ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಇನ್ನಿಲ್ಲ.! ತೀವ್ರ ಹೃದಯಾಘಾತಕ್ಕೆ ಸ್ಪಂದನ ಬಲಿ.!

kannada actor vijaya ragahvendra wife spandana no more

ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಪತ್ನಿ ನಿಧನರಾಗಿದ್ದು, ಅವರ ಕುಟುಂಬವನ್ನು ಆಘಾತಕ್ಕೀಡುಮಾಡಿದೆ. ಸ್ಪಂದನ ಅವರು ಕುಟುಂಬದ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಅವರ ಪಾರ್ಥಿವ ಶರೀರವನ್ನು ನಾಳೆ ಬೆಂಗಳೂರಿಗೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದನ್ನೂ ಕೂಡ ಓದಿ : Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! … Read more

ಅಣ್ಣಾವ್ರ ಕುಟುಂಬಕ್ಕೆ ಅಪ್ಪು ನಂತರ ಮತ್ತೊಂದು ಹಾರ್ಟ್ ಅಟ್ಯಾಕ್ ದುರಂತ.!

Vijaya Raghavendra Wife Spandana No More

ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ತೀವ್ರ ಹೃದಯಾಘಾತದಿಂದ ಬ್ಯಾಂಕಾಕ್ ನಲ್ಲಿ ನಿಧನ ಹೊಂದಿರುವ ಸುದ್ಧಿಗೆ ಇಡೀ ಕರ್ನಾಟಕವೇ ಬೆಚ್ಚಿಬಿದ್ದಿದೆ. ವರ್ಷದ ಹಿಂದಷ್ಟೇ, ಅದೇ ಅಣ್ಣಾವ್ರ ಕುಟುಂಬದ ಪವರ್ ಸ್ಟಾರ್ ಅಪ್ಪು ಹೃದಯಾಘಾತದಿಂದ ನಿಧನ ಹೊಂದಿದ್ದು, ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಇದೀಗ ದೊಡ್ಮನೆ ಕುಟುಂಬದ ಮತ್ತೊಬ್ಬರು ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಬ್ಯಾಂಕಾಕ್ ಗೆ ಪ್ರವಾಸ ಹೋಗಿದ್ದ ವೇಳೆ ತೀವ್ರ ಹೃದಾಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಇಡೀ ಕನ್ನಡ ಚಿತ್ರ … Read more

ಹೌದು ನನ್ನ ಮಗನಿಗೆ ಮದುವೆ ಆಗಿದೆ ಒಬ್ಬ ಗಂಡು ಮಗ ಸಹ ಇದ್ದಾನೆ । ನಮ್ಮ ಪಾಡಿಗೆ ನಮ್ಮನ್ನ ಬದುಕಲು ಬಿಟ್ಟು ಬಿಡಿ – ಲೀಲಾವತಿ

vinodh raj marriage news

ಅನೇಕ ಬಾರಿ ವಿನೋದ್ ರಾಜ್ ಅವರ ಮದುವೆ ಕುರಿತು ಅನೇಕ ಪ್ರಶ್ನೆಗಳು ಇದ್ದರು ಕೂಡ ಈ ವರೆಗೆ ವೈವಾಹಿಕ ಜೀವನದ ಕುರಿತು ಸ್ವಷ್ಟ ಸುಳಿವು ಸಿಕ್ಕಿರಲಿಲ್ಲ. ಬಹುತೇಕರು ಅವರಿಗೆ ಮದುವೆ ಆಗಿಲ್ಲ ಎಂದುಕೊಂಡಿದ್ದರು. ಆದರೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಿನೋದ್ ರಾಜ್ ಮದುವೆಗೆ ಸಂಬಂಧಿಸಿದಂತಹ ಪೋಸ್ಟ್ ಹಾಗೂ ಫೋಟೋ ವೈರಲ್ ಆಗಿದ್ದವು. ಈ ಬಗ್ಗೆ ನಟ ವಿನೋದ್ ರಾಜ್ ಆಗಲಿ ಅಥವಾ ತಾಯಿ ಲೀಲಾವತಿ ಆಗಲಿ ಇದರ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ. ಇದನ್ನೂ ಕೂಡ ಓದಿ … Read more

Darshan Thoogudeepa : ಕಾಟೇರ ಚಿತ್ರ ಪ್ರಮೋಷನ್ ಮಾಡಲ್ಲ ಎಂದು ಡಿ ಬಾಸ್ ಗೆ ಸವಾಲೆಸೆದ ಮಾಧ್ಯಮಗಳು

