Nithyananda: ಕೈಲಾಸ ದೇಶದ ಪೌರತ್ವ ಬೇಕಾ ? ನಿತ್ಯಾನಂದ ನೀಡಿದ್ದಾರೆ ಸುವರ್ಣಾವಕಾಶ ! ಇಲ್ಲಿದೆ ಕೊಡುಗೆಯ ವಿವರ । Kailasa

nithyananda

Nithyananda: ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಹೊತ್ತು ದೇಶದಿಂದ ಪರಾರಿಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ (Godman Nithyananda) ಮತ್ತೆ ಸುದ್ದಿಗೆ ಬಂದಿದ್ದಾನೆ. ತಾನೇ ಸೃಷ್ಟಿಸಿರುವ ಕೈಲಾಸ (Kailasa) ದೇಶದಲ್ಲಿ ನೆಲೆಸಿರುವ ನಿತ್ಯಾನಂದ ಇದೀಗ ಕೈಲಾಸ ದೇಶದ ಇ-ಪೌರತ್ವ (E-Citizenship) ಹಾಗೂ ಇ-ವೀಸಾಗೆ ಅರ್ಜಿ ಆಹ್ವಾನಿಸಿದ್ದಾನೆ. ಇದನ್ನೂ ಕೂಡ ಓದಿ : ನಟಿ ಲೀಲಾವತಿ ಪರಿಸ್ಥಿತಿ ಕಂಡು ಓಡೋಡಿ ಬಂದ ನಟ ಡಿ ಬಾಸ್ ದರ್ಶನ್ | D Boss Darshan | Leelavthi #Darshan ಕೈಲಾಸವನ್ನು ಸರ್ವೋಚ್ಛ … Read more

Sreeleela: ಶ್ರೀಲೀಲಾ ನನ್ನ ಮಗಳೇ ಅಲ್ಲ ಎಂದ ತಂದೆ! ಕಾರಣ ಏನು ಗೊತ್ತಾ?

sreeleela

Sreeleela : ಶ್ರೀ ಲೀಲಾ ಕನ್ನಡ ಚಿತ್ರರಂಗ ಹಾಗು ತೆಲುಗು ಚಿತ್ರರಂಗ ಎರಡರಲ್ಲೂ ಸಹ ಸಣ್ಣ ವಯಸ್ಸಿನಲ್ಲೇ ತುಂಬಾನೆ ಯಶಸ್ಸಿನ ಉತ್ತುಂಗದಲ್ಲಿ ಇರುವಂತಹ ನಟಿ. ಕನ್ನಡದಲ್ಲಿ ಕಿಸ್ ಸಿನಿಮಾ ಮೂಲಕ ಸಿನಿಮಾ ಲೋಕಕ್ಕೆ ಪಾದಾರ್ಪಣೆ ಮಾಡಿದ ಚೆಲುವೆ ಈಗ ತೆಲುಗು ಚಿತ್ರರಂಗದಲ್ಲೂ ಕೂಡ ಮಿಂಚುತ್ತಿದ್ದಾರೆ. ಇದನ್ನೂ ಕೂಡ ಓದಿ : ಪತ್ನಿ ವಿಜಯಲಕ್ಷ್ಮಿ ಜೊತೆ ಜಾಲಿ ಟ್ರಿಪ್ ಹೊರಟ ಡಿ ಬಾಸ್ ದರ್ಶನ್! ಎಲ್ಲಿಗೆ ಗೊತ್ತಾ.? | D Boss Darshan | Vijayalakshmi #Darshan ಆದರೆ … Read more

Darshan Thoogudeepa: ಡಿ ಬಾಸ್ ದರ್ಶನ್ ಅಭಿನಯದ ಕಾಟೇರ ಚಿತ್ರದ ದಾಖಲೆಯನ್ನ ಕೇವಲ 2 ಗಂಟೆಯಲ್ಲೇ ಧೂಳಿಪಟ ಮಾಡಿದೆಯಂತೆ ಯುವ ಸಿನಿಮಾದ ಟೀಸರ್.!

