Vinod Raj : ಸೊಸೆ ಬಗ್ಗೆ ಅಚ್ಚರಿಯ ವಿಷಯ ಹಂಚಿಕೊಂಡ ಹಿರಿಯ ನಟಿ ಲೀಲಾವತಿ! ಕಣ್ಣೀರಿಟ್ಟ ವಿನೋದ್ ರಾಜ್!

actress Leelavati shared a surprising story about her daughter-in-law

Vinod Raj : ಕಳೆದ ಕೆಲ ದಿನಗಳಿಂದ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು ನಟ ವಿನೋದ್ ರಾಜ್ ಮದುವೆ ವಿಚಾರ. ವಿನೋದ್ ರಾಜ್ ಗೆ ಮದುವೆಯಾಗಿದೆ, ಎದೆಯೆತ್ತರಕ್ಕೆ ಬೆಳೆದ ಮಗನೂ ಇದ್ದಾನೆ ಅನ್ನುವ ಸತ್ಯ ಬಯಲಾಗಿದೆ. ಇದೀಗ ಇದೆಲ್ಲಾ ಸುದ್ಧಿಗಳಿಗೆ ಹಿರಿಯ ನಟಿ ಲೀಲಾವತಿ ಯವರೇ ಪ್ರತಿಕ್ರಿಯೆ ನೀಡಿದ್ದಾರೆ. ಸೊಸೆ ಬಗ್ಗೆ ಅಚ್ಚರಿಯ ವಿಷಯವೊಂದನ್ನ ಹಂಚಿಕೊಂಡಿದ್ದಾರೆ. ಇದನ್ನೂ ಕೂಡ ಓದಿ : SBI ಅಕೌಂಟ್ ಹೊಂದಿರುವ ದೇಶದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ // 25,000 ರಿಂದ … Read more

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! // ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ // 2023 ವಿಧಾನಸಭಾ ಚುನಾವಣಾ ಎಫೆಕ್ಟ್

Liquor Sale Ban In Karnataka

Liquor Sale Ban In Karnataka : ನಮಸ್ಕಾರ ಸ್ನೇಹಿತರೇ, ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರವು ದೊಡ್ಡ ನಿರ್ಧಾರವನ್ನ ತೆಗೆದುಕೊಂಡಿದ್ದು, ಎಲ್ಲಾ ಮದ್ಯಪ್ರಿಯರಿಗೆ ದೊಡ್ಡ ಶಾಕ್ ವೊಂದನ್ನ ನೀಡಿದೆ. ರಾಜ್ಯದಲ್ಲಿ ಇನ್ನೂ ಮುಂದೆ ಮದ್ಯ ಸಿಗುವುದಿಲ್ಲ. ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನ ತೆಗೆದುಕೊಳ್ಳಲಾಗಿದ್ದು, ರಾಜ್ಯದ್ಯಾಂತ ಇರುವ ಎಲ್ಲಾ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಅನ್ನ ನೀಡಿದೆ. … Read more

