ಕೊನೆಗೂ ಹಸೆಮಣೆ ಏರಿದ ನಟಿ ಪವಿತ್ರಾ ಲೋಕೇಶ್ ಹಾಗು ನರೇಶ್! | Pavithra Lokesh | Naresh

Finally, actress Pavithra Lokesh and Naresh rose to the throne

ಕನ್ನಡದ ನಟಿ ಪವಿತ್ರಾ ಲೋಕೇಶ್ ಜೊತೆ ವಿವಾಹವಾಗಿರುವ ವಿಡಿಯೊವನ್ನು ನಟ ನರೇಶ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದು ನಿಜ ಮದುವೆಯಾ? ಅಥವಾ ಸಿನಿಮಾ ಶೂಟಿಂಗ್ ಮಾಡ್ತಿದ್ದಾರಾ.?ನರೇಶ್ ಹಾಗೂ ಪವಿತ್ರಾ ಅವರ ಸಂಬಂಧ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದಾರೆ.  ಬಹಳ ಇಂಟೆರೆಸ್ಟಿಂಗ್ ನ್ಯೂಸ್ : ಡಿ ಬಾಸ್ ಗೆ ವಿಜಯ್ ಸೇತುಪತಿ ಸಾಥ್? ಭಾರೀ ಸಾಹಸ ದೃಶ್ಯದಲ್ಲಿ ಕಾಟೇರ | D Boss Darshan ಈ ಹಿಂದೆಯೇ ನರೇಶ್ ಅವರು ಪವಿತ್ರಾ ಜೊತೆ ಲಿಪ್ ಕಿಸ್ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದರು. ಆಗಲೇ … Read more

ಜನಪ್ರಿಯ ನಿರೂಪಕಿ ಮಕ್ಕಳು ಆಗಬೇಕಂದ್ರೆ ಮಂಚದ ಕಡೆ ಹೋಗಬೇಕು ಎಂದು ಓಪನ್ ಆಗಿ ಹೇಳಿಕೆ ನೀಡಲು ಕಾರಣವೇನು.? | Rashmi Gautam

ಜನಪ್ರಿಯ ನಿರೂಪಕಿ ಮಕ್ಕಳು ಆಗಬೇಕಂದ್ರೆ ಮಂಚದ ಕಡೆ ಹೋಗಬೇಕು ಎಂದು ಓಪನ್ ಆಗಿ ಹೇಳಿಕೆ ನೀಡಲು ಕಾರಣವೇನು

Rashmi Gautam : ತೆಲುಗಿನ ಕಿರುತರೆಯಲ್ಲಿ ನಿರೂಪಕಿ ಆಗಿ ರಶ್ಮಿ ಗೌತಮ್ ಅವರು ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಸಾಕಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಸುಧೀರ್ ಅವರ ಜೊತೆಗೆ ಸೇರಿ ಈ ಕಾರ್ಯಕ್ರಮವನ್ನು ಇದುವರೆಗೂ ಸೂಪರ್ ಆಗಿ ನಿರೂಪಿಸಿಕೊಂಡು ಬಂದಿದ್ದಾರೆ. ಬಹಳ ಇಂಟೆರೆಸ್ಟಿಂಗ್ ನ್ಯೂಸ್ : ತಮ್ಮ ದಿನಕರ್ ಜೊತೆ ದರ್ಶನ್ ಸಿನಿಮಾ! ಕೊನೆಗೂ ಸಿಹಿಸುದ್ಧಿ ಕೊಟ್ಟ ಡಿ ಬಾಸ್ ಯಾವಾಗ ನೋಡಿ | Darshan Thoogudeepa ಇನ್ನು ಇತ್ತೀಚಿಗಷ್ಟೇ ಜಬರ್ದಸ್ತ್ ಕಾಮಿಡಿ ಪ್ರೊಗ್ರಾಮ್ ಕಾರ್ಯಕ್ರಮದ ಪ್ರೋಮೋ … Read more

ಮದುವೆಯ ಬಗ್ಗೆ ಹೊಸ ನಿಯಮ ತಂದ ಚೀನಾ ! ಈ ವಿಚಿತ್ರ ಬದಲಾವಣೆ । China

Here is Salman Khan's sister Arpita Khan's birth secret! Who really?

