7th Pay Commission : ತುಟ್ಟಿಭತ್ಯೆ ಲೆಕ್ಕ ಶೂನ್ಯಕ್ಕೆ ಇಳಿಕೆ.! ಸರಕಾರಿ ನೌಕರರಿಗೆ ಬಿಗ್ ಶಾಕ್.!

7th Pay Commission : ತುಟ್ಟಿಭತ್ಯೆ ಲೆಕ್ಕ ಶೂನ್ಯಕ್ಕೆ ಇಳಿಕೆ.! ಸರಕಾರಿ ನೌಕರರಿಗೆ ಬಿಗ್ ಶಾಕ್.!

7th Pay Commission : ಸರ್ಕಾರಿ ನೌಕರರ ತುಟ್ಟಿ ಭತ್ಯೆಯ ಹೊಸ ಅಪ್ಡೇಟ್ ಬಂದಿದ್ದು, ನೌಕರರಿಗೆ ಬಿಗ್ ಶಾಕ್ ಕಾದಿದೆ. ಹೌದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಗಣಿತವು 2024 ರಲ್ಲಿ ಬದಲಾಗಲಿದೆ. ಸದ್ಯ ಈಗ ನೌಕರರು ಜನವರಿ ಒಂದರಿಂದ ಅನ್ವಯವಾಗುವಂತೆ ಶೇಕಡ 50%ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದಾರೆ. ನಿಯಮದ ಪ್ರಕಾರ ನೌಕರರು 50% ರಷ್ಟು ತುಟ್ಟಿ ಭತ್ತೆ ಪಡೆದ ನಂತರ ಅದನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸಲಾಗುತ್ತದೆ. ಅದರ ನಂತರ ತುಟ್ಟಿಭತ್ಯೆ ಲೆಕ್ಕಾಚಾರವೂ ಶೂನ್ಯದಿಂದ ಪ್ರಾರಂಭವಾಗುತ್ತದೆ. ಆದರೆ ಕಾರ್ಮಿಕ … Read more

Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.! ರೈತರ ಸಂಪೂರ್ಣ ಸಾಲಮನ್ನಾ ಘೋಷಣೆ.! ರೈತರು ಈಗಾಗಲೇ ಸಾಕಷ್ಟು ಕೃಷಿ ಸಾಲವನ್ನ ಸಹಕಾರಿ ಬ್ಯಾಂಕುಗಳಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲವನ್ನ ಪಡೆದುಕೊಂಡಿದ್ದಾರೆ. ಅದನ್ನು ಸಮರ್ಪಕವಾಗಿ ತೀರಿಸಲು ಸಾಧ್ಯವಾಗದೇ ಇನ್ನೂ ಕೂಡ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಜೀವನವು ಆರ್ಥಿಕವಾಗಿ ಸದೃಢರನ್ನಾಗಿಸಲು ಆ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಗಾಗಲೇ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ, … Read more

Mgnrega : ಗ್ರಾಮೀಣ ಜನತೆಗೆ ಬಂಪರ್ ಗುಡ್ ನ್ಯೂಸ್ – ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೆಲಸಗಾರರಿಗೆ

Mgnrega : ಗ್ರಾಮೀಣ ಜನತೆಗೆ ಬಂಪರ್ ಗುಡ್ ನ್ಯೂಸ್ - ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೆಲಸಗಾರರಿಗೆ

Mgnrega : ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಗ್ರಾಮೀಣ ಜನರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇಲ್ಲಿಯವರೆಗೂ ಕೂಡ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿರುವ ದಿನ ಕೂಲಿ ಹಣದಲ್ಲಿ ಈಗ ಬಾರಿ ಬದಲಾವಣೆಯನ್ನು ಮಾಡಿದೆ. ಹೆಚ್ಚಳವನ್ನು ಮಾಡಿ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ ಅಂದ್ರೆ ಗ್ರಾಮ ಮಟ್ಟದಲ್ಲಿ … Read more

PUC Result : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟ – ಈ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿ

PUC Result : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟ - ಈ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿ

PUC Result : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಏಪ್ರಿಲ್ 10 ಅಂದ್ರೆ ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸುವ ಶಿಕ್ಷಣ ಇಲಾಖೆಯು 11 ಗಂಟೆಗೆ ತನ್ನ ವೆಬ್ ಸೈಟ ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಕಟಿಸಲಿದೆ. ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ … Read more

Solar Eclipse : ಸೂರ್ಯಗ್ರಹಣ ಇಂದು 8 ಏಪ್ರಿಲ್ 2024 – ಸೂರ್ಯ ಗ್ರಹಣ ಸಂಪೂರ್ಣ ಮಾಹಿತಿ – ಗ್ರಹಣ ಸಮಯ

