Dhruva Sarja : ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ತಮ್ಮ ಎರಡನೇ ಮಗುವನ್ನು ಮನೆಗೆ ಬರಮಾಡಿಕೊಂಡಿರುವ ವಿಷಯ ನಿಮಗೆಲ್ಲಾ ಗೊತ್ತೇ ಇದೆ. ಮೊದಲು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರೇರಣಾ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗುವಿನ ಆಗಮನದಿಂದ ಧ್ರುವ ಸರ್ಜಾ ತುಂಬಾನೇ ಖುಷಿಯಾಗಿದ್ದಾರೆ. ಇದೀಗ ಧ್ರುವ ಸರ್ಜಾ ಅವರ ಮಗುವನ್ನ ನೋಡಲು ನಟಿ ಮೇಘನಾ ರಾಜ್ ಅವರು ಸರ್ಜಾ ಕುಟುಂಬಕ್ಕೆ ಬಂದಿದ್ದು, ಧ್ರುವ ಸರ್ಜಾ ಹಾಗು ಪ್ರೇರಣಾ ಅವರ ಮಗು ಸೇಮ್ ಚಿರು ರೀತಿಯಿದೆ ಅಂದಿದ್ದಕ್ಕೆ ಮೇಘನಾ ರಾಜ್ ಎಂತಹ ಮಾತು ಹೇಳಿದ್ದಾರೆ ನೋಡಿ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ಮನೆಗೆ ನಾನು ಡ್ರಾಮಾ ಆಡೋಕೆ ಬಂದಿಲ್ಲ ಎಂದು ಖಡಕ್ ಆಗಿ ರಕ್ಷಕ್ ಬುಲೆಟ್ ಹೇಳಿದ್ದು ಯಾರಿಗೆ ಗೊತ್ತಾ.?
ಇಂದು ನಟಿ ಮೇಘನಾ ರಾಜ್ ಅವರು ತಂದೆ-ತಾಯಿ ಜೊತೆ ಸರ್ಜಾ ಕುಟುಂಬಕ್ಕೆ ಬಂದಿದ್ದು, ಧ್ರುವ ಸರ್ಜಾ ಅವರ ನಗುವನ್ನ ನೋಡಿ, ಎತ್ತಿ ಮುದ್ದಾಡಿದ್ದಾರೆ. ಧ್ರುವ ಸರ್ಜಾ ಅವರ ಮಗುವನ್ನ ನೋಡಿದ ಮೇಘನಾ ರಾಜ ಅವರ ತಂದೆ ಸುಂದರ್ ರಾಜ್ ಮಾತನಾಡಿದ್ದು, ಗೌರಿ ಈಗಾಗಲೇ ಮನೆಗೆ ಬಂದಿದ್ದಳು. ಇದೀಗ ಗಣೇಶ ಬಂದ. ಈ ಮಗು ಗಜಕೇಸರಿ ಯೋಗದಲ್ಲಿ ಜನಿಸಿದೆ. ಇದರಿಂದ ಕುಟುಂಬದಲ್ಲಿ ಸಂತಸ ಮೂಡಿದೆ. ದೇವರು ಇದ್ದಾನೆ ಎನ್ನುವುದನ್ನು ಇದು ಸೂಚಿಸುತ್ತದೆ ಎಂದು ಹೇಳಿದ್ದಾರೆ. ತುಂಬಾನೇ ಒಳ್ಳೆಯ ಸಮಯದಲ್ಲಿ ಮಗು ಜನಿಸಿದ ಕಾರಣ, ಮುಂದೆ ದೊಡ್ಡ ವ್ಯಕ್ತಿಯಾಗುತ್ತಾನೆ ಎಂದು ಜ್ಯೋತಿಷ್ಯಿಗಳು ತಿಳಿಸಿದ್ದಾರೆ ಎನ್ನುವ ಮಾತು ಹೇಳಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಶುರುವಾಯ್ತು ಎರಡೆರಡು ಲವ್ ಸ್ಟೋರಿ.! ದೊಡ್ಮನೆಯ ಅಸಲಿ ಆಟ ಶುರುವಾಯ್ತಾ.?
ಧ್ರುವ ಸರ್ಜಾ ತಮ್ಮ ಸಹೋದರ ಚಿರು ಸರ್ಜಾ ಅವರನ್ನು ಕಳೆದುಕೊಂಡು ತುಂಬಾನೇ ಕುಗ್ಗಿಹೋಗಿದ್ದರು. ಇದೀಗ ಧ್ರುವ ಸರ್ಜಾ ಅವರಿಗೆ ಗಂಡು ಮಗುವಾಗಿದ್ದು, ಚಿರು ಮತ್ತೆ ಹುಟ್ಟಿ ಬಂದಿದ್ದಾರೆ ಅಂತೆಲ್ಲಾ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟಿ ಮೇಘನಾ ರಾಜ್ ಅವರು, ಧ್ರುವ-ಚಿರು ಒಂದೇ ಜೀವ ಎರಡು ದೇಹ ಎನ್ನುವಂತೆ ಇದ್ದರು. ಚಿರು ಅವರ ದುಃಖ ಮರೆಸಲು, ಧ್ರುವ ಜೊತೆ ಇರಲು ರಾಯನ್ ರಾಜ್ ಒಬ್ಬನೇ ಅಲ್ಲ. ಇದೀಗ ಮತ್ತೊಬ್ಬ ಗಂಡು ಮಗ ಕೂಡ ಜನಿಸಿದ್ದು, ಧ್ರುವ ಈ ಇಬ್ಬರ ಜೊತೆ ಕಾಲ ಕಳೆಯುತ್ತಾ ಅಣ್ಣನ ದುಃಖ ಮರೆಯಲು ಪ್ರಯತ್ನಿಸಬಹುದು ಎನ್ನುವ ಮಾತು ಹೇಳಿದ್ದಾರೆ ಮೇಘನಾ ರಾಜ್.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number