ಈ ದೇವರಿಗೆ ಮಂಚ್ ಚಾಕಲೇಟ್ ಎಂದರೆ ಪ್ರಿಯ ! ಏನು‌ ಈ ದೇವಾಲಯದ ಮಹಿಮೆ.?

Munch chocolate is dear to this god! What is the glory of this temple?

ಕೇರಳದ ಅಳಪ್ಪುಳದ ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಾಲಯವೇ ಕಳೆದ ಆರು ವರ್ಷಗಳಿಂದ “ಮಂಚ್ ಮುರುಗನ್” ದೇವಾಲಯ ಎಂದೇ ಜನಪ್ರಿಯಗೊಂಡಿದೆ. ಕೆಲವು ವರ್ಷಗಳ ಹಿಂದೆ ಪುಟ್ಟ ಬಾಲಕನೊಬ್ಬ ಮಂಚ್ ಚಾಕೊಲೇಟ್ ಅನ್ನು ಬಾಲಮುರುಗನ್ ದೇವರಿಗೆ ಅರ್ಪಿಸಿದ ನಂತರ ಅದನ್ನು ಇಷ್ಟಪಟ್ಟಿದ್ದಾನೆ ಎಂಬುದನ್ನು ನಂಬಲಾಗಿದೆ. ಕಳೆದ ಎಂಟು ವರ್ಷಗಳಿಂದ ಕೇರಳದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು ಬಾಕ್ಸ್ ಗಳಲ್ಲಿ ಮಂಚ್ ಚಾಕೋಲೇಟ್ ತಂದು ಬಾಲಮುರುಗನ್ ನಿಗೆ ಅರ್ಪಿಸುತ್ತಿದ್ದಾರಂತೆ.  ದೇವಾಲಯಕ್ಕೆ ಯಾವುದೇ ಜಾತಿ, ಧರ್ಮದ ಭೇದವಿಲ್ಲದೇ ಬಾಲಮುರುಗನ್ ದೇವಸ್ಥಾನಕ್ಕೆ ಆಗಮಿಸುವ … Read more

Darshan । ದರ್ಶನ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ತಂದ ದಿನಸಿ ಕಿಟ್ ಗಳೆಲ್ಲಾ ಏನಾದವು ಗೊತ್ತಾ.? ಶಾಕಿಂಗ್! । Darshan Birthday

Do you know what happened to all the grocery kits fans brought for Darshan's birthday? Shocking

Darshan : ಸಾಮಾನ್ಯವಾಗಿ ಡಿ ಬಾಸ್ ದರ್ಶನ್ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುವುದಿಲ್ಲ. ಮೊದಲಿನಿಂದಲೂ ಕೂಡ ಆ ದಿನ ಸಮಾಜ ಸೇವೆಗಾಗಿ ಅವರು ತಮ್ಮ ಆ ದಿನವನ್ನ ಮುಡಿಪಾಗಿ ಇಡುತ್ತಾರೆ. ಅಭಿಮಾನಿಗಳು ಹೆಚ್ಚಿನ ಹಣವನ್ನ ಖರ್ಚು ಮಾಡಿ ಕೇಕ್ ತಂದು ವಿಜೃಂಭಣೆಯಿಂದ ಹುಟ್ಟುಹಬ್ಬವನ್ನ ಆಚರಿಸಬೇಡಿ. ಅದೇ ದುಡ್ಡಿನಲ್ಲಿ ಸಮಾಜಕ್ಕೆ, ಬಡವರಿಗೆ, ಅನಾಥಾಶ್ರಮಗಳಿಗೆ ಸಹಾಯ ಮಾಡಿ ಎಂದು ದರ್ಶನ್ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ದರ್ಶನ್ ಹುಟ್ಟುಹಬ್ಬ ಆರಂಭವಾಗುವುದಕ್ಕಿಂತ ಒಂದು ವಾರ ಮುನ್ನವೇ ಅಭಿಮಾನಿಗಳಲ್ಲಿ ಸಂಭ್ರಮ ಸಡಗರ ಮನೆಮಾಡಿತ್ತು. ಪ್ರತಿ ವರ್ಷದಂತೆ … Read more

