Gruhalakshmi Payment : ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣ ಜಮಾ ಆಗಿಲ್ಲ ಅಂದ್ರೆ – ಈ ಕೆಲಸ ಎಲ್ಲರಿಗೂ ಕಡ್ಡಾಯ

Gruhalakshmi Payment

Gruhalakshmi Payment : ಗೃಹಲಕ್ಷ್ಮಿ ಆರನೇ ಮತ್ತು ಏಳನೇ ಕಂತಿನ ಹಣ ಇನ್ನು ಕೂಡ ನಿಮ್ಮ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಅಧಿಕೃತವಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆದೇಶವನ್ನು ಹೊರಡಿಸಲಾಗಿತ್ತು. ಪ್ರತಿಯೊಬ್ಬ ಗೃಹಲಕ್ಷ್ಮಿಯರು ಕಡ್ಡಾಯವಾಗಿ ತಿಳಿದು ಕೊಳ್ಳಲೇಬೇಕಾದ ಮಾಹಿತಿ ಆಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನು ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ ಹಾಗು ಬಹಳಷ್ಟು ಜನರಿಗೆ ಎರಡನೇ ಮತ್ತು … Read more

Drought Relief : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3:00 ಗಂಟೆಗೆ ಬರ ಪರಿಹಾರ 2ನೇ ಕಂತಿನ ಹಣ ಬಿಡುಗಡೆ

Drought Relief

Drought Relief : ನಮಸ್ಕಾರ ಸ್ನೇಹಿತರೇ, ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನ ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಇದನ್ನೂ ಕೂಡ ಓದಿ : eShram Card Benifits : ಈ-ಶ್ರಮ್ … Read more

Solar Eclipse : 2024ರ ಮೊದಲ ಸೂರ್ಯಗ್ರಹಣ – ಈ 5 ರಾಶಿಯವರಿಗೆ ರಾಜಯೋಗ – ಮುಟ್ಟಿದೆಲ್ಲ ಚಿನ್ನ ಅದೃಷ್ಟ ರಾಶಿಗಳು

Solar Eclipse

Solar Eclipse : ನಮಸ್ಕಾರ ಸ್ನೇಹಿತರೇ, ಮೊದಲ ಸೂರ್ಯಗ್ರಹಣವು ಸಂಭವಿಸುತ್ತಿದೆ. ಈ ವರ್ಷದಲ್ಲಿ ನಡೆಯುತ್ತಿರುವ ಮೊದಲ ಸೂರ್ಯ ಗ್ರಹಣದಿಂದ ಕೆಲವು ರಾಶಿ ಚಕ್ರಗಳ ಭವಿಷ್ಯವೇ ಬದಲಾಗಲಿದೆ. ಕೋಟ್ಯಾಧಿಪತಿ ಸೇರಿದಂತೆ ಲಕ್ಷಾಧಿಪತಿ ಆಗುವ ರಾಜ ಯೋಗ ಕಂಡು ಬರುತ್ತಿದ್ದು, ಭಾರತದಲ್ಲಿ ಸೂರ್ಯ ಗ್ರಹಣ ಗೋಚರಿಸುವ ಸಮಯ ಏನು.? ದಿನಾಂಕ ಹಾಗು ಗ್ರಹಣ ವೇಳೆಯಲ್ಲಿ ಯಾವೆಲ್ಲ ಮುನ್ನೆಚ್ಚರಿಕೆಯ ಕ್ರಮಗಳನ್ನ ಪಾಲನೆ ಮಾಡಬೇಕು. ಗೃಹಿಣಿಯರು, ಮಕ್ಕಳು ಹಾಗು ವಯಸ್ಕರು ಏನೆಲ್ಲಾ ನಿಯಮಗಳನ್ನ ಪಾಲನೆ ಮಾಡಬೇಕು. ಯಾವೆಲ್ಲ ರಾಶಿಯವರಿಗೆ ಅದೃಷ್ಟ ಕೂಡಿ ಬಂದಿದೆ … Read more

ಗೃಹಲಕ್ಷ್ಮಿ ಗೆ ಹೊಸ ರೂಲ್ಸ್ ಜಾರಿ – 6ನೇ & 7ನೇ ಕಂತಿನ ಹಣಕ್ಕೆ ಈ ಕೆಲಸ ಕಡ್ಡಾಯ – Gruhalakshmi 6 And 7th payment

