RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್

RTO Karnataka : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.! ಇದೇ ತಿಂಗಳು ಅಂದ್ರೆ ಮೇ 31 ರೊಳಗೆ ಈ ಕೆಲಸ ಕಡ್ಡಾಯ. ಸ್ವಂತ ವಾಹನ ಇರುವ ಎಲ್ಲ ವಾಹನ ಮಾಲೀಕರಿಗೂ ಈ ಹೊಸ ರೂಲ್ಸ್ ಅನ್ವಯ. ನಿಮ್ಮ ಬಳಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನ ಸೇರಿದಂತೆ ಯಾವುದೇ ವಾಹನ ಇರುವ ಎಲ್ಲ ವಾಹನ ಸವಾರರಿಗೂ ಕೂಡ ಈ ಹೊಸ ರೂಲ್ಸ್ … Read more

Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?

Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?

Crop Insurance : ನಮಸ್ಕಾರ ಸ್ನೇಹಿತರೇ, 35 ಕೋಟಿ ಬೆಳೆವಿಮೆ ಹಣ ಬಿಡುಗಡೆ ಆಗಿದೆ. ಹೌದು, ಯಾವ ರೈತರಿಗೆ ಎಷ್ಟು ಜಮಾ ಆಗಿದೆ ಎಂಬುದನ್ನ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಯಾವ ರೈತರು ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ್ದಾರೋ, ಅಂತಹ ರೈತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ ಈಗ ಬೆಳೆಯ ಹಣ ಜಮೆಯಾಗಿದೆ. ಯಾವ ಯಾವ ರೈತರಿಗೆ ಬೆಳೆ … Read more

Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?

Gold Rate Today : ಇಳಿಕೆಯತ್ತ ಮುಖ ಮಾಡಿದ ಬಂಗಾರ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆಯು ಪ್ರತೀ 10 ಗ್ರಾಂ ಗೆ ₹890/- ರೂಪಾಯಿ. 100 ಗ್ರಾಂ ಗೆ ₹8,900/- ರೂಪಾಯಿ. 1 ಕೆಜಿ ಬೆಳ್ಳಿಗೆ ₹89,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹88,500/- ರೂಪಾಯಿ ಇತ್ತು. … Read more

Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್

Property Sale : ನಮಸ್ಕಾರ ಸ್ನೇಹಿತರೇ, ಆಸ್ತಿ, ಜಮೀನು ಅಥವಾ ಫ್ಲ್ಯಾಟ್ ಆಗಲಿ ಇನ್ನು ಮುಂದೆ ಮಾರಾಟ ಮಾಡುವುದಕ್ಕೆ ಅಥವಾ ಖರೀದಿ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್. ರಾಜ್ಯ ಸರ್ಕಾರದಿಂದ ಆಸ್ತಿ ಮಾರಾಟಕ್ಕೆ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ಆಸ್ತಿ ಖರೀದಿದಾರರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಮಾಹಿತಿಯಾಗಿದೆ. ಆಸ್ತಿ ಮಾರಾಟಗಾರರಿಗೆ ಈ ಮಾಹಿತಿಯು ಕೂಡ ತುಂಬ ಅವಶ್ಯಕತೆಯಾಗಿದ್ದು, ಮಾರಾಟ ಅಥವಾ ಖರೀದಿಯಾಗಲಿ, ಯಾವುದೇ ವರ್ಗಾವಣೆ ಆಗಲೇ ಇನ್ನು ಮುಂದೆ ಮಾಡುವವರು ಅಥವಾ ಮಾಡಲು ಬಯಸುವವರು ಅಥವಾ ಸ್ವಂತ … Read more

Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ

Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ

Bara Parihara Status : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರು ತಮ್ಮ ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರ(Bara Parihara)ದ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಇಲ್ಲವಾ.? ಅನ್ನುವ ಮಾಹಿತಿಯನ್ನು ಮೊಬೈಲ್ ಫೋನ್ ಮೂಲಕವೇ ಪಡೆದುಕೊಳ್ಳಬಹುದು. ಮೊಬೈಲ್ ನಲ್ಲಿ ಬರ ಪರಿಹಾರದ(Bara Parihara) ಮಾಹಿತಿಯನ್ನು ಹೇಗೆ ಚೆಕ್ ಮಾಡುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಇದನ್ನೂ ಕೂಡ ಓದಿ : SBI Bank Update : … Read more