2nd PUC ಫಲಿತಾಂಶ ಯಾವಾಗ ಪ್ರಕಟವಾಗುತ್ತೆ? / 2nd PUC Result Date 2023

2nd PUC Result Date 2023

2nd PUC : ನಮಸ್ಕಾರ ಸ್ನೇಹಿತರೇ, ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಆಗುತ್ತೆ ಅಂತ ಎಲ್ಲಾ ವಿದ್ಯಾರ್ಥಿಗಳು ಕಾಯುತ್ತಿದ್ದು, ಈ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಯ ಮುಹೂರ್ತದ ಕುರಿತು ಈ ಲೇಖನದಲ್ಲಿ ತಿಳಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಎಲ್ಲ ವಿದ್ಯಾರ್ಥಿಗಳು ಹಾಗು ಪೋಷಕರು ಬಹಳ ಕುತೂಹಲದಿಂದ ಕಾಯುತ್ತಿದ್ದು, ವಿದ್ಯಾರ್ಥಿಗಳಿಗೆ ಮಾರ್ಚ್ 9 2023 ರಿಂದ ಸರಕಾರಿ/ಖಾಸಗಿ ಸೇರಿದಂತೆ ಎಲ್ಲಾ ವಿಧ್ಯಾರ್ಥಿಗಳನ್ನೊಳಗೊಂಡಂತೆ ಮಾರ್ಚ್ 29 ನೇ ತಾರೀಖಿನ ತನಕ ಕರ್ನಾಟಕ ರಾಜ್ಯದಲ್ಲಿ ಪರೀಕ್ಷೆಗಳು ನಡೆದಿದ್ದವು. ವಿದ್ಯಾರ್ಥಿಗಳಿಗೆ ಫಲಿತಾಂಶದ … Read more

ಕಿಸಾನ್ ರೈತರಿಗೆ 2 ಲಕ್ಷ ಸಾಲಮನ್ನಾ ಘೋಷಣೆ! // Corp Loan Waiver Scheme 2023 // karnataka Farmer’s Corp Loan

Corp Loan Waiver Scheme 2023

Corp Loan Waiver Scheme 2023 : ನಮಸ್ಕಾರ ಸ್ನೇಹಿತರೇ, ದೇಶದಾದ್ಯಂತ ಇರುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಭಾರೀ ಗುಡ್ ನ್ಯೂಸ್ ಬಂದಿದೆ. ಬ್ಯಾಂಕುಗಳಲ್ಲಿ ಸಾಲ ಇರುವ ರೈತರಿಗೆ ಸಿಹಿಸುದ್ಧಿ ಅಂತ ಹೇಳಲಾಗುತ್ತಿದೆ. ಕೇಂದ್ರ ಸರಕಾರವೂ ಸಾಲ ಮನ್ನಕ್ಕಾಗಿ ಹೊಸ ನಿಯಮ ಜಾರಿಗೊಳಿಸಿದೆ. ಸರಕಾರವು ರೈತರಿಗಾಗಿ ಹಲವು ರೀತಿಯ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಸರಕಾರದ ರೈತರ ಸಾಲ ಮನ್ನಾ ಯೋಜನೆಯಲ್ಲಿ ಕೃಷಿ ಸಾಲವನ್ನ ಮನ್ನಾ ಮಾಡಲಾಗುತ್ತದೆ. ಎಲ್ಲಾ ರೈತರಿಗೆ ಹೊಸ ನವೀಕರಣವನ್ನ ಬಿಡುಗಡೆ ಮಾಡಲಾಗಿದೆ. … Read more

ಇತ್ತೀಚಿಗೆ ನಿಧನರಾದ ಕಾಂಗ್ರೆಸ್ ನಾಯಕ ದಿ.ಆರ್.ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ

Veena, wife of late Congress leader Dr. R. Dhruvanarayan, has passed away

ಜಸ್ಟ್ ಕನ್ನಡ ಸುದ್ಧಿ : ಇತ್ತೀಚಿಗಷ್ಟೇ ಹೃದಯಾಘಾತದಿಂದ ವಿಧಿವಶರಾದ ಕಾಂಗ್ರೆಸ್  ಮುಖಂಡ ದಿ.ಆರ್. ಧ್ರುವನಾರಾಯಣ ಅವರ ಪತ್ನಿ ವೀಣಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ವೀಣಾ ಅವರು ಕೂಡ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಕೆಲವು ದಿನಗಳ ಹಿಂದೆಯಷ್ಟೇ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಆ ದುಃಖ ಮಾಸುವ ಮುನ್ನವೇ ಮತ್ತೊಂದು ಆಘಾತ ಕುಟುಂಬಕ್ಕೆ ಎದುರಾಗಿದ್ದು, ಧ್ರುವನಾರಾಯಣ ಅವರ ಧರ್ಮಪತ್ನಿ ಕೂಡ ವಿಧಿವಶರಾಗಿದ್ದಾರೆ. … Read more