Solar Eclipse : ಸೂರ್ಯಗ್ರಹಣ ಇಂದು 8 ಏಪ್ರಿಲ್ 2024 - ಸೂರ್ಯ ಗ್ರಹಣ ಸಂಪೂರ್ಣ ಮಾಹಿತಿ - ಗ್ರಹಣ ಸಮಯ

Solar Eclipse : ಸೂರ್ಯ ಗ್ರಹಣ ಎಂಬುದು ಭೂಗೋಳದಲ್ಲಿ ನಡೆಯುವಂತಹ ಒಂದು ನೈಸರ್ಗಿಕ ವಿದ್ಯಮಾನವಾಗಿದೆ. ಈ ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ ಎಂಟರಂದು ಉಂಟಾಗಲಿದೆ. ಧಾರ್ಮಿಕ ದೃಷ್ಟಿಕೋನದಿಂದ ಯಾವುದೇ ಗ್ರಹಣವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಈ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 25ಕ್ಕೆ ಉಂಟಾಗಿತ್ತು. ಅದಾಗಿ ಹದಿಮೂರನೇ ದಿನಕ್ಕೆ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಸೂರ್ಯಗ್ರಹಣದ ಸೂತಕ ಕಾಲ ಯಾವಾಗ.? ಭಾರತದಲ್ಲಿ ಈ ಸೂರ್ಯಗ್ರಹಣದ ಪ್ರಭಾವ ಹೇಗಿದೆ.? ವೈಜ್ಞಾನಿಕವಾಗಿ ನಡೆಯುವುದಾದರೆ ಗ್ರಹಣ ಬೀರುವ ಪ್ರಭಾವವೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ … Read more

Solar Eclipse : ಯುಗಾದಿ ಹಬ್ಬ – ಸೂರ್ಯಗ್ರಹಣ – ಈ 6 ರಾಶಿಯವರಿಗೆ ಅವರಿಗೆ ಕಾದಿದೆ ಭಾರಿ ಕಂಟಕ.!

Solar Eclipse : ಯುಗಾದಿ ಹಬ್ಬ - ಸೂರ್ಯಗ್ರಹಣ - ಈ 6 ರಾಶಿಯವರಿಗೆ ಅವರಿಗೆ ಕಾದಿದೆ ಭಾರಿ ಕಂಟಕ.!

Solar Eclipse : ನಮಸ್ಕಾರ ಸ್ನೇಹಿತರೇ, 2024 ರ ಮೊದಲ ಚಂದ್ರಗ್ರಹಣ ಈಗಾಗಲೇ ಸಂಭವಿಸಿದೆ. ಈಗ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಹೌದು, ಇದೇ ಏಪ್ರಿಲ್ 8, 2024 ರಂದು ಸೂರ್ಯಗ್ರಹಣ ಸಂಭವಿಸುತ್ತಿದ್ದು, ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಸಾಮಾನ್ಯವಾಗಿ ಮೊದಲ ಗ್ರಹಣ ಮತ್ತು ಎರಡನೇ ಗ್ರಹಣದ ನಡುವಿನ ಅವಧಿಯನ್ನ ಗ್ರಹಣ ಕಾಲ ಎಂದು ಕರೆಯಲಾಗುತ್ತದೆ. ಈ ಅವಧಿಯಲ್ಲಿ ಕೆಲವು ರಾಶಿಯವರು ಜೀವನದಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆ, ಅಪಾರ ಲಾಭದೊಂದಿಗೆ ಶ್ರೀಮಂತರಾಗುವ ಗುಣವನ್ನು ಹೊಂದಿರುತ್ತಾರೆ. ಇದಲ್ಲದೆ … Read more

Govt Scheme : ಸರ್ಕಾರದ ಭರ್ಜರಿ ಆಫರ್.!!‌ ಹಸು, ಕುರಿ, ಕೋಳಿ ಹಂದಿ ಸಾಕಾಣಿಕೆಗೆ ಸಿಗಲಿದೆ 50%ರಷ್ಟು ಸಹಾಯಧನ.!

Govt Scheme : ಸರ್ಕಾರದ ಭರ್ಜರಿ ಆಫರ್.!!‌ ಹಸು, ಕುರಿ, ಕೋಳಿ ಹಂದಿ ಸಾಕಾಣಿಕೆಗೆ ಸಿಗಲಿದೆ 50%ರಷ್ಟು ಸಹಾಯಧನ.!