The media challenged D Boss for not promoting Katera's film

Darshan Thoogudeepa : ಬಾಕ್ಸ್ ಆಫೀಸ್ ಸುಲ್ತಾನ್ ಅಂದರೆ ಡಿ ಬಾಸ್ ದರ್ಶನ್ ಅವರನ್ನ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಕರೆಯಲು ಕಾರಣ ಅವರು ನಟಿಸಿರುವ ಎಲ್ಲಾ ಚಿತ್ರಗಳು ಹಿಟ್ ಆಗುವಂತದ್ದು. ದರ್ಶನ್ ಅವರು ಅತಿ ಹೆಚ್ಚು ನಂಬಿಕೆಯನ್ನು ತಮ್ಮ ಅಭಿಮಾನಿಗಳ ಮೇಲೆ ಇಟ್ಟಿದ್ದಾರೆ. ಇತ್ತೀಚಿಗೆ ಟ್ಯಾಟೂ ಕೂಡ ತಮ್ಮ ಅಭಿಮಾನಿಗಳ ಹೆಸರಲ್ಲೇ ಹಾಕಿಸಿಕೊಂಡಿದ್ದಾರೆ. ಇವರ ಅಭಿಮಾನಿಗಳಿಗೆ ಇವರೆಂದರೆ ತುಂಬಾನೇ ಇಷ್ಟ ಅದರಿಂದ ಇವರನ್ನು ದೇವರಂತೆ ಪೂಜಿಸುತ್ತಾರೆ. ಇದನ್ನೂ ಕೂಡ ಓದಿ : Kiccha Sudeep : … Read more

Kiccha Sudeep : ಹೊಸ ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್!

kiccha sudeep

Kiccha Sudeep : ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ಯಾವುದೇ ಸಿನಿಮಾವನ್ನ ಘೋಷಿಸಿರಲಿಲ್ಲ. ಬರೋಬ್ಬರಿ ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದರು ಕಿಚ್ಚ. ಇದೆಲ್ಲದರ ನಡುವೆ ಕಿಚ್ಚನ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮುಂದಿನ ಸಿನಿಮಾದ ಕುರಿತು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನೂ ಕೂಡ ಓದಿ : ಮಹಿಳೆಯನ್ನು ಮುಟ್ಟದೆ ಏಕಕಾಲಕ್ಕೆ 60 ಮಕ್ಕಳ ತಂದೆಯಾದವನ ರೋಚಕ ಕಥೆ ಇದು! ಸ್ವತಃ ಕಿಚ್ಚ ಸುದೀಪ್ ಅವರೇ ತಮ್ಮ ಮುಂದಿನ ಚಿತ್ರದ ಕುರಿತು ಟ್ವಿಟರ್ ನಲ್ಲಿ ಸುದೀರ್ಘ ಸ್ಪಷ್ಟನೆ … Read more

Daali Dhananjay : ಹೊಯ್ಸಳ ಸಿನಿಮಾದ ಮೊದಲನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ? Gurudev Hoysala 1st Day Collection

Do you know the first day collection of Hoysala movie?

ಡಾಲಿ ಧನಂಜಯ್(Daali Dhananjay) ಅಭಿನಯದ 25ನೇ ಚಿತ್ರ ,ಗುರುದೇವ್ ಹೊಯ್ಸಳ, ನಿನ್ನೆ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಿತ್ತು. ಗುರುದೇವ್ ಹೊಯ್ಸಳ(Gurudev Hoysala) ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಧನಂಜಯ್ ಗುರುದೇವ್ ಹೊಯ್ಸಳ ಎಂಬ ರಫ್ ಅಂಡ್ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಡಾಲಿ ಧನಂಜಯ್ ಅವರಿಗೆ ಜೋಡಿಯಾಗಿ ನಟಿ ಅಮೃತ ಅಯ್ಯಂಗಾರ್ ಕಾಣಿಸಿಕೊಂಡಿದ್ದಾರೆ. ಹಾಗಾದರೆ ಈ ಸಿನಿಮಾ ಬಿಡುಗಡೆಯಾದ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಗೊತ್ತಾ? ಇದನ್ನೂ ಕೂಡ ಓದಿ : Kantara … Read more

Katera : KGF ಅನ್ನೂ ಮೀರಿಸುತ್ತಂತೆ ಕಾಟೇರ! ಪ್ರಶಾಂತ್ ನೀಲ್ ಗೆ ಠಕ್ಕರ್ ಕೊಡಲು ರೆಡಿ ಅಂದ್ರಾ ತರುಣ್ ಸುಧೀರ್!

Katera will surpass KGF!

Katera : ಡಿ ಬಾಸ್ ದರ್ಶನ್(Darshan) ಅಭಿನಯದ ‘ಕ್ರಾಂತಿ'(Kranti) ಸಿನಿಮಾ ಯಾವ ರೀತಿ ಸದ್ದು ಮಾಡಿತ್ತು ಅಂತ ನಿಮಗೆಲ್ಲರಿಗೂ ಗೊತ್ತು. ಕ್ರಾಂತಿ ಸಿನಿಮಾಗೆ ಬೇರೆ ಯಾವುದೇ ನಟರಿಂದ ಅಷ್ಟೊಂದು ಸಪೋರ್ಟ್ ಇರಲಿಲ್ಲ ಅನ್ನೋದು ಅಭಿಮಾನಿಗಳ ಮಾತು. ಹಾಗೆಯೇ ಕನ್ನಡದ ನ್ಯೂಸ್ ಚಾನೆಲ್ ಗಳಿಂದ ಕೂಡ ಯಾವುದೇ ರೀತಿಯ ಬೆಂಬಲ ಇರಲಿಲ್ಲ. ನ್ಯೂಸ್ ಚಾನೆಲ್ ಗಳು ಕೂಡ ಒಂಥರಾ ಬಾಯ್ಕಾಟ್ ದರ್ಶನ್ ಅನ್ನೋ ರೀತಿ ವರ್ತಿಸಿದವು. ಇದನ್ನೂ ಕೂಡ ಓದಿ : Kantara 2 : ಕಾಂತಾರ – … Read more