2nd PUC Result 2023 : ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಪ್ರಕಟವಾಗುತ್ತೆ? ಬೇಗ ಚೆಕ್ ಮಾಡಿ ನೋಡಿ

2nd PUC Result

ಬೆಂಗಳೂರು (2nd PUC Result) 2023 : ರಾಜ್ಯದ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದೀರಾ.? ಹಾಗಿದ್ರೆ, ನಿಮಗೆ ಇವಾಗ ಸಂತೋಷದ ಸುದ್ಧಿ ಬಂದಿದೆ. ಪ್ರತಿಯೊಂದು ವಿದ್ಯಾರ್ಥಿಗಳು ಅತ್ಯಂತ ಕುತೂಹಲದಿಂದ ಪರೀಕ್ಷೆ ಬರೆದು ಬಂದಿದ್ರೆ, ಅದಕ್ಕೆ ತಕ್ಕ ಫಲಿತಾಂಶವನ್ನು ಕೂಡ ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಫಲಿತಾಂಶ ಯಾವಾಗ, ಯಾವ ದಿನಾಂಕದಂದು ಪ್ರಕಟಿಸಲಾಗುತ್ತದೆ ಎನ್ನುವುದನ್ನು ಈ ಲೇಖನದಲ್ಲಿ ವಿವರವಾಗಿ ತಿಳಿಸುತ್ತೇವೆ. 2023 ರ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದೆ. ಇನ್ನೇನು … Read more

Darshan Thoogudeepa : ಕಾಟೇರ ಚಿತ್ರ ಪ್ರಮೋಷನ್ ಮಾಡಲ್ಲ ಎಂದು ಡಿ ಬಾಸ್ ಗೆ ಸವಾಲೆಸೆದ ಮಾಧ್ಯಮಗಳು

The media challenged D Boss for not promoting Katera's film

Darshan Thoogudeepa : ಬಾಕ್ಸ್ ಆಫೀಸ್ ಸುಲ್ತಾನ್ ಅಂದರೆ ಡಿ ಬಾಸ್ ದರ್ಶನ್ ಅವರನ್ನ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಕರೆಯಲು ಕಾರಣ ಅವರು ನಟಿಸಿರುವ ಎಲ್ಲಾ ಚಿತ್ರಗಳು ಹಿಟ್ ಆಗುವಂತದ್ದು. ದರ್ಶನ್ ಅವರು ಅತಿ ಹೆಚ್ಚು ನಂಬಿಕೆಯನ್ನು ತಮ್ಮ ಅಭಿಮಾನಿಗಳ ಮೇಲೆ ಇಟ್ಟಿದ್ದಾರೆ. ಇತ್ತೀಚಿಗೆ ಟ್ಯಾಟೂ ಕೂಡ ತಮ್ಮ ಅಭಿಮಾನಿಗಳ ಹೆಸರಲ್ಲೇ ಹಾಕಿಸಿಕೊಂಡಿದ್ದಾರೆ. ಇವರ ಅಭಿಮಾನಿಗಳಿಗೆ ಇವರೆಂದರೆ ತುಂಬಾನೇ ಇಷ್ಟ ಅದರಿಂದ ಇವರನ್ನು ದೇವರಂತೆ ಪೂಜಿಸುತ್ತಾರೆ. ಇದನ್ನೂ ಕೂಡ ಓದಿ : Kiccha Sudeep : … Read more

Kiccha Sudeep : ಹೊಸ ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್!