*ಮೇಘಾ ಶೆಟ್ಟಿ, ಪವಿತ್ರ ಗೌಡ ಬಗ್ಗೆ ನಟ ದರ್ಶನ್ ಕೊನೆಗೂ…? | Darshan Thoogudeepa | D Boss Darshan | Megha Shetty | Pavithra Gowda

Do you know what happened to all the grocery kits fans brought for Darshan's birthday? Shocking

Darshan Thoogudeepa : ಮೇಘಾ ಶೆಟ್ಟಿ ಎದುರು ವಿಜಯಲಕ್ಷ್ಮಿ ಮಾಡಿರುವ ಸೋಶಿಯಲ್ ಮೀಡಿಯಾ ವಾರ್ ಬಗ್ಗೆ ದರ್ಶನ್ ಪ್ರತಿಕ್ರಿಯೆ ಏನು ಗೊತ್ತಾ.? ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಜನರು ಇಷ್ಟ ಪಡುವಂತಹ ಸ್ಟಾರ್ ನಟ. ದರ್ಶನ್ ಅವರಿಗೆ ಇರುವ ಫ್ಯಾನ್ಸ್ ಬೇಸ್ ನೋಡಿ ಅಕ್ಕಪಕ್ಕದ ಇಂಡಸ್ಟ್ರಿಯವರು ಸಹ ಹೊಟ್ಟೆಉರಿದು ಕೊಳ್ಳುತ್ತಾರೆ. ಅಷ್ಟ್ಟೊಂದು ಖ್ಯಾತಿ ಗಳಿಸಿರುವ ದರ್ಶನ್ ಅವರ ವೈಯುಕ್ತಿಕ ವಿಷಯ ಮಾತ್ರ ಸದಾ ಚರ್ಚೆಯಲ್ಲಿ ಇರುತ್ತದೆ. ಫೆಬ್ರವರಿ 16 ರಂದು ದರ್ಶನ್ … Read more

ಹರಿದ ನೋಟನ್ನು ಬದಲಾವಣೆ ಮಾಡಿಕೊಳ್ಳಬಹುದು! ಹೇಗೆ ಗೊತ್ತೆ?

A torn note can be changed! How do you know?

ಆರ್‌ಬಿಐ ಹರಿದ ನೋಟನ್ನು ಬದಲಾವಣೆ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದೆ. ನೀವು ಆರ್‌ಬಿಐನ ನಿಯಮದಂತೆ ಹರಿದ ನೋಟನ್ನು ಬದಲಾವಣೆ ಮಾಡುವುದು ಹೇಗೆ.? ಎನ್ನುವುದನ್ನ ಈ ಲೇಖನದಲ್ಲಿ ತಿಳಿಸುತ್ತೇವೆ. ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು? ಜನರು ಏಕ ಕಾಲಕ್ಕೆ ಒಟ್ಟಾಗಿ 20 ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ಅಂದರೆ ಗರಿಷ್ಠ ಮೊತ್ತ 5000 ರೂಪಾಯಿ ಆಗಿರಬೇಕು. ನೋಟಿನ ಮೌಲ್ಯವನ್ನು ಬ್ಯಾಂಕ್ ಕೂಡಲೇ ಪಾವತಿ ಮಾಡುತ್ತದೆ. ಅಧಿಕ ಮೌಲ್ಯವನ್ನು ಹೊಂದಿರುವ … Read more

Gold Rate Today Bangalore | ಏರಿಳಿತ ಕಾಣುತ್ತಿರುವ ಚಿನ್ನ ಹಾಗು ಬೆಳ್ಳಿಯ ಬೆಲೆ | 22 & 24 Carret Gold And Silver Prices

Gold Rates Today

Gold Rate Today Bangalore : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ … Read more

Gold Rate Today Bangalore | ಅಲ್ಪ ಕುಸಿತ ಕಂಡ ಹಳದಿಲೋಹ – ಇನ್ನೂ ಇಳಿಕೆಯತ್ತ ಸಾಗುತ್ತ ಚಿನ್ನ! | 22 & 24 Carret Gold Ans Silver Prices

gold rate today bangalore

Gold Rate Today Bangalore : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ … Read more

ನಂದಮೂರಿ ತಾರಕ ರತ್ನ ಅವರ ಸಾವಿಗೆ ಕಾರಣವೇನು ಗೊತ್ತೆ.?