China : ಕುಸಿಯುತ್ತಿರುವ ಜನಸಂಖ್ಯೆಯಿಂದ ತೊಂದರೆಗೀಡಾದ ಚೀನಾ ದಿನದಿಂದ ದಿನಕ್ಕೆ ಹೊಸ ಕಾನೂನುಗಳನ್ನು ಮಾಡಲು ಪ್ರಾರಂಭಿಸಿದೆ. ಚೀನಾದಲ್ಲಿ ಮಕ್ಕಳ ಜನನ ದರ ಕಡಿಮೆಯಾಗಿರೊ ಹಿನ್ನೆಲೆ ಅಲ್ಲಿನ ಸರ್ಕಾರ ಮದುವೆ, ಜನನ ದರವನ್ನ ಹೆಚ್ಚಿಸೋಕೆ ಹೊಸ ಹೊಸ ಕ್ರಮಗಳನ್ನ ಕೈಗೊಳ್ತಾ ಇದೆ. ಬಹಳ ಇಂಟೆರೆಸ್ಟಿಂಗ್ ನ್ಯೂಸ್ : ಡಿ ಬಾಸ್ ಗೆ ವಿಜಯ್ ಸೇತುಪತಿ ಸಾಥ್? ಭಾರೀ ಸಾಹಸ ದೃಶ್ಯದಲ್ಲಿ ಕಾಟೇರ | D Boss Darshan ದೇಶದ ಜನಸಂಖ್ಯೆಯನ್ನು ಹೆಚ್ಚಿಸಲು ಚೀನಾ ನಿರಂತರವಾಗಿ ಹೊಸ ಪ್ರಯತ್ನಗಳನ್ನು ಮಾಡುತ್ತಿದೆ. ಇದೀಗ ದುಬಾರಿಯಾಗಿರೊ … Read more

ನಿವೇದಿತಾ ಗೌಡ ಮದುವೆಯಾಗಲು ಈ ಕಾರಣವಂತೆ.! : Niveditha Gowda | Chandan Shetty

This is the reason why Nivedita Gowda got married

Niveditha Gowda : ಗಿಚ್ಚಿ ಗಿಲಿಗಿಲಿ ವೇದಿಕೆ ಮೇಲೆ ಭಾವುಕರಾದ ನಿವೇದಿತಾ ಗೌಡ. ಮದುವೆಯ ಕಾರಣ ಹೇಳಿದ್ದಾರೆ. ಕಲರ್ಸ್‌ ಕನ್ನಡ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಸ್ಪೆಷಲ್ ಎಪಿಸೋಡ್‌ನಲ್ಲಿ ನಿವೇದಿತಾ ಗೌಡ ತಾಯಿ ಹೇಮಾ ಜೊತೆ ಹಲವಾರು ವಿಷಯಗಳನ್ನ ಹೇಳಿದ್ದಾರೆ. ಬಹಳ ಇಂಟೆರೆಸ್ಟಿಂಗ್ ಸುದ್ಧಿ : ಡಿ ಬಾಸ್ ಗೆ ವಿಜಯ್ ಸೇತುಪತಿ ಸಾಥ್? ಭಾರೀ ಸಾಹಸ ದೃಶ್ಯದಲ್ಲಿ ಕಾಟೇರ | D Boss Darshan ‘ನನ್ನ ತಾಯಿ ಅಂದ್ರೆ ನನಗೆ ಸಿಕ್ಕಾಪಟ್ಟೆ ಇಷ್ಟ. ಮದುವೆಗೂ ಮುನ್ನ ಒಂದು … Read more

Katera Update : ಡಿ ಬಾಸ್ ಗೆ ವಿಜಯ್ ಸೇತುಪತಿ ಸಾಥ್? ಭಾರೀ ಸಾಹಸ ದೃಶ್ಯದಲ್ಲಿ ಕಾಟೇರ | D Boss Darshan

