Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು

Loan Facility

Loan Facility : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಒಂದು ಮಹತ್ತರ ಸಾಲ ಯೋಜನೆಯ ಬಗ್ಗೆ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸಧ್ಯದಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ದೇಶದ ರೈತರಿಗೆ ಹಾಗು ಬಡ ಕೂಲಿ ಕಾರ್ಮಿಕರಿಗೆ ಆರ್ಥಿಕವಾಗಿ ಸದೃಢಗೊಳ್ಳಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅಂತಹ ಮಹತ್ವದ ಯೋಜನೆಗಳಲ್ಲಿ ಈ ಯೋಜನೆಯು ಒಂದಾಗಿದೆ. ಕುಶಲಕರ್ಮಿಗಳಿಗೆ ಸಾಲ ಸೌಲಭ್ಯ :- ಕೇಂದ್ರ ಸರ್ಕಾರವು … Read more

Crop loan : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ರೈತರ ಸಾಲ ಮನ್ನಾ ಘೋಷಣೆ – ರೈತರು ಇದೇ ಮಾರ್ಚ್ 31ರೊಳಗೆ ಈ ಕೆಲಸ ಕಡ್ಡಾಯ

Crop loan

Crop loan : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ರೈತರ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರದಿಂದಲೇ ಅಧಿಕೃತ ಘೋಷಣೆ ಮಾಡಿದೆ. ಆದರೆ ರೈತರು ಇದೆ ಮಾರ್ಚ್ 31 ರ ಒಳಗಾಗಿ ಕೆಲಸ ಮಾಡುವುದು ಕಡ್ಡಾಯ. ಕೇಂದ್ರದಲ್ಲಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ ಸರ್ಕಾರವು ಕೂಡ ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗುವಂತೆ ರೈತರ ಸಾಲ ಮನ್ನಾ ಘೋಷಣೆ ಮಾಡಿ … Read more

Loksabha Election 2024 : ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ 5 ಗ್ಯಾರಂಟಿ ಘೋಷಣೆ – ಮಹಿಳೆಯರಿಗೆ ಬಂಪರ್ ಗಿಫ್ಟ್

Loksabha Election 2024

Loksabha Election 2024 : ಕೇಂದ್ರದಲ್ಲಿ ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಸರ್ಕಾರ ಹೂಡಿರುವ ತಂತ್ರಗಳನ್ನು ದೇಶದಾದ್ಯಂತ ಹೂಡಲು ಸಜ್ಜಾಗಿದೆ. ಆದರೆ ಕರ್ನಾಟಕದಲ್ಲಿ ನೀಡಿರುವ ಐದು ಗ್ಯಾರಂಟಿ ಯೋಜನೆಗಳಂತಹ ಯೋಜನೆಗಳನ್ನ ಇಡೀ ದೇಶಕ್ಕೆ ಮತ್ತೊಂದು ಐದು ಹೊಸ ಗ್ಯಾರಂಟಿ ಯೋಜನೆಗಳನ್ನ ನೀಡುವುದಕ್ಕೆ ಕಾಂಗ್ರೆಸ್ ತನ್ನ ಅಧಿಕೃತವಾಗಿ ಚುನಾವಣಾ ಪ್ರಣಾಳಿಕೆ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ. ಈಗಾಗಲೇ ನಮ್ಮ … Read more

Ration Card Update : ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ.!‌ ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ

Ration Card Update

Ration Card Update : ನಮಸ್ಕಾರ ಸ್ನೇಹಿತರೇ, ಹೊಸ ಬಿಪಿಎಲ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಈ ಲೇಖನದಲ್ಲಿ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಯಾವ ದಿನ ಅರ್ಜಿ ಸಲ್ಲಿಸಬೇಕು.? ಯಾರು ಅರ್ಜಿ ಸಲ್ಲಿಸಲು ಅರ್ಹರು? ನೋಡೋಣ. ಬಿಪಿಎಲ್(BPL) ಪಡಿತರ ಚೀಟಿಗೆ ಅರ್ಹತೆಯ ಮಾನದಂಡಗಳು ಯಾವುವು? ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಾರ್ಷಿಕ ಆದಾಯ … Read more

Gruhalakshmi Updates : ನಿಮಗೆ 7ನೇ ಕಂತಿನ ಹಣ ಜಮಾ ಆಯ್ತಾ.? ಈ ರೀತಿ ನಿಮ್ಮ DBT ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Gruhalakshmi Updates

Gruhalakshmi Updates : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ(Gruhalakshmi) ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಿ ತಾನೇ? ಗೃಹಲಕ್ಷ್ಮೀ 7 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಯಾವಾಗ ಜಮೆಯಾಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸ್ನೇಹಿತರೇ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಜನ ಮೆಚ್ಚಿದ ಐದು ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ … Read more

Ration Card Status Check : ಪಡಿತರ ಚೀಟಿ ತಿದ್ದುಪಡಿ ಸ್ಟೇಟಸ್ ಹೇಗೆ ಚೆಕ್ ಮಾಡುವುದು.? ಆದಷ್ಟು ಬೇಗ ನೋಡಿ

Ration Card Status Check

Ration Card Status Check : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ (Ration Card) ಹೊಂದಿರುವವರು ನೋಡಲೇಬೇಕಾದ ವಿಷಯ. ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳೋಣ. 2023-24 ನೇ ಆರ್ಥಿಕ ವರ್ಷದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿರುವ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರು ಹಾಗು ಗ್ರಾಹಕರಿಗಾಗಿ ಆಹಾರ ಮತ್ತು ನಾಗರಿಕ ಇಲಾಖೆ ವತಿಯಿಂದ ಸರಬರಾಜು ಇಲಾಖೆಯು ಇದೇ 2024ರ ಸಾಲಿನಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಂಡಿರುವ … Read more

LPG Gas : ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ಗುಡ್ ನ್ಯೂಸ್ – ರಾತ್ರೋರಾತ್ರಿ ಪಾತಾಳಕ್ಕೆ ಕುಸಿತ – ಕೇಂದ್ರ ದಿಂದ ಬಂಪರ್ ಗಿಫ್ಟ್.!

