Darshan Birthday Party : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ 46 ನೇ ವರ್ಷದ ಹುಟ್ಟುಹಬ್ಬವನ್ನ ಬಹಳ ಅರ್ಥಪೂರ್ಣವಾಗಿ ಅಭಿಮಾನಿಗಳ ಜೊತೆ ಆಚರಿಸಿಕೊಂಡರು. ಹುಟ್ಟುಹಬ್ಬಕ್ಕೆ ಬಂದಂತಹ ಅಭಿಮಾನಿಗಳಿಗೆ ಬೇಸರ ಮಾಡದೇ ಕೈಕುಲುಕುತ್ತಾ ಅವರೊಂದಿಗೆ ಫೋಟೋ ತೆಗಿಸಿಕೊಂಡು ನಗು ಮುಖದಿಂದ ರಾಜ್ಯದ ಮೂಲೆ ಮೂಲೆಯಿಂದಲೂ ಬಂದಂತಹ ಅಭಿಮಾನಿಗಳ ಮನಸ್ಸನ್ನು ನೋವಿಸದೆ ಬಂದವರನ್ನು ಖಾಲಿ ಹೊಟ್ಟೆಯಲ್ಲಿ ಕಳುಹಿಸಬಾರದೆಂಬ ಕಾರಣಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ ದರ್ಶನ್ ಅವರು ತಮ್ಮ ಹುಟ್ಟುಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಿಕೊಂಡರು.
ಇದನ್ನೂ ಕೂಡ ಓದಿ : ರಾತ್ರಿಪೂರ್ತಿ ಯಾರಿಗೂ ತಿಳಿಯದಂತೆ ರಸ್ತೆಯಲ್ಲೇ ಕೂತಿದ್ದ ಪುನೀತ್! ಅಷ್ಟಕ್ಕೂ ಅವತ್ತು ಏನಾಗಿತ್ತು ಗೊತ್ತಾ.? | Puneeth Rajkumar
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನ ಸ್ಟಾರ್ ಸೆಲೆಬ್ರೆಟಿಗಳು ದರ್ಶನ್ ಅವರ ಫೋಟೋವನ್ನು ಹಂಚಿಕೊಂಡು ದರ್ಶನ್ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದರು. ಇನ್ನು ಅಭಿಮಾನಿಗಳೊಂದಿಗೆ ರಾತ್ರಿಯವರೆಗೂ ಹುಟ್ಟುಹಬ್ಬ ಆಚರಿಸಿಕೊಂಡ ನಂತರ ಸೆಲೆಬ್ರೆಟಿಗಳೊಟ್ಟಿಗೆ ಖಾಸಗಿ ಪಾರ್ಟಿ ಮಾಡಿದ್ದಾರೆ. ಈ ಒಂದು ಪಾರ್ಟಿಯಲ್ಲಿ ಜೊತೆಜೊತೆಯಲಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಭಾಗಿ ಆಗಿದ್ದು, ಅವರು ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಂತಹ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಕಂಡಂತಹ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಮೇಘಾ ಶೆಟ್ಟಿ ಅವರಿಗೆ ಸಂದೇಶ ಒಂದನ್ನು ಕಳುಹಿಸಿರುವ ಮಾಹಿತಿ ಮೂಲಗಳಿಂದ ತಿಳಿದು ಬರುತ್ತಿದೆ. ಇದರ ಅಸಲಿ ಮಾಹಿತಿಯನ್ನು ತಿಳಿದುಕೊಳ್ಳುವ ಕುತೂಹಲ ನಿಮಗಿದ್ದರೆ ಈ ಮಾಹಿತಿಯನ್ನ ಕೊನೆತನಕ ಓದಿ.

ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಖಾಸಗಿ ಸೆಲೆಬ್ರಿಟಿಸ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಜೊತೆ ಜೊತೆಯಲಿ ಸೀರಿಯಲ್ ನಟಿ ಮೇಘಾ ಶೆಟ್ಟಿ ಕೂಡ ಭಾಗಿ ಆಗಿದ್ದರು. ಅವರು ಈ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿಜಯಲಕ್ಷ್ಮಿ ಅವರು ಮೇಘಾ ಶೆಟ್ಟಿ ಅವರಿಗೆ ಫೋಟೋಗಳನ್ನೂ ಶೇರ್ ಮಾಡುವಾಗ ಸ್ವಲ್ಪ ಸಾಮಾಜಿಕ ಪ್ರಜ್ಞೆ ಇರಬೇಕು. ನನ್ನ ಮೌನ ಇದೆಲ್ಲವನ್ನು ಸಹಿಸಿಕೊಳ್ಳುತ್ತೆ ಎಂಬುದು ನಿಮ್ಮ ಅನಿಸಿಕೆ ಆಗಿದ್ದರೆ, ಅದು ನಿಮ್ಮ ದಡ್ಡತನ ಇದರಿಂದ ನನಗೂ ನನ್ನ ಮಗನಿಗೂ ಬೇಸರವಾಗಿದೆ. ಇದನ್ನೂ ಈ ಕೂಡಲೇ ಡಿಲೀಟ್ ಮಾಡಿ ಎಂದು ವಿಜಯಲಕ್ಷ್ಮಿ ನಟಿ ಮೇಘಾ ಶೆಟ್ಟಿಗೆ ವಾರ್ನಿಂಗ್ ಮಾಡಿದ್ದರು.
ಇದನ್ನೂ ಕೂಡ ಓದಿ : ಮದುವೆಯಲ್ಲಿ ಹೆಂಡತಿಗಿಂತ ಗಂಡನ ವಯಸ್ಸು ಯಾಕೆ ಹೆಚ್ಚಿರಬೇಕು?
ಇದಾದ ಕೆಲವು ನಿಮಿಷಗಲ್ಲೇ ನಟಿ ಮೇಘಾ ಶೆಟ್ಟಿ ದರ್ಶನ್ ಅವರೊಂದಗಿನ ಫೋಟೋವನ್ನು ಡಿಲೀಟ್ ಮಾಡಿದ್ದ್ದಾರೆ. ಇನ್ನು ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಪತ್ನಿ ವಿಜಯಲಕ್ಷ್ಮಿ ಪರವಾಗಿ ಮಾತನಾಡಿದರೆ, ಇನ್ನು ಕೆಲವರು ಡಿ ಬಾಸ್ ಹಾಗೂ ಮೇಘಾ ಶೆಟ್ಟಿ ಪರವಾಗಿ ಮಾತನಾಡಿದ್ದು, ಇದೊಂದು ಸಾಮಾನ್ಯವಾದ ಪಾರ್ಟಿ ಸ್ನೇಹಿತರು ಎಂದ ಮೇಲೆ ಈ ರೀತಿ ಪಾರ್ಟಿಗಳನ್ನ ಕೊಡುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪಾರ್ಟಿ ಫೋಟೋಸ್ ವೀಡಿಯೋಸ್ ಗಳನ್ನ ಅಪ್ಲೋಡ್ ಮಾಡಿದರೆ ತಪ್ಪೇನು? ಎಲ್ಲದಕ್ಕೂ ರೆಸ್ಟ್ರಿಕ್ಟ್ ಮಾಡುತ್ತ ಹೋದರೆ ದರ್ಶನ್ ಅವರಿಗೆ ತುಂಬ ಕಷ್ಟವಾಗುತ್ತದೆ ಎಂದು ಕೆಲವರು ದರ್ಶನ್ ಅವರ ಪರವಹಿಸಿ ಕಾಮೆಂಟ್ ಮಾಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..