ಮರಣ ಹೊಂದಿದ ವ್ಯಕ್ತಿಗಳ ಕಿವಿ ಮತ್ತು ಮೂಗಿನಲ್ಲಿ ಹತ್ತಿಯನ್ನು ಏಕೆ ಹಾಕಿರುತ್ತಾರೆ?

ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗಳು ಒಂದಲ್ಲಾ ಒಂದು ದಿನ ಸಾಯಲೇಬೇಕು. ಸತ್ತ ಮೂಗಿನಲ್ಲಿ ಯಾವಾಗಲೂ ಹತ್ತಿಯನ್ನು ಹಾಕುವುದನ್ನು ನೀವು ಗಮನಿಸಿರಬೇಕು. ಇದನ್ನು ನೋಡಿದರೆ ಸತ್ತವರ ಮೂಗು, ಕಿವಿ ಇತ್ಯಾದಿಗಳಲ್ಲಿ ಹತ್ತಿ ಏಕೆ ಹಾಕುತ್ತಾರೆ ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡಿರಬೇಕು. ಇಂದು ನಾವು ಇದರ ಬಗ್ಗೆ ನಿಮಗೆ ಹೇಳಲಿದ್ದೇವೆ. ಇದನ್ನೂ ಕೂಡ ಓದಿ : ದುನಿಯಾ ವಿಜಯ್ ಮತ್ತು ಅವರ ಪತ್ನಿ ಕೀರ್ತಿ ಯವರ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ? ಶಾಕ್ ಆಗ್ತೀರಾ! ಇದರ … Read more

ಮರಣಕ್ಕೂ ಮುನ್ನ ನಡೆಯುವುದು ಏನು ? ಇಲ್ಲಿದೆ ಅಚ್ಚರಿಯದ ಸಂಗತಿ

What happens before death? Here's something surprising

ವೈದ್ಯರು ಸಾವಿನ ಸಮೀಪವಿರುವ ಅನುಭವಗಳನ್ನ ಅಧ್ಯಯನ ಮಾಡುತ್ತಿದ್ದು, ಸಾವಿಗೆ ಮುನ್ನ ನಿಜವಾಗಿಯೂ ಏನಾಗುತ್ತದೆ.? ಯಾವ ರೀತಿಯ ಅನುಭವಗಳಾಗುತ್ತೆ ? ಸ್ವಾರಸ್ಯಕರ ಸಂಗತಿಗಳನ್ನ ಬಹಿರಂಗಪಡಿಸಿದ್ದಾರೆ. ಸಾವಿನ ಸಮೀಪ ಬಂದಾಗ ನಿಧಾನಗತಿಯ ಭಾವನೆ ಮೂಡುತ್ತದೆ. ಸಾವಿನ ಸಮಯದಲ್ಲಿ ಬಹಳ ಬಲವಾದ ಭಾವನೆಗಳಿದ್ದು, ಅವರಲ್ಲಿ ಹೆಚ್ಚಿನವರು ಪ್ರೀತಿ ಮತ್ತು ಶಾಂತಿಯಂತಹ ಸಕಾರಾತ್ಮಕ ಭಾವನೆಗಳನ್ನ ಹೊಂದಿದ್ದಾರೆ  ಡಾ. ಬ್ರೂಸ್ ಗ್ರೇಸನ್ ಸುಮಾರು 50 ವರ್ಷಗಳಿಂದ ಸಾವಿನ ಸಮೀಪ ಅನುಭವ (NDE) ವಿಷಯಗಳ ಕುರಿತು ಸಂಶೋಧನೆ ನಡೆಸುತ್ತಿದ್ದಾರೆ. ಸಾವಿನ ಜನರ ಆಲೋಚನೆಗಳು ಮೊದಲಿಗಿಂತ ಹೆಚ್ಚು … Read more

Benefits Of Garlic : ಖಾಲಿ ಹೊಟ್ಟೆಯಲ್ಲಿ ಹುರಿದ ಬೆಳ್ಳುಳ್ಳಿ ತಿಂದ್ರೆ, ಏನಾಗುತ್ತೆ ಗೊತ್ತಾ.?

