Gruhalakshmi Installment : ಗೃಹ ಲಕ್ಷ್ಮಿ 9ನೇ ಕಂತಿನ ಹಣ ಜಮಾ, ಖಾತೆಗೆ ಬರಲು ಈ ಕೆಲಸ ಮಾಡಿ

Gruhalakshmi Installment : ಗೃಹ ಲಕ್ಷ್ಮಿ 9ನೇ ಕಂತಿನ ಹಣ ಜಮಾ, ಖಾತೆಗೆ ಬರಲು ಈ ಕೆಲಸ ಮಾಡಿ

Gruhalakshmi Installment : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲ ಮತ್ತೊಮ್ಮೆ ನಮ್ಮ ಜಸ್ಟ್ ಕನ್ನಡ(Just Kannada) ವೆಬ್ ಸೈಟ್ ಗೆ ಸ್ವಾಗತ. ಇಂದು ಈ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆಯ (Gruhalakshmi installment) 9ನೇ ಕಂತಿನ ಕುರಿತು ಮಾಹಿತಿ ತಿಳಿಯೋಣ. ರಾಜ್ಯದಲ್ಲಿ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗೃಹಲಕ್ಷ್ಮಿ ಯೋಜನೆಯು(Gruhalakshmi installment) ರಾಜ್ಯಾದ್ಯಂತ 1.20 ಕೋಟಿ ಮಹಿಳೆಯರು ಮಾಸಿಕ 2000 ಗಳನ್ನು ನೇರವಾಗಿ ಡಿಬಿಟಿ ಮೂಲಕ ಬ್ಯಾಂಕ್‌ ಖಾತೆಗೆ ಹಣವನ್ನ ಪಡೆಯುತ್ತಿದ್ದಾರೆ. ಇದನ್ನೂ ಕೂಡ ಓದಿ : … Read more

MGNREGA Labour Work : ನರೇಗಾ ಕಾರ್ಮಿಕರಿಗೆ ಬಂಪರ್ | ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ | ಹಳ್ಳಿಯ ಜನರು ತಪ್ಪದೆ ನೋಡಿ

MGNREGA Labour Work : ನರೇಗಾ ಕಾರ್ಮಿಕರಿಗೆ ಬಂಪರ್ | ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ | ಹಳ್ಳಿಯ ಜನರು ತಪ್ಪದೆ ನೋಡಿ

MGNREGA Labour Work : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇಲ್ಲಿಯವರೆಗೂ ಕೂಡ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿರುವ ದಿನಗೂಲಿ ಹಣದಲ್ಲಿ ಭಾರಿ ದೊಡ್ಡ ಬದಲಾವಣೆಯನ್ನು ಮಾಡಿ ಹೆಚ್ಚಳವನ್ನು ಮಾಡಿ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅಂದರೆ ಗ್ರಾಮ ಮಟ್ಟದಲ್ಲಿ 100 ದಿನಗಳ ಗ್ಯಾರಂಟಿ ಉದ್ಯೋಗ ಕೆಲಸಕ್ಕೆ ವಿಧಿಸಲಾಗಿರುವ ಕೂಲಿ ಹಣವನ್ನ ಭಾರಿ ಪ್ರಮಾಣದಲ್ಲಿ ಕೇಂದ್ರ ಸರ್ಕಾರವು ಹೆಚ್ಚಳ … Read more

Vivo T3X 5G ಕಡಿಮೆ ಬೆಲೆಯಲ್ಲಿ ಇಂದಿನಿಂದ ಮಾರುಕಟ್ಟೆಗೆ ಲಗ್ಗೆ.! 6000 mAh ಉತ್ತಮ ಬ್ಯಾಟರಿಯೊಂದಿಗೆ 50 MP Camera ಹಾಗು ಹಲವು ಫೀಚರ್ಸ್

Vivo T3X 5G ಕಡಿಮೆ ಬೆಲೆಯಲ್ಲಿ ಇಂದಿನಿಂದ ಮಾರುಕಟ್ಟೆಗೆ ಲಗ್ಗೆ.! 6000 mAh ಉತ್ತಮ ಬ್ಯಾಟರಿಯೊಂದಿಗೆ 50 MP Camera ಹಾಗು ಹಲವು ಫೀಚರ್ಸ್