kiccha sudeep

Kiccha Sudeep : ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ಯಾವುದೇ ಸಿನಿಮಾವನ್ನ ಘೋಷಿಸಿರಲಿಲ್ಲ. ಬರೋಬ್ಬರಿ ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದರು ಕಿಚ್ಚ. ಇದೆಲ್ಲದರ ನಡುವೆ ಕಿಚ್ಚನ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮುಂದಿನ ಸಿನಿಮಾದ ಕುರಿತು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನೂ ಕೂಡ ಓದಿ : ಮಹಿಳೆಯನ್ನು ಮುಟ್ಟದೆ ಏಕಕಾಲಕ್ಕೆ 60 ಮಕ್ಕಳ ತಂದೆಯಾದವನ ರೋಚಕ ಕಥೆ ಇದು! ಸ್ವತಃ ಕಿಚ್ಚ ಸುದೀಪ್ ಅವರೇ ತಮ್ಮ ಮುಂದಿನ ಚಿತ್ರದ ಕುರಿತು ಟ್ವಿಟರ್ ನಲ್ಲಿ ಸುದೀರ್ಘ ಸ್ಪಷ್ಟನೆ … Read more

Daali Dhananjay : ಹೊಯ್ಸಳ ಸಿನಿಮಾದ ಮೊದಲನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ? Gurudev Hoysala 1st Day Collection

Do you know the first day collection of Hoysala movie?

ಡಾಲಿ ಧನಂಜಯ್(Daali Dhananjay) ಅಭಿನಯದ 25ನೇ ಚಿತ್ರ ,ಗುರುದೇವ್ ಹೊಯ್ಸಳ, ನಿನ್ನೆ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಿತ್ತು. ಗುರುದೇವ್ ಹೊಯ್ಸಳ(Gurudev Hoysala) ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಧನಂಜಯ್ ಗುರುದೇವ್ ಹೊಯ್ಸಳ ಎಂಬ ರಫ್ ಅಂಡ್ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಡಾಲಿ ಧನಂಜಯ್ ಅವರಿಗೆ ಜೋಡಿಯಾಗಿ ನಟಿ ಅಮೃತ ಅಯ್ಯಂಗಾರ್ ಕಾಣಿಸಿಕೊಂಡಿದ್ದಾರೆ. ಹಾಗಾದರೆ ಈ ಸಿನಿಮಾ ಬಿಡುಗಡೆಯಾದ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಗೊತ್ತಾ? ಇದನ್ನೂ ಕೂಡ ಓದಿ : Kantara … Read more

Katera : KGF ಅನ್ನೂ ಮೀರಿಸುತ್ತಂತೆ ಕಾಟೇರ! ಪ್ರಶಾಂತ್ ನೀಲ್ ಗೆ ಠಕ್ಕರ್ ಕೊಡಲು ರೆಡಿ ಅಂದ್ರಾ ತರುಣ್ ಸುಧೀರ್!

Katera will surpass KGF!

Katera : ಡಿ ಬಾಸ್ ದರ್ಶನ್(Darshan) ಅಭಿನಯದ ‘ಕ್ರಾಂತಿ'(Kranti) ಸಿನಿಮಾ ಯಾವ ರೀತಿ ಸದ್ದು ಮಾಡಿತ್ತು ಅಂತ ನಿಮಗೆಲ್ಲರಿಗೂ ಗೊತ್ತು. ಕ್ರಾಂತಿ ಸಿನಿಮಾಗೆ ಬೇರೆ ಯಾವುದೇ ನಟರಿಂದ ಅಷ್ಟೊಂದು ಸಪೋರ್ಟ್ ಇರಲಿಲ್ಲ ಅನ್ನೋದು ಅಭಿಮಾನಿಗಳ ಮಾತು. ಹಾಗೆಯೇ ಕನ್ನಡದ ನ್ಯೂಸ್ ಚಾನೆಲ್ ಗಳಿಂದ ಕೂಡ ಯಾವುದೇ ರೀತಿಯ ಬೆಂಬಲ ಇರಲಿಲ್ಲ. ನ್ಯೂಸ್ ಚಾನೆಲ್ ಗಳು ಕೂಡ ಒಂಥರಾ ಬಾಯ್ಕಾಟ್ ದರ್ಶನ್ ಅನ್ನೋ ರೀತಿ ವರ್ತಿಸಿದವು. ಇದನ್ನೂ ಕೂಡ ಓದಿ : Kantara 2 : ಕಾಂತಾರ – … Read more