Do you know the reason of Nandamuri Taraka Ratna's death?

ನಂದಮೂರಿ ತಾರಕ ರತ್ನ ಅವರು ತಮ್ಮ 39 ನೇ ವಯಸ್ಸಿನಲ್ಲಿ ಶನಿವಾರ ನಿಧನರಾದರು. ಅವರ ಹಠಾತ್ ನಿಧನ ಅವರ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿತ್ತು. ನಟ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಕ್ ಸೈನ್ಸಸ್‌ನಲ್ಲಿ ಕೊನೆಯುಸಿರೆಳೆದರು, ಹಾರ್ಟ್‌ ಅಟ್ಯಾಕ್‌ಗೆ ಒಳಗಾದ ಅವರನ್ನು ಜನವರಿ 27 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 39 ವರ್ಷವಯಸ್ಸಾಗಿದೆ.  ತೆಲುಗುದೇಶಂ ಪಕ್ಷ ಜ. 27ರಂದು ಕುಪ್ಪಂ ಬಳಿ ಆಯೋಜಿಸಿದ್ದ ಪಾದಯಾತ್ರೆ ಸಂದರ್ಭ ತಾರಕ ರತ್ನ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರಿಗೆ ನಾರಾಯಣ ಹೆಲ್ತ್​ … Read more

ಈ ಕೆಲಸಗಳನ್ನು ಮಾಡಿದರೆ ಮನೆಯಲ್ಲೇ ಕುಳಿತು ಹಣ ಗಳಿಸಬಹುದು । By Doing These Things You Can Earn Money Sitting At Home

ಈ ಕೆಲಸಗಳನ್ನು ಮಾಡಿದರೆ ಮನೆಯಲ್ಲೇ ಕುಳಿತು ಹಣ ಗಳಿಸಬಹುದು । By Doing These Things You Can Earn Money Sitting At Home

ಈ ಕೆಲಸಗಳನ್ನು ಮಾಡಿದರೆ ಮನೆಯಲ್ಲೇ ಕುಳಿತು ಹಣ ಗಳಿಸಬಹುದು । By Doing These Things You Can Earn Money Sitting At Home ಮನೆಯಲ್ಲಿಯೇ ಕುಳಿತು ವ್ಯಾಪಾರ ಶುರು ಮಾಡಿ ಹಣ ಗಳಿಸಲು ಬಹುತೇಕರು ಚಿಂತನೆ ನಡೆಸುತ್ತಾರೆ. ಸಮಯಕ್ಕೆ ಸರಿಯಾಗಿ ಕಚೇರಿಗೆ ಹೋಗಿ ಕೆಲಸ ಮಾಡಲು ಅನೇಕರು ಮನಸ್ಸು ಮಾಡುವುದಿಲ್ಲ. ಆರಾಮವಾಗಿ ಕೆಲಸ ಮಾಡಲು ಇಚ್ಛಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚಿದೆ. ಮನೆಯಲ್ಲೇ ಕುಳಿತು ಕೆಲಸ ಮಾಡಿ ದುಪ್ಪಟ್ಟು ಹಣ ಗಳಿಸಬಹುದು … Read more

*ಇಲ್ಲಿ ಹನಿಮೂನ್ ದಿನ ವರ ಮಾಡಿದ ಕೆಲಸ ಕೇಳಿದ್ರೆ ನಗುತ್ತೀರಾ.!

Do you laugh when you heard the work done by the groom on the honeymoon day?

