಂಪಾದಿಸಿರುವ ನಟ, ಅಪ್ಪು ನಿಧನದ ನಂತರ ಅವರು ಮಾಡಿದಂತಹ ಸಾಕಷ್ಟು ಸಮಾಜ ಸೇವೆಗಳು ಮುನ್ನೆಲೆಗೆ ಬಂದಿದ್ದವು, ಪುನೀತ್ ಅವರು ಅದೆಷ್ಟೋ ಮಕ್ಕಳಿಗೆ ಶಿಕ್ಷಣ ನೀಡಿದ್ದರು. ಆದರೆ ಕರುನಾಡು ಅಂತಹ ಶ್ರೇಷ್ಠ ನಟನನ್ನು ಕಳೆದುಕೊಂಡಿತು. ಇದೀಗ ಅಪ್ಪುವಿನ ಬಗ್ಗೆ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ … Read more

Appu’s Granite Business : ಅಪ್ಪು ಮಾಡಿದ ಗ್ರಾನೈಟ್ ಬ್ಯುಸಿನೆಸ್ ನಲ್ಲಿ ಅಂದು ನಿಜವಾಗಿಯೂ ಆಗಿದ್ದೇನು.?

Appu's granite business

Appu’s Granite Business : ಪುನೀತ್ ಅವರು ಬಾಲ ನಟನಾಗಿ ಸಾಕಷ್ಟು ಹೆಸರು ಮಾಡಿದ್ದರು. ಆದರೆ ಹದಿ ಹರೆಯದಲ್ಲಿ ಅವರಿಗೆ ನಟನೆಯ ಮೇಲೆ ಅಷ್ಟು ಆಸಕ್ತಿ ಇರಲಿಲ್ಲ. ರಾಜ್ ಕುಮಾರ್ ಅವರಿಗೆ ಪುನೀತ್ ರಾಜ್ ಕುಮಾರ್ ಅವರು ನಟನೆಯಲ್ಲಿ ಮುಂದುವರಿಯಬೇಕು ಎಂದು ಬಹಳ ಅಸೆ ಇತ್ತು. ಆದರೆ ಪುನೀತ್ ರಾಜ್ ಕುಮಾರ್ ಅವರಿಗೆ ನಟನೆಯಲ್ಲಿ ಆಸಕ್ತಿ ಇರಲಿಲ್ಲ. ಪುನೀತ್ ರಾಜ್ ಕುಮಾರ್ ಅವರಿಗೆ ತಾನು ಒಬ್ಬ ಉದ್ಯಮಿ ಆಗಬೇಕು ಅಂದುಕೊಳ್ಳುತ್ತೀದ್ದರು. ಅಪ್ಪು ಅವರ ವಿಚಾರದಲ್ಲಿ ಅವರು ಅಕ್ರಮವಾಗಿ … Read more

Spandana : ಪತ್ನಿಯ ಹಣೆಗೆ ಕುಂಕುಮ ಇಟ್ಟು, ಹೂ ಮುಡಿಸಿ, ಬಿಕ್ಕಿ ಬಿಕ್ಕಿ ಅತ್ತ ವಿಜಯ ರಾಘವೇಂದ್ರ / ಪತ್ನಿಗೆ ಹೇಳಿದ್ದೇನು.?

Vijaya Raghavendra put saffron on his wife Spandana's forehead and decorated it with flowers

Spandana : ಹೃದಯಾಘಾತದಿಂದ ನಿಧನರಾಗಿದ್ದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಮೃತದೇಹವನ್ನು ನಿನ್ನೆ ತಡರಾತ್ರಿ ಬೆಂಗಳೂರಿಗೆ ಕರೆತರಲಾಗಿದೆ. ಬಳಿಕ ನಿನ್ನೆ ತಡರಾತ್ರಿಯಿಂದ ಸ್ಪಂದನ ತವರು ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ಇಡಲಾಗಿದೆ. ಮನೆಯೊಳಗೇ ಕರೆದುಕೊಂಡು ಶಾಸ್ತ್ರ ಮುಗಿಸಿದ ಬಳಿಕ ಮನೆಯ ಹೊರಗೆ ಅಂತಿಮ ದರ್ಶನಕ್ಕಿಡಲಾಗಿದೆ. ಈ ವೇಳೆ ನಟ ವಿಜಯ ರಾಘವೇಂದ್ರ ಪತ್ನಿಯ ಪಾರ್ಥಿವ ಶರೀರಕ್ಕೆ ಮಾಡಬೇಕಾದ ಕೆಲವು ಶಾಸ್ತ್ರಗಳನ್ನು ಕಣ್ಣೀರು ಹಾಕುತ್ತಲೇ ಮಾಡಿದ್ದಾರೆ. ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರದ ವೇಳೆ ವಿಜಯ್ ತೀವ್ರ ದುಃಖಿತರಾಗಿದ್ದಾರೆ. … Read more