Darshan । ಡಿ ಬಾಸ್ ಗತ್ತು ಹಿಂದಿ – ಇಂಗ್ಲಿಷ್ ಚಾನೆಲ್ ಗೂ ಗೊತ್ತು! । ದರ್ಶನ್ ಬರ್ತ್ ಡೇ ಕನ್ನಡ ಮೀಡಿಯಾದಲ್ಲಿ ಬ್ಯಾನ್!
ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅವರನ್ನ ಕನ್ನಡ ಮಾಧ್ಯಮಗಳು ಬ್ಯಾನ್ ಮಾಡಿರೋ ವಿಚಾರ ನಿಮಗೆಲ್ಲ ಗೊತ್ತಿರುವಂತಹದ್ದು. ಯಾವುದೋ ಒಂದು ಆಡಿಯೋದ ವಿಚಾರವಾಗಿ ದರ್ಶನ್ ಅವರ ನ್ಯೂಸ್ ಅನ್ನ ನಾವು ಯಾವುದೇ ಕಾರಣಕ್ಕೂ ಪ್ರಸಾರ ಮಾಡುವುದಿಲ್ಲ ಅಂತ ಕನ್ನಡ ಮಾಧ್ಯಮಗಳು ಹೇಳಿದ್ದವು. ಆದರೆ ದರ್ಶನ್ ಅವರ ಅಭಿಮಾನಿಗಳ ಬಳಗ ಅವರ ಕ್ರಾಂತಿ ಸಿನಿಮಾವನ್ನ ಪ್ರೀತಿಯಿಂದ ಬರಮಾಡಿಕೊಂಡು ನೂರು ಕೋಟಿ ಕ್ಲಬ್ ಸೇರುವಂತೆ ಮಾಡಿದ್ದಾರೆ. ಇದರ ಜೊತೆ ದರ್ಶನ್ ಅವರ ಹುಟ್ಟುಹಬ್ಬಕ್ಕೂ ಸಹ ದರ್ಶನ್ ಅವರ ಅಭಿಮಾನಿಗಳು ಅವರ ಮನೆ ಹತ್ತಿರ ಹೋಗುವುದರ ಮೂಲಕ ದರ್ಶನ್ ಅವರ ಮಾತು ತಪ್ಪದೇ ಅವರು ಹೇಳಿದ ರೀತಿಯಲ್ಲೇ ದರ್ಶನ್ ಅವರಿಗೆ ಶುಭಕೋರಿ ಬಂದಿದ್ದಾರೆ.
ಇದನ್ನೂ ಕೂಡ ಓದಿ : Darshan Thoogudeepa, (ದರ್ಶನ್) ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2023) | Darshan Hit and Flop Movies
![Darshan also knows Hindi-English channel](https://i0.wp.com/kannadaquiz.online/wp-content/uploads/2023/02/WhatsApp-Image-2023-02-19-at-1.25.26-PM-1.jpeg?resize=900%2C628&ssl=1)
ಮುಂದೆಲ್ಲ ದರ್ಶನ್ ಅವರ ಹುಟ್ಟುಹಬ್ಬ ಬಂದ್ರೆ ಕನ್ನಡ ಮಾಧ್ಯಮದವರು ದರ್ಶನ್ ಅವರ ಮನೆ ಮುಂದೆ ಹೋಗಿ ಕಾಯುತ್ತ ಇದ್ದರು. ಆದರೆ ಈ ಬಾರಿ ಯಾವುದೇ ಕನ್ನಡ ಮಾಧ್ಯಮಗಳು ಬಂದಿಲ್ಲ. ಆದರೆ ಡಿ ಬಾಸ್ ಅವರ ಗತ್ತು ಆಂಗ್ಲ ಮಾಧ್ಯಮಕ್ಕೆ ಗೊತ್ತು. ಇವರು ದರ್ಶನ್ ಅವರ ಮನೆಯ ಹತ್ತಿರ ದರ್ಶನ್ ಅವರ ಹುಟ್ಟುಹಬ್ಬದ ದಿನ ಲೈವ್ ವಿಡಿಯೋ ಮಾಡುವುದರ ಮೂಲಕ ತಮ್ಮ ಚಾನೆಲ್ ನಲ್ಲಿ ಪ್ರಸಾರ ಮಾಡಿದ್ದಾರೆ. ದರ್ಶನ್ ಅವರ ಮನೆಯ ಮುಂದೆ ಪ್ರತಿಷ್ಠಿತ ನ್ಯೂಸ್ ಚಾನೆಲ್ ಗಳಾದ ಇಂಡಿಯಾ ಟುಡೇ, ಆಜ್ ತಕ್, ಈ ಎರಡು ಸಂಸ್ಥೆಗಳ ರಿಪೋರ್ಟ್ ಗಳ ಓಬಿ ವ್ಯಾನ್ ನಿಂತಿತ್ತು. ಈ ಓಬಿ ವ್ಯಾನ್ ಕೇವಲ ಲೈವ್ ಟೆಲಿಕಾಸ್ಟ್ ಗೆ ಬಳಸಲಾಗುತ್ತದೆ.