d boss darshan

Katera Update: ದರ್ಶನ್ ಅವರ ಕ್ರಾಂತಿ ಸಿನಿಮಾ ರಾಜ್ಯದ ಒಂದಿಷ್ಟು ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಾ ಇದೆ. ಒಳ್ಳೆಯ ರೀತಿಯಲ್ಲೇ ಕ್ರಾಂತಿ ಸಿನಿಮಾ ಪ್ರದರ್ಶನ ಕಂಡಿದೆ ಹಾಗೂ ಕಾಣುತ್ತಲಿದೆ. ಡಿ ಬಾಸ್ ದರ್ಶನ್ ಅವರ ಕಾಟೇರ ಸಿನಿಮಾಕ್ಕಾಗಿ ಅವರ ಅಭಿಮಾನಿಗಳು ಕಾಯುತ್ತ ಇದ್ದಾರೆ. ದರ್ಶನ್ ಅವರ ಹುಟ್ಟುಹಬ್ಬದ ದಿನ ಕಾಟೇರ ಟೈಟಲ್ ರಿವೀಲ್ ಆಯಿತು. ಅಲ್ಲಿಯವರೆಗೂ ಡಿ 56 ಎನ್ನುವ ಹೆಸರಿನಲ್ಲಿ ಅಪ್ ಡೇಟ್ಸ್ ಹೊರ ಬೀಳುತ್ತಾ ಇತ್ತು. ಆದರೆ ಇದಿಕ್ಕೆ ಅಧಿಕೃತವಾದಂತಹ ಮುದ್ರೆ ಬಿದಿದ್ದು ಡಿ … Read more

ತಮ್ಮ ದಿನಕರ್ ಜೊತೆ ದರ್ಶನ್ ಸಿನಿಮಾ! ಕೊನೆಗೂ ಸಿಹಿಸುದ್ಧಿ ಕೊಟ್ಟ ಡಿ ಬಾಸ್ ಯಾವಾಗ ನೋಡಿ | Darshan Thoogudeepa

ದರ್ಶನ್ ಸಿನಿಮಾಗಳು ಅಂದರೇನೆ ಹಾಗೇ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಎಷ್ಟೇ ದಿನವಾದರೂ ಕೂಡ ಥಿಯೇಟರ್ ಗೆ ಹೋಗಿಯೇ ಸಿನಿಮಾವನ್ನ ನೋಡಿ ಎಂಜಾಯ್ ಮಾಡುತ್ತಾರೆ ಅಭಿಮಾನಿಗಳು. ಇದಕ್ಕೆ 2 ದೊಡ್ಡ ಉದಾಹರಣೆ ಅಂದರೆ ಒಂದು ಸಾರಥಿ ಸಿನಿಮಾ, ಇನ್ನೊಂದು ಡಿ ಬಾಸ್ ಅವರ ನವಗ್ರಹ ಸಿನಿಮಾ. ಎರಡು ಸಿನಿಮಾ ಕೂಡ ಬಾಕ್ಸ್ ಆಫೀಸ್ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದವು. ಇದಕ್ಕೆ ಮೊದಲನೇ ಕಾರಣವಾಗಿದ್ದು ಡಿ ಬಾಸ್ ದರ್ಶನ್ ಅವರ ಅಭಿಮಾನಿಗಳು ಅಂತ ಹೇಳಬಹುದು. ಇನ್ನೂ ಇಂಟೆರೆಸ್ಟಿಂಗ್ ಸುದ್ದಿ : … Read more

ಸಿಎಂ ಅವರನ್ನು ಭೇಟಿಮಾಡಿ ಈ ಮನವಿ ಮಾಡಿದ ರಿಷಬ್ ಶೆಟ್ಟಿ ! ಕಾರಣವೇನು.?

ಇದೀಗ ನಟ ರಿಯಲ್ನಲ್ಲಿ ಕಾಡು ಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅಲ್ಲಿನ ವಾಸ್ತವತೆಯನ್ನು ಹತ್ತಿರದಿಂದ ನೋಡಿ ತಿಳಿದುಕೊಂಡಿದ್ದಾರೆ. ರಿಷಬ್ ಅವರು ತಮ್ಮ ಮನವಿಯನ್ನು ಸಿಎಂ ಕೈಗೆ ಹಸ್ತಾಂತರಿಸುವ ಫೋಟೋ ಶೇರ್ ಮಾಡಿದ್ದಾರೆ. ಇದನ್ನು ಕೂಡ ಓದಿ : ದರ್ಶನ್ ಸರ್ ಗೆ ಸಿನಿಮಾ ನಿರ್ದೇಶನ ಮಾಡುತ್ತೇನೆ, ಮಗಳ ಮುಂದೆ ಮಾತು ಕೊಟ್ಟರಾ ರಿಷಬ್.! ಕಾಡು ಸುತ್ತಿ, ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿಗಳ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ … Read more