Gruhalakshmi 6 And 7th payment

Gruhalakshmi 6 And 7th payment : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯಾದ್ಯಂತ ಇರುವ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ದೊಡ್ಡ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಪಡೆದುಕೊಳ್ಳುತ್ತಿರುವ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಇನ್ನು ಮುಂದೆ ಹಣ ಪಡೆದುಕೊಳ್ಳಲು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲಾಂದ್ರೆ ನಿಮ್ಮ ಖಾತೆಗೆ ಹಣ ಬರಲ್ಲ. ಇದನ್ನೂ ಕೂಡ ಓದಿ : ಬೈಕ್ & … Read more

Shakti Yojane : ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್! – ಸರ್ಕಾರದಿಂದ ಮಹಿಳೆಯರಿಗೆ ಬಿಗ್ ಶಾಕಿಂಗ್ ಸುದ್ದಿ! ಬೇಗನೆ ನೋಡಿ

Women Free Bus Stop

Shakti Yojane : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಾರಿಯಾದ ಮೊದಲ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ. ಈ ಯೋಜನೆ ಯಶಸ್ವಿಯಾಗಿದೆ ಅಂತ ಸರಕಾರವೇನು ಹೇಳುತ್ತೆ? ಆದರೆ ಅದನ್ನು ಮುಂದಿನ ಬಹಳ ತಿಂಗಳುಗಳವರೆಗೆ ಮುಂದುವರಿಸಿಕೊಂಡು ಹೋಗುವುದೇ ಸವಾಲಾಗಿದೆ. ಏಕೆಂದರೆ ಕೆಎಸ್ಸಾರ್ಟಿಸಿ ಹಲವಾರು ವರ್ಷಗಳಿಂದ ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟು ಹೋಗಿದೆ. ಇದನ್ನೂ ಕೂಡ ಓದಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ – ಇನ್ನು ಮುಂದೆ ಪ್ರತಿ ತಿಂಗಳಿಗೆ … Read more

ಬೈಕ್ & ಕಾರು ಇದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ – ಇಂತಹ ವಾಹನ ರಸ್ತೆಗೆ ತರುವಂತಿಲ್ಲ ₹2000 ದಂಡ ಫಿಕ್ಸ್.!

ಬೈಕ್ & ಕಾರು ಇದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ - ಇಂತಹ ವಾಹನ ರಸ್ತೆಗೆ ತರುವಂತಿಲ್ಲ ₹2000 ದಂಡ ಫಿಕ್ಸ್.!

ಸ್ವಂತ ಬೈಕ್ ಅಥವಾ ಕಾರ್ ಇದ್ದವರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ ಇಂತಹ ಬೈಕ್ ಮತ್ತು ಕಾರ್ ಇದ್ದವರಿಗೆ ₹1000 ದಂಡ. ಇದೇ ಫೆಬ್ರವರಿ ಹದಿನೇಳರಿಂದ ರಾಜ್ಯದಾದ್ಯಂತ ಹೊಸ ರೂಲ್ಸ್ ಜಾರಿಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಜಾರಿ. ಸ್ವಂತ ಕಾರು ಅಥವಾ ಬೈಕ್ ಇದ್ದವರು ನೋಡಲೇಬೇಕಾದ ವಿಷಯ. ಯಾಕೆ ₹2000 ದಂಡ ಹಾಕಲಾಗುತ್ತದೆ.? ಎಂತಹ ಕಾರು ಮತ್ತು ಬೈಕ್ ಗಳಿಗೆ ಹಾಕಲಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ದೇಶದಲ್ಲಿ … Read more

ಮನೆ ಖರೀದಿ ಅಥವಾ ಕಟ್ಟಡಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್ / ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ / Housing Scheme

Housing Scheme

Housing Scheme : ಕೇಂದ್ರದ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ದೇಶದ ಎಲ್ಲ ಬಡವರಿಗೆ ಬಾರಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾರು ಸ್ವಂತ ಮನೆ ಖರೀದಿಸಲು ಬಯಸುತ್ತಾರೋ ಅಂತಹವರಿಗೆ ಅಥವಾ ಹೊಸ ಮನೆ ಕಟ್ಟಲು ಬಯಸುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಇವತ್ತಿನವರೆಗೂ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಯೋಜನೆ ಅಡಿಯಲ್ಲಿ ಮನೆಯನ್ನು ಪಡೆದುಕೊಂಡಿಲ್ಲ ಅಂದ್ರೆ ತಪ್ಪದೇ ಈ ಲೇಖನವನ್ನು ಕೊನೆವರೆಗೂ ನೋಡಿ. ಕೇಂದ್ರ … Read more

Drought Relief : ಬರ ಪರಿಹಾರ ಹಣ ಬಿಡುಗಡೆ – 2ನೇ ಕಂತಿನ ಹಣ ರೈತರ ಖಾತೆಗೆ – ಬರಪೀಡಿತ ಜಿಲ್ಲೆಗಳಿಗೆ ಗುಡ್ ನ್ಯೂಸ್.!