Darshan Thoogudeepa: ನಟ ಸಾರ್ವಭೌಮ ಡಾ| ರಾಜ್ ಕುಮಾರ್ ಕುಟುಂಬದ(ದೊಡ್ಮನೆ) ಮೂರನೇ ತಲೆಮಾರಿನ ಕುಡಿ ಆಗಿರುವಂತಹ ಯುವರಾಜ್ ಕುಮಾರ್(ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ) ಅವರು ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡುವುದು ಕನ್ಫರ್ಮ್ ಆಗಿದೆ. ಯುವರಾಜ್ ಕುಮಾರ್ ಅವರ ಮೊದಲ ಚಿತ್ರ ‘ಯುವ’ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನೂ ಕೂಡ ಓದಿ : ಪವಿತ್ರ ಗೌಡ ಕಂಡರೆ ದರ್ಶನ್ ಅವರಿಗೆ ಏಕೆ ಅಷ್ಟೊಂದು ಇಷ್ಟ ಗೊತ್ತಾ.? | ಈ ಪವಿತ್ರ ಗೌಡ ಯಾರು.? ಕನ್ನಡ … Read more

ಸದ್ದಿಲ್ಲದೇ ಇಷ್ಟೊಂದು ಶೂಟಿಂಗ್ ಆಗೋಯ್ತಾ.? D56 ನಲ್ಲಿ ಯಾವೆಲ್ಲಾ ಕಲಾವಿದರು ಇದ್ದಾರೆ ಗೊತ್ತಾ.? | D Boss Darshan

ಸದ್ದಿಲ್ಲದೇ ಇಷ್ಟೊಂದು ಶೂಟಿಂಗ್ ಆಗೋಯ್ತಾ.? D56 ನಲ್ಲಿ ಯಾವೆಲ್ಲಾ ಕಲಾವಿದರು ಇದ್ದಾರೆ ಗೊತ್ತಾ.? | D Boss Darshan

ಕನ್ನಡ ಚಿತ್ರರಂಗದಲ್ಲಿ ಬಾರಿ ಸದ್ದು ಮಾಡುತ್ತಿರುವ ಚಿತ್ರಗಳ ಪೈಕಿ ಡಿ56 ಚಿತ್ರ ಕೂಡ ಒಂದು. ಈ ಚಿತ್ರದ ಹೆಸರು ಡಿ56 ಅಲ್ಲ. ಬದಲಾಗಿ ದರ್ಶನ್ ಅವರ 56ನೇ ಚಿತ್ರ ಇದಾಗಿರುವುದರಿಂದಾಗಿ ಡಿ56 ಎಂದು ಕರೆಯುತ್ತಾ ಇದ್ದಾರೆ. ಈ ಚಿತ್ರದ ಟೈಟಲ್ ರಿವೀಲ್ ಆಗಿದೆ ಕಾಟೇರ ಅಂತ ಹೆಸರಿಡಲಾಗಿದೆ. ಈ ಸಿನಿಮಾದ ಬಗ್ಗೆ ಹೇಳುವುದಾದರೆ ರಾಬರ್ಟ್ ಸಿನಿಮಾದಲ್ಲಿ ಯಾರೆಲ್ಲ ಕಲಾವಿದರು ತಂತ್ರಜ್ಞರು ಇದ್ದರೋ ಬಹುತೇಕ ಅದೇ ತಂಡವನ್ನ ಇಟ್ಟುಕೊಂಡು ಈ ಸಿನಿಮಾವನ್ನ ನಿರ್ಮಾಣ ಮಾಡಲಾಗುತ್ತ ಇದೆ. ಈಗಾಗಲೇ 3ನೇ … Read more

ಬಾಕ್ಸ್ ಆಫೀಸ್ ಧೂಳೆಬ್ಬಿಸಿರುವ D-ಬಾಸ್ ಟಾಪ್ 10 ಸಿನಿಮಾಗಳು | Darshan Top Movies

ಬಾಕ್ಸ್ ಆಫೀಸ್ ಧೂಳೆಬ್ಬಿಸಿರುವ D-ಬಾಸ್ ಟಾಪ್ 10 ಸಿನಿಮಾಗಳು | Darshan Top Movies

Darshan Top Movies: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಟಾಪ್ 10 ಕಲೆಕ್ಷನ್ ಸಿನಿಮಾಗಳು ಅಂದರೆ ಕನ್ನಡ ಬಾಕ್ಸ್ ಆಫೀಸಿನಲ್ಲಿ ಧೂಳಿಪಟ ಮಾಡಿದಂತಹ ಕನ್ನಡ ಸಿನಿಮಾಗಳು ಯಾವುವು ಅಂತ ನೋಡೋಣ. ನಂಬರ್ 10 : ಅಂಬರೀಶ, ಈ ಸಿನಿಮಾ 2014 ರಲ್ಲಿ ರಿಲೀಸ್ ಆಗುತ್ತೆ. ಈ ಸಿನಿಮಾದಲ್ಲಿ ರಚಿತಾ ರಾಮ್, ದರ್ಶನ್ ಹಾಗೂ ಮುಖ್ಯಪಾತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಂಡರು. ಈ ಸಿನಿಮಾದ ಟೋಟಲ್ ಕಲೆಕ್ಷನ್ 34 ಕೋಟಿ ಆಗಿದೆ. ನಂಬರ್ 9 : ಚಕ್ರವರ್ತಿ, ಈ ಸಿನಿಮಾ 2017 … Read more

ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? । Darshan Thoogudeepa

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan Thoogudeepa) ಅವರ ಪತ್ನಿ ವಿಜಯಲಕ್ಷ್ಮಿ ಅವರು ನಟಿ ಮೇಘಾ ಶೆಟ್ಟಿ ಅವರಿಗೆ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದರು. ಆದರೆ ಇಷ್ಟು ದಿನ ಸುಮ್ಮನೆ ಇದ್ದ ಜೊತೆಜೊತೆಯಲಿ ಖ್ಯಾತಿಯ ಮೇಘ ಶೆಟ್ಟಿ ಇದೀಗ ಕಾಣಿಸಿಕೊಂಡಿದ್ದು, ವಿಜಯಲಕ್ಷ್ಮಿ ಅವರಿಗೆ ತಿರುಗೇಟು ಕೊಟ್ಟರಾ? ಅದರ ಬಗ್ಗೆನೇ ಸಂಪೂರ್ಣವಾಗಿ ನೋಡೋಣ ಬನ್ನಿ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ದಿನದಂದು ಮೇಘ ಶೆಟ್ಟಿ ಅವರು ಕೂಡ ಖಾಸಗಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮೇಘಾ ಶೆಟ್ಟಿಯವರು ಖಾಸಗಿ … Read more

Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! – ದರ್ಶನ್ ಕಣ್ಣಂಚಲ್ಲಿ ನೀರು.!

Darshan: ತಂದೆ ಇಲ್ಲವಾದಾಗ ಯಾರು ಬರಲಿಲ್ಲ ಸಾರ್! - ದರ್ಶನ್ ಕಣ್ಣಂಚಲ್ಲಿ ನೀರು.!

Darshan: ನಟ ದರ್ಶನ್ ಅವರು ಹಾಗು ವಿನೋದ್ ಪ್ರಭಾಕರ್ ರವರು ಇಬ್ಬರು ಕೂಡ ಕುಚುಕು ಗೆಳೆಯರು. ಪ್ರೀತಿಯಿಂದ ವಿನೋದ್ ಪ್ರಭಾಕರ್ ರವರನ್ನ ದರ್ಶನ್ ಅವರು ಟೈಗರ್ ಅಂತಾನೆ ಕರೆಯುತ್ತಾರೆ. ನಟ ವಿನೋದ್ ಪ್ರಭಾಕರ್ ಮತ್ತು ದರ್ಶನ ಅವರು ಖ್ಯಾತ ವಿಲನ್ ಗಳಾಗಿದ್ದ ಟೈಗರ್ ಪ್ರಭಾಕರ್ ಹಾಗು ತೂಗುದೀಪ ಶ್ರೀನಿವಾಸ್ ಅವರ ಮಕ್ಕಳು. ತೂಗುದೀಪ್ ಶ್ರೀನಿವಾಸ್ ಮತ್ತು ಟೈಗರ್ ಪ್ರಭಾಕರ್ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದರು. ಟೈಗರ್ ಟಾಕೀಸ್(Tiger Talkies) ಸ್ಥಾಪಿಸಿದ ಮರಿ ಟೈಗರ್ ನಟ ವಿನೋದ್ ಪ್ರಭಾಕರ್, ತಮ್ಮದೇ … Read more

ಅಭಿಮಾನಿ ಕೇಳಿದ ಅಶ್ಲೀಲ ಪ್ರಶ್ನೆಗೆ ನಟಿ ಅನಸೂಯ ಉತ್ತರವೇನು.?

What is actress Anasuya's answer to a fan's obscene question

Anasuya : ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನಸೂಯ ಭಾರದ್ವಾಜ್ ಅವರು ನೆಟ್ಟಿಗನೊಬ್ಬ ಕೇಳಿದ ಅಶ್ಲೀಲ ಪ್ರಶ್ನೆಗೆ ನಟಿ ಕೊಟ್ಟ ಉತ್ತರವೇನು ಗೊತ್ತೆ ? ಇನ್​​ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಅನಸೂಯ ಅವರು ಲೈವ್​ ಚಾಟಿಂಗ್​ ನಡೆಸಿದ್ದು, ಈ ವೇಳೆ ನೆಟ್ಟಿಗನೊಬ್ಬ ವೈಯಕ್ತಿಕ ಹಾಗೂ ಅಶ್ಲೀಲ ಪ್ರಶ್ನೆಯನ್ನು ಕೇಳಿದ್ದಾನೆ. ಆದರೆ, ಅನಸೂಯ ಅವರು ಸ್ವಲ್ಪವೂ ಮುಜುಗರಪಟ್ಟುಕೊಳ್ಳದೇ ನೇರವಾಗಿ ಉತ್ತರ ನೀಡಿದ್ದಾರೆ. ಇದನ್ನೂ ಕೂಡ ಓದಿ : ಮರಣ ಹೊಂದಿದ ವ್ಯಕ್ತಿಗಳ ಕಿವಿ ಮತ್ತು ಮೂಗಿನಲ್ಲಿ ಹತ್ತಿಯನ್ನು ಏಕೆ ಹಾಕಿರುತ್ತಾರೆ? … Read more

