Crop loan : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ರೈತರ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರದಿಂದಲೇ ಅಧಿಕೃತ ಘೋಷಣೆ ಮಾಡಿದೆ. ಆದರೆ ರೈತರು ಇದೆ ಮಾರ್ಚ್ 31 ರ ಒಳಗಾಗಿ ಕೆಲಸ ಮಾಡುವುದು ಕಡ್ಡಾಯ. ಕೇಂದ್ರದಲ್ಲಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ ಸರ್ಕಾರವು ಕೂಡ ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗುವಂತೆ ರೈತರ ಸಾಲ ಮನ್ನಾ ಘೋಷಣೆ ಮಾಡಿ ರಾಜ್ಯದ ಎಲ್ಲ ರೈತರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ.!
ಬ್ಯಾಂಕುಗಳಿಂದ ಸಾಲ ಪಡೆದು 2023ರ ಡಿಸೆಂಬರ್ 31 ರೊಳಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ ಕಂತುಗಳ ಅಸಲು ಪಾವತಿಸಿದರೆ ಆ ಮೊತ್ತಕ್ಕೆ ಬಾಕಿ ಇರುವ ಬಡ್ಡಿ ಮನ್ನಾ ಮಾಡುವ ಅವಧಿಯನ್ನು ಮಾರ್ಚ್ 31 ರ ವರೆಗೆ ವಿಸ್ತರಿಸಿ. ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Laptop Scheme : ಉಚಿತ ಲ್ಯಾಪ್ ಟಾಪ್ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.! ಆದಷ್ಟು ಬೇಗ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತೆ.!
ಸರ್ಕಾರದ ಆದೇಶದಲ್ಲಿ ರೈತರು ರಾಜ್ಯದ ಸಹಕಾರ ಸಂಘಗಳ ಅಂದ್ರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗಳಿಂದ ಸಾಲ ಪಡೆದು ದಿನಾಂಕ 31-12-2023ಕ್ಕೆ ಸುಸ್ತಿ ಆಗಿರುವಂತಹ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನ ದಿನಾಂಕ 29-02-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ ಅಥವಾ ಬ್ಯಾಂಕುಗಳಿಗೆ ಪೂರ್ತಿಯಾಗಿ ಮರು ಪಾವತಿಸಿದಲ್ಲಿ ಈ ಮೊತ್ತವನ್ನ ಬಾಕಿ ಇರುವ ಬಡ್ಡಿಯನ್ನ ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನ ಅದನ್ನ ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಕೆಲವು ಶರತ್ತುಗಳ ಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಸುಸ್ತಿ ಸಾಲಗಳ ಬಡ್ಡಿ ಮನ್ನ ಯೋಜನೆಯ ಸುಸ್ತಿ ಸಾಲಗಳ ಮರುಪಾವತಿ ಅವಧಿಯನ್ನ ದಿನಾಂಕ 31-02-2024 ರ ವರೆಗೆ ವಿಸ್ತರಿಸುವಂತೆ ನಿಬಂಧಕರು ಕೋರಿದ್ದಾರೆ. ಪ್ರಸ್ತಾವನೆಯನ್ನು ಕೂಲಂಕುಶವಾಗಿ ಪರಿಶೀಲಿಸಿ ಕೆಳಕಂಡಂತೆ ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಸಿಒ 291 ಸಿಎಲ್ಎಸ್ 2023 ದಿನಾಂಕ 20-01-2024 ಆದೇಶದಲ್ಲಿ ಬಡ್ಡಿ ಮನ್ನಾ ಮಾಡುವ ಯೋಜನೆಯಲ್ಲಿ ಬಡ್ಡಿ ಮನ್ನಾ ಸೌಲಭ್ಯವನ್ನು ಪಡೆಯಲು…
ಇದನ್ನೂ ಕೂಡ ಓದಿ : Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ
ರಾಜ್ಯದ ರೈತರು ಸಹಕಾರ ಸಂಘಗಳ ಅಂದ್ರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗಳಿಂದ ಸಾಲ ಪಡೆದು ದಿನಾಂಕ 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನ ಪಾವತಿಸಲು ನಿಗದಿಪಡಿಸಿದ ದಿನಾಂಕ 29-0-2024 ನ್ನು ದಿನಾಂಕ 31-03-2024 ರವರೆಗೆ ವಿಸ್ತರಿಸಲಾಗಿದೆ ಎಂದು ಆದೇಶಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