Kantara : ರಿಷಬ್ ಶೆಟ್ಟಿಗೆ ಮತ್ತೊಂದು ಅವಾರ್ಡ್ ತಂದುಕೊಟ್ಟ ‘ಕಾಂತಾರ’!

Kantara' brought another award to Rishabh Shetty

Kantara : ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಕಾಂತಾರ’ ಸಿನಿಮಾ ದೇಶಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿತ್ತು. ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯವರಿಗೆ ಖ್ಯಾತಿಯ ಜೊತೆಗೆ ಸಾಕಷ್ಟು ಪ್ರಶಸ್ತಿಗಳನ್ನು ಸಹ ನೀಡುತ್ತಿದೆ. ರಿಷಬ್ ಶೆಟ್ಟಿಯವರಿಗೆ ಕಾಂತಾರ ಸಿನಿಮಾ ಈಗ ಮತ್ತೊಂದು ಅವಾರ್ಡ್ ತಂದುಕೊಟ್ಟಿದೆ. ಇದನ್ನೂ ಕೂಡ ಓದಿ : ಕಾಂತಾರ – 2 ಗೆ ಇಷ್ಟೊಂದು ಸಂಭಾವನೆ ಕೇಳಿದ್ರಾ ರಿಷಬ್ ಶೆಟ್ಟಿ.! ‘ಕಾಂತಾರ’ ಚಿತ್ರಕ್ಕಾಗಿ ನಿರ್ದೇಶಕ ಕಮ್ ನಟ ರಿಷಬ್ ಶೆಟ್ಟಿಯವರಿಗೆ ‘ಓಟಿಟಿ … Read more

Kantara 2 : ಕಾಂತಾರ – 2 ಗೆ ಇಷ್ಟೊಂದು ಸಂಭಾವನೆ ಕೇಳಿದ್ರಾ ರಿಷಬ್ ಶೆಟ್ಟಿ.!

Rishabh Shetty asked for such a salary for Kantara-2

Kantara 2 : ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ಕಾಂತರ(Kantara) ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸುಮಾರು 19 ಕೋಟಿ ಬಜೆಟ್ ನಲ್ಲಿ ಬಹಳ ಅದ್ಭುತವಾಗಿ ನಿರ್ಮಾಣಗೊಂಡು, 450 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ, ಮತ್ತೊಮ್ಮೆ ಕನ್ನಡ ಚಿತ್ರರಂಗವನ್ನ ಜಾಗತಿಕ ಮಟ್ಟದಲ್ಲಿ ಗರ್ವದಿಂದ ತಲೆ ಎತ್ತಿ ನಡೆಯುವಂತೆ ಮಾಡಿತ್ತು. ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಕಾಂತಾರ ಸಿನಿಮಾದ ಸಕ್ಸಸ್ ಖುಷಿಯಲ್ಲಿಯೇ, ರಿಷಬ್ ಶೆಟ್ಟಿಯವರು ಕಾಂತಾರ … Read more

Kabza Update : ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ 3ನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ.?

kabza update

Kabza Update : ಪ್ರಸ್ತುತ ಕ್ರೇಜ್ ಹುಟ್ಟು ಹಾಕಿರುವ ಆರ್.ಚಂದ್ರು ನಿರ್ದೇಶನದ, ಸೂಪರ್ ಸ್ಟಾರ್ ಉಪೇಂದ್ರ(Upendra) ಅಭಿನಯದ ‘ಕಬ್ಜ’ ಸಿನಿಮಾ ರಿಲೀಸ್ ಆಗಿ ಇವತ್ತಿಗೆ 3ನೇ ದಿನ ಕಳೆದವು. ನಿಮಗೆಲ್ಲ ಗೊತ್ತಿರುವ ಹಾಗೆ ಶಿವಣ್ಣ, ಕಿಚ್ಚ ಸುದೀಪ್ ಹಾಗೂ ಉಪ್ಪಿ ಅವರು ನಟಿಸಿರುವಂತಹ ಈ ಸಿನಿಮಾ ಎಷ್ಟರ ಮಟ್ಟಿಗೆ ಥ್ರಿಲ್ಲಿಂಗ್ ಆಗಿದೆ ಅಂತ. ಈ ಸಿನಿಮಾದ ಬಜೆಟ್ ಸುಮಾರು 120 ಕೋಟಿ ಆಗಿದೆ. ಇದನ್ನೂ ಕೂಡ ಓದಿ : Kiccha Sudeep : ಸುದೀಪ್ ಅಭಿನಯದ “ಹುಚ್ಚ” … Read more