Bank Janardhan : ಅಪ್ಪು ನಂತರ ಮತ್ತೊಬ್ಬ ದೊಡ್ಡ ನಟನಿಗೆ ಹೃದಯಾಘಾತ.! ಕಣ್ಣೀರಿಟ್ಟ ಕನ್ನಡ ಚಿತ್ರರಂಗ ಹಾಗು ಸಿನಿಪ್ರಿಯರು

Bank Janardhan suffered from a heart attack and his health is now stable

Bank Janardhan : ಕನ್ನಡ ಸಿನಿಮಾರಂಗದ ಹೆಸರಾಂತ ನಟರೊಬ್ಬರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ಕೇಳಿ ಇಡೀ ಸ್ಯಾಂಡಲ್ ವುಡ್ ಕಣ್ಣೀರು ಹಾಕುತ್ತಿದೆ. ಬ್ಯಾಂಕ್ ಜನಾರ್ಧನ್(Bank Janardhan) ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಹಾಗು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇದನ್ನೂ ಕೂಡ ಓದಿ : Gruhalakshmi … Read more

Vegetable Market Rate : ಇಂದಿನ ತರಕಾರಿ ಮಾರುಕಟ್ಟೆ ಬೆಲೆ.? ಎಷ್ಟಿದೆ ನೋಡಿ ಇವತ್ತಿನ ತರಕಾರಿಯ ದರ.?

Vegetable Rate Today

Vegetable Market Rate : ನಮಸ್ಕಾರ ಸ್ನೇಹಿತರೇ, ಇಂದು ರಾಜ್ಯದ ಪ್ರಮುಖ ನಗರಗಳಲ್ಲಿನ ತರಕಾರಿಯ ಹೋಲ್ ಸೇಲ್ ಬೆಲೆ ಹಾಗು ರಿಟೇಲ್ ದರದ ಬಗ್ಗೆ ಸಂಪೂರ್ಣ ವಿವರ ಕೆಳಗಡೆ ನೀಡಲಾಗಿದೆ. Vegetable Market Rate : ಇಂದಿನ ತರಕಾರಿ ಬೆಲೆ ತರಕಾರಿ / 1 Kg ಹೋಲ್ ಸೇಲ್ ಬೆಲೆ ರಿಟೇಲ್ ಬೆಲೆ ಈರುಳ್ಳಿ ₹30 ₹35-38 ಟೊಮೊಟೊ ₹19 ₹22-24 ಹಸಿ ಮೆಣಸು ₹75 ₹86-95 ಬೀಟ್ ರೂಟ್ ₹28 ₹32-36 ಬಟಾಟೆ ₹26 ₹30-33 … Read more

Arecanut Price : ಇವತ್ತಿನ ಅಡಿಕೆಯ ಬೆಲೆ.? ಎಲ್ಲೆಲ್ಲಿ ಎಷ್ಟಾಗಿದೆ ನೋಡಿ ಇಂದಿನ ಅಡಿಕೆಯ ರೇಟ್.?

Adike Rate Today

Arecanut Price : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಯು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಸೋಮವಾರದ ಅಡಿಕೆ(Arecanut) ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ. ಇದನ್ನೂ ಕೂಡ ಓದಿ : Dhruva Sarja : ಸೀಮಂತಕ್ಕೆ ಯಾಕೆ ಬಂದಿಲ್ಲ ಎಂದವರಿಗೆ ಖಡಕ್ ಆಗಿ ಮೇಘನಾ ರಾಜ್ ಹೇಳಿದ್ದೇನು.? ಶಿವಮೊಗ್ಗ, ಮಂಗಳೂರು, ಯಲ್ಲಾಪುರ, ಸಾಗರ, ತೀರ್ಥಹಳ್ಳಿ, ದಾವಣಗೆರೆ, ಪುತ್ತೂರು, ಸೊರಬ, ತುಮಕೂರು, ಕುಂದಾಪುರ, ಕುಮಟಾ, … Read more

Adike Price Today : ಇಂದಿನ ಅಡಿಕೆ ಬೆಲೆ.? ಇಂದು ಎಲ್ಲೆಲ್ಲಿ ಎಷ್ಟಿದೆ ನೋಡಿ ಅಡಿಕೆಯ ಮಾರುಕಟ್ಟೆ ಬೆಲೆ.?