ಕಬ್ಜ ಸಿನಿಮಾ ಟ್ರೈಲರ್ ನೋಡಿ ದರ್ಶನ್ ಅವರ ಪ್ರತಿಕ್ರಿಯೆ ಏನು.? । Darshan Thoogudeepa

Darshan Thoogudeepa

ನಟ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್. ಚಂದ್ರು ಅವರ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಇದೆ ತಿಂಗಳು 17 ನೇ ತಾರೀಕು ಅದ್ದೂರಿಯಾಗಿ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾ ಈಗಾಗಲೇ ಹಾಡು ಮತ್ತು ಟೀಸರ್ ನಿಂದ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಈ ಚಿತ್ರಕ್ಕೆ ಇನ್ನೊಂದು ಪ್ಲಸ್ ಪಾಯಿಂಟ್ ಆಗಿದ್ದು ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರಿಂದ. ಇವರು ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಅನ್ನುವುದು ಟೀಸರ್ ಮೂಲಕ ರಿವೀಲ್ ಆಗಿದೆ. ಇದನ್ನೂ … Read more

Darshan Thoogudeepa : ದರ್ಶನ್ ಸರ್ ಗೆ ಸಿನಿಮಾ ನಿರ್ದೇಶನ ಮಾಡುತ್ತೇನೆ, ಮಗಳ ಮುಂದೆ ಮಾತು ಕೊಟ್ಟರಾ ರಿಷಬ್.! | Rishabh Shetty

ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾದಿಂದಾಗಿ ಇಡೀ ದೇಶವೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಆಗಿದೆ. ಸದ್ಯ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಸಿನಿಮಾದ ೨ ನೇ ಭಾಗದ ಕತೆ ಅಂದರೆ ಪ್ರಿಕುಲ್ ಬರೆಯುವಲ್ಲಿ ಬ್ಯುಸಿ ಆಗಿದ್ದರೆ. ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಸಕ್ಸಸ್ ಬಳಿಕ ಫ್ಯಾಮಿಲಿ ಜೊತೆ ವಿದೇಶಿ ಪ್ರಯಾಣದ ಬಳಿಕ ಸದ್ಯ ತಮ್ಮ ಮುದ್ದು ಮಗಳ ಹುಟ್ಟುಹಬ್ಬದ ಸಂಭ್ರಮವನ್ನ ಆಚರಿಸಿಕೊಂಡಿದ್ದು ಮಗಳು ರಾಧ್ಯಳ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ … Read more

ಕಚ್ಛಾ ಬಾದಮ್ ಗಾಯಕನಿಗೆ ಮೋಸ ! ಭುವನ್ ಬಡ್ಯಾಕರ್ ಮಾಡಿದ ದೂರಿದು

ಕಚ್ಛಾ ಬಾದಮ್ ಗಾಯಕ ಭುವನ್ ಬಡ್ಯಾಕರ್ , ರಾತ್ರೋರಾತ್ರಿ ಸ್ಟಾರ್‌ ಆಗಿ ಮಿಂಚಿದ್ದಾರೆ. ತನ್ನ ವಿಶಿಷ್ಟ ಶೈಲಿಯ ಗಾಯನದೊಂದಿಗೆ ಸಂಚಲನ ಮೂಡಿಸಿದ್ದ ʼಕಚ್ಛಾ ಬಾದಂʼ ಖ್ಯಾತಿಯ ಗಾಯಕ ಭುವನ್ ಬಡ್ಯಾಕರ್ ಅವರು ತಾನು ವಂಚನೆಗೊಳಗಾಗಿರುವುದಾಗಿ ಆರೋಪಿಸಿದ್ದಾರೆ. ಸದ್ಯ ಗಾಯಕ ಭುವನ್ ಬಡ್ಯಾಕರ್ ಸಂಕಷ್ಟ ಸಿಲುಕಿದ್ದು, ಅವರ ಕರಿತಾಗಿ ಹಾಕಿರುವ ಪೋಸ್ಟ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ʼನಾನೀಗ ನನ್ನ ಹಾಡನ್ನು ಯೂಟ್ಯೂಬ್‌ನಲ್ಲಿ … Read more