ರೈತರಿಗೆ ಖುಷಿಸುದ್ಧಿ.! ಇಂದು ಖಾತೆಗೆ ಜಮಾ ಆಗಲಿದೆ ಹಣ – ಮೋದಿಯಿಂದ ‘ಒಂದು ದೇಶ – ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ
ಪ್ರಧಾನಿ ಮೋದಿಯವರು ಆರಂಭಿಸಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿಯಾದ ಎಲ್ಲಾ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. ಸುಮಾರು 16,000ಕೋಟಿ ರೂ. ಗಳನ್ನು ಸುಮಾರು ಎರಡು ಕೋಟಿ ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ನಡೆಯಲಿರುವ ಕೃಷಿ ಸಮ್ಮೇಳನ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಹಾಗೇ ಇದೇ ಸಂದರ್ಭದಲ್ಲಿ ‘ಒಂದು ದೇಶ – ಒಂದು ರಸಗೊಬ್ಬರ’ ಎಂಬ … Read more