Vivo T3X 5G : ನಮಸ್ಕಾರ ಸ್ನೇಹಿತರೇ, ಹೆಸರಾಂತ Vivo ಸ್ಮಾರ್ಟ್ ಫೋನ್ ಕಂಪನಿಯು ಏಪ್ರಿಲ್ 17 ರಿಂದ ಭಾರತದಲ್ಲಿ ಹೊಸ ಸ್ಮಾರ್ಟ್ ಫೋನ್ Vivo T3X 5G ಅನ್ನು ಲಾಂಚ್ ಮಾಡಲಾಗಿದ್ದು, ಇಂದಿನಿಂದ (ಏ.24) ಈ ಸ್ಮಾರ್ಟ್ ಫೋನ್ ಸೇಲ್ ಆರಂಭವಾಗಿದೆ. Vivo T3X 5G ಸ್ಮಾರ್ಟ್ ಫೋನ್ ನ ವಿಶೇಷತೆಗಳು :- Snapdragon 6 Gen 1 ಅನ್ನು ಹೊಂದಿದೆ. 120Hz ರಿಫ್ರೆಶ್ ದರದೊಂದಿಗೆ 17.07 cm (6.72 ಇಂಚಿನ) Full HD+ ಡಿಸ್ಪ್ಲೇ. … Read more

Scholarship : ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ₹50,000/- ವರೆಗೆ ಉಚಿತ ಸ್ಕಾಲರ್ಶಿಪ್.! ಇಂದೇ ಅರ್ಜಿ ಸಲ್ಲಿಸಿ!

Scholarship : ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ₹50,000/- ವರೆಗೆ ಉಚಿತ ಸ್ಕಾಲರ್ಶಿಪ್.! ಇಂದೇ ಅರ್ಜಿ ಸಲ್ಲಿಸಿ!

Scholarship : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಕಲಿಕಾ ಭಾಗ್ಯ ಯೋಜನೆ(Kalika bhagya Scholarship) ಅಡಿಯಲ್ಲಿ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ₹50,000/- ರೂಪಾಯಿವರೆಗೆ ಉಚಿತ ಸ್ಕಾಲರ್ಶಿಪ್ ನೀಡುತ್ತಿದೆ. ಈ ಕಲಿಕಾ ಭಾಗ್ಯ ಯೋಜನೆ(Kalika bhagya Scholarship) ಸ್ಕಾಲರ್ ಶಿಪ್ಪನ್ನು ಪಡೆಯಲು ವಿದ್ಯಾರ್ಥಿಗಳು ಏನು ಮಾಡಬೇಕು.? ಅರ್ಜಿ ಯಾವ ರೀತಿ ಸಲ್ಲಿಸಬೇಕು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕಲಿಕಾ ಭಾಗ್ಯ ಯೋಜನೆ(Kalika bhagya Scholarship) ನಮ್ಮ ರಾಜ್ಯದಲ್ಲಿ ಅತಿ ಹೆಚ್ಚಿನ … Read more

Gold Rate Today : ಚಿನ್ನ ಹಾಗು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಹಾಗು ಬೆಳ್ಳಿಯ ಬೆಲೆ.?

Gold Rate Today : ಚಿನ್ನ ಹಾಗು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚ್ಛಿನ್ನಡ ಹಾಗು ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಬೆಳ್ಳಿಯ ಬೆಲೆ (Silver Rate) ಇವತ್ತಿನ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹857.50/- ರೂಪಾಯಿಯಾಗಿದೆ. 100 ಗ್ರಾಂ ಗೆ ₹8,575/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹85,750/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹86,000/- … Read more

Gruhalakshmi Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಈ ಕೆಲಸ ಕಡ್ಡಾಯ | 8 ಹಾಗು 9ನೇ ಕಂತಿನ ಹಣಕ್ಕೆ ಎಲ್ಲರಿಗೂ ಇಲ್ಲಾಂದ್ರೆ ಮುಂದಿನ ಹಣ ಬರಲ್ಲ!

Gruhalakshmi Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಈ ಕೆಲಸ ಕಡ್ಡಾಯ | 8 ಹಾಗು 9ನೇ ಕಂತಿನ ಹಣಕ್ಕೆ ಎಲ್ಲರಿಗೂ ಇಲ್ಲಾಂದ್ರೆ ಮುಂದಿನ ಹಣ ಬರಲ್ಲ!

Gruhalakshmi Scheme : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಿಗ್ ಅಪ್ಡೇಟ್. ಎಂಟನೇ ಮತ್ತು ಒಂಬತ್ತನೇ ಕಂತಿನ ಹಣ ಪಡೆದುಕೊಳ್ಳಲು ರಾಜ್ಯದ ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲ ಅಂದ್ರೆ ನಿಮಗೆ ಮುಂದಿನ ಕಂತಿನ ಹಣ ಸಿಗಲ್ಲ. ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣವನ್ನ ಪ್ರತಿದಿನವೂ ಒಂದಷ್ಟು ಜನರಿಗೆ ₹2000 ರೂಪಾಯಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಬಂದಿಲ್ಲ ಅಂದ್ರೆ ನಿಮ್ಮ … Read more