ಆದರೆ ದರ್ಶನ್ ಅವರ ಹುಟ್ಟುಹಬ್ಬವನ್ನ ಲೈವ್ ಟೆಲಿಕಾಸ್ಟ್ ಮಾಡುವುದರ ಮೂಲಕ ದರ್ಶನ್ ಅವರಿಗೆ ಕಾಯುತ್ತ ನಿಂತಿತ್ತು. ಇದರಲ್ಲೇ ತಿಳಿಯುತ್ತೆ ದರ್ಶನ್ ಅವರ ಮಹತ್ವ, ಅವರ ವ್ಯಕ್ತಿತ್ವ ಎಂತಹದ್ದು ಎಂದು. ಈ ಆಂಗ್ಲ ಮಾಧ್ಯಮ ಕೇವಲ ದರ್ಶನ್ ಅವರ ಹುಟ್ಟುಹಬ್ಬದ ಬಗ್ಗೆ ಮಾತ್ರ ಪ್ರಸಾರ ಮಾಡುತ್ತಿಲ್ಲ ಬದಲಾಗಿ ಅವರ ಸಿನಿಮಾದ ಬಗ್ಗೆಯೂ ಸಹ ಪ್ರಸಾರ ಮಾಡುತ್ತಿದ್ದಾರೆ. ನಮ್ಮ ಕನ್ನಡ ನಟನ ಹುಟ್ಟುಹಬ್ಬವನ್ನ ಪರ ಭಾಷೆಯ ಚಾನೆಲ್ ಗಳು ಪ್ರಸಾರ ಮಾಡಿರುವುದು ನೋಡಿದರೆ ಖುಷಿ ಹಾಗು ಹೆಮ್ಮೆಯ ವಿಚಾರ. ಆಂಗ್ಲ ಮಾಧ್ಯಮಗಳು ದರ್ಶನ್ ಅವರ ಹುಟ್ಟುಹಬ್ಬವನ್ನ ಲೈವ್ ಟೆಲಿಕಾಸ್ಟ್ ಮಾಡಿದ್ದು ನಿಮಗೆ ಹೇಗೆ ಅನಿಸಿತು ಎಂದು ಕಾಮೆಂಟ್ ಮಾಡಿ ತಿಳಿಸಿ.
ಇದನ್ನೂ ಕೂಡ ಓದಿ : ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar
![Darshan also knows Hindi-English channel](https://i0.wp.com/kannadaquiz.online/wp-content/uploads/2023/02/WhatsApp-Image-2023-02-19-at-1.25.26-PM.jpeg?resize=900%2C506&ssl=1)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
- Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
- Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ
- Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ
- Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!
- RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್
- Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- Driving Licence : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