Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online

Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ - Apply Online

Labour Card Scholarship : ನಮಸ್ಕಾರ ಸ್ನೇಹಿತರೇ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ನೆರವಾಗಲು ಕರ್ನಾಟಕ ಸರ್ಕಾರದಿಂದ ನೀಡಲಾಗುವ ಶೈಕ್ಷಣಿಕ ಧನ ಸಹಾಯ ಅಂದ್ರೆ ವಿದ್ಯಾರ್ಥಿವೇತನವನ್ನ (Labour Card Scholarship 2024) ಹೇಗೆ ಅರ್ಜಿ ಸಲ್ಲಿಸುವುದು..? ಎನ್ನುವುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ. ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ(Labour Card Scholarship 2024) ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು? ಹೇಗೆ ಅರ್ಜಿ … Read more

ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana

ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! - Suraksha Bima Yojana

Suraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ. ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು … Read more

ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ

ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ … Read more

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ

ಬೆಂಗಳೂರು : ರಾಜ್ಯದ ಎಲ್ಲ ಐದು ವರ್ಷದೊಳಗಿನ ಮಕ್ಕಳಿಗೆ ಮತ್ತು ಮಕ್ಕಳ ತಂದೆ-ತಾಯಂದಿರಿಗೆ ರಾಜ್ಯ ಸರ್ಕಾರ ದಿಂದ ಮತ್ತೊಂದು ಸಿಹಿಸುದ್ಧಿ. ಸರ್ಕಾರಿ ಶಾಲೆಗಳಲ್ಲಿ ಇದೇ 2024 ಶೈಕ್ಷಣಿಕ ವರ್ಷದಿಂದಲೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆಯು ದೊಡ್ಡ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯು ಬಹಳಷ್ಟು ಪೋಷಕರ ಬೇಡಿಕೆಯಂತೆ ರಾಜ್ಯದಲ್ಲಿ ಇದೇ ವರ್ಷದಿಂದಲೇ ಐದು ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಥಮಿಕ ಪೂರ್ವ ಶಿಕ್ಷಣ ಆರಂಭಿಸಲು ಹೊಸ ಕ್ರಮಕ್ಕೆ … Read more

Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.

Rain Alert

Rain Alert : ಮೇ 11 ನೇ ತಾರೀಖಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಅದರಂತೆ ಕೆಲವು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ. Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.? ಮೇ 11 ರವರೆಗೆ ಕೂಡ ಬಿಸಿಲಿನ ತಾಪ ಹೆಚ್ಚಾಗಿತ್ತು. … Read more

Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

Driving Licence Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ನಲ್ಲಿ ದೊಡ್ಡ ಬದಲಾವಣೆ ಮಾಡಿ ಕೇಂದ್ರ ಮತ್ತು ರಾಜ್ಯ ರಸ್ತೆ ಸಾರಿಗೆ ಸಚಿವಾಲಯ ಭಾರಿ ದೊಡ್ಡ ಹೊಸ ಬದಲಾವಣೆ ಜಾರಿಗೊಳಿಸಿದೆ. ಇದೇ ಮುಂದಿನ ಜೂನ್ ಒಂದರಿಂದ ಕರ್ನಾಟಕ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಪ್ರತಿಯೊಂದು ವಾಹನಗಳಿಗೂ ಪರವಾನಗಿ ಅನ್ನುವುದು ತುಂಬಾನೇ ಮುಖ್ಯ. ವಾಹನ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ, ನೀವು ಚಲಾಯಿಸಿದ ಸಮಯಕ್ಕೆ ಪೊಲೀಸ್ ಕೈಲಿ ಸಿಕ್ಕಿ ಹಾಕಿಕೊಂಡರೆ ನೀವು ದೊಡ್ಡ ಮಟ್ಟದಲ್ಲಿ ದಂಡವನ್ನ ಕೂಡ ಕಟ್ಟಬೇಕಾಗುತ್ತೆ. … Read more

Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ - ಹೊಸ ರೂಲ್ಸ್ ಜಾರಿಗೆ - ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

Pan Card Updates : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ಇದ್ದವರಿಗೆ ಕೇಂದ್ರದ ಆದಾಯ ತೆರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿಗೆ. ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ. ಭಾರತದಾದ್ಯಂತ ಎಲ್ಲಾ ಅಭ್ಯರ್ಥಿಗಳು ಕೂಡ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನ ಕೂಡ ಹೊಂದಿದ್ದಾರೆ. ಅಂತಹ ಅಭ್ಯರ್ಥಿಗಳು ಕೂಡ ಪಾನ್ ಕಾರ್ಡ್ ಗಳನ್ನ ಕೂಡ ಕಡ್ಡಾಯವಾಗಿ ಹೊಂದಿರುತ್ತಾರೆ. ಕೆಲವೊಮ್ಮೆ ಬ್ಯಾಂಕ್ ಕೆಲಸಗಳಿಗೂ ಕೂಡ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಬೇಕಾಗುತ್ತದೆ. ಈ ಎರಡು ದಾಖಲಾತಿಗಳು … Read more