ಈ ದೇವರಿಗೆ ಮಂಚ್ ಚಾಕಲೇಟ್ ಎಂದರೆ ಪ್ರಿಯ ! ಏನು‌ ಈ ದೇವಾಲಯದ ಮಹಿಮೆ.?

Munch chocolate is dear to this god! What is the glory of this temple?

ಕೇರಳದ ಅಳಪ್ಪುಳದ ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಾಲಯವೇ ಕಳೆದ ಆರು ವರ್ಷಗಳಿಂದ “ಮಂಚ್ ಮುರುಗನ್” ದೇವಾಲಯ ಎಂದೇ ಜನಪ್ರಿಯಗೊಂಡಿದೆ. ಕೆಲವು ವರ್ಷಗಳ ಹಿಂದೆ ಪುಟ್ಟ ಬಾಲಕನೊಬ್ಬ ಮಂಚ್ ಚಾಕೊಲೇಟ್ ಅನ್ನು ಬಾಲಮುರುಗನ್ ದೇವರಿಗೆ ಅರ್ಪಿಸಿದ ನಂತರ ಅದನ್ನು ಇಷ್ಟಪಟ್ಟಿದ್ದಾನೆ ಎಂಬುದನ್ನು ನಂಬಲಾಗಿದೆ. ಕಳೆದ ಎಂಟು ವರ್ಷಗಳಿಂದ ಕೇರಳದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು ಬಾಕ್ಸ್ ಗಳಲ್ಲಿ ಮಂಚ್ ಚಾಕೋಲೇಟ್ ತಂದು ಬಾಲಮುರುಗನ್ ನಿಗೆ ಅರ್ಪಿಸುತ್ತಿದ್ದಾರಂತೆ.  ದೇವಾಲಯಕ್ಕೆ ಯಾವುದೇ ಜಾತಿ, ಧರ್ಮದ ಭೇದವಿಲ್ಲದೇ ಬಾಲಮುರುಗನ್ ದೇವಸ್ಥಾನಕ್ಕೆ ಆಗಮಿಸುವ … Read more

Darshan । ದರ್ಶನ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ತಂದ ದಿನಸಿ ಕಿಟ್ ಗಳೆಲ್ಲಾ ಏನಾದವು ಗೊತ್ತಾ.? ಶಾಕಿಂಗ್! । Darshan Birthday

Do you know what happened to all the grocery kits fans brought for Darshan's birthday? Shocking

Darshan : ಸಾಮಾನ್ಯವಾಗಿ ಡಿ ಬಾಸ್ ದರ್ಶನ್ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುವುದಿಲ್ಲ. ಮೊದಲಿನಿಂದಲೂ ಕೂಡ ಆ ದಿನ ಸಮಾಜ ಸೇವೆಗಾಗಿ ಅವರು ತಮ್ಮ ಆ ದಿನವನ್ನ ಮುಡಿಪಾಗಿ ಇಡುತ್ತಾರೆ. ಅಭಿಮಾನಿಗಳು ಹೆಚ್ಚಿನ ಹಣವನ್ನ ಖರ್ಚು ಮಾಡಿ ಕೇಕ್ ತಂದು ವಿಜೃಂಭಣೆಯಿಂದ ಹುಟ್ಟುಹಬ್ಬವನ್ನ ಆಚರಿಸಬೇಡಿ. ಅದೇ ದುಡ್ಡಿನಲ್ಲಿ ಸಮಾಜಕ್ಕೆ, ಬಡವರಿಗೆ, ಅನಾಥಾಶ್ರಮಗಳಿಗೆ ಸಹಾಯ ಮಾಡಿ ಎಂದು ದರ್ಶನ್ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ದರ್ಶನ್ ಹುಟ್ಟುಹಬ್ಬ ಆರಂಭವಾಗುವುದಕ್ಕಿಂತ ಒಂದು ವಾರ ಮುನ್ನವೇ ಅಭಿಮಾನಿಗಳಲ್ಲಿ ಸಂಭ್ರಮ ಸಡಗರ ಮನೆಮಾಡಿತ್ತು. ಪ್ರತಿ ವರ್ಷದಂತೆ … Read more