adike rate

Adike Price Today : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರದ ಅಡಿಕೆ(Arecanut) ರೇಟ್ ಎಷ್ಟಾಗಿದೆ ಅಂತ ನೋಡುವುದಾದರೆ… ಇದನ್ನೂ ಕೂಡ ಓದಿ : PM Kisan : ಕಿಸಾನ್ ಸಮ್ಮಾನ್ ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್ ಜಾರಿ | ರೈತರು ತಪ್ಪದೆ ಓದಿ ಶಿವಮೊಗ್ಗ, ಕುಮಟಾ, ಹೊಸನಗರ, ಬೆಳ್ತಂಗಡಿ, ಕೊಪ್ಪ, ಮಂಗಳೂರು, ಯಲ್ಲಾಪುರ, ಸಾಗರ, ತೀರ್ಥಹಳ್ಳಿ, … Read more

Adike Rate : ಇಂದಿನ ಅಡಿಕೆ ಬೆಲೆ.? ಶಿವಮೊಗ್ಗ ಅಡಿಕೆ ರೇಟ್ ಎಷ್ಟಾಗಿದೆ ನೋಡಿ.?

Adike Rate

Adike Rate : ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ ಬೆಲೆಯು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಶನಿವಾರದ ಅಡಿಕೆ(Arecanut) ಬೆಲೆ ಎಷ್ಟಾಗಿದೆ ಅಂತ ನೋಡುವುದಾದರೆ… ಇದನ್ನೂ ಕೂಡ ಓದಿ : Agricultural Land :ಕೃಷಿ ಭೂಮಿಯಲ್ಲಿ ಮನೆ ಕಟ್ಟಿದವರಿಗೆ / ಹೊಸ ರೂಲ್ಸ್ ಜಾರಿಗೆ / NA ಇಲ್ಲ, ಲೇಔಟ್ ಇಲ್ಲದ ಮನೆಗಳು ಶಿವಮೊಗ್ಗ, ಕುಮಟಾ, ಹೊಸನಗರ, ಬೆಳ್ತಂಗಡಿ, ತುಮಕೂರು, ಕುಂದಾಪುರ, ಭದ್ರಾವತಿ, ಗೋಣಿಕೊಪ್ಪಲು, … Read more

Adike Rate : ಇಂದಿನ ಅಡಿಕೆಯ ರೇಟ್.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇವತ್ತಿನ ಅಡಿಕೆಯ ನಿಖರ ಬೆಲೆ.?

Adike Rate

Adike Rate : ಇಂದಿನ ಅಡಿಕೆಯ ರೇಟ್.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇವತ್ತಿನ ಅಡಿಕೆಯ ನಿಖರ ಬೆಲೆ.? ಇಂದಿನ ಅಡಿಕೆಯ ಬೆಲೆ :- ಮಾರುಕಟ್ಟೆ(ತಾಲೂಕು) ಅಡಿಕೆ ಗರಿಷ್ಟ ಬೆಲೆ ಬಂಟ್ವಾಳ ಕೋಕಾಹೊಸದುಹಳೆದು ₹25,000/-₹45,000/-₹48,500/- ಬೆಳ್ತಂಗಡಿ ಹೊಸದು ₹44,400/- ಚನ್ನಗಿರಿ ರಾಶಿ ಅಡಿಕೆ ₹50,421/- ದಾವಣಗೆರೆ ರಾಶಿ ಅಡಿಕೆ ₹47,089/- ಹೊಳಲ್ಕೆರೆ ರಾಶಿ ಅಡಿಕೆ ₹55,439/- ಹೊನ್ನಾಳಿ ರಾಶಿ ಅಡಿಕೆ ₹48,566/- ಹೊಸನಗರ ಚಾಲಿ ಅಡಿಕೆಕೆಂಪುಗೋಟುರಾಶಿ ಅಡಿಕೆ ₹37,639/-₹36,521/-₹49,699/- ಕಾರ್ಕಳ ಹೊಸದುಹಳೇದು ₹45,000/-₹48,500/- ಕೊಪ್ಪ ರಾಶಿ ಅಡಿಕೆ ₹49,499/- … Read more

Darshan : ಮಾತನಾಡುವ ವೇಳೆ ಮಾಲಾಶ್ರೀ ಮಗಳ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಡಿ ಬಾಸ್.! ಕಣ್ಣೀರಿಟ್ಟ ಆರಾಧನಾ.!

