Dhruva Sarja : ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ತಮ್ಮ ಎರಡನೇ ಮಗುವನ್ನು ಮನೆಗೆ ಬರಮಾಡಿಕೊಂಡಿರುವ ವಿಷಯ ನಿಮಗೆಲ್ಲಾ ಗೊತ್ತೇ ಇದೆ. ಮೊದಲು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರೇರಣಾ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ಆಗಮನದಿಂದ ಧ್ರುವ ಸರ್ಜಾ ತುಂಬಾನೇ ಖುಷಿಯಾಗಿದ್ದಾರೆ. ಇದೀಗ ಧ್ರುವ ಸರ್ಜಾ ಅವರ ಮಗುವನ್ನ ನೋಡಲು ನಟಿ ಮೇಘನಾ ರಾಜ್ ಅವರು ಸರ್ಜಾ ಕುಟುಂಬಕ್ಕೆ ಬಂದಿದ್ದು, ಧ್ರುವ ಸರ್ಜಾ ಹಾಗು ಪ್ರೇರಣಾ ಅವರ ಮಗು ಸೇಮ್ ಚಿರು ರೀತಿಯಿದೆ ಅಂದಿದ್ದಕ್ಕೆ ಮೇಘನಾ ರಾಜ್ ಎಂತಹ ಮಾತು ಹೇಳಿದ್ದಾರೆ ನೋಡಿ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ಮನೆಗೆ ನಾನು ಡ್ರಾಮಾ ಆಡೋಕೆ ಬಂದಿಲ್ಲ ಎಂದು ಖಡಕ್ ಆಗಿ ರಕ್ಷಕ್ ಬುಲೆಟ್ ಹೇಳಿದ್ದು ಯಾರಿಗೆ ಗೊತ್ತಾ.?
ಇಂದು ನಟಿ ಮೇಘನಾ ರಾಜ್ ಅವರು ತಂದೆ-ತಾಯಿ ಜೊತೆ ಸರ್ಜಾ ಕುಟುಂಬಕ್ಕೆ ಬಂದಿದ್ದು, ಧ್ರುವ ಸರ್ಜಾ ಅವರ ನಗುವನ್ನ ನೋಡಿ, ಎತ್ತಿ ಮುದ್ದಾಡಿದ್ದಾರೆ. ಧ್ರುವ ಸರ್ಜಾ ಅವರ ಮಗುವನ್ನ ನೋಡಿದ ಮೇಘನಾ ರಾಜ ಅವರ ತಂದೆ ಸುಂದರ್ ರಾಜ್ ಮಾತನಾಡಿದ್ದು, ಗೌರಿ ಈಗಾಗಲೇ ಮನೆಗೆ ಬಂದಿದ್ದಳು. ಇದೀಗ ಗಣೇಶ ಬಂದ. ಈ ಮಗು ಗಜಕೇಸರಿ ಯೋಗದಲ್ಲಿ ಜನಿಸಿದೆ. ಇದರಿಂದ ಕುಟುಂಬದಲ್ಲಿ ಸಂತಸ ಮೂಡಿದೆ. ದೇವರು ಇದ್ದಾನೆ ಎನ್ನುವುದನ್ನು ಇದು ಸೂಚಿಸುತ್ತದೆ ಎಂದು ಹೇಳಿದ್ದಾರೆ. ತುಂಬಾನೇ ಒಳ್ಳೆಯ ಸಮಯದಲ್ಲಿ ಮಗು ಜನಿಸಿದ ಕಾರಣ, ಮುಂದೆ ದೊಡ್ಡ ವ್ಯಕ್ತಿಯಾಗುತ್ತಾನೆ ಎಂದು ಜ್ಯೋತಿಷ್ಯಿಗಳು ತಿಳಿಸಿದ್ದಾರೆ ಎನ್ನುವ ಮಾತು ಹೇಳಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಶುರುವಾಯ್ತು ಎರಡೆರಡು ಲವ್ ಸ್ಟೋರಿ.! ದೊಡ್ಮನೆಯ ಅಸಲಿ ಆಟ ಶುರುವಾಯ್ತಾ.?
ಧ್ರುವ ಸರ್ಜಾ ತಮ್ಮ ಸಹೋದರ ಚಿರು ಸರ್ಜಾ ಅವರನ್ನು ಕಳೆದುಕೊಂಡು ತುಂಬಾನೇ ಕುಗ್ಗಿಹೋಗಿದ್ದರು. ಇದೀಗ ಧ್ರುವ ಸರ್ಜಾ ಅವರಿಗೆ ಗಂಡು ಮಗುವಾಗಿದ್ದು, ಚಿರು ಮತ್ತೆ ಹುಟ್ಟಿ ಬಂದಿದ್ದಾರೆ ಅಂತೆಲ್ಲಾ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟಿ ಮೇಘನಾ ರಾಜ್ ಅವರು, ಧ್ರುವ-ಚಿರು ಒಂದೇ ಜೀವ ಎರಡು ದೇಹ ಎನ್ನುವಂತೆ ಇದ್ದರು. ಚಿರು ಅವರ ದುಃಖ ಮರೆಸಲು, ಧ್ರುವ ಜೊತೆ ಇರಲು ರಾಯನ್ ರಾಜ್ ಒಬ್ಬನೇ ಅಲ್ಲ. ಇದೀಗ ಮತ್ತೊಬ್ಬ ಗಂಡು ಮಗ ಕೂಡ ಜನಿಸಿದ್ದು, ಧ್ರುವ ಈ ಇಬ್ಬರ ಜೊತೆ ಕಾಲ ಕಳೆಯುತ್ತಾ ಅಣ್ಣನ ದುಃಖ ಮರೆಯಲು ಪ್ರಯತ್ನಿಸಬಹುದು ಎನ್ನುವ ಮಾತು ಹೇಳಿದ್ದಾರೆ ಮೇಘನಾ ರಾಜ್.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!