Ration Card Update : ರೇಷನ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ | ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್

Ration Card Update : ರೇಷನ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ | ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್

Ration Card Update : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ಇಲ್ಲದವರಿಗೆ, ಹೊಸ ರೇಷನ್ ಕಾರ್ಡ್ ಮಾಡಿಸಿಕೊಳ್ಳಲು ಬಯಸುತ್ತಿರುವವರಿಗೆ, ರೇಷನ್ ಕಾರ್ಡ್‌ನಿಂದ ಹೆಸರು ತೆಗೆಸುವುದು ಇದ್ದರೆ ಅಥವಾ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ನೀಡಿದೆ. ಮತ್ತು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಬಹಳಷ್ಟು ದಿನಗಳಿಂದ ಕಾಯುತ್ತ ಕುಳಿತವರಿಗೆ ಹೊಸ ರೇಷನ್ ಕಾರ್ಡ್ ಗಳನ್ನು ಕೂಡ ನೀಡಲಾಗುತ್ತದೆ. ಇದಕ್ಕಾಗಿ ಬೇಕಾಗುವ ದಾಖಲೆಗಳೇನು.? ಎಲ್ಲಿ ಮತ್ತು ಹೇಗೆ ಮಾಡಿಸಬೇಕು.? ಎನ್ನುವ … Read more

Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ – ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ

Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ - ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ

Drought Relief Payment : ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮೆ ಆಗಿದೆ. ಯಾವ ಯಾವ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ.? ಎಷ್ಟು ಜಮೆ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ., ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಕಳೆದ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರದ ಹಣ ಕೈಸೇರಲಿದೆ. ಕೇಂದ್ರದಿಂದ ಬಂದಿರುವ ₹3,454 ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ … Read more

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!

Rain Alert : ಶುಕ್ರವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಶುಕ್ರವಾರ ಹವಾಮಾನ ಇಲಾಖೆ(India Meteorological Department) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ … Read more

PM Kisan Samman Nidhi : ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ ದಿನಾಂಕ – ಈ ಬಾರಿ ₹4,000 ಜಮಾ – Pm Kisan 17th Installment Date

PM Kisan Samman Nidhi : ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ ದಿನಾಂಕ - ಈ ಬಾರಿ ₹4,000 ಜಮಾ - Pm Kisan 17th Installment Date

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಹೌದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತು ಯಾವಾಗ ಬರಲಿದೆ.? ಹಾಗೆಯೇ 17ನೇ ಕಂತಿನ ಹೊಸ ಪಟ್ಟಿ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ 17ನೇ ಕಂತಿನ ಹಣ ಜಮೆ ಆಗಲಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಪಿಎಂ ಕಿಸಾನ್ … Read more

Pension Scheme Updates : ಮುಂದಿನ 2 ದಿನದಲ್ಲಿ ಎಲ್ಲಾ ಪಿಂಚಣಿ ಬಂದ್.! ಕಾರಣವೇನು ಗೊತ್ತಾ.?

Pension Scheme Updates : ಮುಂದಿನ 2 ದಿನದಲ್ಲಿ ಎಲ್ಲಾ ಪಿಂಚಣಿ ಬಂದ್ ಗೆ ಸಿಎಂ ಆದೇಶ!

Pension Scheme Updates : ನಮಸ್ಕಾರ ಸ್ನೇಹಿತರೇ, ವೃದ್ಧಾಪ್ಯ ವಿಧವಾ ಹಾಗೂ ಅಂಗವಿಕಲರ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇದೀಗ ಬಂದಿರುವ ಪ್ರಮುಖವಾದಂತಹ ಮಾಹಿತಿಯಾಗಿದೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಅಡಿಯಲ್ಲಿ ಒಂಬತ್ತು ರೀತಿಯ ಪಿಂಚಣಿಯನ್ನ ಫಲಾನುಭವಿಗಳ ಖಾತೆಗೆ ಪಾವತಿಸಲಾಗುತ್ತಿದೆ. ವೃದ್ಯಾಪ್ಯ ವೇತನ, ಅಂಗವಿಕಲರ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನ ಖಜಾನೆಗೆ ಎರಡು ತಂತ್ರಾಂಶದ ಮೂಲಕ ಆಧಾರ್ ಆಧಾರಿತ ನೇರ ಹಣ … Read more