Govt Scheme : ನಮಸ್ಕಾರ ಸ್ನೇಹಿತರೇ, ಕೋವಿಡ್ ಸಮಯದಲ್ಲಿ ಅನೇಕ ಯುವಕರು ತಮ್ಮ ಕೆಲಸ ಕಳೆದುಕೊಂಡರು. ಹೀಗೆ ಕೆಲಸ ಕಳೆದುಕೊಂಡವರಲ್ಲಿ ಅನೇಕರು ತಮ್ಮ ಊರಿಗೆ ವಾಪಸ್ ಆಗಿ ಸ್ವಂತ ಉದ್ಯೋಗ ಆರಂಭಿಸಿದ್ದಾರೆ. ಹಾಗು ಇನ್ನು ಕೆಲವರು ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅಂತಹ ಯುವಕರಿಗಾಗಿ ಸ್ವಂತ ಉದ್ಯೋಗ ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಹೊಸ ಯೋಜನೆಯನ್ನ ಜಾರಿಗೆ ತಂದಿದೆ. ಏನು ಈ ಯೋಜನೆ.? ಯಾರೆಲ್ಲಾ ಈ ಯೋಜನೆಯ ಲಾಭವನ್ನ ಪಡೆಯಬಹುದು.? ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ … Read more

New Scheme For Farmer : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ₹25000 ಹಣ ರೈತರಿಗೆ – ಈ ಮೂರು ದಾಖಲೆ ಸಲ್ಲಿಸಿ ಪಡೆಯಿರಿ

ಎಲ್ಲಾ ರೈತರಿಗೆ ಗುಡ್ ನ್ಯೂಸ್ - ₹25000 ಹಣ ರೈತರಿಗೆ - ಈ ಮೂರು ದಾಖಲೆ ಸಲ್ಲಿಸಿ ಪಡೆಯಿರಿ

New Scheme For Farmer : ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪದೇ ಪದೇ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಸ್ವಂತ ಜಮೀನು ಹೊಂದಿರುವ ರೈತರಿಗೆ ಸಿಗುತ್ತೆ. ₹25,000/- ಹಣ. ಹೌದು, ಕೇಂದ್ರ ಸರ್ಕಾರ ರೈತರಿಗಾಗಿ ಹಿಂದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಿದೆ. ರೈತರಿಗೆ ವರ್ಷಕ್ಕೆ ₹6,000 ರೂಪಾಯಿಗಳನ್ನು ನೀಡುವ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ, ಈ ಯೋಜನೆಗಳ ಜೊತೆಗೆ ಸ್ವಂತ ಕೃಷಿ ಭೂಮಿ. ಅಥವಾ … Read more

PM SVANidhi Scheme : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ ಸಾಲ ಸೌಲಭ್ಯ.! ವ್ಯಾಪಾರಿಗಳಿಗೆ ಗುಡ್ ನ್ಯೂಸ್.!

PM SVANidhi Scheme : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ ಸಾಲ ಸೌಲಭ್ಯ.! ವ್ಯಾಪಾರಿಗಳಿಗೆ ಗುಡ್ ನ್ಯೂಸ್.!

PM SVANidhi Scheme : ಬೀದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಭರವಸೆಯ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಇದರಿಂದ ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ. ಗಳಷ್ಟು ಸಾಲವಾಗಿ ಸಿಗಲಿದೆ. ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ನಂತರದಲ್ಲಿ, ಆರ್ಥಿಕ ಅನಿಶ್ಚಿತತೆಯ ನಡುವೆ ಬಡ ವ್ಯಾಪಾರಿಗಳು ತಮ್ಮ ಸಣ್ಣಪುಟ್ಟ ವ್ಯವಹಾರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರನ್ನು ಬೆಂಬಲಿಸಲು ಕೇಂದ್ರ ಸರ್ಕಾರವು ಈ ಯೋಜನಯನ್ನ ಜಾರಿಗೆ ತಂದಿದೆ. ಬೀದಿ ಬದಿ ವ್ಯಾಪಾರಿಗಳ ಸಬಲೀಕರಣ :- ಕೇಂದ್ರ … Read more

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್

Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡುತ್ತಿದೆ. ಹೌದು, ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ 5 ಕೆಜಿ ಆಹಾರ ಧಾನ್ಯ. ಅಕ್ಕಿಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನೂ ತಿಂಗಳಿಗೆ 170 ರೂ.ನಂತೆ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಮಂದಿ ಈ ಯೋಜನೆಯ ಅರ್ಹ ಫಲಾನುಭವಿಗಳಾಗಿದ್ದು, ಕ್ರಮೇಣ ಜನವರಿ, ಫೆಬ್ರವರಿ ತಿಂಗಳ ಅಕ್ಕಿ ಹಣ ಕೆಲ ಜಿಲ್ಲೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ … Read more