LPG Gas

LPG Gas : ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಇರುವ ದೇಶದ ಎಲ್ಲ ಮಹಿಳೆಯರಿಗೆ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೇಂದ್ರದ ಮೋದಿ ಸರ್ಕಾರವು ಬಂಪರ್ ಗಿಫ್ಟ್ ನೀಡಿದೆ. ಮನೆಯಲ್ಲಿ ಪ್ರತಿ ತಿಂಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಳ್ಳುವ ದೇಶದ ಎಲ್ಲ ಬಡ ಕುಟುಂಬದ ಮಹಿಳೆಯರಿಗೆ ಕೇಂದ್ರದ ಮೋದಿ ಸರ್ಕಾರವು ದಿಢೀರನೆ ಮತ್ತೆ ಗ್ಯಾಸ್ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಮಾಡಿ ಬಂಪರ್ ಗಿಫ್ಟ್ ಅನ್ನು ನೀಡಿದೆ. ಇದನ್ನೂ ಕೂಡ ಓದಿ : Old Age Pension : … Read more

Old Age Pension : ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿರುವವರಿಗೆ ಗುಡ್ ನ್ಯೂಸ್ – ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ

Old Age Pension

Old Age Pension : ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಮತ್ತು ವಿಧವೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗಿಫ್ಟ್ ನೀಡಿದೆ. ನಿಮ್ಮ ಮನೆಯಲ್ಲಿ ಯಾರಾದರೂ ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ ಹಿರಿಯ ನಾಗರಿಕರು ಅಥವಾ ಅಂಗವಿಕಲರಿದ್ದರೆ ಅಥವಾ ವಿಧವೆಯರಿದ್ದರೆ ತಪ್ಪದೆ ಈ ಲೇಖನವನ್ನ ನೋಡಿ. ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ … Read more

Free Electricity Scheme : ಜೀವನ ಪರ್ಯಂತ 300 ಯೂನಿಟ್ ಉಚಿತ ವಿದ್ಯುತ್ – ಕೇಂದ್ರದ ಮೋದಿ ಹೊಸ ಯೋಜನೆ ಜಾರಿ

Free Electricity Scheme

Free Electricity Scheme : ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂರ್ಯ ಘರ್(PM Surya Ghar) ಯೋಜನೆ ಜಾರಿಗೆ. ಯೋಜನೆ ಮೂಲಕ ದೇಶದ ಕೋಟ್ಯಂತರ ಮನೆಗಳಿಗೆ ಜೀವನಪರ್ಯಂತ ಉಚಿತ ವಿದ್ಯುತ್‌. ನಮ್ಮ ಕರ್ನಾಟಕ ಸರ್ಕಾರವು ಕೇವಲ 200 ಯೂನಿಟ್ ಗಳ ವಿದ್ಯುತ್ ಮಾತ್ರ ಉಚಿತವಾಗಿ ನೀಡಲಾಗುತ್ತಿದ್ದು, ಇದು ಕೇವಲ ಕಾಂಗ್ರೆಸ್ ಸರ್ಕಾರ ಇರುವವರೆಗೆ ಮಾತ್ರ ದೊರೆಯುವ ಸಾಧ್ಯತೆ ಇದೆ. ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಸೂರ್ಯ ಘರ್(PM Surya Ghar) ಯೋಜನೆಯ ಜೀವನ ಪರ್ಯಂತ ಪ್ರತಿ ತಿಂಗಳಿಗೆ … Read more

Gruhalakshmi : ಬೆಳ್ಳಂಬೆಳಿಗ್ಗೆ ಸಿಎಂ ಗುಡ್ ನ್ಯೂಸ್ – ಗೃಹಲಕ್ಷ್ಮಿ ಮಹಿಳೆಯರಿಗೆ ಪ್ರತಿ ತಿಂಗಳಿಗೆ 4000 ಘೋಷಣೆ

Gruhalakshmi

Gruhalakshmi : ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಈಗಾಗಲೇ ಹಣ ನೀಡುತ್ತಿರುವ ಪ್ರತಿ ತಿಂಗಳ ₹2000 ಹಣ ಇನ್ನು ಮುಂದೆ ನಾಲ್ಕು ಸಾವಿರಕ್ಕೆ ಹೆಚ್ಚಳ. ಈ ಬಗ್ಗೆ ಸಂಸದ ಡಿ.ಕೆ ಸುರೇಶ್ ಮಾಹಿತಿ ನೀಡಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದಂತಾಗಿದೆ. ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ₹2000 ಹಣವನ್ನ ಪಡೆದುಕೊಳ್ಳುತ್ತಿರುವ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳಿಗೆ ₹4000 ಹಣ ನೀಡಲು ಡಿ ಕೆ ಸುರೇಶ್ ಸಭೆಯಲ್ಲಿ … Read more