Pm Kisan Samman Nidhi : ಪಿಎಂ ಕಿಸಾನ್ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3 ಗಂಟೆಗೆ ಹಣ ಜಮಾ – 16ನೇ ಕಂತಿನ ಹಣ ಬಿಡುಗಡೆ

Pm Kisan Samman Nidhi

Pm Kisan Samman Nidhi : ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೈತ ಫಲಾನುಭವಿಗಳಿಗೆ ಹದಿನಾರನೇ ಕಂತಿನ ಹಣ ಇಂದು ಬಿಡುಗಡೆ ಮಾಡಿ ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ನಿಮ್ಮ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯ ಹಾಗು ಇಂದು ಮಧ್ಯಾಹ್ನ 3:00 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ ಆಗುತ್ತದೆ. ರಾಜ್ಯದ ಪ್ರತಿಯೊಬ್ಬ ರೈತರಿಗೂ ಈಗಲೇ … Read more

Gruhalakshmi Scheme : ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದವರಿಗೆ ಅಂಚೆ ಇಲಾಖೆಯಿಂದ ಹೊಸ ಖಾತೆ

Gruhalakshmi Scheme

Gruhalakshmi Scheme : ಭಾರತೀಯ ಅಂಚೆ ಪೇಮೆಂಟ್‌ ಬ್ಯಾಂಕ್‌ ಸಿಬ್ಬಂದಿ ಬಸವಾಪಟ್ಟಣಕ್ಕೆ ಭೇಟಿ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೂ ಸಿಗದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗಳನ್ನ ಪರಿಶೀಲಿಸಿ, ಹೊಸದಾಗಿ ಅಂಚೆ ಕಚೇರಿ ಖಾತೆಗಳನ್ನ ಮಾಡಿಕೊಟ್ಟರು. ಹಾಗು ಈಗಾಗಲೇ ಅಂಚೆ ಕಚೇರಿ ಖಾತೆ ಹೊಂದಿದ್ದೂ, ಹಣ ಸಿಗದವರ ಖಾತೆಗಳಲ್ಲಿರುವ ಸಮಸ್ಯೆಗಳನ್ನ ಪರಿಶೀಲಿಸಿ, ಅದನ್ನ ಸರಿಪಡಿಸಿ ಗೃಹಲಕ್ಷ್ಮಿ ಹಣವು ಮುಂದಿನ ತಿಂಗಳಿನಿಂದ ಅರ್ಹ ಮಹಿಳೆಯರ ಖಾತೆಗೆ ವರ್ಗಾವಣೆಯಾಗುವಂತೆ ಸರಿಪಡಿಸಿದರು. ಇದನ್ನೂ … Read more

Farmer Loan : ರೈತರ ಸಾಲ ಮನ್ನಾ ಘೋಷಣೆ – ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲ – ಸಿಎಂ ಸಿದ್ದರಾಮಯ್ಯ

Farmer Loan : ರೈತರ ಸಾಲ ಮನ್ನಾ ಘೋಷಣೆ - ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲ - ಸಿಎಂ ಸಿದ್ದರಾಮಯ್ಯ

Farmer Loan : ಇತ್ತೀಚಿಗಷ್ಟೇ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡಿದ್ದು, ರೈತರ ಬಗ್ಗೆ ಅಷ್ಟೊಂದು ಕಾಳಜಿ ಇಲ್ಲ ಎನ್ನುವುದನ್ನ ಪ್ರತಿಪಕ್ಷಗಳು ಟೀಕಿಸುತ್ತಿರುವುದುನ್ನ ಗಮನಿಸಿದ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ. ಹೌದು, ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಲ್ಲಿತ್ತು. ಆರ್ಥಿಕ ಹೊರೆ ಉಂಟಾಗುತ್ತಿದೆ ಎನ್ನುವುದು ಪ್ರತಿಪಕ್ಷಗಳ ವಾದವಾಗಿರುವ ಕಾರಣ ರೈತರ ಸಾಲ ಮನ್ನ ಮಾಡಲು ಈಗಿರುವ ಸರ್ಕಾರದಿಂದ ಆಗುವುದಿಲ್ಲ ಎಂದು … Read more

Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ – ಬರಪರಿಹಾರ 2ನೇ ಕಂತಿನ ಹಣ ಬಿಡುಗಡೆ

Drought relief : ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ - ಬರಪರಿಹಾರ 2ನೇ ಕಂತಿನ ಹಣ ಬಿಡುಗಡೆ

Drought Relief : ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್ ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಬರ ಪೀಡಿತ ಜಿಲ್ಲೆ ಮತ್ತು … Read more

Pan Card : ನಿಮ್ಮ ಪ್ಯಾನ್ ಕಾರ್ಡ್ ಕ್ಯಾನ್ಸಲ್ ಆಗುತ್ತೆ – ಬೇಗ ಈ ಕೆಲಸವನ್ನು ಮಾಡಿ..!