D Boss made a shocking statement about Malashree's daughter while speaking

Darshan : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಹಳ ನೀರೀಕ್ಷೆಯನ್ನು ಮೂಡಿಸಿದೆ. ದರ್ಶನ್ ಗೆ ಜೋಡಿಯಾಗಿ ಕಾಟೇರ ಸಿನಿಮಾದಲ್ಲಿ ಮಾಲಾಶ್ರಿಯವರ ಪುತ್ರಿ ಆರಾಧನಾ ರಾಮ್ ಅಭಿನಯಿಸಿದ್ದಾರೆ. ಕಾಟೇರ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಚಿತ್ರ ತಂಡವು ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿದೆ. ಕಾಟೇರ ಸಿನಿಮಾದ ಶೂಟಿಂಗ್ ಒಂದು ಹಂತದವರೆಗೆ ಮುಗಿದಿದ್ದು, ಡಬ್ಬಿಂಗ್ ಕೂಡ ಆಗಿದ್ದು, ಸಿನಿಮಾದ ಹಾಡುಗಳು ಮಾತ್ರ ಬಾಕಿಯಿವೆ. ಇದನ್ನೂ … Read more

Dhruva Sarja : ಪ್ರೇರಣಾ ಸೀಮಂತಕ್ಕೆ ಬಂದ ನಟ ವಿಜಯ ರಾಘವೇಂದ್ರ ಅವರು ಧ್ರುವ ಸರ್ಜಾ ಬಳಿ ಹೇಳಿದ್ದೇನು.?

Actor Vijaya Raghavendra who came to Prerna Seemantha told Dhruva Sarja

Dhruva Sarja : ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನ ಅದ್ಧೂರಿಯಾಗಿ ಮಾಡಿದ್ದು, ಯಾರೆಲ್ಲಾ ಈ ಸೀಮಂತ ಶಾಸ್ತ್ರಕ್ಕೆ ಬಂದಿದ್ದರು ಗೊತ್ತಾ.? ಕಳೆದ ವಾರ ಧ್ರುವ ಸರ್ಜಾ ಅಣ್ಣ ಚಿರು ಸರ್ಜಾ ಸಮಾಧಿ ಬಳಿ ಮಲಗಿ ಸುದ್ಧಿಯಾಗಿದ್ದರು. ಇದೀಗ ಪತ್ನಿ ಪ್ರೇರಣಾ ಸೀಮಂತ ಶಾಸ್ತ್ರವನ್ನು ಅಣ್ಣನ ಸಮಾಧಿ ಬಳಿ ನೆರೆವೇರಿಸಿ ಸರಳತೆ ಮೆರೆದಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಪ್ರೇರಣಾ ಸೀಮಂತ ಕಾರ್ಯ ನೆರೆವೇರಿದ್ದು, … Read more

Dhruva Sarja : ಚಿರು ಸಮಾಧಿ ಮೇಲೆ ತನ್ನ ಮಗಳನ್ನ ಮಲಗಿಸಿ ಲಾಲಿ ಹಾಡಿದ ಧ್ರುವ ಸರ್ಜಾ.! ದೃಶ್ಯ ನೋಡಿ ಕಣ್ಣೀರಿಟ್ಟ ತಾಯಿ ಅಮ್ಮಾಜಿ.!

Dhruva Sarja who laid his daughter on the grave of Chiru and sang a lullaby

Dhruva Sarja : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಅಣ್ಣ ಚಿರು ಸರ್ಜಾ ಸಮಾಧಿ ಪಕ್ಕ ಮಲಗಿರುವ ವಿಡಿಯೋವೊಂದು ಇತ್ತೀಚಿಗೆ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು ವಿಶೇಷ ವಿಡಿಯೋವೊಂದನ್ನ ಸ್ವತಃ ಧ್ರುವ ಸರ್ಜಾ ಶೇರ್ ಮಾಡಿದ್ದಾರೆ. ಅಣ್ಣನ ಸಮಾಧಿ ಮೇಲೆ ಮಗಳನ್ನ ಆಟವಾಡಿಸುತ್ತಿರುವ ವಿಡಿಯೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿರು ಸರ್ಜಾ ಅಗಲಿ ಮೂರು ವರ್ಷಗಳು ಕಳೆದಿವೆ. ಅಣ್ಣನ ಅಗಲಿಕೆಯ ನೋವು ಧ್ರುವಗೆ ಇನ್ನೂ ಮಾಸಿಲ್ಲ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಅಣ್ಣನ ಸಮಾಧಿ … Read more