Drought Relief

Drought Relief : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರಗಾಲ ಉಂಟಾಗಿರುವ ಕಾರಣಕ್ಕಾಗಿ ಈಗಾಗಲೇ ಘೋಷಣೆ ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್(NDRF) ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿವೆ ಹಾಗೂ ಇದೇ ರೀತಿಯಾಗಿ ನಮ್ಮ ಕರ್ನಾಟಕ ಸರ್ಕಾರದ ಎಸ್‌ಡಿಆರ್‌ಎಫ್(SDRF) ರಾಜ್ಯದಾದ್ಯಂತ ಸಮೀಕ್ಷೆ ಮಾಡಿ ವರದಿಯನ್ನು ಸಲ್ಲಿಸಿದೆ. ಇದರ ಪ್ರಕಾರ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ಹಣ ರೈತರ ಖಾತೆಗಳಿಗೆ ನೀಡಬೇಕು ಎನ್ನುವುದು ವರದಿ ಸಲ್ಲಿಕೆ ಆಗಿವೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಮೊದಲನೆಯ ಕಂತಿನ ಹಣವನ್ನಾಗಿ ಕೇವಲ … Read more

ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣಕ್ಕೆ – ಈ ದಾಖಲೆ ಸಲ್ಲಿಸುವುದು ಕಡ್ಡಾಯ – GruhaLakshmi 6th & 7th payment

GruhaLakshmi 6th & 7th payment

GruhaLakshmi 6th & 7th payment : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಮತ್ತೊಂದು ಹೊಸ ರೂಲ್ಸ್ ಜಾರಿ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈ ಪ್ರಮಾಣ ಪತ್ರ ನೀಡುವುದು ಕಡ್ಡಾಯ. ಈಗಾಗಲೇ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಐದನೇ ಮತ್ತು ಆರನೇ ಕಂತಿನ ಹಣ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳಿಗೆ ₹2000 ಹಣ ನೀಡಲಾಗುತ್ತಿದೆ. ಕೆಲವು ತಾಂತ್ರಿಕ ತೊಂದರೆಗಳು ಹಾಗು ದೋಷಗಳಿಂದಾಗಿ ಇನ್ನು … Read more

HSRP Number Plate : ಸ್ವಂತ ವಾಹನ ಇದ್ದವರಿಗೆ – ಫೆಬ್ರವರಿ 17ರ ಒಳಗೆ ಕಡ್ಡಾಯ – ಕಾರು, ಬೈಕು, ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ಇದ್ದವರಿಗೆ.!

HSRP Number Plate

HSRP Number Plate : ನಮಸ್ಕಾರ ಸ್ನೇಹಿತರೇ, ಕಾರು, ಬೈಕು, ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ಸೇರಿದಂತೆ ಇನ್ನಿತರ ವಾಹನಗಳಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಲಿದೆ. ಇದೇ ಫೆಬ್ರವರಿ ಹದಿನೇಳರ ಒಳಗಾಗಿ ಈ ಕೆಲಸ ಮಾಡುವುದು ಎಲ್ಲ ವಾಹನ ಸವಾರರಿಗೆ ಕಡ್ಡಾಯವಾಗಿದೆ. ಒಂದು ವೇಳೆ ನೀವು ಈ ಕೆಲಸ ಮಾಡದಿದ್ರೆ ಫೆಬ್ರವರಿ ಹದಿನೇಳರ ನಂತರ ₹2000 ದಂಡ ಮತ್ತು ನಿಮ್ಮ ವಾಹನ ಸೀಜ್ ಆಗುವ ಬಹಳಷ್ಟು ಸಾಧ್ಯತೆ ಇದೆ. ಹಾಗಾದ್ರೆ ಎಂತಹ ವಾಹನಗಳಿಗೆ ಇದು ಅನ್ವಯವಾಗಲಿದೆ.? ಮತ್ತು ಎಲ್ಲಿ.? … Read more