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

Govt Updates : ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ಒಂದು ಹೊಸ ಗುಡ್ ನ್ಯೂಸ್ ಬಂದಿದೆ. ನಿಮಗೆ ಗೊತ್ತಿರಬಹುದು ನಮ್ಮ ಕರ್ನಾಟಕ ರಾಜ್ಯ ಸರ್ಕಾರ, ಆಗಾಗಲೇ ನಮ್ಮ ರೈತರಿಗೆ ಸಾಕಷ್ಟು ಯಶಸ್ವೀ ಯೋಜನೆಗಳನ್ನು ಹಾಗೂ ಸಬ್ಸಿಡಿಗಳನ್ನು ಜಾರಿಗೊಳಿಸಿ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಅದರ ಜೊತೆಗೆ ಸರ್ಕಾರವು ಇನ್ನೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಮನೆಯಲ್ಲಿ ಮೂರುಕ್ಕಿಂತ ಹೆಚ್ಚು ಕುರಿ, ದನ, ಅಥವಾ ಕೋಳಿ ಸಾಕುತಿದ್ದರೆ ನಿಮಗೆ ಇದು ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಇದನ್ನೂ ಕೂಡ … Read more

Anna Bhagya Scheme : ಇವತ್ತು ಮೇ ತಿಂಗಳಿನ ಅಕ್ಕಿ ಹಣ ಜಮ ಆಗಲಿದೆ ಈ 18 ಜಿಲ್ಲೆಗಳಿಗೆ ಇವತ್ತು ಅನ್ನಭಾಗ್ಯ ಹಣ ಜಮಾ ಪ್ರಾರಂಭ 18 ಜಿಲ್ಲೆಗಳಿಗೆ

Anna Bhagya Scheme : ಇವತ್ತು ಮೇ ತಿಂಗಳಿನ ಅಕ್ಕಿ ಹಣ ಜಮ ಆಗಲಿದೆ ಈ 18 ಜಿಲ್ಲೆಗಳಿಗೆ ಇವತ್ತು ಅನ್ನಭಾಗ್ಯ ಹಣ ಜಮಾ ಪ್ರಾರಂಭ 18 ಜಿಲ್ಲೆಗಳಿಗೆ

Anna Bhagya Scheme : ನಮಸ್ಕಾರ ಸ್ನೇಹಿತರೇ, ಮೇ ತಿಂಗಳಿನ ಉಚಿತ ಅಕ್ಕಿ ಹಣ ಜಮೆ ಪ್ರಾರಂಭ. ಇದು ಸುಮಾರು 18 ಜಿಲ್ಲೆಗಳಿಗೆ ಈ ಮೇ ತಿಂಗಳಿನ ಉಚಿತ ಅಕ್ಕಿ ಹಣ ನಿಮ್ಮ ಖಾತೆಗೆ ಜಮೆಯಾಗುತ್ತಿದೆ. ಹೌದು, ಇವತ್ತು ಹಾಗು ನಾಳೆ ನಿಮ್ಮ ಖಾತೆಗೆ ಜಮೆಯಾಗುತ್ತದೆ. ಈ 18 ಜಿಲ್ಲೆಗಳಿಗೂ ಕೂಡ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹತ್ತನೇ ಕಂತಿನ ಹಣ ನಿಮಗೆ ಯಾವ ರೀತಿ ಎಷ್ಟು ಬೇಗ ಜಮೆ ಆಗಿದೆಯೋ.. ಅದೇ ರೀತಿ ನಿಮ್ಮ ಮೇ ತಿಂಗಳಿನ … Read more

Vahical New Rules : ಎಲ್ಲಾ ವಾಹನ ಮಾಲೀಕರಿಗೆ – ರಾತ್ರೋರಾತ್ರಿ ಹೊಸ ರೂಲ್ಸ್ – ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ!

Vahical New Rules : ಎಲ್ಲಾ ವಾಹನ ಮಾಲೀಕರಿಗೆ - ರಾತ್ರೋರಾತ್ರಿ ಹೊಸ ರೂಲ್ಸ್ - ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ!

Vahical New Rules : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ರಾಜ್ಯದ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ರೂಲ್ಸ್ ಜಾರಿ. ಇನ್ನು ಮುಂದೆ ಟ್ರಾಫಿಕ್ ಪೊಲೀಸರು ನಿಮ್ಮ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದು ಗ್ಯಾರಂಟಿ. ಅಂತಹ ದೊಡ್ಡ ರೂಲ್ಸ್ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ವಾಹನ ಮಾಲೀಕರು ಕೂಡ ಕಡ್ಡಾಯವಾಗಿ ವಿಷಯ ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ. ನಿಮ್ಮ ಬಳಿ ಯಾವುದೇ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಅಥವಾ ಟ್ಯಾಕ್ಸಿ ಹೀಗೆ ಯಾವುದೇ ಬೈಕು, ಕಾರು … Read more