Benefits Of Garlic : ಖಾಲಿ ಹೊಟ್ಟೆಯಲ್ಲಿ ಹುರಿದ ಒಂದೆರಡು ಎಸಳು ಬೆಳ್ಳುಳ್ಳಿ ತಿಂದರೆ ಎಷ್ಟೊಂದು ಲಾಭಗಳು 1.ಜ್ವರ ,ಕೆಮ್ಮು ,ನೆಗಡಿಯಂತಹ ಕಾಯಿಲೆಗಳು ಹತ್ತಿರಾನೂ ಸುಳಿಯಲ್ಲ 2.ಶ್ವಾಸಕೋಶ ಕಾಯಿಲೆ,ಕೆಮ್ಮು, ಕಫ ಕಡಿಮೆ ಮಾಡುತ್ತದೆ ,ಅಸ್ತಮಾ ಮತ್ತು ನ್ಯುಮೋನಿಯ ರೋಗಿಗಳಿಗೂ ಬೆಳ್ಳುಳ್ಳಿ ಔಷಧಿಯಾಗಿ ಕೆಲಸ ಮಾಡುತ್ತದೆ. 3.ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ , ರಕ್ತ ಶುದ್ಧಿಗೊಳಿಸುತ್ತದೆ. 4.ನರ ಸಂಬಂಧಿ ರೋಗಗಳನ್ನು ತಡೆಯುತ್ತದೆ. 5.ಹಲ್ಲುನೋವಿಗೆ ಬೆಳ್ಳುಳ್ಳಿ ಒಳ್ಳೆಯ ಪರಿಹಾರ. 6.ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣ. 7.ಮೂಲವ್ಯಾಧಿ, ಮಲಬದ್ಧತೆ ನಿವಾರಿಸುತ್ತದೆ ,ವಾಯುಬಾಧೆ ತಡೆಯುತ್ತದೆ. 8.ದೇಹದ … Read more

ಗಂಡಸರಲ್ಲಿ ವೀರ್ಯಾಣುಗಳ ಸಂಖ್ಯೆ ಜಾಸ್ತಿಯಾಗಲು ಈ ಹಣ್ಣು ಸೇವಿಸಿ – ಆರೋಗ್ಯ ಮಾಹಿತಿ

ಗಂಡಸರೂ ಬಂಜೆತನದ ಸಮಸ್ಯೆ ಎದುರಿಸುತ್ತಾರೆ. ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಿ ಸಂಗಾತಿಯನ್ನು ತೃಪ್ತಿಪಡಿಸಲಾಗುತ್ತಿಲ್ಲವಲ್ಲ ಎಂದು ಕೊರುಗುತ್ತಿರುವವರು ಈ ಹ‍ಣ್ಣುಗಳನ್ನ ಸೇವಿಸಬಹುದು. ಗಂಡಸರಲ್ಲಿ ವೀರ್ಯಾಣುಗಳನ್ನು ಜಾಸ್ತಿ ಮಾಡಲು ಮುಖ್ಯವಾಗಿ ವಿಟಮಿನ್ ಸಿ, ಪೊಟಾಷಿಯಂ ಅಂಶ ಹೇರಳವಾಗಿರುವ ಆಹಾರಗಳನ್ನ ಸೇವಿಸಬೇಕು. ಹೀಗಾಗಿ ಅವಕಾಡೊ, ಬ್ಲೂ ಬೆರಿ, ಬೆಳ್ಳುಳ್ಳಿ, ಬಾಳೆಹಣ್ಣು ಇತ್ಯಾದಿಗಳನ್ನು ಜಾಸ್ತಿ ಸೇವಿಸುವುದರಿಂದ ವೀರ್ಯಾಣುಗಳು ಹೆಚ್ಚು ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತವೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ’ (JustKannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

ಈ ರೀತಿ ಮಾಡಿದ್ರೆ ನಿಮ್ಮ ಮೂಳೆಗಳ ಆರೋಗ್ಯವು 100% ಹೆಚ್ಚುವುದು ಖಂಡಿತ

ದೇಹದಲ್ಲಿ ಮೂಳೆಗಳು ಅನೇಕ ಪಾತ್ರಗಳನ್ನು ನಿರ್ವಾಹಿಸುತ್ತವೆ. ರಚನೆ ಅಕಾರ ಅಂಗಗಳನ್ನು ರಚಿಸುವುದು ಸ್ಯಾಯುಗಳನ್ನು ನಿರ್ವಾಹಿಸುವುದು ಮತ್ತು ಅತಿ ಮುಖ್ಯವಾಗಿ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಸಂಗ್ರಹಿಸುವುದು. ದೇಹದಲ್ಲಿರುವ ಎಲುಬುಗಳ ಕಾರ್ಯವನ್ನು ನಿರ್ವಾಹಿಸುವುದು. ವಯಸ್ಸಾಗುತ್ತ ಬಂದಂತೆ ಎಲುಬುಗಳು ಸಾಂದ್ರತೆಯನ್ನು ಕಳೆದುಕೊಳ್ಳಲು ಆರಂಭಿಸುತ್ತದೆ. ಬಾಲ್ಯ ಮತ್ತು ಹದಿಹರಿಯದ ಸಮಯದಲ್ಲಿ ಬಲವಾದ ಮತ್ತು ಆರೋಗ್ಯಕರ ಎಲುಬುಗಳು ನಿಮ್ಮದಾಗಿದ್ದರು ಕೂಡ ವಯಸ್ಸು 35 ದಾಟುತ್ತಿದ್ದಂತೆ ನೀವು ಎಲುಬುಗಳ ಆರೋಗ್ಯದ ಬಗ್ಗೆ ಹಾಗೂ ಬಲಪಡಿಸುವುದರ ಬಗ್ಗೆ ಗಮನಹರಿಸಲೇಬೇಕಾಗುತ್ತದೆ. ವಯಸ್ಸು 35ದಾಟಿ 40 ಹತ್ತಿರವಾಗುತ್ತಿದಂತೆ ಕಾಲ್ಸಿಯಂ ಯುಕ್ತ … Read more