2024 SSLC Result Announcement – ವಿದ್ಯಾರ್ಥಿಗಳಿಗೆ ಬಂಪರ್ – ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

2024 SSLC Result Announcement - ವಿದ್ಯಾರ್ಥಿಗಳಿಗೆ ಬಂಪರ್ - ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

2024 SSLC Result Announcement : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ಬ್ರೇಕಿಂಗ್ ಮಾಹಿತಿ ಲಭ್ಯವಾಗಿದ್ದು, ಎಸ್ಎಸ್ಎಲ್ ಸಿ ರಿಸಲ್ಟ್ ಯಾವಾಗ ಬರುತ್ತದೆ? ಹೇಗೆ ಚೆಕ್ ಮಾಡುವುದು ವೆಬ್ ಸೈಟ್ ಲಿಂಕ್ ಯಾವುದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ. ಹೌದು, ಈ ವರ್ಷ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಯಿತು. ಮತ್ತು ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಕಳೆದ ವರ್ಷ ಕರ್ನಾಟಕ … Read more

Gruhalakshmi : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | ಏಪ್ರಿಲ್ 20 ರ ಒಳಗಾಗಿ ಮಾಡಿ | ಇಲ್ಲ ಅಂದ್ರೆ ಮುಂದಿನ ಕಂತುಗಳ ಹಣ ಬರಲ್ಲ.!

Gruhalakshmi : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | ಏಪ್ರಿಲ್ 20 ರ ಒಳಗಾಗಿ ಮಾಡಿ | ಇಲ್ಲ ಅಂದ್ರೆ ಮುಂದಿನ ಕಂತುಗಳ ಹಣ ಬರಲ್ಲ

Gruhalakshmi : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್. ಇದೇ ತಿಂಗಳು ಅಂದ್ರೆ 20 ಏಪ್ರಿಲ್ 2024 ರ ಒಳಗಾಗಿ ಎಲ್ಲ ಗೃಹಲಕ್ಷ್ಮಿಯರಿಗೆ ಈ ಕೆಲಸ ಕಡ್ಡಾಯ ಮತ್ತು ಇಲ್ಲಿಯವರೆಗೂ ಸಂಪೂರ್ಣವಾಗಿ ಎಂಟು ಕಂತುಗಳ ಹಣ ಭರ್ಜರಿ ಗಿಫ್ಟ್ ನೀಡಿದೆ. ಕರ್ನಾಟಕ ರಾಜ್ಯದ ಎಲ್ಲ ಗೃಹಲಕ್ಷ್ಮಿಯರು ಈ ಕೆಲಸ ಮಾಡುವುದು ಕಡ್ಡಾಯ. ಅದು ಕೇವಲ ಇದೇ ತಿಂಗಳು 20 ಏಪ್ರಿಲ್ 2024 ರ ಒಳಗಾಗಿ ಮಾಡಿಕೊಳ್ಳುವುದು ಎಲ್ಲ ಮಹಿಳೆಯರಿಗೆ ಕಡ್ಡಾಯವಾಗಿದೆ. ಇದನ್ನೂ … Read more

Dwarakish : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ.‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್(Dwarakish) ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ … Read more

Drought Relief : ರೈತರಿಗೆ ಬರ ಪರಿಹಾರ ಗುಡ್ ನ್ಯೂಸ್ | ಪ್ರತೀ ಎಕರೆಗೆ ಎಷ್ಟು ಹಣ ಸಿಗುತ್ತೆ ಗೊತ್ತಾ.?

Drought Relief : ಬರ ಪರಿಹಾರಕ್ಕಾಗಿ ಕಾಯುತ್ತಿದ್ದ ಬೆಳೆ ನಷ್ಟ ಹೊಂದಿದ ರೈತರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ಬೆಳೆನಷ್ಟ ಹೊಂದಿ ಆರ್ಥಿಕ ಸಂಕಷ್ಟ ಎದುರಿಸಿದ್ದರು. ರೈತರ ಬರ ಪರಿಸ್ಥಿತಿಗೆ ನೆರವಾಗಲು ರಾಜ್ಯ ಸರ್ಕಾರ ಬರಗಾಲ ಘೋಷಿಸಿ ಮೊದಲ ಹಂತದ ಬರ ಪರಿಹಾರ 2000 ರೂಪಾಯಿಯನ್ನು ನೀಡಿತ್ತು. ಮತ್ತು ಹೆಚ್ಚಿನ ಬರ ಪರಿಹಾರಕ್ಕಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಆಗ್ರಹಿಸಿತ್ತು. ಮೂರ್ನಾಲ್ಕು ಬಾರಿ ಮನವಿ … Read more