ವಧು- ವರರಿಗೆ ಹನಿಮೂನ್ ಅನ್ನೋದು ಸುಂದರವಾದ ಕ್ಷಣವಾಗಿರುತ್ತದೆ. ಇದು ಜೀವನದ್ದುದ್ದಕ್ಕೂ ನೆನಪಿನಟ್ಟಿಕೊಳ್ಳುವ ಶಾಶ್ವತ ಕ್ಷಣವಾಗಿರುತ್ತದೆ. ಆದರೆ ಇಲ್ಲೊಂದು ಆಶ್ಚರ್ಯ ಪಡುವಂತ ಘಟನೆ ನಡೆದಿದೆ. ಹಮಿಮೂನ್ ದಿನ ಇಲ್ಲೊಬ್ಬ ಕಣ್ಮರೆಯಾಗಿದ್ದಾನೆ ಕಾರಣ ಕೇಳಿದರೆ ನೀವು ನಗುತ್ತೀರಾ.1 ವಧು ಕೋಣೆಯಲ್ಲೇ ಕಾಯುತ್ತಾ ಕುಳಿತಿರುತ್ತಾಳೆ. ಇತ್ತ ವರನ ಸುಳಿವು ಸಿಕ್ಕದೆ ಆಘಾತಕ್ಕೆ ಒಳಗಾಗುವ ಕುಟುಂಬಸ್ಥರು ಆತನಿಗಾಗಿ ಹುಡುಕಾಡುತ್ತಾರೆ. ವಧು ಕೋಣೆಯಲ್ಲಿ ಕಾದು ಕುಳಿತರೆ, ವರ ಮಾತ್ರ ನೆರೆಮನೆಯಲ್ಲಿ ತಲೆಮರೆಸಿಕೊಂಡಿದ್ದ. ಇಂಥದ್ದೊಂದು ವಿಚಿತ್ರ ಘಟನೆ ನಡೆದಿರುವುದಾಗಿ ಉತ್ತರ ಪ್ರದೇಶದ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಹನಿಮೂನ್ … Read more

ಪ್ರೇಮಿಗಳ ದಿನದಂದು ಈ ತೃತೀಯಲಿಂಗಿ ಜೋಡಿ ಮಾಡಿದ್ದೇನು ಗೊತ್ತೆ.?

Know what this transgender couple did on Valentine's Day

ಪ್ರೇಮಿಗಳ ದಿನದನಂದು ಕೇರಳದಲ್ಲೊಂದ ತೃತೀಯಲಿಂಗಿ ಜೋಡಿಯ ಮದುವೆ ನಡೆದಿದೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರೇಮಿಗಳ ದಿನದಂದೇ (Valentines day) ಇವರಿಬ್ಬರ ಮದುವೆ (Marriage) ನಡೆದಿದೆ. ಕೇರಳದ ಪಾಲಕ್ಕಾಡ್‌ನಲ್ಲಿ ಪ್ರೇಮಿಗಳ ದಿನದಂದು ಟ್ರಾನ್ಸ್‌ಜೆಂಡರ್‌ಗಳಾದ ಪ್ರವೀಣ್ ನಾಥ್ ಮತ್ತು ರಿಶಾನಾ ಐಶು ವಿವಾಹವಾಗಿದ್ದಾರೆ. ತೃತೀಯಲಿಂಗಿಗಳಾಗಿರುವ ಇವರ ಮದುವೆಗೆ ಆರಂಭದಲ್ಲೇ ಮನೆ ಮಂದಿ ವಿರೋಧ ವ್ಯಕ್ತಪಡಿಸಿದ್ದರು. ನಂತರ ಎರಡೂ ಕುಟುಂಬದವರ ಒಪ್ಪಿಗೆಯಿಂದಲೇ ಪ್ರೇಮಿಗಳ ಮದುವೆ ನಡೆದಿದೆ. ಇದನ್ನೂ ಕೂಡ ಓದಿ : Savji Dholakia | ಭಾರತದ ದೊಡ್ಡ ಶ್ರೀಮಂತನ ಮಗ … Read more