ಭಾರತದ ಈ ಜನಪ್ರಿಯ ತಿಂಡಿಗಳು ಭಾರತದ್ದೇ ಅಲ್ಲ! ಹಾಗಾದರೆ ಇವು ಎಲ್ಲಿಂದ ಬಂದವು ? 

ಭಾರತದ ಕೆಲವೊಂದು ಜನಪ್ರಿಯ ತಿಂಡಿಗಳು ಭಾರತದ್ದೇ ಅಲ್ಲ ಎಂದು ನಿಮಗೆ ತಿಳಿದಿದೆಯೇ? ಭಾರತೀಯ ಕೆಲವು ಜನಪ್ರಿಯ ಆಹಾರಗಳ ಭಾರತಕ್ಕೆ ಹೇಗೆ ಬಂದವು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಸಮೋಸ: ಭಾರತೀಯ ಮನೆಗಳಲ್ಲಿ, ಹೋಟೆಲ್​​ಗಳಲ್ಲಿ ಸಮೋಸವು ಬಹಳಷ್ಟು ಜನಪ್ರಿಯತೆಯನ್ನು ಹೊಂದಿದೆ. ಆದರೆ ಈ ತಿಂಡಿಯ ಮೂಲ ಪರ್ಷಿಯನ್(ಇಂದಿನ ಇರಾನ್). ಪರ್ಷಿಯನ್ ಪದದ ಸಾಂಬುಸಕ್ ನಿಂದ ಹಿಂದಿಯಲ್ಲಿ ಸಮೋಸಾ ಎಂಬ ಪದ ಹುಟ್ಟಿಕೊಂಡಿದೆ. ಇದು ಪ್ರಾರಂಭದಲ್ಲಿ ಮಾಂಸಹಾರ ತಿಂಡಿಯಾಗಿದ್ದರೂ ಕೂಡ ಭಾರತದಲ್ಲಿ ಇದನ್ನು ಆಲೂಗಡ್ಡೆ, ಚೀಸ್, ಬಟಾಣಿ, ಶುಂಠಿ, ಬೆಳ್ಳುಳ್ಳಿ, … Read more

WhatsApp : ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ?

WhatsApp : ವಿಶ್ವದ ಅತ್ಯಂತ ಜನಪ್ರಿಯ ಮೆಸೇಜ್ ಸೇವೆಗಳಲ್ಲಿ ವಾಟ್ಸಾಪ್ ಒಂದಾಗಿದೆ. ಮತ್ತು ಇದನ್ನು ಲಕ್ಷಾಂತರ ಜನರು ಬಳಸುತ್ತಾರೆ. ನಾವಾಗೆ ಇನ್ನೊಬ್ಬರಿಗೆ ವಾಟ್ಸಾಪ್ ಮಾಡಲು ನಂಬರ್ ಸೇವ್ ಮಾಡಬೇಕಾಗುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನು ಉಳಿಸಲು ನೀವು ಉತ್ಸುಕರಾಗಿರುವುದಿಲ್ಲ.  ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನು ಉಳಿಸಲು ನೀವು ಉತ್ಸುಕರಾಗಿರುವುದಿಲ್ಲ. ಇಂಟರ್ನೆಟ್ ಬ್ರೌಸರ್ ಮೂಲಕ ವಾಟ್ಸಾಪ್ ಕ್ಲಿಕ್ ಟು ಚಾಟ್ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ಸಂಖ್ಯೆಯನ್ನು ಉಳಿಸದೆಯೇ ಚಾಟ್ ಮಾಡಬಹುದು. ಆದರೆ ವಾಟ್ಸ್ಅಪ್ ಖಾತೆಯೊಂದಿಗೆ ಸಂವಾದವನ್ನು ಪ್ರಾರಂಭಿಸಲು wa.me ಶಾರ್ಟ್ಕಟ್ ಲಿಂಕ್ … Read more