Pan Card : ನಿಮ್ಮ ಪ್ಯಾನ್ ಕಾರ್ಡ್ ಕ್ಯಾನ್ಸಲ್ ಆಗುತ್ತೆ

Pan Card : ನಮಸ್ಕಾರ ಸ್ನೇಹಿತರೇ, ನಿಮ್ಮ ಹತ್ತಿರ ಪಾನ್ ಕಾರ್ಡ್ ಇದ್ಯಾ? ಹಾಗಾದ್ರೆ ಇದನ್ನ ಮಿಸ್ ಮಾಡಕೊಳ್ಳಬೇಡಿ. ಯಾಕಂದ್ರೆ ಪಾನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್ ಬಂದಿದೆ. ಇದನ್ನ ಪಾಲಿಸಿಲ್ಲ ಅಂದ್ರೆ ನಿಮ್ಮ ಪಾನ್ ಕಾರ್ಡ್(Pan Card) ಕ್ಯಾನ್ಸಲ್ ಆಗುತ್ತೆ. ಜೊತೆಗೆ ನಿಮಗೆ ದಂಡ ಕೂಡ ಬೀಳುತ್ತೆ. ಬ್ಯಾಂಕ್ ನಲ್ಲಿ ಒಂದು ಅಕೌಂಟ್ ಓಪನ್ ಮಾಡಬೇಕಾದ್ರೆ ನಿಮ್ಮ ಹತ್ತೀರಾ ಕೇಳುವ ದಾಖಲೆ ಏನಂದ್ರೆ, ಆಧಾರ್ ಕಾರ್ಡ್(Aadhar Card), ಪ್ಯಾನ್ ಕಾರ್ಡ್(Pan Card). ಇವಾಗ … Read more

Pmay Scheme : ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್!! #govthousingyojana #pmay

ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್!

Pmay Scheme : ಕೇಂದ್ರದ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ದೇಶದ ಬಡವರಿಗೆ ಭಾರಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದ್ದಾರೆ? ಯಾರು ಸ್ವಂತ ಮನೆ ಖರೀದಿಸಲು ಬಯಸುತ್ತಾರೆ. ಅಂಥವರಿಗೆ ಹೊಸ ಮನೆ ಅಥವಾ ಮನೆ ಕಟ್ಟಲು ಬಯಸುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಇವತ್ತಿನವರೆಗೂ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಯೋಜನೆಯ ಅಡಿಯಲ್ಲಿ ಮನೆಯನ್ನ ಪಡೆದುಕೊಂಡಿಲ್ಲ ಅಂದ್ರೆ ತಪ್ಪದೇ ಕೇಂದ್ರ ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತಿರುವ ಮನೆಯನ್ನ … Read more

Lunar Eclipse : ಚಂದ್ರಗ್ರಹಣ 2024 ಇದೇ ಹುಣ್ಣಿಮೆ – ಈ ವರ್ಷದ ಮೊದಲ ಚಂದ್ರ ಗ್ರಹಣ – ಕರ್ನಾಟಕದಲ್ಲಿ ಗ್ರಹಣದ ಸಮಯ.!

Lunar Eclipse

Lunar Eclipse : ಈ 2024 ರ ಮೊದಲ ಚಂದ್ರಗ್ರಹಣವು ಈ ದಿನಾಂಕದಂದು ಸಂಭವಿಸುತ್ತಿದೆ. ನಮ್ಮ ಭಾರತದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಈ ಜಿಲ್ಲೆಗಳಲ್ಲಿ ಈ ಚಂದ್ರಗ್ರಹಣವು ಗೋಚರಿಸುತ್ತೆ. ನಮ್ಮ ಭಾರತೀಯ ಹಿಂದೂ ಸನಾತನ ಧರ್ಮ ಗ್ರಂಥಗಳ ಪ್ರಕಾರ, ಗ್ರಹಣಕ್ಕೆ ತನ್ನದೇ ಆದ ವಿಶೇಷವಾದ ಸ್ಥಾನವಿದೆ. ಗ್ರಹಣವು ಕೇವಲ ಭೌತಿಕ ಹಾಗು ವಿಸ್ಮಯಕಾರಿ ಕೌತುಕವಲ್ಲ. ಗ್ರಹಣಗಳಿಂದಾಗಿ ರಾಶಿಚಕ್ರಗಳ ಮೇಲೆ ಬಹಳಷ್ಟು ಪ್ರಭಾವ ಉಂಟು ಮಾಡುತ್ತವೆ. ಗ್ರಹಣದ ಪ್ರಭಾವದಿಂದಾಗಿ ಕೆಲವು ರಾಶಿಗಳ ಜೀವನವೇ ಬದಲಾಗಿ ಅದೃಷ್ಟ ಉಂಟಾಗುತ್ತದೆ. ಈ … Read more

Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ – ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ – ₹6000 ಹಣ ಖಾತೆಗೆ ಜಮೆ.!

Drought Relief

Drought Relief : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್.! ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಎಲ್ಲ ಬರ ಪೀಡಿತ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತರಿಗೆ ಗುಡ್ ನ್ಯೂಸ್ ನೀಡಿದೆ. ಬರ ಪೀಡಿತ … Read more

Gruhalakshmi Payment : ಗೃಹಲಕ್ಷ್ಮಿ ಇನ್ನು ಮುಂದೆ ಪ್ರತಿ ತಿಂಗಳಿಗೆ ₹4000 – ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್

Gruhalakshmi Payment

Gruhalakshmi Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ಭಾರಿ ದೊಡ್ಡ ಗುಡ್ ನ್ಯೂಸ್. ಇನ್ನು ಮುಂದೆ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ₹4000 ರೂಪಾಯಿ ಹಣ ಜಮಾ. ಈಗಾಗಲೇ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ಕೇವಲ ₹2000 ಹಣ ಜಮಾ ಆಗುತ್ತಿದೆ. ಈಗ ಇನ್ನು ಮುಂದೆ ಪ್ರತಿ ತಿಂಗಳಿಗೆ ರಾಜ್ಯದ ಮಹಿಳೆಯರ ಖಾತೆಗೆ ₹4000 ಹಣ ನೀಡುವುದಾಗಿ ಹೊಸ ಗ್ಯಾರಂಟಿ ಯೋಜನೆಯನ್ನು … Read more

Lunar Eclipse : ಚಂದ್ರಗ್ರಹಣ 2024 ಇದೇ ಹುಣ್ಣಿಮೆಯ ದಿನ – ಕರ್ನಾಟಕದಲ್ಲಿ ಗ್ರಹಣದ ಸಮಯ – ಈ ವರ್ಷದ ಮೊದಲ ಚಂದ್ರ ಗ್ರಹಣ

Lunar Eclipse

Lunar Eclipse : ಈ 2024 ರಲ್ಲಿ ನಡೆಯುತ್ತಿರುವ ಈ ವರ್ಷದ ಮೊದಲ ಚಂದ್ರಗ್ರಹಣ ಇದಾಗಿದ್ದು, ನಮ್ಮ ಭಾರತದಲ್ಲಿ ಗ್ರಹಣಕ್ಕೆ ವಿಶೇಷವಾದ ಸ್ಥಾನವಿದೆ. ಅದರಲ್ಲೂ ಮುಖ್ಯವಾಗಿ ಚಂದ್ರ ಗ್ರಹಣಕ್ಕೆ ಸಾಕಷ್ಟು ಪ್ರಮಾಣದ ಗೌರವ ಕೂಡ ಇದೆ. ಆದರೆ ಗ್ರಹಣವು ಹಿಂದೂ ಶಾಸ್ತ್ರಗಳಲ್ಲಿ ಅನೇಕ ರೀತಿಯಲ್ಲಿ ವಿಸ್ತರಿಸಿ ವಿವರಿಸಲಾಗಿದೆ. ಆದರೆ 2024 ರಲ್ಲಿ ಮೊದಲನೆಯದಾಗಿ ನಡೆಯುತ್ತಿರುವ ಈ ಚಂದ್ರಗ್ರಹಣವು ನಮ್ಮ ಕರ್ನಾಟಕದಲ್ಲಿ ಯಾವ ದಿನಾಂಕದಂದು.? ಯಾವ ಸಮಯದಲ್ಲಿ ನಡೀತಾ ಇದೆ.? ಹಾಗು ಕರ್ನಾಟಕದಲ್ಲಿ ಚಂದ್ರ ಗ್ರಹಣ ಗೋಚರಿಸುವ ಸ್ಥಳ … Read more