ಬೆತ್ತಲೆ ಮಲಗುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ.? । girl talk in kannada

girl talk in kannada

Girl Talk In Kannada : ಬೆತ್ತಲೆ ಮಲಗುವುದು ಒಳ್ಳೆಯದಾ.? ಅಂತ ಯಾರ ಬಳಿಯಾದರೂ ಕೇಳಿದರೆ ನಿಮ್ಮ ಕಡೆ ನೋಡಿ ಮೂಗು ಮುರಿಯುವುದಂತೂ ಗ್ಯಾರಂಟಿ. ಆದರೆ, ಈ ಬೆತ್ತಲೆ ಮಲಗುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ ಅಂತಾರೆ ಸಂಶೋಧಕರು. ಅದಕ್ಕಾಗಿಯೇ ಬೆತ್ತಲೆ ಮಲಗುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ ಇದೆ ತಪ್ಪದೇ ಈ ವಿಡಿಯೋ ನೋಡಿ. ಇದನ್ನೂ ಕೂಡ ಓದಿ : ಕೆಲ ಹುಡುಗರಿಗೆ ಹುಡುಗಿಯರಿಗಿಂತ ಆಂಟಿಯಂದಿರು ಅಂದ್ರೆ ಇಷ್ಟ ಯಾಕೆ ಗೊತ್ತೆ.?

ಮಧ್ಯಪಾನ ಮಾಡಿದಾಗ ಇವುಗಳನ್ನು ಮಾತ್ರ ಸೇವಿಸಬೇಡಿ.!

Don't consume these alone when having a midday meal.!

ಮದ್ಯಪಾನ ಮಾಡುವಾಗ ಸರಿಯಾದ ಆಹಾರ ಕ್ರಮ ತೆಗೆದುಕೊಳ್ಳದಿದ್ದರೆ ಆರೋಗ್ಯ ಹದಗೆಡುತ್ತದೆ. ಮದ್ಯಪಾನ ಕುಡಿದ ನಂತರ ಕೆಲವು ಆಹಾರ ಅಥವಾ ಪಾನೀಯಗಳಿಂದ ತಪ್ಪದೇ ದೂರವಿರಬೇಕು. ಮದ್ಯಪಾನ ಮಾಡುವಾಗ ಯಾವ ಆಹಾರಗಳನ್ನು ಸೇವಿಸಬಾರದು ಎಂಬುದು ಇಲ್ಲಿದೆ ನೋಡಿ ಮದ್ಯಪಾನ ಸೇವಿಸಿದ ನಂತರ ಯಾವುದೇ ಕಾರಣಕ್ಕೂ ಚಾಕೋಲೆಟ್ ಗಳನ್ನು ತಿನ್ನಬಾರದು. ಹೀಗೆ ಮಾಡುವುದರಿಂದ ಹೊಟ್ಟೆಯಲ್ಲಿ ಗ್ಯಾಸ್ ಹೆಚ್ಚಾಗುತ್ತದೆ. ಅಲ್ಲದೇ ಅಸಿಡಿಟಿ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.  ಇದನ್ನೂ ಕೂಡ ಓದಿ : ಗಂಡಸರಲ್ಲಿ ವೀರ್ಯಾಣುಗಳ ಸಂಖ್ಯೆ ಜಾಸ್ತಿಯಾಗಲು ಈ ಹಣ್ಣು ಸೇವಿಸಿ … Read more

ಹರಿದ ನೋಟನ್ನು ಬದಲಾವಣೆ ಮಾಡಿಕೊಳ್ಳಬಹುದು! ಹೇಗೆ ಗೊತ್ತೆ?

A torn note can be changed! How do you know?

ಆರ್‌ಬಿಐ ಹರಿದ ನೋಟನ್ನು ಬದಲಾವಣೆ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದೆ. ನೀವು ಆರ್‌ಬಿಐನ ನಿಯಮದಂತೆ ಹರಿದ ನೋಟನ್ನು ಬದಲಾವಣೆ ಮಾಡುವುದು ಹೇಗೆ.? ಎನ್ನುವುದನ್ನ ಈ ಲೇಖನದಲ್ಲಿ ತಿಳಿಸುತ್ತೇವೆ. ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು? ಜನರು ಏಕ ಕಾಲಕ್ಕೆ ಒಟ್ಟಾಗಿ 20 ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ಅಂದರೆ ಗರಿಷ್ಠ ಮೊತ್ತ 5000 ರೂಪಾಯಿ ಆಗಿರಬೇಕು. ನೋಟಿನ ಮೌಲ್ಯವನ್ನು ಬ್ಯಾಂಕ್ ಕೂಡಲೇ ಪಾವತಿ ಮಾಡುತ್ತದೆ. ಅಧಿಕ ಮೌಲ್ಯವನ್ನು ಹೊಂದಿರುವ … Read more